Editor

ಉದ್ದಟತನ ಪ್ರದರ್ಶಸಿದರೆ ತಕ್ಕ ಉತ್ತರ ನೀಡುತ್ತೇವೆ- ತಾಲಿಬಾನಿಗಳಿಗೆ ಎಚ್ಚರಿಕೆ ನೀಡಿದ ರಾವತ್

ನವದೆಹಲಿ: ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಮುಲಾಜಿಲ್ಲದೆ ಭಾರತೀಯ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ.ಕುರಿತು ದೆಹಲಿಯಲ್ಲಿ ಮಾತನಾಡಿರುವ ಅವರು, ನುಸುಳುವಿಕೆ ಸೇರಿದಂತೆ ಅಫ್ಘಾನಿಸ್ತಾನದ ಕಡೆಯಿಂದ ಯಾವುದೇ ಚಟುವಟಿಕೆ ನಡೆದರೆ ತಕ್ಕ ಉತ್ತರ ನೀಡಲಾಗುವುದು. ನುಸುಳುವಿಕೆಯನ್ನು ನಾವು ಭಯೋತ್ಪಾದನೆಯ ರೀತಿಯಲ್ಲೇ ಉತ್ತರಿಸುತ್ತೇವೆ ಎಂದು ಈಗಾಗಲೇ ಖಚಿತಪಡಿಸಲಾಗಿದೆ. ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಭಾರತೀಯ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಎಚ್ಚರಿಸಿದರು. ಇದೇ ವೇಳೆ ಭಯೋತ್ಪಾದನೆಯ ವಿರುದ್ಧ […]

ಉದ್ದಟತನ ಪ್ರದರ್ಶಸಿದರೆ ತಕ್ಕ ಉತ್ತರ ನೀಡುತ್ತೇವೆ- ತಾಲಿಬಾನಿಗಳಿಗೆ ಎಚ್ಚರಿಕೆ ನೀಡಿದ ರಾವತ್ Read More »

ಸೆಕ್ಸ್ ಬರೀ ದೇಹಸುಖವಲ್ಲ| ಜೀವನದ ಮಹೋನ್ನತ ಭಾಗ

ಸೆಕ್ಸ್ ಜೀವನದ ಒಂದು ಭಾಗ. ಇದು ಸಂತೋಷ ಒಂದನ್ನೇ ನೀಡುತ್ತೆ ಎಂದುಕೊಂಡಿದ್ದರೆ ನಿಮ್ಮ ನಂಬಿಕೆ ತಪ್ಪು. ಸೆಕ್ಸ್ ಕೇವಲ ಸಂತೋಷ, ಖುಷಿಯೊಂದೇ ಅಲ್ಲ ಆರೋಗ್ಯದ ಜೊತೆ ದಾಂಪತ್ಯ ಗಟ್ಟಿಯಾಗಲು ನೆರವಾಗುತ್ತದೆ. ಸೆಕ್ಸ್ ನಿಮ್ಮ ಬೇರೆ ಬೇರೆ ರೂಪಗಳನ್ನು ಅನ್ವೇಷಣೆ ಮಾಡಲು ನೆರವಾಗುತ್ತದೆ. ಉದಾಹರಣೆಗೆ ದಿನವಿಡೀ ಆಲಸಿಯಾಗಿದ್ದರೂ ಬೆಡ್ ನಲ್ಲಿ ನೀವು ಉತ್ಸಾಹಿತರಾಗಿರಬಹುದು. ಇಲ್ಲ ಹಗಲಲ್ಲಿ ಅನೇಕರನ್ನು ಆಕರ್ಷಿಸುವ ನೀವು ರಾತ್ರಿ ನಿಮ್ಮನ್ನು ಸಂಗಾತಿ ಆಕರ್ಷಿಸಲಿ ಎಂದು ಬಯಸಬಹುದು. ಸೆಕ್ಸ್ ಸಂಗಾತಿಗಳು ಭಾವನಾತ್ಮಕವಾಗಿ ಹತ್ತಿರ ಬರಲು ಸಹಾಯವಾಗುತ್ತದೆ. ಸೆಕ್ಸ್

ಸೆಕ್ಸ್ ಬರೀ ದೇಹಸುಖವಲ್ಲ| ಜೀವನದ ಮಹೋನ್ನತ ಭಾಗ Read More »

ಅತ್ಯಾಚಾರದಿಂದ ಎಫ್ ಐಆರ್ ವರೆಗೆ….| ಸಾಂಸ್ಕೃತಿಕ ನಗರಿಯ ಮಾನ ಹರಾಜು ಹಾಕಿದ ದುರ್ಘಟನೆಯ ಕಂಪ್ಲೀಟ್ ರಿಪೋರ್ಟ್|

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನು ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಕುಳಿತಿದ್ದ ವಿದ್ಯಾರ್ಥಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಪುಂಡರ ಗುಂಪು ವಿದ್ಯಾರ್ಥಿನಿಯನ್ನು ಹರಿದು ಮುಕ್ಕಿದ್ದಾರೆ. ಸ್ನೇಹಿತನ ಜೊತೆಗೆ ಕುಳಿತಿದ್ದ ವಿದ್ಯಾರ್ಥಿನಿಯನ್ನು ಎಣ್ಣೆ ಪಾರ್ಟಿ ಮಾಡುತ್ತಿದ್ದ ಕಾಮುಕರ ಗ್ಯಾಂಗ್ ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ಇಡೀ ಘಟನೆಯಿಂದ ಸಾಂಸ್ಕೃತಿಕ ನಗರಿಯ ಮರ್ಯಾದೆ ಹರಾಜಾಗಿದೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ವಿದ್ಯಾರ್ಥಿನಿ ಹಾಗೂ ಆತನ

ಅತ್ಯಾಚಾರದಿಂದ ಎಫ್ ಐಆರ್ ವರೆಗೆ….| ಸಾಂಸ್ಕೃತಿಕ ನಗರಿಯ ಮಾನ ಹರಾಜು ಹಾಕಿದ ದುರ್ಘಟನೆಯ ಕಂಪ್ಲೀಟ್ ರಿಪೋರ್ಟ್| Read More »

ಬದಲಾಗಿಲ್ಲ ತಾಲಿಬಾನ್ ನಡೆ: ಸಿಕ್ಕ ಸಿಕ್ಕವರನ್ನೆಲ್ಲಾ ಸಾಮೂಹಿಕ ಅತ್ಯಾಚಾರಗೈಯುತ್ತಿರುವ ಉಗ್ರರು…!

ಕಾಬೂಲ್: ಸಂಪೂರ್ಣ ಆಫ್ಘಾನಿಸ್ತಾನ ಕೈವಶ ಮಾಡಿಕೊಂಡು ಸಿಕ್ಕ ಸಿಕ್ಕವರ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ತಾಲಿಬಾನ್ ಉಗ್ರರು, ಇತ್ತೀಚೆಗೆ ಮಹಿಳೆಯರಿಗೆ ಗೌರವ ನೀಡುವುದಾಗಿ ಹೇಳಿದ್ದರು. ಆದರೆ ಶರಿಯಾ ಕಾನೂನು ಜಾರಿ ಮಾಡಿ ಒಂದೊಂದೆ ನಿರ್ಬಂಧಗಳನ್ನು ಹೇರಿದೆ. ಇದೀಗ ತಾಲಿಬಾನ್ ಉಗ್ರರು ಆಫ್ಘಾನಿಸ್ತಾನದ ಮಹಿಳೆ ಹಾಗೂ ಹೆಣ್ಣು ಮಕ್ಕಳ ಮೇಲೆ ಎಸಗುತ್ತಿರುವ ದೌರ್ಜನ್ಯದ ಕುರಿತು ಆಫ್ಘಾನಿಸ್ತಾನದಿಂದ ಪರಾರಿಯಾದ ಪತ್ರಕರ್ತ ಹಾಲಿ ಮೆಕೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಮಾಧ್ಯಮದ ಮುಂದೆ, ಜಗತ್ತಿನ ಮುಂದೆ ತಾಲಿಬಾನ್ ಉಗ್ರರು ಮಹಿಳೆಯರಿಗೆ ಗೌರವ ನೀಡುತ್ತೇವೆ.

ಬದಲಾಗಿಲ್ಲ ತಾಲಿಬಾನ್ ನಡೆ: ಸಿಕ್ಕ ಸಿಕ್ಕವರನ್ನೆಲ್ಲಾ ಸಾಮೂಹಿಕ ಅತ್ಯಾಚಾರಗೈಯುತ್ತಿರುವ ಉಗ್ರರು…! Read More »

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ?

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡರೊಬ್ಬರು ತಮ್ಮ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ನಡೆದ ಈ ಘಟನೆ ಈಗ ಚರ್ಚಾಗ್ರಾಸವಾಗಿದೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಶಿವಮೊಗ್ಗ ನಗರದ ಶೇಖರ್ ಎನ್ನುವರು ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರದ ಅಶೋಕನಗರದಲ್ಲಿ ಬಿಜೆಪಿ ವತಿಯಿಂದ ವಾರ್ಡ್ ಅಧ್ಯಕ್ಷರ ಮನೆ ಬಾಗಿಲಿಗೆ ತೆರಳಿ ನಾಮಫಲಕವನ್ನು ವಿತರಿಸುವ

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ? Read More »

ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೆ ತಿರುಗುತ್ತಿದೆ|ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ- ಸದಾನಂದ ಗೌಡ ಲೇವಡಿ

ಮಡಿಕೇರಿ: ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೇ ತಿರುಗುತ್ತಿದೆ. ಹೀಗಾಗಿ ಸಿದ್ದರಾಯಮ್ಮನವರ ತಲೆ ತಿರುಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆಗಳ ಕ್ಯಾತೆಯಿಂದಾಗಿ ಬೊಮ್ಮಾಯಿ ಅವರ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರಿಗೆ ಗೂಟದ ಕಾರು ಬೇಕಾಗಿತ್ತು. ಇದಕ್ಕಿಂತ ದೊಡ್ಡ ಹುದ್ದೆ ಸಿಗುವುದಿಲ್ಲ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಾಗಿತ್ತು. ಹೀಗಾಗಿ ಅವರ ಮನಸ್ಸಿನಲ್ಲಿದ್ದ

ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೆ ತಿರುಗುತ್ತಿದೆ|ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ- ಸದಾನಂದ ಗೌಡ ಲೇವಡಿ Read More »

ಎರಡು ವರ್ಷ ಹನಿಮೂನ್ ಮಾಡಿಕೊಂಡ ದಂಪತಿ| ಹೀಗೂ ಉಂಟೇ…?

ಮದುವೆಯಾದ ಮೇಲೆ ಎಲ್ಲ ದಂಪತಿ ಹನಿಮೂನ್ ಗೆ ಹೋಗ್ತಾರೆ. ಮದುವೆಯಾದ ಕೆಲ ದಿನಗಳ ನಂತರ ಒಂದು ವಾರ ಹನಿಮೂನ್ ಗೆ ಹೋಗುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಂದು ದಂಪತಿ ಒಂದು ವಾರವಲ್ಲ, ಒಂದು ತಿಂಗಳಲ್ಲ ಬರೋಬ್ಬರಿ 2 ವರ್ಷ ಹನಿಮೂನ್ ಗೆ ಹೋಗಿದ್ದರು. ಇದಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾರೆ. ಬರೀ ಪತಿ-ಪತ್ನಿಯಲ್ಲ ಮಗ ಹಾಗೂ ಸಾಕು ನಾಯಿ ಕೂಡ ಹನಿಮೂನ್ ಗೆ ಬಂದಿದ್ದರು ಎಂಬುದು ಇನ್ನೊಂದು ವಿಶೇಷ. 2 ವರ್ಷ ಹನಿಮೂನ್ ಆಚರಿಸಿದ ದಂಪತಿ ಹೆಸರು

ಎರಡು ವರ್ಷ ಹನಿಮೂನ್ ಮಾಡಿಕೊಂಡ ದಂಪತಿ| ಹೀಗೂ ಉಂಟೇ…? Read More »

ಮತ್ತೆ ಮದುವೆಯಾದ ಪ್ರಕಾಶ್ ರಾಜ್

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಮತ್ತೆ ಮದುವೆಯಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಅರೆ ಪ್ರಕಾಶ್​ ರಾಜ್​ ಮತ್ತೆ ಮದುವೆಯಾದ್ರಾ ಅಂತ ಯೋಚಿಸಬೇಡಿ. ಅವರು ಇದೀಗ ತಮ್ಮ ಮಗ ವೇದಾಂತ್​ ಆಸೆಯಂತೆ ಪತ್ನಿಯೊಂದಿಗೆ ಮತ್ತೆ ಮದುವೆಯಾಗಿದ್ದಾರೆ. ಪ್ರಕಾಶ್​ ರಾಜ್​ ಮತ್ತು ಪೋನಿ ವರ್ಮಾ ದಂಪತಿ ನಿನ್ನೆ (ಆಗಸ್ಟ್ 24) ತಮ್ಮ 11ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಇವರ ಪುತ್ರ ವೇದಾಂತ್​ಗೆ ತನ್ನ ತಂದೆ-ತಾಯಿ ಮದುವೆಯನ್ನು ನೋಡುವ ಬಯಕೆ ಇತ್ತಂತೆ. ಅದನ್ನು ಅಪ್ಪ-ಅಮ್ಮನ ಬಳಿ ಹೇಳಿಕೊಂಡಿದ್ದ. ಮಗನ ಆಸೆಯಂತೆ ಪ್ರಕಾಶ್​ ರಾಜ್​

ಮತ್ತೆ ಮದುವೆಯಾದ ಪ್ರಕಾಶ್ ರಾಜ್ Read More »

ಮಡದಿಯ ಅಗಲಿಕೆ ಸಹಿಸದೆ ಚಿತೆಯೇರಿದ ಗಂಡ| ಸತಿಯಲ್ಲ ಇದು ‘ಪತಿಸಹಗಮನ’

ಭವಾನಿಪಟ್ನಾ (ಒಡಿಶಾ): ಹಿಂದೆಲ್ಲಾ ಸತಿಸಹಗಮನ ಪದ್ಧತಿ ಜಾರಿಯಲ್ಲಿತ್ತು. ಪತಿ ಮೃತಪಟ್ಟ ತಕ್ಷಣ ಆತನ ಚಿತೆಯನ್ನು ಪತ್ನಿಯಾದವಳು ಏರಬೇಕಿತ್ತು. ಮನಸ್ಸಿಲ್ಲದಿದ್ದರೂ ಒತ್ತಾಯಪೂರ್ವಕವಾಗಿ ಆಕೆಯನ್ನು ಚಿತೆಯ ಮೇಲೆ ಕುಳ್ಳರಿಸಲಾಗುತ್ತಿತ್ತು. ಈ ಅನಿಷ್ಠ ಪದ್ಧತಿ ತೊಗಲಿ ಹಲವಾರು ದಶಕಗಳು ನಡೆದರೂ ಅಲ್ಲಲ್ಲಿ ಇಂಥ ಘಟನೆಗಳು ಕೇಳಿಬರುತ್ತಲೇ ಇರುತ್ತವೆ.ಆದರೆ ಒಡಿಶಾದಲ್ಲಿ ನಡೆದದ್ದು ಮಾತ್ರ ಇದಕ್ಕೆ ವಿರುದ್ಧವಾಗಿರುವ ಘಟನೆ. ಇಲ್ಲಿ ಪತಿಯೇ ಪತ್ನಿಯ ಚಿತೆಯನ್ನು ಏರಿ ಪ್ರಾಣ ಬಿಟ್ಟಿದ್ದಾರೆ. ಪ್ರೀತಿಯ ಪತ್ನಿಯ ಅಗಲಿಕೆಯನ್ನು ಸಹಿಸದ ಅವರು, ಉರಿಯುವ ಚಿತೆಯನ್ನೇರಿದ್ದಾರೆ. ಇಂಥ ಘಟನೆ ನಡೆದಿರುವುದು ಕಾಲಹಂದಿ

ಮಡದಿಯ ಅಗಲಿಕೆ ಸಹಿಸದೆ ಚಿತೆಯೇರಿದ ಗಂಡ| ಸತಿಯಲ್ಲ ಇದು ‘ಪತಿಸಹಗಮನ’ Read More »

ಹೆದ್ದಾರಿಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಿಂದ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ. ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು 1999 ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಆದೇಶಿಸಿತ್ತು.ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಉಡುಪಿಯ ಕಾಪು ಬಳಿ

ಹೆದ್ದಾರಿಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್ ಮಹತ್ವದ ಆದೇಶ Read More »