Editor

ಎಸ್ಸೆಸೆಲ್ಸಿ ರಿಸಲ್ಟ್: ದ.ಕ ಜಿಲ್ಲೆಯಲ್ಲಿ 9 ವಿದ್ಯಾರ್ಥಿಗಳಿಗೆ ಔಟ್ ಆಪ್ ಔಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಒಂಭತ್ತು ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಗಣೇಶ್ ಎಚ್. ವೀರಾಪುರ ಜಿಲ್ಲೆಯಲ್ಲಿ ಶೇ 100 ಅಂಕ ಪಡೆದ ಕನ್ನಡ ಮಾಧ್ಯಮದ ಏಕೈಕ ವಿದ್ಯಾರ್ಥಿಯಾಗಿದ್ದಾರೆ. ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಅನನ್ಯಾ ಎಂ.ಡಿ. ಮತ್ತು ವೆನೆಸ್ಸಾ ಶರೀನ್ ಡಿಸೋಜಾ, ಮಂಗಳೂರು ಉರ್ವಾ ಕೆನರಾ ಪ್ರೌಢಶಾಲೆಯ ಕೀರ್ತನಾ ಶೆಣೈ, ಬೆಳ್ತಂಗಡಿ ಸೇಂಟ್‌ ಮೇರಿಸ್ ಪ್ರೌಢಶಾಲೆಯ […]

ಎಸ್ಸೆಸೆಲ್ಸಿ ರಿಸಲ್ಟ್: ದ.ಕ ಜಿಲ್ಲೆಯಲ್ಲಿ 9 ವಿದ್ಯಾರ್ಥಿಗಳಿಗೆ ಔಟ್ ಆಪ್ ಔಟ್ Read More »

ಎಸ್‍ಎಸ್‍ಎಲ್‍ಸಿ ಫಲಿತಾಂಶ : ಓರ್ವಳನ್ನು ಬಿಟ್ಟು ಉಳಿದ ಎಲ್ಲಾ ವಿದ್ಯಾರ್ಥಿಗಳು ಪಾಸ್

ಆಕೆ ಅನುತ್ತೀರ್ಣವಾಗಲು ಕಾರಣವೇನು? ಬೆಂಗಳೂರು: ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಇದೇ ಮೊದಲ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ. ಕೋವಿಡ್ ಸಮಯದಲ್ಲಿ ಹೇಗೆ ಮಾಡ್ತಾರೆ ಪರೀಕ್ಷೆ ಅಂತ ಗೊಂದಲ ಇತ್ತು. ಅಧಿಕಾರಿ ವರ್ಗದವರು ಶ್ರಮಪಟ್ಟು ಕೆಲಸ ಮಾಡಿದ್ದಾರೆ ಎಂದು ಹೇಳಿ ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಯಡಿಯೂರಪ್ಪನವರನ್ನು ನೆನಪು ಮಾಡಿಕೊಂಡರು. ಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್

ಎಸ್‍ಎಸ್‍ಎಲ್‍ಸಿ ಫಲಿತಾಂಶ : ಓರ್ವಳನ್ನು ಬಿಟ್ಟು ಉಳಿದ ಎಲ್ಲಾ ವಿದ್ಯಾರ್ಥಿಗಳು ಪಾಸ್ Read More »

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ

ಮೈಸೂರು: ಯಾರು ಏನೇ ಹೇಳಿದರೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ. ನಮ್ಮ ನೀರು, ನಮ್ಮ ಹಕ್ಕು ಯೋಜನೆ ಬಗ್ಗೆ ಡಿಪಿಆರ್ ಸಿದ್ಧಪಡಿಸಿ ದೆಹಲಿಗೆ ಕಳುಹಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಚಾಮುಂಡಿ ತಾಯಿ ಮೊದಲ ದರ್ಶನ

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ Read More »

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಭೀಕರ ದುರಂತ : ಫೈಟರ್ ಸಾವು

ಬೆಂಗಳೂರು: ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದ್ದು, ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ವಿವೇಕ್ (35) ಮೃತ ಫೈಟರ್. ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಕಳೆದ ಐದು ದಿನಗಳಿಂದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣದ ವೇಳೆ ಮುಂಜಾಗ್ರತ ಕ್ರಮಗಳ ತೆಗೆದುಕೊಂಡಿದ್ರಾ ಅಥವಾ

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಭೀಕರ ದುರಂತ : ಫೈಟರ್ ಸಾವು Read More »

‘ಪದಕ ಗೆದ್ದ ದಿನ ನನ್ನನ್ನು ಸಿಂಗ್ ಅಭಿನಂದಿಸಿದ್ದರು, ಆದರೆ ಮೋದಿಯಂತೆ ನಟಿಸಿರಲಿಲ್ಲ’- ಬಾಕ್ಸರ್ ವಿಜೇಂದರ್ ಸಿಂಗ್ ಟೀಕೆ

ನವದೆಹಲಿ: ಒಲಿಂಪಿಕ್ಸ್ ಪದಕ ವಿಜೇತ ಭಾರತೀಯ ಬಾಕ್ಸರ್ ವಿಜೇಂದರ್ ಸಿಂಗ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿಜೇಂದರ್ ಸಿಂಗ್ ‘ಒಲಿಂಪಿಕ್ಸ್ ನಲ್ಲಿ‌ ನಾನು ಪದಕ ಪಡೆದಾಗ ಡಾ.ಮನಮೋಹನ್ ಸಿಂಗ್ ಕೂಡ ಅಭಿನಂದಿಸಿದ್ದರು ಆದರೆ ಅವರು ಪಿಎಂ ಮೋದಿಯಂತೆ ನಾಟಕಿಯವಾಗಿ ವರ್ತಿಸಲಿಲ್ಲ’ಎಂದು ಹೇಳಿದ್ದಾರೆ. ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಬಾಕ್ಸರ್ ವಿಜೇಂದರ್ ಸಿಂಗ್ ‘ಒಲಂಪಿಕ್ಸ್‌ ನಲ್ಲಿ ನಾನು ಗೆದ್ದಾಗ ಮನಮೋಹನ್ ಸಿಂಗ್ ಕೂಡ ನನ್ನೊಂದಿಗೆ ಫೋನಿನಲ್ಲಿ ಮಾತನಾಡಿದ್ದರು. ಆದರೆ ಆತ ಯಾವತ್ತೂ ಫೋಟೊ

‘ಪದಕ ಗೆದ್ದ ದಿನ ನನ್ನನ್ನು ಸಿಂಗ್ ಅಭಿನಂದಿಸಿದ್ದರು, ಆದರೆ ಮೋದಿಯಂತೆ ನಟಿಸಿರಲಿಲ್ಲ’- ಬಾಕ್ಸರ್ ವಿಜೇಂದರ್ ಸಿಂಗ್ ಟೀಕೆ Read More »

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ. ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ Read More »

ವಿಕ್ರಾಂತ್‌ ಯುದ್ದನೌಕೆ ಪರೀಕ್ಷಾರ್ಥ ಪ್ರಯೋಗ ಯಶಸ್ವಿ| ಸೇನಾವಲಯದಲ್ಲಿ ಐತಿಹಾಸಿಕ ‌ಮೈಲಿಗಲ್ಲು ಸಾಧಿಸಿದ ಭಾರತ|

ನವದೆಹಲಿ: ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (IAC) ವಿಕ್ರಾಂತ್ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. 40,000 ಟನ್​ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು, ಐದು ದಿನಗಳ ಸಮುದ್ರ ಪ್ರಯೋಗ ಕಳೆದ ಬುಧವಾರದಿಂದ ಪ್ರಾರಂಭವಾಗಿತ್ತು. ಅಂದಾಜು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಕ್ರಾಂತ್​ ಯುದ್ಧನೌಕೆ ಯನ್ನು ತಯಾರಿಸಲಾಗಿದೆ. ಈ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಮುಂದಿನ ವರ್ಷ ಆಗಸ್ಟ್​​ನಿಂದ ಭಾರತೀಯ ನೌಕಾಪಡೆಯನ್ನು ಸೇರಲಿದೆ. ಈ ಯುದ್ಧ ನೌಕೆಯೀಗ ಯಶಸ್ವಿಯಾಗಿ

ವಿಕ್ರಾಂತ್‌ ಯುದ್ದನೌಕೆ ಪರೀಕ್ಷಾರ್ಥ ಪ್ರಯೋಗ ಯಶಸ್ವಿ| ಸೇನಾವಲಯದಲ್ಲಿ ಐತಿಹಾಸಿಕ ‌ಮೈಲಿಗಲ್ಲು ಸಾಧಿಸಿದ ಭಾರತ| Read More »

ಸಂಜಿರ ಮಾಡುವ ಬಗ್ಗೆ ತಿಳಿದುಕೊಳ್ಳಿ

ಕರಾವಳಿ ಭಾಗದಲ್ಲಿ ಹೆಚ್ಚಿನವರು ಇಷ್ಟಪಡುವ, ಸಿಹಿ ತಿಂಡಿಗಳಲ್ಲಿ ಒಂದಾಗಿರುವ ಸಂಜಿರ ತಿನ್ನಲು ಬಹು ರುಚಿಯಾಗಿರುವ ತಿನಿಸು. ಈ ತಿಂಡಿ, ನೋಡುವಾಗ ತಿಂಡಿ ತಯಾರು ಮಾಡಲು ತುಂಬಾ ಕಷ್ಟ ಎನ್ನ ಬಹುದು. ಆದರೆ ಹಾಗೇ ಅನಿಸಿದರು ಮಾಡಲು ತುಂಬಾ ಸುಲಭ. ಹಾಗಿದ್ರೆ ಅದನನ್ನು ಮಾಡುವುದು ಹೇಗೆ.? ಈ ಎಲ್ಲಾದರ ಬಗ್ಗೆ ತಿಳಿದುಕೊಳ್ಳುವ. ಇದಕ್ಕೆ ಬೇಕಾಗುವ ಸಾಮಗ್ರಿಗಳು: ಮೈದಾ- 1ಕಪ್, ರವೆ- ಸ್ವಲ್ಪ‌,, ಅರಿಶಿನ ಪುಡಿ, ಉಪ್ಪು ಸ್ವಲ್ಪ, ತೆಂಗಿನ ತುರಿ, ಸಕ್ಕರೆ ರುಚಿಗೆ ತಕ್ಕಷ್ಟು, ಎಣ್ಣೆ ಇತ್ಯಾದಿ. ಮಾಡುವ

ಸಂಜಿರ ಮಾಡುವ ಬಗ್ಗೆ ತಿಳಿದುಕೊಳ್ಳಿ Read More »

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಸ್ಥಳೀಯರು ಭರ್ಜರಿ ಗೂಸ ಕೊಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ಮೂಲದ ತಿಪ್ಪಯ್ಯ(42) ಗೂಸಾ ತಿಂದ ಆರೋಪಿ. ಈತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಶುಗರ್ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಿರುವ ಸಾಲು ಮನೆಗಳ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿಂದ ವಾಸವಾಗಿದ್ದ. ಇದೇ ವೇಳೆ 8 ವರ್ಷದ ಅಪ್ರಾಪ್ತ ಬಾಲಕಿಗೆ ಚಾಕ್ಲೇಟ್ ಆಮಿಷವೊಡ್ಡಿ ಕರೆದೊಯ್ದು, ಬಾಲಕಿಯನ್ನು ವಿವಸ್ತ್ರಗೊಳಿಸಿ

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ Read More »

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ಮೂರು ವಾರಗಳ ಹಿಂದೆ ನಡೆಸಲಾಗಿದ್ದ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಇಂದು ಮಧ್ಯಾಹ್ನ ಮತ್ತು ಸಂಜೆಯ ಒಳಗೆ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಲಿದೆ. ನೂತನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸುದ್ದಿಗೋಷ್ಠಿ ಕರೆದು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ರಾಜ್ಯ 10ನೇ ತರಗತಿ ಫಲಿತಾಂಶವನ್ನು ನೇರವಾಗಿ ಫಲಿತಾಂಶವನ್ನು KB.KAR.NIC.IN ಅಥವಾ KARRESULTS.NIC.IN ವೆಬ್ ಸೈಟ್​ಗಳಲ್ಲಿ ಪಡೆಯಬಹುದು. ಇಂದು ಸಂಜೆಯೇ ಈ ಜಾಲತಾಣಗಳಲ್ಲಿ ಫಲಿತಾಂಶ ವೀಕ್ಷಿಸಬಹುದು. ಜುಲೈ 19 ಮತ್ತು 22ರಂದು ಎರಡೇ

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ Read More »