Editor

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

ಬೆಳ್ತಂಗಡಿ: ಇಲ್ಲಿನ ಸುಲ್ಕೇರಿ ಗ್ರಾಮದಲ್ಲಿ ಆ.10 ರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ […]

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ Read More »

ಪ್ರಾಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸಿದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ‌ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ ಈತನನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದ್ದು, ಈತನ ವಿರುದ್ಧ ಸೂಕ್ತ ಕ್ರಮ

ಪ್ರಾಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಯ ಎಚ್ಚರಿಕೆ Read More »

ಬ್ಯಾಂಕ್ ನೌಕರರಿಗೆ ಗುಡ್ ನ್ಯೂಸ್| ವಾರ್ಷಿಕ ಸರ್ಪ್ರೈಜ್ ರಜೆ ಗಿಪ್ಟ್ ನೀಡಿದ ಆರ್ ಬಿ ಐ|

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಉದ್ಯೋಗಿಗಳಿಗೆ ವಾರ್ಷಿಕ 10 ದಿನಗಳ ವಾರ್ಷಿಕ ರಜೆಯ ಸರ್ಪ್ರೈಜ್ ಗಿಫ್ಟ್ ನೀಡಿದೆ. ವಾಣಿಜ್ಯ ಬ್ಯಾಂಕುಗಳು, ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳಿಗೆ ಅನ್ವಯವಾಗುವಂತೆ ಪ್ರತಿ ವರ್ಷ ಕನಿಷ್ಠ 10 ದಿನಗಳ ಅನಿರೀಕ್ಷಿತ ನೀಡಬಹುದಾಗಿದೆ. ಟ್ರೆಜರಿ ಆಪರೇಷನ್, ಕರೆನ್ಸಿ, ರಿಸ್ಕ್ ಮಾಡೆಲಿಂಗ್ ಮೊದಲಾದ ಅತಿಸೂಕ್ಷ್ಮ ವಿಭಾಗಗಳಲ್ಲಿ ಕೆಲಸ ಮಾಡುವವರಿಗೆ ಪ್ರತಿವರ್ಷ 10 ದಿನಗಳ ರಜೆ ನೀಡಲಾಗುವುದು. ಇಂತಹ ರಜೆಗಳನ್ನು ನೀಡುವ ಬಗ್ಗೆ ಮೊದಲೇ ತಿಳಿಸುವುದಿಲ್ಲ. ಅನಿರೀಕ್ಷಿತ ರಜೆ ನೀಡಲಾಗುತ್ತದೆ. ಬ್ಯಾಂಕ್

ಬ್ಯಾಂಕ್ ನೌಕರರಿಗೆ ಗುಡ್ ನ್ಯೂಸ್| ವಾರ್ಷಿಕ ಸರ್ಪ್ರೈಜ್ ರಜೆ ಗಿಪ್ಟ್ ನೀಡಿದ ಆರ್ ಬಿ ಐ| Read More »

ಪಿಯುಸಿ ದಾಖಲಾತಿಗೆ ಗ್ರೀನ್ ಸಿಗ್ನಲ್ | ಸುತ್ತೋಲೆ ಹೊರಡಿಸಿದ ಪ.ಪೂ.ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶದ ಬೆನ್ನಲ್ಲೇ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆಗಸ್ಟ್ 30 ರ ವರೆಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 1 ರಿಂದ 11 ರವರೆಗೆ ವಿಳಂಬ ಶುಲ್ಕ ನೀಡಿ ಪ್ರವೇಶ ಪಡೆಯಬಹುದು. 670 ರೂಪಾಯಿ ವಿಳಂಬ ಶುಲ್ಕ ಪಾವತಿಸಿ ದಾಖಲಾತಿ ಮಾಡಿಕೊಳ್ಳಬಹುದಾಗಿದೆ. ಸೆ. 11 ರವರೆಗೆ ಪ್ರವೇಶ ಪಡೆಯದವರಿಗೆ 2890 ರೂಪಾಯಿ ವಿಶೇಷ ದಂಡದೊಂದಿಗೆ ಪ್ರವೇಶ ನೀಡಲಾಗುವುದು. 2890 ರೂಪಾಯಿ ದಂಡ ಪಾವತಿಸಿ ಸೆಪ್ಟೆಂಬರ್ 13 ರಿಂದ 25ರವರೆಗೆ ದಾಖಲಾತಿ

ಪಿಯುಸಿ ದಾಖಲಾತಿಗೆ ಗ್ರೀನ್ ಸಿಗ್ನಲ್ | ಸುತ್ತೋಲೆ ಹೊರಡಿಸಿದ ಪ.ಪೂ.ಶಿಕ್ಷಣ ಇಲಾಖೆ Read More »

‘5ಡಿ’ ಶೂಟಿಂಗ್ ಮುಗಿಸಿದ ಚಿತ್ರತಂಡ

ಬೆಂಗಳೂರು : ಬಹುನಿರೀಕ್ಷಿತ ‘5ಡಿ’ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ಆದಿತ್ಯ ಅವರು ‘ನಾನು ಎಸ್ ನಾರಾಯಣ್ ಅವರ ಜೊತೆ ಕೆಲಸ ಮಾಡಿದ್ದೆ, ಆದರೆ ಅವರ ಚಿತ್ರದಲ್ಲಿ ನಟಿಸುವ ಅವಕಾಶ

‘5ಡಿ’ ಶೂಟಿಂಗ್ ಮುಗಿಸಿದ ಚಿತ್ರತಂಡ Read More »

ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ‌ ರಾಜೀನಾಮೆ ‌ನಾಟಕ.

ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಪೋಟಗೊಳ್ಳುವ ಲಕ್ಷಣಗಳು ಕಂಡು ಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ನಂತರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದಲ್ಲಿದ್ದ ಶಾಸಕರ ಕಚೇರಿ ತೆರವುಗೊಳಿಸಿದ್ದಾರೆ. ಪ್ರಭಾವಿ ಖಾತೆ ಪಡೆಯಲು ಒತ್ತಡ ತಂತ್ರ ಅನುಸರಿಸಿದ್ದು, ರಾಜೀನಾಮೆ ಕೊಡುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ. ಸಚಿವಗಿರಿ‌ ಮಾತ್ರವಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಆನಂದ್ ಸಿಂಗ್ ಬಿಜೆಪಿ ಬಣಕ್ಕೆ ತಲೆನೋವಾಗಿ ಪರಿಣಮಿಸಿದೆ. ತಮಗೆ ಇಷ್ಟವಾದ ಖಾತೆ ಕೊಡದಿದ್ದರೆ

ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ‌ ರಾಜೀನಾಮೆ ‌ನಾಟಕ. Read More »

ಚಿಕ್ಕಪ್ಪನಿಂದಲೇ ಅತ್ಯಾಚಾರ| ದೂರು‌ ದಾಖಲು

ಮೂಡುಬಿದಿರೆ, ಆ.10: ಬಾಲಕಿಯ ಅತ್ಯಾಚಾರವೆಸಗಿದ ಆರೋಪದಡಿ ಆಕೆಯ ಚಿಕ್ಕಪ್ಪನನ್ನು ಪೊಕ್ಸೊ ಕಾಯ್ದೆಯಡಿ ಮೂಡುಬಿದಿರೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕುಮಾರ್ (30) ಎಂದು ಗುರುತಿಸಲಾಗಿದೆ. ಬಾಲಕಿ ಸೋಮವಾರ ಶಾಲೆಯಿಂದ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ್ದು ಆಗ ಜೊತೆಗಿದ್ದ ವಿದ್ಯಾರ್ಥಿನಿ ಹೆದರಿ ಓಡಿದ್ದಾಳೆ. ಈ ವೇಳೆ ಆರೋಪಿ ತನ್ನ ಅಣ್ಣನ ಮಗಳನ್ನೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಚಿಕ್ಕಪ್ಪನಿಂದಲೇ ಅತ್ಯಾಚಾರ| ದೂರು‌ ದಾಖಲು Read More »

ಭೀಕರ ರಸ್ತೆ ಅಪಘಾತ-ಸ್ಕೂಟರ್ ಸವಾರ ಸಾವು

ಮಂಗಳೂರು: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಂತೂರು ಸಮೀಪದ ಬಿಕರ್ನಕಟ್ಟೆ ಸಮೀಪ ಇಂದು ರಾತ್ರಿ ಸಂಭವಿಸಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತ ದುರ್ದೈವಿಯಾಗಿದ್ದಾರೆ. ಬಿಕರ್ನಕಟ್ಟೆ ಸಮೀಪ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದಿದ್ದಾರೆ. ಇದರಿಂದಾಗಿ ಸ್ಕೂಟರ್ ಸವಾರನ ದೇಹ ಛಿದ್ರವಾಗಿದೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಭೀಕರ ರಸ್ತೆ ಅಪಘಾತ-ಸ್ಕೂಟರ್ ಸವಾರ ಸಾವು Read More »

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ|

ಹಲವು ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಘಳಿಗೆ 2028ರಲ್ಲಿ ಕೂಡಿಬರುತ್ತಿದ್ದು, 2028ರಲ್ಲಿ ಲಾಸ್​ ಎಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡಲು ಬಿಡ್​ ಮಾಡಿರೋದಾಗಿ ಐಸಿಸಿ ಹೇಳಿದೆ. ಐಸಿಸಿ ಈಗಾಗಲೇ ವರ್ಕಿಂಗ್ ಗ್ರೂಪ್​ನ್ನು ರಚನೆ ಮಾಡಿದೆ. ಈ ಮೂಲಕ ಕ್ರಿಕೆಟ್ ಪ್ರಿಯರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ.. ಇನ್ನೂ 2028ರ ಲಾಸ್ ​ಏಂಜಲೀಸ್​ ಒಲಂಪಿಕ್ ​ನಲ್ಲಿ ಕ್ರಿಕೆಟ್​ ಸೇರ್ಪಡೆ ಮಾಡಿದಲ್ಲಿ ಟೀಂ ಇಂಡಿಯಾ ಕೂಡ ಸ್ಪರ್ಧೆಗೆ ಇಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಹೇಳಿದ್ರು. ಈ

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ| Read More »

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ?

ಮುಂಬೈ: ಅಪ್ರಾಪ್ತೆ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬಂದಿದೆ.ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡ ಬೇಕು ಎಂದು ಆಸೆ ಹೊತ್ತಿದ್ದಳು. ಹಾಗಾಗಿ ಈ ವಿಚಾರವನ್ನು ಮಗಳ ಜೊತೆ ಚರ್ಚೆ ಮಾಡುತ್ತಿದ್ದಳು. ಆದರೆ ಮಗಳಿಗೆ ಇದು ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಹಾಗಾಗಿ ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ? Read More »