ಉದ್ದಟತನ ಪ್ರದರ್ಶಸಿದರೆ ತಕ್ಕ ಉತ್ತರ ನೀಡುತ್ತೇವೆ- ತಾಲಿಬಾನಿಗಳಿಗೆ ಎಚ್ಚರಿಕೆ ನೀಡಿದ ರಾವತ್
ನವದೆಹಲಿ: ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಮುಲಾಜಿಲ್ಲದೆ ಭಾರತೀಯ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ.ಕುರಿತು ದೆಹಲಿಯಲ್ಲಿ ಮಾತನಾಡಿರುವ ಅವರು, ನುಸುಳುವಿಕೆ ಸೇರಿದಂತೆ ಅಫ್ಘಾನಿಸ್ತಾನದ ಕಡೆಯಿಂದ ಯಾವುದೇ ಚಟುವಟಿಕೆ ನಡೆದರೆ ತಕ್ಕ ಉತ್ತರ ನೀಡಲಾಗುವುದು. ನುಸುಳುವಿಕೆಯನ್ನು ನಾವು ಭಯೋತ್ಪಾದನೆಯ ರೀತಿಯಲ್ಲೇ ಉತ್ತರಿಸುತ್ತೇವೆ ಎಂದು ಈಗಾಗಲೇ ಖಚಿತಪಡಿಸಲಾಗಿದೆ. ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಭಾರತೀಯ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಎಚ್ಚರಿಸಿದರು. ಇದೇ ವೇಳೆ ಭಯೋತ್ಪಾದನೆಯ ವಿರುದ್ಧ […]
ಉದ್ದಟತನ ಪ್ರದರ್ಶಸಿದರೆ ತಕ್ಕ ಉತ್ತರ ನೀಡುತ್ತೇವೆ- ತಾಲಿಬಾನಿಗಳಿಗೆ ಎಚ್ಚರಿಕೆ ನೀಡಿದ ರಾವತ್ Read More »









