Editor

ಚಲಿಸುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ‌ ಉರಿದ ಕಾರು

ಬೆಂಗಳೂರು: ಚಲಿಸುತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಣಚಿನಕುಪ್ಪೆ ಬಳಿ ನಡೆದಿದೆ. ರಸ್ತೆ ಮಧ್ಯೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರನ್ನು ರಸ್ತೆ ಪಕ್ಕ ತಂದು ನಿಲ್ಲಿಸಲಾಗಿದೆ. ಕ್ಷಣಾರ್ಧದಲ್ಲಿ ಏಕಾಏಕಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಚಲಿಸುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ‌ ಉರಿದ ಕಾರು Read More »

ಮಾರ್ಕೆಟ್ ರಸ್ತೆಯಲ್ಲಿ ಕಂಡು ಬಂತು ಕತ್ತರಿಸಿದ ಕೈ ತುಂಡು| ಕೈ ಕಂಡು ಬೆಚ್ಚಿಬಿದ್ದ ಜನ|

ಬೆಂಗಳೂರು: ರಸ್ತೆ ಮೇಲೆ ಬಿದ್ದಿದ್ದ ಕತ್ತರಿಸಿ ಹಾಕಲಾಗಿದ್ದ ಕೈ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೊಡಿಗೇಹಳ್ಳಿ ಮುಖ್ಯರಸ್ತೆಯ ಮೋರ್ ಶೋರೂಂ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಯಾರೋ ಕಿಡಿಗೇಡಿಗಳು ಕೊಡಿಗೇಹಳ್ಳಿ ಮುಖ್ಯರಸ್ತೆಯ ಮೋರ್ ಶೋ ರೂಂ ಬಳಿ ಮುಂಗೈ ಒಂದನ್ನು ಎಸೆದು ಹೋಗಿದ್ದರು. ಇದನ್ನು ಕಂಡ ಜನ ಮನುಷ್ಯರ ಕೈ ಕಟ್ ಮಾಡಿ ಎಸೆದಿದ್ದಾರೆ ಎಂದು ಬೆಚ್ಚಿಬಿದಿದ್ದಾರೆ. ಕೃತಕ ಮುಂಗೈ ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಜನರಿಗೆ ಗಾಬರಿಯಾಗಿದೆ. ಹಂತಕರು

ಮಾರ್ಕೆಟ್ ರಸ್ತೆಯಲ್ಲಿ ಕಂಡು ಬಂತು ಕತ್ತರಿಸಿದ ಕೈ ತುಂಡು| ಕೈ ಕಂಡು ಬೆಚ್ಚಿಬಿದ್ದ ಜನ| Read More »

ಅನಾಥ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ| ಮೂವರ ಬಂಧನ

ಮಹಾರಾಷ್ಟ್ರ: ತಂದೆಯ ಸಾವಿನ ಬಳಿಕ ಬೀದಿಪಾಲಾಗಿದ್ದ ಹದಿನೇಳು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ಈ ಘಟನೆ ನಡೆದಿದ್ದು, ಈ ಸಾಮೂಹಿಕ ಅತ್ಯಾಚಾರಕ್ಕೆ ಹೊರತಾಗಿ ಆರೋಪಿಗಳು ಪ್ರತ್ಯೇಕವಾಗಿ 2020ರ ನವೆಂಬರ್‌ನಿಂದ ಈ ವರ್ಷದ ಆಗಸ್ಟ್‌ವರೆಗೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ತಾಯಿ ಮನೆಬಿಟ್ಟು ಹೋದ ಬಳಿಕ ಬಾಲಕಿ ತಂದೆಯ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಕಳೆದ

ಅನಾಥ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ| ಮೂವರ ಬಂಧನ Read More »

ಪ್ಯಾರಾಲಂಪಿಕ್ಸ್| ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾವಿನಾ ಪಟೇಲ್

ಟೋಕಿಯೋ: ಇಲ್ಲಿ‌ ನಡೆಯುತ್ತಿರುವ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಕ್ರೀಡಾ ಪಟು ಭಾವಿನಾ ಪಟೇಲ್ ಟೇಬಲ್ ಟೆನಿಸ್​ನ ಫೈನಲ್‌ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 3-4 ಅಂಕಗಳ ಅಂತರದಿಂದ ಸೋಲು ಕಾಣುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಟೇಬಲ್ ಟೆನಿಸ್​ನ ಫೈನಲ್‌ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 0-3 ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು. ಆದರೆ, ಪ್ಯಾರಾಲಿಂಪಿಕ್ಸ್​ನ ಟೇಬಲ್ ಟೆನಿಸ್​ನಲ್ಲಿ ಭಾರತ ಈವರೆಗೆ ಫೈನಲ್​ಗೆ ಲಗ್ಗೆಯಿಟ್ಟಿದ್ದೇ ಇಲ್ಲ. ಇದೇ ಮೊದಲ ಬಾರಿಗೆ

ಪ್ಯಾರಾಲಂಪಿಕ್ಸ್| ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾವಿನಾ ಪಟೇಲ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ನಿಮ್ಮ ರಾಶಿಗಳ ಈ ವಾರದ ಭವಿಷ್ಯ ತಿಳಿದುಕೊಂಡು ಅದರಂತೆ ಕಾರ್ಯನಿರ್ವಹಿಸಿ. ಶುಭವಾಗಲಿ… ವಾರಭವಿಷ್ಯ: ತಾ.29-08-2021 ರಿಂದ ತಾ.05-09-2021 ರವರೆವಿಗೆ. ಮೇಷ: ಸಾಂಸಾರಿಕವಾಗಿ ನಿಮ್ಮ ಮನಸ್ಸು ಸದಾ ಯೋಚಿಸುವಂತಾಗಲಿದೆ. ಆಗಾಗ ಶುಭಮಂಗಲ ಕಾರ್ಯಗಳಿಗಾಗಿ ಓಡಾಟವು ಕಂಡು ಬರುವುದು. ದೈಹಿಕ ಆರೋಗ್ಯವು ಏರುಪೇರಾದರೂ ತಾತ್ಕಾಲಿಕವೆನ್ನಬಹುದು. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಅನಾವಶ್ಯಕವಾಗಿ ಕಿರಿಕಿರಿ ತಪ್ಪಲಾರದು. ಅನೇಕ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಆಸ್ತಿ ವಿಚಾರದಲ್ಲಿ ಕಲಹ| ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರು ಸಹೋದರರನ್ನು ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಸಹೋದರರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಧುರಖಂಡಿ ಗ್ರಾಮದ ತೋಟದ ಮನೆಯಲ್ಲಿ ಇದ್ದ ಹನುಮಂತ ಉದಗಟ್ಟಿ(45) ಮಲ್ಲಪ್ಪ ಉದಗಟ್ಟಿ(35), ಬಸಪ್ಪ ಉದಗಟ್ಟಿ(37) ಈಶ್ವರ ಉದಗಟ್ಟಿ(35) ಅವರನ್ನು ಕೊಲೆ ಮಾಡಲಾಗಿದೆ. ತೋಟದ ಮನೆಯಲ್ಲಿ ಈ ನಾಲ್ವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆನ್ನಲಾಗಿದ್ದು, ಪುಟಾಣಿ ಎಂಬುವರ ಮನೆಯವರ ವಿರುದ್ಧ ಕೊಲೆ ಆರೋಪ

ಆಸ್ತಿ ವಿಚಾರದಲ್ಲಿ ಕಲಹ| ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ Read More »

ಆಸ್ತಿ ವಿವಾದ| ಅಳಿಯನ ಮೇಲೆ ಮಾವನಿಂದ ಮಾರಣಾಂತಿಕ ಹಲ್ಲೆ

ಬಂಟ್ವಾಳ : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ.ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರೇಶ್ ಪ್ರಭು ಯಾನೆ ಕಾಳೀಶ್ವರ ಸ್ವಾಮಿ ತನ್ನ ಮಗಳ ಗಂಡನ ಜೊತೆ ಜಮೀನಿನ ವಿಚಾರದಲ್ಲಿ ವೈಮನಸ್ಸು ಹೊಂದಿದ್ದ ಎಂದು ಹೇಳಲಾಗಿದ್ದು ಇದೇ ವಿಚಾರದಲ್ಲಿ ಕಾಳೀಶ್ವರ ಸ್ವಾಮಿ ಮತ್ತು ಆತನ ಸಹಚರರು ಮಗಳು ಕಿರಣ ಮತ್ತು ಆಕೆಯ ಪತಿ ಸುಳ್ಯ ಅಲೆಟ್ಟಿಯ ಪಟಕ್ಕುಂಜ

ಆಸ್ತಿ ವಿವಾದ| ಅಳಿಯನ ಮೇಲೆ ಮಾವನಿಂದ ಮಾರಣಾಂತಿಕ ಹಲ್ಲೆ Read More »

ದ.ಕ ದಲ್ಲಿ ಸೆ.1 ರಿಂದ ಪ.ಪೂರ್ವ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ ಡಿ.ಸಿ

ಮಂಗಳೂರು, ಆ.28: ದ.ಕ.ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಲು ದ.ಕ. ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಪ್ರಥಮ ಪಿಯು ತರಗತಿಯನ್ನು ಪಿಯು ಡಿಡಿ ಹಾಗೂ ಪದವಿ/ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಕಾಲೇಜಿನ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆದು ಸೆ.15ರ ಬಳಿಕ ತರಗತಿ ಆರಂಭಿಸುವ ಬಗ್ಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ)ವನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ವಹಿಸಿಕೊಳ್ಳಬೇಕು ಎಂದು ಡಿಸಿ ಆದೇಶದಲ್ಲಿ

ದ.ಕ ದಲ್ಲಿ ಸೆ.1 ರಿಂದ ಪ.ಪೂರ್ವ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ ಡಿ.ಸಿ Read More »

ಬೆಳ್ತಂಗಡಿ| ತಾ.ಪಂ ಮಾಜಿ ಉಪಾಧ್ಯಕ್ಷ ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಲಾಯಿಲ ನಿವಾಸಿ ಸಂತೋಷ್ ಕುಮಾರ್ (47) ಶನಿವಾರ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಅವಿವಾಹಿತರಾಗಿದ್ದರು. ಕೆಲ‌ ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದರು.ಕೆಲ ಸಮಯ ಚಾಪೆ ಹಿಡಿದಿದ್ದ ಅವರು, ಕೊಕ್ಕಡದ ಸೇವಾಧಾಮ ಬೆನ್ನುಮೂಳೆ ಮುರಿತಕ್ಕೊಳಗಾದವರ ಆರೈಕೆ ಕೇಂದ್ರದಿಂದ ಚಿಕಿತ್ಸೆ ಮತ್ತು ಫಿಸಿಯೋಥೆರಫಿ ಪಡೆದು ಚೇತರಿಸಿಕೊಂಡು ಸ್ವಾವಲಂಬಿಯಾಗಿ ದುಡಿಯುತ್ತಿದ್ದರು. ಉಜಿರೆ- ಬೆಳ್ತಂಗಡಿ ಅಪೆ ರಿಕ್ಷಾ ಚಾಲಕ ಮಾಲೀಕರ‌ ಸಂಘದ ಪದಾಧಿಕಾರಿಯಾಗಿ, ಲಾಯಿಲ ಗಣೇಶೋತ್ಸವ ಸಮಿತಿ,ಕೃಷ್ಣ ಜನ್ಮಾಷ್ಟಮಿ ಸಮಿತಿ

ಬೆಳ್ತಂಗಡಿ| ತಾ.ಪಂ ಮಾಜಿ ಉಪಾಧ್ಯಕ್ಷ ಆತ್ಮಹತ್ಯೆ Read More »

ಮಾನಸಗಂಗೋತ್ರಿ ತಿರುಗಾಟ‌ ನಿಷೇಧ ಸುತ್ತೋಲೆ ವಾಪಸ್ ಪಡೆದ‌ ಮೈಸೂರು ವಿವಿ

ಮೈಸೂರು: ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ತಿರುಗಾಟಕ್ಕೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ಮೈಸೂರು ವಿಶ್ವವಿದ್ಯಾಲಯ ಶನಿವಾರ ವಾಪಸ್‌ ಪಡೆದಿದೆ. ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಆ.26ರಂದು ಕುಲಸಚಿವ ಪ್ರೊ.ಆರ್‌.ಶಿವಪ್ಪ ಅವರು ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಿದ್ದರು. ‘ಕ್ಯಾಂಪಸ್‌ನಲ್ಲಿ ಸಂಜೆ 6.30ರ ನಂತರ ಹೆಣ್ಣು ಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ಹಾಗೂ ಕೂರುವುದನ್ನು ನಿಷೇಧಿಸಲಾಗಿದೆ. ಪೊಲೀಸ್‌ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಉಲ್ಲೇಖಿಸಿದ್ದರು.

ಮಾನಸಗಂಗೋತ್ರಿ ತಿರುಗಾಟ‌ ನಿಷೇಧ ಸುತ್ತೋಲೆ ವಾಪಸ್ ಪಡೆದ‌ ಮೈಸೂರು ವಿವಿ Read More »