Editor

ವಿಚಿತ್ರ ಮಗುವಿಗೆ ಜನ್ಮನೀಡಿದ ಮಹಾತಾಯಿ| ಈ ಮಹಾರೂಪಿ ಮಗುವನ್ನು ನೋಡಿದ್ದೀರಾ…?

ಸಿನಿಮಾದಲ್ಲಿ ಏಲಿಯನ್ಸ್ ನೋಡಿರ್ತೀರಿ. ನಿಜವಾಗ್ಲೂ ಏಲಿಯನ್ಸ್ ಇದ್ಯಾ? ಇಲ್ವಾ ಎಂಬ ಪ್ರಶ್ನೆ ಶುರುವಾಗಿದೆ. ಪೂರ್ವ ಆಫ್ರಿಕಾದ ರುವಾಂಡಾದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಹಿಳೆ ವಿಚಿತ್ರ ಮಗುವಿಗೆ ಜನ್ಮ ನೀಡಿದ್ದಾಳೆ. ಕೆಲವರು ಆ ಮಗುವನ್ನು ಏಲಿಯನ್ಸ್ ಎನ್ನುತ್ತಿದ್ದಾರೆ. ಕೆಲವರು ಇದು ದೆವ್ವ ಎನ್ನುತ್ತಿದ್ದಾರೆ. ತಂದೆ ಮಗುವನ್ನು ಸ್ವೀಕರಿಸಲು ಒಪ್ಪುತ್ತಿಲ್ಲ. ವರದಿಯ ಪ್ರಕಾರ, ಮಗುವನ್ನು ಇಷ್ಟಪಡದ ತಂದೆ, ಮಗುವನ್ನು ಕೊಲ್ಲಲು ಆದೇಶ ನೀಡಿದ್ದಾನೆ ಎನ್ನಲಾಗಿದೆ. ಮಗುವಿನ ತಾಯಿ ಬಜೆನೆಜಾ ಲಿಬರ್ಟಾ ಇದಕ್ಕೆ ಒಪ್ಪಲಿಲ್ಲ. ಮಗುವನ್ನು ಸ್ವೀಕರಿಸಿರುವ ತಾಯಿ, ಪತಿಯಿಂದ […]

ವಿಚಿತ್ರ ಮಗುವಿಗೆ ಜನ್ಮನೀಡಿದ ಮಹಾತಾಯಿ| ಈ ಮಹಾರೂಪಿ ಮಗುವನ್ನು ನೋಡಿದ್ದೀರಾ…? Read More »

ದರೋಡೆ ಮಾಡೋದು ಮಾತ್ರ ಟಾರ್ಗೆಟ್ ಆಗಿತ್ತು| ರೇಪ್ ಮಾಡೋ ಆಲೋಚನೆ ಇರಲಿಲ್ಲ| ಮೂರು ದಿನ ಕಾದು ನಾಲ್ಕನೇ ದಿನ ಹೀಗ್ ಮಾಡಿದ್ದು…!

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿರುವ ಗ್ಯಾಂಗ್‌ರೇಪ್‌ ಪ್ರಕರಣ ಕ್ಷಣಕ್ಷಣಕ್ಕೂ ಬೇರೆ ಬೇರೆ ರೂ‍ಪ ಪಡೆಯುತ್ತಿದ್ದು, ಇದೀಗ ತಾವು ರೇಪ್‌ ಮಾಡಿರುವ ಕಾರಣಗಳನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಐದು ಆರೋಪಿಗಳನ್ನು ಹೊರ ರಾಜ್ಯದಲ್ಲಿ ಬಂಧಿಸಿರುವ ಪೊಲೀಸರು ಇದಾಗಲೇ ಮೈಸೂರಿಗೆ ಕರೆತಂದಿದ್ದು, ಅವರು ಘಟನೆಗೆ ಸಂಬಂಧಿಸಿದಂತೆ ಒಂದೊಂದೇ ವಿಷಯಗಳನ್ನು ಹೊರಹಾಕುತ್ತಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಐದು ಮಂದಿ ಪೈಕಿ ಮೂರು ಮಂದಿ ಮಾತ್ರ ಯುವತಿಯ ಮೇಲೆ ಅತ್ಯಾಚಾರ ಎಸಗಿರುವುದು ಪ್ರಾಥಮಿಕ ತನಿಖೆಗೆ ತಿಳಿದುಬಂದಿದೆ. ಮೊದಲಿಗೆ ಇವರು ಈ ಜೋಡಿಯನ್ನು ಬೆದರಿಸಿ

ದರೋಡೆ ಮಾಡೋದು ಮಾತ್ರ ಟಾರ್ಗೆಟ್ ಆಗಿತ್ತು| ರೇಪ್ ಮಾಡೋ ಆಲೋಚನೆ ಇರಲಿಲ್ಲ| ಮೂರು ದಿನ ಕಾದು ನಾಲ್ಕನೇ ದಿನ ಹೀಗ್ ಮಾಡಿದ್ದು…! Read More »

ಬಿಜೆಪಿ ಆದಾಯದಲ್ಲಿ ಬರೋಬ್ಬರಿ 50% ಹೆಚ್ಚಳ| ಕೊರೊನಾ ಸಂಕಷ್ಟದಲ್ಲೂ ಆಶ್ಚರ್ಯ ತಂದ ಪಕ್ಷದ ಆದಾಯ ಏರಿಕೆ|

ನವದೆಹಲಿ: 2019-20ರಲ್ಲಿ ಬಿಜೆಪಿಯ ಆದಾಯವು 50% ಹೆಚ್ಚಾಗಿದೆ, ಬಹುಪಾಲು ದೇಣಿಗೆಗಳು ಚುನಾವಣಾ ಬಾಂಡ್‌ಗಳ ಮೂಲಕ ಬಂದಿವೆ ಎಂದು ಎಡಿಆರ್ ವರದಿ ಬಹಿರಂಗಪಡಿಸಿದೆ. ಆಡಳಿತಾರೂಢ ಬಿಜೆಪಿ ಆದಾಯವು 2019-20ರಲ್ಲಿ ಚುನಾವಣಾ ಬಾಂಡ್‌ಗಳ ಮರುಪಾವತಿಯಿಂದ ಶೇಕಡಾ 50.34 ರಷ್ಟು ಏರಿಕೆಯಾಗಿ 3,623.28 ಕೋಟಿಗೆ ಹೆಚ್ಚಳವಾಗಿದೆ. ಆದರೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ತನ್ನ ಆದಾಯದಲ್ಲಿ 25.69 ಶೇಕಡಾ ಇಳಿಕೆಯನ್ನು ಕಂಡು 682.21 ಕೋಟಿಗೆ ಇಳಿಕೆಯಾಗಿದೆ. ಬಿಜೆಪಿ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎನ್‌ಸಿಪಿ, ಸಿಪಿಐ (ಎಂ), ಸಿಪಿಐ ಮತ್ತು ಬಿಎಸ್‌ಪಿ-ಏಳು ರಾಷ್ಟ್ರೀಯ

ಬಿಜೆಪಿ ಆದಾಯದಲ್ಲಿ ಬರೋಬ್ಬರಿ 50% ಹೆಚ್ಚಳ| ಕೊರೊನಾ ಸಂಕಷ್ಟದಲ್ಲೂ ಆಶ್ಚರ್ಯ ತಂದ ಪಕ್ಷದ ಆದಾಯ ಏರಿಕೆ| Read More »

ಉಡುಪಿ| ಏಳು ವರ್ಷಗಳಿಂದ ಹೊರ ಪ್ರಪಂಚ ಕಾಣದ ತಾಯಿ ಮಗಳು| ಈ ಗೃಹಬಂಧನ ಯಾಕೆ ಗೊತ್ತಾ…?

ಉಡುಪಿ: ಮಾನಸಿಕ ಅಸ್ವಸ್ಥ ಮಗನ ಉಪಟಳ, ಮತ್ತು ಉಗ್ರ ವರ್ತನೆಯ ಭೀತಿಯಿಂದ ತಾಯಿ ಗುಲಾಬಿ ಶೆಟ್ಟಿ(80 ವ) ಹಾಗೂ ಮಗಳು ವಾರಿಜ ಶೆಟ್ಟಿ (50ವರ್ಷ) ಕಳೆದ ಏಳು ವರ್ಷಗಳಿಂದ ಹೊರಪ್ರಪಂಚದ ಬೆಳಕು ಕಾಣದೆ ಮನೆಯಲ್ಲಿ ವಿದ್ಯುತ್ ಸಂಪರ್ಕವೂ ಇಲ್ಲದೆ ಗೃಹಬಂಧನಲ್ಲಿ ಕತ್ತಲೆಯ ದಿನಗಳ ಕಳೆಯುತ್ತಿದ್ದರು. ಮೂವರನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರ ಸಹಕಾರದಿಂದ ರಕ್ಷಿಸಿರುವ ಘಟನೆಯು ಶುಕ್ರವಾರ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ವಿಶು ಶೆಟ್ಟಿಯವರು ಮಾನಸಿಕ ಅಸ್ವಸ್ಥನನ್ನು ಚಿಕಿತ್ಸೆಗಾಗಿ ದೊಡ್ಡಣಗುಡ್ಡೆ

ಉಡುಪಿ| ಏಳು ವರ್ಷಗಳಿಂದ ಹೊರ ಪ್ರಪಂಚ ಕಾಣದ ತಾಯಿ ಮಗಳು| ಈ ಗೃಹಬಂಧನ ಯಾಕೆ ಗೊತ್ತಾ…? Read More »

ಮತ್ತೊಂದು ಸಾಮೂಹಿಕ ಗ್ಯಾಂಗ್ ರೇಪ್| ಕುಂದಾನಗರಿಯಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ನಾಲ್ವರು ಕಿರಾತಕರು

ಬೆಳಗಾವಿ : ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಇನ್ನೂ ಮಾಸುವ ಮುನ್ನವೇ, ಹೊಲಕ್ಕೆ ತೆರಳುತ್ತಿದ್ದಂತ ಬಾಲಕಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರೋ ಪ್ರಕರಣ, ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯೊಬ್ಬಳು ಹೊಲಕ್ಕೆ ತೆರಳುತ್ತಿದ್ದಂತ ಸಂದರ್ಭದಲ್ಲಿ, ನಾಲ್ವರು ಕಾಮುಖರು, ಬಾಲಕಿಯನ್ನು ಅಡ್ಡಗಟ್ಟಿ, ಸಾಮೂಹಿಕ ಅತ್ಯಾಚಾರ ನಡೆಸಿರೋದು ತಿಳಿದು ಬಂದಿದೆ. ಕಳೆದ 20 ದಿನಗಳ ಹಿಂದೆ ನಡೆದಿರೋ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಬಾಲಕಿಯ

ಮತ್ತೊಂದು ಸಾಮೂಹಿಕ ಗ್ಯಾಂಗ್ ರೇಪ್| ಕುಂದಾನಗರಿಯಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ನಾಲ್ವರು ಕಿರಾತಕರು Read More »

ವಿಚಿತ್ರ ಸತ್ಯ…! ಇಲ್ಲಿ ‘ಹೂಸು’ ಮಾರಾಟಕ್ಕಿದೆ…! ಈಕೆಯ ಸಂಪಾದನೆ ಎಷ್ಟು ಗೊತ್ತೇ…?

ಹೂಸು ಕೇಳಿಸಿದಾಗ ಮೊದಲು ಮೂಗು ಮುಚ್ಚಿಕೊಂಡು ಅಸಹ್ಯಪಡುತ್ತಾ, ಅದನ್ನು ಬಿಟ್ಟ ವ್ಯಕ್ತಿಯನ್ನು ದಿಟ್ಟಿಸಿ ನೋಡುತ್ತೇವೆ. ಆದರೆ ಲುಶ್ ಬೊಟಾನಿಸ್ಟ್ ಎಂಬ ಮಹಿಳೆಗೆ ದೇವರು ಬೇರೆಯದ್ದೇ ವರ ಕೊಟ್ಟಿದ್ದಾನೆ. ಆಕೆಯ ಹೂಸಿಗೆ ನೆಟ್ಟಿಗರು ಭಾರಿ ಡಿಮ್ಯಾಂಡ್ ಇಡುತ್ತಿದ್ದಾರೆ. ಅವರಿಗೆ ಸದ್ಯ ಇದೇ ವ್ಯವಹಾರವೂ ಆಗಿ ಹೋಗಿದೆ. ವಿವಿಧ ರೀತಿಯ, ಶಬ್ದಗಳ ಹೂಸುಗಳನ್ನು ಬಿಟ್ಟು ಅವುಗಳ ಧ್ವನಿಮುದ್ರಣವನ್ನು ನಮಗೆ ಕಳುಹಿಸಿ ಎಂದು ಕಿರುತೆರೆ, ಸಿನಿಮಾಗಳಲ್ಲಿ ಕೆಲಸ ಮಾಡುವವರಿಂದ ಲುಶ್‍ಗೆ ಬೇಡಿಕೆ ಹೆಚ್ಚುತ್ತಿದೆಯಂತೆ. ವಿಚಿತ್ರವೆಂದರೆ ನೆಟ್ಟಿಗರಲ್ಲಿ ಹಲವರು ಕೂಡ ಲುಶ್ ಅವರ

ವಿಚಿತ್ರ ಸತ್ಯ…! ಇಲ್ಲಿ ‘ಹೂಸು’ ಮಾರಾಟಕ್ಕಿದೆ…! ಈಕೆಯ ಸಂಪಾದನೆ ಎಷ್ಟು ಗೊತ್ತೇ…? Read More »

ಕಾರಿಂಜ ಭಿನ್ನಮತೀಯರ ಜೊತೆ ಕಂಡುಬಂದಿದ್ದ ಹಿಂದೂ ಯುವತಿಯರ ಪ್ರಕರಣಕ್ಕೆ ಟ್ವಿಸ್ಟ್| ಐವರು ಹಿಂಜಾವೇ ಕಾರ್ಯಕರ್ತರ ವಿರುದ್ದ ಯುವತಿ ದೂರು

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಪತ್ತೆಯಾದ ಹಿಂದೂ ಯುವತಿಯರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನಕ್ಕೆ ಪುವಾಸಕ್ಕೆಂದು ಬಂದ ತಮ್ಮನ್ನು ತಡೆದು ಹಿಂದೂ ಸಂಘಟನೆಯ ಕಾರ್ಯಕರ್ತರ ತಂಡದವರು ಗೂಂಡಾಗಿರಿ ನಡೆಸಿದ್ದಾರೆಂದು ಆರೋಪಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಸಂತ್ರಸ್ತ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದಾಳೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳು ಗುರುವಾರ ಸಂಜೆ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ವಿದ್ಯಾರ್ಥಿಗಳು ದೇವಸ್ಥಾನದ ಪರಿಸದಲ್ಲಿ

ಕಾರಿಂಜ ಭಿನ್ನಮತೀಯರ ಜೊತೆ ಕಂಡುಬಂದಿದ್ದ ಹಿಂದೂ ಯುವತಿಯರ ಪ್ರಕರಣಕ್ಕೆ ಟ್ವಿಸ್ಟ್| ಐವರು ಹಿಂಜಾವೇ ಕಾರ್ಯಕರ್ತರ ವಿರುದ್ದ ಯುವತಿ ದೂರು Read More »

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಯ ಡಿವೈಡರ್‍ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‍ಲ್ಲಿ ನಡೆದಿದೆ. ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ಇದಾಗಿದ್ದು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹೋಗಿ ನಿಂತಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಕಾಪು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ Read More »

ಕಾರ್ಕಳ: ಎಟಿಎಮ್ ಮೆಷಿನ್ ಒಡೆದು ಕಳ್ಳತನಕ್ಕೆ ಯತ್ನ

ಕಾರ್ಕಳ: ತಾಲೂಕಿನ ಕಾಂಜರಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನ ಎಟಿಎಮ್‍ನಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಆ.26ರ ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಎಟಿಎಮ್ ಮೆಷಿನ್ ಒಡೆದು ಹಾಕಿದ್ದು ನಗದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೋಲೀಸರಿಂದ ತನಿಖೆ ನಡೆಯುತ್ತಿದೆ.

ಕಾರ್ಕಳ: ಎಟಿಎಮ್ ಮೆಷಿನ್ ಒಡೆದು ಕಳ್ಳತನಕ್ಕೆ ಯತ್ನ Read More »

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೋವಿಡ್ ಹಿನ್ನಲೆ ಸೆ.5ರಂದು ನಡೆವುವ ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷಾ ದೃಷ್ಠಿಯಿಂದ ಸರ್ಕಾರವು ಈ ಸಾಲಿನ ಶಿಕ್ಷಕರ ದಿನಾಚರಣೆಯನ್ನು ಈ ಕೆಳಕಂಡ ಮಾರ್ಗಸೂಚಿಯಂತೆ ಸರಳವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ಸೂಚಿಸಿದೆ. 1.ಜಿಲ್ಲಾ ಮಟ್ಟದ ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸತ್ ಸದಸ್ಯರು, ವಿಧಾನಸಭಾ, ಪರಿಷತ್

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ Read More »