Editor

ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ಆಗಿದ್ದ ಹಿಂದು ಯುವತಿ ; ಎನ್ಐಎ ಅಧಿಕಾರಿಗಳ ವಶಕ್ಕೆ ? ಪ್ರಕರಣದ ಇಂಚಿಂಚೂ ಸ್ಟೋರಿ

ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್ ಪಾಲಿಗೆ ಮಾಸ್ಟರ್ ಮೈಂಡ್ ವ್ಯಕ್ತಿಗಳಲ್ಲಿ ಒಬ್ಬಳಾಗಿದ್ದಳು ಅನ್ನೋ ಮಾಹಿತಿಯನ್ನು ಪತ್ತೆ ಮಾಡಿದ್ದಾರೆ.‌ ಮಂಗಳೂರು, ಆಗಸ್ಟ್ 5: ದೇಶಾದ್ಯಂತ ಹರಡಿಕೊಂಡಿರುವ ಐಸಿಸ್ ನೆಟ್ವರ್ಕ್ ಬಗ್ಗೆ ಎನ್ಐಎ ಅಧಿಕಾರಿಗಳು ಮಹತ್ತರ ಮಾಹಿತಿಗಳನ್ನು ಹೊರಗೆಡವಿದ್ದಾರೆ. ಅಲ್ಲದೆ, ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್ […]

ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ಆಗಿದ್ದ ಹಿಂದು ಯುವತಿ ; ಎನ್ಐಎ ಅಧಿಕಾರಿಗಳ ವಶಕ್ಕೆ ? ಪ್ರಕರಣದ ಇಂಚಿಂಚೂ ಸ್ಟೋರಿ Read More »

ಮಂಗಳೂರಿಗೆ ಕಾಲಿಟ್ಟ ‘ಇಟಾ’ ವೈರಸ್| ಕತರ್ ನಿಂದ ಬಂತು ಮಹಾಮಾರಿ|

ಮಂಗಳೂರು:. ಕೊರೋನಾ ಏರಿಕೆಯ ನಡುವೆ ಡೆಲ್ಟಾ ಸೋಂಕಿನ ಜೊತೆಗೆ ಇದೀಗ ಮತ್ತೊಂದು ಶಾಕ್ ಗೆ ಕರಾವಳಿಯ ಜನತೆ ಬೆಚ್ಚಿಬಿದ್ದಿದ್ದಾರೆ. ಎರಡು ತಿಂಗಳ ಹಿಂದೆ ಕತರ್ ನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಗುರುವಾರದಂದು ಕೊರೋನಾ ಸೋಂಕಿನ ಹೊಸ ತಳಿ ‘ಇಟಾ’ (ಬಿ.1.525) ವೈರಾಣು ಪತ್ತೆಯಾಗಿದೆ. ಇದರ ಜೊತೆಗೆ ಹೊಸದಾಗಿ ಒಂದು ಡೆಲ್ಟಾ ಪ್ಲಸ್‌ ಪ್ರಕರಣ ಕೂಡ ಕಂಡುಬಂದಿದ್ದು, ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಾಣು ಹೊಂದಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಸದಾಗಿ ಕಂಡುಬಂದಿರುವ ಇಟಾ ವೈರಾಣುವಿನ ಬಗ್ಗೆ ತಿಳಿಯಲು ಇನ್ನಷ್ಟೇ

ಮಂಗಳೂರಿಗೆ ಕಾಲಿಟ್ಟ ‘ಇಟಾ’ ವೈರಸ್| ಕತರ್ ನಿಂದ ಬಂತು ಮಹಾಮಾರಿ| Read More »

ಟೋಕಿಯೋ ಒಲಿಂಪಿಕ್: ಮಹಿಳಾ ಹಾಕಿ ತಂಡದ ಚೊಚ್ಚಲ ಪದಕದ ಕನಸು ಭಗ್ನಗೊಳಿಸಿದ ಬ್ರಿಟನ್

ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಚೊಚ್ಚಲ ಪದಕ ಗೆಲ್ಲುವ ಕನಸು ಭಗ್ನಗೊಂಡಿದೆ. ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚಿನ ಪದಕ್ಕಾಗಿ ಗ್ರೇಟ್ ಬ್ರಿಟನ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ರಾಣಿ ಪಡೆ 3-4 ಗೋಲುಗಳ ಅಂತರದಲ್ಲಿ ಸೋಲು ಕಂಡಿದ್ದು, ಭಾರತಕ್ಕೆ ಆರನೇ ಪದಕ ಕೈತಪ್ಪಿದೆ. ಈ ಮೂಲಕ ಒಲಿಂಪಿಕ್ ಇತಿಹಾಸದಲ್ಲಿ ಚೊಚ್ಚಲ ಪದಕಕ್ಕೆ ಕೊರಳೊಡ್ಡುವ ಭಾರತ ಮಹಿಳಾ ಹಾಕಿ ತಂಡದ ಆಸೆ ಈಡೇರಲಿಲ್ಲ. ಪಂದ್ಯ ಆರಂಭವಾದ ಮೊದಲ ಕ್ವಾರ್ಟರ್​ನಲ್ಲಿ ಉಭಯ ತಂಡಗಳಿಗೆ ಯಾವುದೇ

ಟೋಕಿಯೋ ಒಲಿಂಪಿಕ್: ಮಹಿಳಾ ಹಾಕಿ ತಂಡದ ಚೊಚ್ಚಲ ಪದಕದ ಕನಸು ಭಗ್ನಗೊಳಿಸಿದ ಬ್ರಿಟನ್ Read More »

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…!

ಮೈಸೂರು: ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತ್ನಿಯ ಕೈಗೇ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿರುವ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮತ್ತಷ್ಟು ಕಾಮಪುರಾಣವನ್ನು ಅವರ ಪತ್ನಿಯೇ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ಮೈಸೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ತನ್ನಿಂದ ಪಿಎಚ್​ಡಿ ಮಾರ್ಗದರ್ಶನ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದು, ಅದಾದ ಸ್ವಲ್ಪ ಸಮಯಕ್ಕೆ ಪತ್ನಿಯೂ ಮನೆಗೆ ಬಂದಿದ್ದರಿಂದ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ವಿದ್ಯಾರ್ಥಿನಿ ಹಾಗೂ ಪತಿ ಇಬ್ಬರನ್ನೂ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಗೆ ಕರೆದುಕೊಂಡು ಬಂದಿರುವ ಪತ್ನಿ ಲೋಲಾಕ್ಷಿ,

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…! Read More »

ಹಂತಕರ ಸುಳಿವು ನೀಡಿದ ಕಾಂಡೋಮ್

ಮಧ್ಯಪ್ರದೇಶ: ಇಲ್ಲಿನ ಭಿಂದ್ ಜಿಲ್ಲೆಯಲ್ಲಿ ಕೊಲೆ ಪ್ರಕರಣವನ್ನ ಭೇದಿಸಲು ಕಾಂಡೋಮ್ ಪ್ರಮುಖ ಕೊಂಡಿಯಾಗಿ ಕೆಲಸ ಮಾಡಿದ್ದು, ಹಂತಕರ ಸುಳಿವು ನೀಡಿ ಜೈಲಿಗಟ್ಟಿದ ರೋಚಕ ಪ್ರಕರಣ ಬಯಲಾಗಿದೆ.ರೋಶ್ನಿ ಕೊಲೆಯಾದ ಯುವತಿ. ಪ್ರೀಯಕರ ಅಂಕಿತ್, ಈತನ ಸ್ನೇಹಿತರಾದ ಪ್ರಶಿಸ್ ಖಾನ್ ಮತ್ತು ಸುಮಿತ್ ದಿವಾರ್ ಬಂಧಿತ ಆರೋಪಿಗಳು. ಜೂನ್ ೧೭ ರಂದು ಅತ್ಯಾಚಾರವೆಸಗಿ ಕೊಲೆಗೈದ ಅಪರಿಚಿತ ಮಹಿಳೆಯೊರ್ವಳ ಶವ ಭಿಂದ್ ಕೆಮೋಖಾರಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಕರಣವನ್ನ

ಹಂತಕರ ಸುಳಿವು ನೀಡಿದ ಕಾಂಡೋಮ್ Read More »

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್|

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಪ್ರಕರಣವೀಗ ಪೊಲೀಸ್​ ಠಾಣೆಯ ಮೆಟ್ಟಿಲನ್ನೂ ಏರಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಎಂಬಾತನೇ ಆರೋಪಿ. ಈತ ತನ್ನಿಂದ ಮಾರ್ಗದರ್ಶನ ಪಡೆಯುತ್ತಿದ್ದ ಪಿಎಚ್​ಡಿ ವಿದ್ಯಾರ್ಥಿನಿಯನ್ನೇ ಮನೆಗೆ ಕರೆಸಿಕೊಂಡಿದ್ದಾನೆ. ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನವಾಗಿದ್ದು, ವಿದ್ಯಾರ್ಥಿನಿ ತಪ್ಪಿಸಿಕೊಳ್ಳುವ ಸಲುವಾಗಿ ಕೂಗಾಟ-ಚೀರಾಟ ನಡೆಸಿದ್ದಳು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ಪತ್ನಿ

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್| Read More »

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದ್ದಾರೆ. ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಕಾರಣ ,ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ Read More »

ಟೋಕಿಯೋ ಒಲಿಂಪಿಕ್, ಭಾರತಕ್ಕೆ ‌ಮತ್ತೊಂದು ಬೆಳ್ಳಿ ಪದಕ; ರೆಸ್ಲಿಂಗ್ ನಲ್ಲಿ ರಜತಕ್ಕೆ ಮುತ್ತಿಕ್ಕಿದ ರವಿಕುಮಾರ್ ದಹಿಯಾ

ಟೋಕಿಯೋ: 57 ಕೆಜಿ ವಿಭಾಗದ ರೆಸ್ಲಿಂಗ್‌ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್‌ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ

ಟೋಕಿಯೋ ಒಲಿಂಪಿಕ್, ಭಾರತಕ್ಕೆ ‌ಮತ್ತೊಂದು ಬೆಳ್ಳಿ ಪದಕ; ರೆಸ್ಲಿಂಗ್ ನಲ್ಲಿ ರಜತಕ್ಕೆ ಮುತ್ತಿಕ್ಕಿದ ರವಿಕುಮಾರ್ ದಹಿಯಾ Read More »

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿದ್ದು, ವಾರಾಂತ್ಯಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ, ಜಿಲ್ಲೆಗಳಿಂದ ಜಿಲ್ಲೆಯ ಪ್ರಯಾಣಿಕರ ಓಡಾಟದಿಂದಾಗಿ ಕೆಲವೊಂದು ಕಠಿಣ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ.5ರಿಂದ ಆ.15ರವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು,

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ Read More »

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ಕಾರಣರಾದವರ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ. ತಮ್ಮ ವಿರುದ್ಧದ ಬಂಡಾಯಗಾರರನ್ನು ಸಂಪುಟದಿಂದ ದೂರವಿಡುವ ಮೂಲಕ ನಳೀನ್ ಕುಮಾರ್ ಕಟೀಲ್‌ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ. ಕಟೀಲ್ ಕಾಮಿಡಿ ಮಾಡಲು ಮಾತ್ರ. ಸಿಎಂ ಆಯ್ಕೆಯಿಂದ ಸಚಿವರ ಆಯ್ಕೆವರೆಗೂ ಬಿಎಸ್‌ವೈ ಅವರೇ ಹೈಕಮಾಂಡ್ ಆಗಿದ್ದಾರೆ’ ಎಂದು ವ್ಯಂಗ್ಯವಾಡಿದೆ. ಮೊದಲೆಲ್ಲ

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ Read More »