Editor

ಕಾರಿಂಜೇಶ್ವರನ ಸನ್ನಿಧಿ ಬಳಿ ಭಿನ್ನಕೋಮಿನ ಯುವಜೋಡಿಗಳ ನಂಗಾನಾಚ್| ಹಿಂಜಾವೇ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದ ಹುಡುಗರಿಗೆ ಸಿಕ್ತು ಬಿಸಿಬಿಸಿ ಕಜ್ಜಾಯ| ಯಾಕ್ಹಿಂಗಾಡ್ತಾರೋ ಈ ಹುಡುಗೀರು..?

ಬಂಟ್ವಾಳ: ಇಲ್ಲಿನ ಕಾರಿಂಜ ಬೆಟ್ಟದ ಕಾರಿಂಜೇಶ್ವರ ದೇವಸ್ಥಾನದ ಬಳಿ ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ತಿರುಗಾಡುತ್ತಿದ್ದು, ಈ ಜೋಡಿಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೋಲಿಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಕಾರಿಂಜ ದೇವಸ್ಥಾನದ ಬಳಿ ಮುಸ್ಲಿಂ ಯುವಕರು ಹಾಗೂ ಹಿಂದೂ ಹುಡುಗಿಯರ ಜೋಡಿಗಳು ತಿರುಗಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಕಾರ್ಯಕರ್ತರು ದಾಳಿ ನಡೆಸಿ ಜೋಡಿಗಳನ್ನು ಹಿಡಿದು ಬಿಸಿ ಬಿಸಿ ಕಜ್ಜಾಯ ನೀಡಿ ನಂತರ ಪೋಲಿಸರರಿಗೆ […]

ಕಾರಿಂಜೇಶ್ವರನ ಸನ್ನಿಧಿ ಬಳಿ ಭಿನ್ನಕೋಮಿನ ಯುವಜೋಡಿಗಳ ನಂಗಾನಾಚ್| ಹಿಂಜಾವೇ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದ ಹುಡುಗರಿಗೆ ಸಿಕ್ತು ಬಿಸಿಬಿಸಿ ಕಜ್ಜಾಯ| ಯಾಕ್ಹಿಂಗಾಡ್ತಾರೋ ಈ ಹುಡುಗೀರು..? Read More »

ಸೆ.15ರವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸಬೇಡಿ – ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಆ.26ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ

ಸೆ.15ರವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸಬೇಡಿ – ದ.ಕ ಜಿಲ್ಲಾಧಿಕಾರಿ ಸೂಚನೆ Read More »

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 11 ಮಂದಿ ಸಾವು

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಒಂದು ಕಡೆ ತಾಲಿಬಾನಿಗಳ ಹಿಂಸೆ ನಡುವೆ, ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರವೊಂದರಲ್ಲಿ ಆತ್ಮಾಹುತಿ ದಾಳಿ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ 11 ಮಂದಿ ಮೃತಪಟ್ಟಿದ್ದಾರೆ. ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ತಾಲಿಬಾನಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಬ್ರಿಟನ್ ಎಚ್ಚರಿಕೆ ನೀಡಿತ್ತು. ಅಮೆರಿಕ ಕೂಡ ಕಾಬೂಲ್ ಏರ್‍ಪೋರ್ಟ್‍ನಿಂದ ದೂರ ಇರುವಂತೆ ಎಚ್ಚರಿಸಿತ್ತು. ಈ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆದಿದೆ. ಯಾರೂ ದೇಶಬಿಟ್ಟು ಹೋಗಬೇಡಿ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 11 ಮಂದಿ ಸಾವು Read More »

ಕಡಬ: ಹುಡುಗಿಗಾಗಿ‌ ಮದ್ಯರಾತ್ರಿ ಬೆತ್ತಲಾದ ಯುವಕ| ವಿಡಿಯೋ ವೈರಲ್| ಹನಿಟ್ರಾಪ್ ಜಾಲಕ್ಕೆ ಸಿಲುಕಿದನಾ ಆಟೋ ಡ್ರೈವರ್

ಕಡಬ : ತಾಲೂಕಿನ ಬಿಳಿನೆಲೆಯ ಯುವಕನೊಂದಿಗೆ ಅಪರಿಚಿತ ಯುವತಿಯೊಬ್ಬಳು ರಾತ್ರಿಯ ವೀಡಿಯೋ ಚಾಟ್ ಮಾಡಿ ಅದರ ವಿಡಿಯೋ ರೆಕಾರ್ಡ್ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಯುವಕ ಬಿಳಿನೆಲೆಯ ಆಟೋ ಚಾಲಕ ಎಂದು ಸುದ್ದಿ ಹಬ್ಬಿದೆ. ಯುವಕನಿಗೆ ಯುವತಿಯೋರ್ವಳು ನಗ್ನವಾಗಿ ವೀಡಿಯೋ ಕಾಲ್ ಮಾಡಿದ್ದು, ಈ ಕಡೆಯಿಂದ ಯುವಕನೂ ಬಟ್ಟೆ ಬಿಚ್ಚಿದ್ದಾನೆ. ನಂತರ ಬ್ಲಾಕ್ ಮೆಲ್ ಶುರುಮಾಡಿದ ಯುವತಿ ಬಾರಿ ಹಣ ನೀಡಲು ಬೇಡಿಕೆ ಇಟ್ಟಿದ್ದಾಳೆ. ಹಣ ನೀಡಲು

ಕಡಬ: ಹುಡುಗಿಗಾಗಿ‌ ಮದ್ಯರಾತ್ರಿ ಬೆತ್ತಲಾದ ಯುವಕ| ವಿಡಿಯೋ ವೈರಲ್| ಹನಿಟ್ರಾಪ್ ಜಾಲಕ್ಕೆ ಸಿಲುಕಿದನಾ ಆಟೋ ಡ್ರೈವರ್ Read More »

ಜೈಲೊಳಗೇ ರೌಡಿಗಳ ಮೋಜು‌ಮಸ್ತಿ| ಗುಂಡು ತುಂಡು ತಂದು ಕೊಟ್ಟೋರು ಯಾರು?

ದೆಹಲಿಯ ರೌಡಿಯೊಬ್ಬ ಪೊಲೀಸ್ ಠಾಣೆಯಲ್ಲಿ ಬಂಧಿಯಾಗಿರುವ ಸಂದರ್ಭದಲ್ಲಿ ಮದ್ಯಪಾನ ಹಾಗೂ ಕುರುಕಲು ತಿಂಡಿ ಸವಿಯುತ್ತಾ ಎಂಜಾಯ್ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ರೌಡಿ ನೀರಜ್ ಬವಾನಾ ಹಾಗೂ ಆತನ ಸಹೋದರರಾದ ರಾಹುಲ್ ಕಾಲಾ ಮತ್ತು ನವೀನ್ ಬಲಿ ಪೊಲೀಸ್ ಲಾಕ್‌ ಅಪ್ ಒಳಗಿದ್ದಾಗಲೇ ತಿಂಡಿ-ತೀರ್ಥಗಳನ್ನು ಎಂಜಾಯ್ ಮಾಡುತ್ತಾ ಮೊಬೈಲ್‌ ಬಳಸುತ್ತಿರುವ ವಿಡಿಯೋವೊಂದು ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ಸಂಬಂಧವಿದ್ದ ಆರೋಪದ ಮೇಲೆ ಆಗಸ್ಟ್‌ 5ರಂದು ಇನ್ನೊಮ್ಮೆ ಬಂಧಿತರಾಗುವ ಮನ್ನ ಕಾಲಾ ಹಾಗೂ ಬಲಿ ಇಲ್ಲಿನ

ಜೈಲೊಳಗೇ ರೌಡಿಗಳ ಮೋಜು‌ಮಸ್ತಿ| ಗುಂಡು ತುಂಡು ತಂದು ಕೊಟ್ಟೋರು ಯಾರು? Read More »

ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್

ಬೆಂಗಳೂರು: ಕೆಲವು ದಿನಗಳಿಂದ ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್‍ನ್ನು ಹೆಡೆಮುರಿ ಕಟ್ಟುವಲ್ಲಿ ವಿಜಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನದ ಆರೋಪದಡಿ ಬವಾರಿಯ ಗ್ಯಾಂಗ್‍ನ ರಾಹುಲ್, ಗೌರವ್, ನೀತಿನ್ ರಿಯಾಜ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಉತ್ತರಪ್ರದೇಶದಿಂದ ಬಂದು ನಗರದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಇವರು ಉತ್ತರಪ್ರದೇಶ, ದೆಹಲಿ, ಜಮ್ಮುಕಾಶ್ಮೀರದಿಂದ ವಿಮಾನದಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ವಿಜಯನಗರ, ಕೆಂಗೇರಿ, ತಿಲಕ ನಗರ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ

ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್ Read More »

ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳಿಗೆ ನೊಟೀಸ್ -627 ವಿದ್ಯಾರ್ಥಿಗಳಿಗೆ ಸೋಂಕು

ಮಂಗಳೂರು: ದ. ಕ. ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳನ್ನು ಪತ್ತೆಹಚ್ಚಿ ನೋಟಿಸ್ ನೀಡಲು ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 29 ಕಾಲೇಜುಗಳ 627 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.ಈ ಪೈಕಿ 327 ಮಂದಿ ಕೇರಳ ಭಾಗದವರಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ , ಸೇರಿದಂತೆ ಹೊರಜಿಲ್ಲೆ ರಾಜ್ಯದ ವಿದ್ಯಾರ್ಥಿಗಳು ಸೇರಿದ್ದಾರೆ. ಜಿಲ್ಲೆಯ ಕಾಲೇಜುಗಳಲ್ಲಿ ಹಾಸ್ಟೆಲ್ ಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಇಲಾಖೆ ಈಗಾಗಲೇ ಸೂಚನೆ

ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳಿಗೆ ನೊಟೀಸ್ -627 ವಿದ್ಯಾರ್ಥಿಗಳಿಗೆ ಸೋಂಕು Read More »

ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ

ಮಂಗಳೂರು: ಪಕ್ಕದ ಮನೆಗೆ ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮನೆ ಮಾಲೀಕನನ್ನು ಮಹಿಳಾ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಪೆರ್ಮುದೆ ನಿವಾಸಿ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ರಾಮಕೃಷ್ಣನ ಬಾಡಿಗೆ ಮನೆಯಲ್ಲಿ ಮೂವರು ಮಕ್ಕಳೊಂದಿಗೆ ವಾಸವಿದ್ದರು. ಆಗಸ್ಟ್ 21ರಂದು ತುರ್ತು ಕೆಲಸಕ್ಕಾಗಿ ತಾಯಿ ಶಿವಮೊಗ್ಗಕ್ಕೆ ಮಕ್ಕಳನ್ನು ಬಿಟ್ಟು ಹೋಗಿದ್ದರು. ಮಕ್ಕಳನ್ನು ನೋಡಿಕೊಳ್ಳುವಂತೆ ಆರೋಪಿಯ ಪತ್ನಿಗೆ ಹೇಳಿದ್ದರು. ಸಂಜೆಯ ವೇಳೆಗೆ ಮೂವರು ಮಕ್ಕಳು ಆರೋಪಿಯ ಮನೆಗೆ ಟಿವಿ ನೋಡಲು ಹೋಗಿದ್ದು, ಆಗ

ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ Read More »

ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಗಸ್ಟ್ 24ರ ಸಂಜೆ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ದಿ, ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಘಟನಾ

ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್ Read More »

ಶಾಲಾರಂಭ, ಸಮವಸ್ತ್ರ, ಪಠ್ಯಪುಸ್ತಕ ಕುರಿತು ಶಿಕ್ಷಣ ಸಚಿವರು ಏನ್ ಹೇಳಿದ್ದಾರೆ ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ವರ್ಷದ ನಂತರ 9 ರಿಂದ 12 ನೇ ತರಗತಿ ಆರಂಭವಾಗಿದ್ದು, ಕಳೆದ ಸೋಮವಾರದಿಂದ ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜ್ ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಿ ಬರಲು ಬಸ್ ಗಳಿಲ್ಲದೆ ಸಮಸ್ಯೆಯಾಗಿದೆ. ಇದನ್ನು ಮನಗಂಡು ಕೂಡಲೇ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಿ ಬರುವ ಸಮಯಕ್ಕೆ ಅನುಕೂಲವಾಗುವಂತೆ KSRTC ಬಸ್ ಗಳನ್ನು ಓಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಬಿ.ಸಿ.

ಶಾಲಾರಂಭ, ಸಮವಸ್ತ್ರ, ಪಠ್ಯಪುಸ್ತಕ ಕುರಿತು ಶಿಕ್ಷಣ ಸಚಿವರು ಏನ್ ಹೇಳಿದ್ದಾರೆ ಗೊತ್ತಾ? Read More »