ಕಾಸರಗೋಡು: ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್ ಠಾಣೆಯಿಂದ ನಾಪತ್ತೆ – ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದರೇ ಖದೀಮರು?
ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದ ಎಂಟನೇ ಆರೋಪಿ ಜೊತೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದೆ. ಎಂಟನೇ ಆರೋಪಿ ಪನಯಾಲ್ನ ಸುಬೀಶ್ (29) ಕೃತ್ಯ ನಡಿಸಿದ ದಿನ ಸಂಚರಿಸಿದ್ದ ಬೈಕ್ ಬೇಕಲ ಪೊಲೀಸ್ ಠಾಣೆಯಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದ್ದು ತನಿಖೆಯ ಹಾದಿ ತಪ್ಪಿಸಲು ಈ ಕೃತ್ಯ ನಡೆಸಿರುವುದಾಗಿ ಆರೋಪ ಕೇಳಿ ಬರುತ್ತಿದೆ. ಸಿಬಿಐ ಈಗ ತನಿಖೆ ನಡೆಸುತ್ತಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾರಕಾಸ್ತ್ರ, ವಾಹನ ಮೊದಲಾದವುಗಳ […]










