Editor

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ

ವಿಜಯನಗರ: ಬಾಳಿ ಬದುಕಬೇಕಿದ್ದ ಯುವಕನೊಬ್ಬ ಬೈಕ್​ಗಾಗಿ ತನ್ನ ಬಾಳಿಗೆ ಕೊಳ್ಳಿ ಇಟ್ಟುಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಪೊತಲಕಟ್ಟಿ ಗ್ರಾಮದ ನಿವಾಸಿ ಸ್ವಾಮಿ(21) ಮೃತ ದುರ್ದೈವಿ. ಸ್ವಾಮಿಗೆ ಬೈಕ್​ ಅಂದ್ರೆ ಪಂಚಪ್ರಾಣ. ನನಗೂ ಒಂದು ಸ್ವಂತ ಬೈಕ್ ಬೇಕು, ಕೊಡಿಸು ಎಂದು ಅಪ್ಪನ ಬಳಿ ಹಲವು ಬಾರಿ ಕೇಳಿದ್ದ. ಆದರೆ, ಸದ್ಯಕ್ಕೆ ಬೇಡ ಮಗನೆ. ಮುಂದೆ ಕೊಡಿಸುವೆ.​ ಈಗ ಹಣ ಇಲ್ಲ ಎಂದು ತಂದೆ ಎಷ್ಟೇ ಹೇಳಿದರೂ ಆತ ಮಾತ್ರ ತನ್ನ ಹಠ ಬಿಡಲೇ […]

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ Read More »

ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಅಪ್ರಾಪ್ತೆ ತನ್ನ ಕೈಯಾರೆ ಕೊಂದಳು…!

ಮಹಾರಾಷ್ಟ್ರ: ತಾನು ಹೆತ್ತ ನವಜಾತ ಶಿಶುವನ್ನು ಮನೆಯ ಶೌಚಾಲಯದ ಕಿಟಕಿಯಿಂದ ಎಸೆದ ಆರೋಪದಲ್ಲಿ ಮಹಾರಾಷ್ಟ್ರದ ವಿರಾರ್​​ ಪೊಲೀಸ್ ಠಾಣೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಯಾಗಿರುವ ಬಾಲಕಿ ತನ್ನ ಪ್ರಿಯಕರನಿಂದ ಗರ್ಭಿಣಿಯಾಗಿದ್ದು ಮಗುವಿಗೆ ಜನ್ಮ ನೀಡಿದ್ದಳು. ಪೋಷಕರಿಂದ ತಾನು ಗರ್ಭಿಣಿಯಾಗಿರುವ ವಿಚಾರವನ್ನು ಮುಚ್ಚಿಡುವ ಸಲುವಾಗಿ ಸಡಿಲವಾದ ಬಟ್ಟೆಯನ್ನೇ ಧರಿಸುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿವಾರ್​ ಹೌಸಿಂಗ್​ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳೀಯರ ಸಹಾಯದಿಂದ ನವಜಾತ ಶಿಶುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಹೆಣ್ಣು

ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಅಪ್ರಾಪ್ತೆ ತನ್ನ ಕೈಯಾರೆ ಕೊಂದಳು…! Read More »

ಟೋಕಿಯೋ ಒಲಿಂಪಿಕ್| 4 ದಶಕದ ಬಳಿ ಹಾಕಿಯಲ್ಲಿ ಪದಕ ಗೆದ್ದ ಭಾರತ|

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್​ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು. ಮುಂದಿನ ನಿಮಿಷದಲ್ಲಿ ಭಾರತಕ್ಕೆ

ಟೋಕಿಯೋ ಒಲಿಂಪಿಕ್| 4 ದಶಕದ ಬಳಿ ಹಾಕಿಯಲ್ಲಿ ಪದಕ ಗೆದ್ದ ಭಾರತ| Read More »

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ,

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು Read More »

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್…

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್… Read More »

ಚಿನ್ನ ಗೆಲ್ಲುವರೇ ರವಿಕುಮಾರ್ ದಹಿಯಾ….? | ಭಾರತದ ಭರವಸೆಯ ಕುಸ್ತಿಪಟು ಫೈನಲ್’ಗೆ

ಜಪಾನ್: ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಯಲ್ಲಿ ಭಾರತದ ಕುಸ್ತಿ ಪಟು ರವಿಕುಮಾರ್ ದಹಿಯಾ ಫೈನಲ್ಪ್ರ ವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಇನ್ನೊಂದು ಪದಕ ಖಚಿತವಾಗಿದೆ. ಇಂದು ನಡೆದ ಸೆಮಿಫೈನಲ್’ಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಅವನ್ನು ಮಣಿಸಿರುವ ದಹಿಯಾ ಭಾರತಕ್ಕೆ ಚಿನ್ನ ಗೆದ್ದು ಕೊಡುವ ಭರವಸೆ ಮಾಡಿಸಿದ್ದಾರೆ. ಒಂದು ವೇಳೆ ಫೈನಲ್ ಸೋತರೂ ಭಾರತಕ್ಕೆ ಬೆಳ್ಳಿ ಖಚಿತ. ರವಿಕುಮಾರ್ 57kg ವಿಭಾಗದಲ್ಲಿ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಹಿಂದೆ ಭಾರತದ ಸುಶೀಲ್ ಕುಮಾರ್ ಕುಸ್ತಿಯಲ್ಲಿ ಫೈನಲ್

ಚಿನ್ನ ಗೆಲ್ಲುವರೇ ರವಿಕುಮಾರ್ ದಹಿಯಾ….? | ಭಾರತದ ಭರವಸೆಯ ಕುಸ್ತಿಪಟು ಫೈನಲ್’ಗೆ Read More »

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ

ಬೆಂಗಳೂರು: ಯಡಿಯೂರಪ್ಪ ಸಂಪುಟದಲ್ಲಿ ಸಚಿವೆಯಾಗಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಬೊಮ್ಮಾಯಿ ಸಂಪುಟದಲ್ಲಿ ಮತ್ತೆ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ಪ್ರತಿಪಕ್ಷಗಳ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಬಾರಿಯ ಯಡಿಯೂರಪ್ಪ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದ ಜೊಲ್ಲೆ, ಅಂಗನವಾಡಿಗೆ ಪೂರೈಕೆಯಾಗುತ್ತಿದ್ದ ಮೊಟ್ಟೆ ಖರೀದಿ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದ, ನಿಪ್ಪಾಣಿ ಶಾಸಕಿ ಶಶಿಕಲಾ ಅವರ ಭ್ರಷ್ಟಾಚಾರ ವಿಡಿಯೋ ಕೂಡ ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಸಿಕ್ಕಿತ್ತು. ಇದರಲ್ಲಿ

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ Read More »

ಇದು ಅಶ್ಲೀಲವಾಗಿ ಕಾಣಿಸುತ್ತ? ಬೆತ್ತಲೆಯಾಗಿ ಲೈವ್ ನಲ್ಲಿ ಬಂದು ಕೇಳಿದ ನಟಿ ಗೆಹನಾ ವಶಿಷ್ಠ…! ಇಲ್ಲಿದೆ ಆ ವಿಡಿಯೋ…

ಬೆತ್ತಲೆಯಾಗಿ ಲೈವ್ ನಲ್ಲಿ ಬಂದು ಕೇಳಿದ ನಟಿ ಗೆಹನಾ ವಶಿಷ್ಠ ಮುಂಬೈ: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಗಿರುವ ನಟಿ ಗೆಹನಾ ವಸಿಷ್ಠ್ ನಗ್ನವಾಗಿ ಇನ್​ಸ್ಟಾಗ್ರಾಮ್​​ನಲ್ಲಿ ಲೈವ್​ ಬಂದು ಇದು ಅಶ್ಲೀಲವಾಗಿ ಕಾಣಿಸುತ್ತ? ಎಂದು ಕೇಳಿಕೊಂಡ ವಿಡಿಯೋ ವೈರಲ್ ಆಗಿದೆ. ನಾನು ನಟಿಸಿರೋದು ಬೋಲ್ಡ್​ ಸಿನಿಮಾಗಳು. ಅದು ಅಶ್ಲೀಲ ಚಿತ್ರಗಳಲ್ಲ ಅನ್ನೋದು ಆಕೆಯ ವಾದ. ‘ಸ್ನೇಹಿತರೇ ನಾನು ನಿಮ್ಮ ಮುಂದೆ ಲೈವ್​ ಬಂದಿದ್ದೇನೆ. ನಾನು ನಿಮಗೆ ಅಶ್ಲೀಲವಾಗಿ ಕಾಣುತ್ತಿದ್ದೀನಾ ? ನಾನು

ಇದು ಅಶ್ಲೀಲವಾಗಿ ಕಾಣಿಸುತ್ತ? ಬೆತ್ತಲೆಯಾಗಿ ಲೈವ್ ನಲ್ಲಿ ಬಂದು ಕೇಳಿದ ನಟಿ ಗೆಹನಾ ವಶಿಷ್ಠ…! ಇಲ್ಲಿದೆ ಆ ವಿಡಿಯೋ… Read More »

ಟೋಕಿಯೋ ಒಲಿಂಪಿಕ್| ಮಹಿಳಾ ಬಾಕ್ಸಿಂಗ್ ನಲ್ಲಿ ಕಂಚು ಗೆದ್ದ ಲವ್ಲೀನಾ| ಭಾರತಕ್ಕೆ ಮತ್ತೊಂದು ಪದಕ

ಟೋಕಿಯೋ: ಭಾರತದ ಮಹಿಳಾ ಬಾಕ್ಸರ್ ಲವ್ಲಿನಾ ಬೊರ್ಗೊಹೇನ್ ಅವರು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಮಹಿಳೆಯರ ವೆಲ್ಟರ್ ವೇಟ್ ವಿಭಾಗದಲ್ಲಿ ಲವ್ಲಿನಾ ಅವರು ಫೈನಲ್ ತಲುಪಲು ವಿಫಲರಾಗಿದ್ದಾರೆ. ಇಂದು ನಡೆದ ಸೆಮಿಫೈನಲ್​ನಲ್ಲಿ ಟರ್ಕಿ ದೇಶದ ಬುಸೆನಾಜ್ ಸುರ್ಮೆನೆಲಿ ವಿರುದ್ಧ ಲವ್ಲಿನಾ ಮೂರೂ ಸುತ್ತುಗಳಲ್ಲಿ ಪರಾಭವಗೊಂಡು 5-0 ಅಂತರದಿಂದ ಸೋಲನುಭವಿಸಿದ್ದಾರೆ. ಈ ಮೂಲಕ ಚಿನ್ನ ಅಥವಾ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸುವ ಅವಕಾಶದಿಂದ ವಂಚಿತರಾಗಿದ್ದಾರೆ. ಆದರೆ, ಸೆಮಿಫೈನಲ್ ತಲುಪಿದ ಕಾರಣಕ್ಕೆ ಅವರಿಗೆ ಕಂಚಿನ ಪದಕ ಪ್ರಾಪ್ತಿಯಾಗಿದೆ. ಮೇರಿ

ಟೋಕಿಯೋ ಒಲಿಂಪಿಕ್| ಮಹಿಳಾ ಬಾಕ್ಸಿಂಗ್ ನಲ್ಲಿ ಕಂಚು ಗೆದ್ದ ಲವ್ಲೀನಾ| ಭಾರತಕ್ಕೆ ಮತ್ತೊಂದು ಪದಕ Read More »

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ,

ಬೆಂಗಳೂರು: ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪಟ್ಟಿ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆಯಾಗಿದೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿರುವ ಮಂತ್ರಿಗಳ ಪಟ್ಟಿ.! ಕೆ.ಎಸ್.ಈಶ್ವರಪ್ಪಆರ್.ಅಶೋಕ್ಡಾ.ಸಿ.ಎನ್.ಅಶ್ವತ್ಥ ನಾರಾಯಣಬಿ.ಶ್ರೀ ರಾಮುಲುಉಮೇಶ್ ಕತ್ತಿಬಿ.ಸಿ.ಪಾಟೀಲ್ಎಸ್.ಟಿ.ಸೋಮಶೇಖರ್ಡಾ.ಕೆ.ಸುಧಾಕರ್ಬೈರತಿ‌ ಬಸವರಾಜಮುರುಗೇಶ್ ನಿರಾಣಿಶಿವರಾಂ ಹೆಬ್ಬಾರ್ಶಶಿಕಲಾ ಜೊಲ್ಲೆಕೆಸಿ ನಾರಾಯಣ್ ಗೌಡಸುನೀಲ್ ಕುಮಾರ್ಅರಗ ಜ್ಞಾನೇಂದ್ರಗೋವಿಂದ ಕಾರಜೋಳಮುನಿರತ್ನಎಂ.ಟಿ.ಬಿ ನಾಗರಾಜ್ಗೋಪಾಲಯ್ಯಮಾಧುಸ್ವಾಮಿಹಾಲಪ್ಪ ಆಚಾರ್ಶಂಕರ್ ಪಾಟೀಲ್ ಮುನೇನಕೊಪ್ಪಕೋಟಾ ಶ್ರೀನಿವಾಸ ಪೂಜಾರಿಪ್ರಭು ಚೌವ್ಹಾಣ್ಸೋಮಣ್ಣಅಂಗಾರಸಿಸಿ ಪಾಟೀಲ್ಆನಂದ ಸಿಂಗ್ಬಿಸಿ ನಾಗೇಶ್

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ, Read More »