Editor

PRN JCBಯಲ್ಲಿ ಜೆಸಿಬಿ CEV4 3DX ಪ್ಲಸ್ ಮಾರುಕಟ್ಟೆಗೆ ಬಿಡುಗಡೆ“

ಧಾರವಾಡದ ಸತ್ತೂರಿನಲ್ಲಿರುವ ಜೆಸಿಬಿ ಮುಖ್ಯ ವಿತರಕರಾದ ಪಿ.ಆರ್.ಎನ್. ಜೆಸಿಬಿಯಲ್ಲಿ ಉನ್ನತ ದರ್ಜೆಯ ಜೆಸಿಬಿ CEV4 3DX ಪ್ಲಸ್ ವಾಹನವನ್ನು ಮಾರುಕಟ್ಟೆಗೆ ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.“ಇದರ ಉದ್ಘಾಟನೆ ನೆರವೇರಿಸುತ್ತಾ ಪಿ.ಆರ್.ಎನ್. ಜೆಸಿಬಿಯ ಮ್ಯಾನೇಜಿಂಗ್ ಡೈರೆಕ್ಟರ್‍ರಾದ “ಶ್ರೀ ಕಾರ್ತಿಕ ಪಿ. ನಾಯಕ ಮಾತನಾಡಿ “ಜೆಸಿಬಿಯ ಉತ್ಪನ್ನಗಳು ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದ್ದು ಇದರ ನಿರ್ವಹಣೆ ಸುಲಭವಾಗಿದೆ. ಈ ವಾಹನÀವು ಅತ್ಯಾಕರ್ಷಕ ವಿನ್ಯಾಸ (ಡಿಸೈನ್) ಗಳನ್ನು ಹೊಂದಿದ್ದು ಹಾಗೂ ಅತ್ಯುತ್ತಮ ಇಂಧನ ಕ್ಷಮತೆ ಹೊಂದಿದೆ” ಎಂದು ತಿಳಿಸಿದರು. “ಈ ಸಂದರ್ಭದಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ […]

PRN JCBಯಲ್ಲಿ ಜೆಸಿಬಿ CEV4 3DX ಪ್ಲಸ್ ಮಾರುಕಟ್ಟೆಗೆ ಬಿಡುಗಡೆ“ Read More »

ನೇತ್ರಾವತಿ ನದಿ ನೀರನ್ನು ಮಲಿನ ಮಾಡಿದ ಆರೋಪ: 4 ಮಂದಿಯ ವಿರುದ್ಧ ಕೇಸ್

ಮಂಗಳೂರು: ಇಲ್ಲಿ ಹರಿಯುವ ನೇತ್ರಾವತಿ ನೀರನ್ನು ಮಲಿನ ಮಾಡಿದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 4 ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಉಪ್ಪಿನಂಗಡಿ ನಿರಲ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕಿ ನವೀನ ರೈ, ಗೌರಿ ವೆಂಕಟೇಶ್ ವಸತಿ ಸಮುಚ್ಚಯದ ಮಾಲಕ ಪ್ರಕಾಶ್ ಭಟ್, ಹೊಟೇಲ್ ಲಕ್ಷ್ಮೀ ನಿವಾಸ ಸಂಸ್ಥೆಯ ಶೇಖರ್ ಮತ್ತು ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿ ಸದಾನಂದ ಪ್ರಕರಣದ ಆರೋಪಿಗಳು. ಇವರು ನದಿಗೆ ಮಲಿನ ನೀರು ಬಿಡುವ ಮತ್ತು ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ

ನೇತ್ರಾವತಿ ನದಿ ನೀರನ್ನು ಮಲಿನ ಮಾಡಿದ ಆರೋಪ: 4 ಮಂದಿಯ ವಿರುದ್ಧ ಕೇಸ್ Read More »

ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ

ಬೆಂಗಳೂರು: ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಗೊಂಡ ಘಟನೆ ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ಬಳಿ ನಡೆದಿದೆ. ಬಿಹಾರ ಮೂಲದ ಸೌರಭ್ ಮತ್ತು ಮನೀಶ್ ಮೃತ ಪಟ್ಟವರು. ಘಟನೆಯಲ್ಲಿ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ವಿಜಯ್ ಮೆಹ್ತಾ ಒಡೆತನದ ಸ್ನ್ಯಾಕ್ಸ್ ತಿಂಡಿ ಪದಾರ್ಥ ತಯಾರಿ ಮಾಡುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಫ್ಯಾಕ್ಟರಿ ಒಳಗಡೆ ಒಟ್ಟು

ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ Read More »

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ಪತ್ತೆ

ಗೋವಾ: ಕಾಲಿವುಡ್‍ನಲ್ಲಿ ಸೂಪರ್ ಡೂಪರ್ ಹಿಟ್ ಪಡೆದಿದ್ದ ಕಾಂಚನಾ-3 ಸಿನಿಮಾದ ರಷ್ಯನ್ ನಟಿ , ಮಾಡೆಲ್ ಅಲೆಕ್ಸಾಂಡ್ರಾ ಕ್ಸಾವಿ (23) ಮೃತದೇಹ ಪತ್ತೆಯಾಗಿದೆ. ಅಲೆಕ್ಸಾಂಡ್ರಾ ಅವರು ರಾಘವ ಲಾರೆನ್ಸ್ ಅವರ ಕಾಂಚನಾ 3 ಚಿತ್ರದಲ್ಲಿ ನಟಿಸಿದ್ದಾರೆ. ಗೋವಾದಲ್ಲಿರುವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಎಂದು ಪ್ರಾಥಮಿಕವಾಗಿ ತೀರ್ಮಾನವಾಗಿದ್ದರೂ ನಟಿಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಲೆಕ್ಸಾಂಡ್ರಾ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು ಇತ್ತೀಚೆಗೆ

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ಪತ್ತೆ Read More »

ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಹೇಗಿದೆ ನೋಡಿ

ಬೆಂಗಳೂರು: ಕಿಚ್ಚ ಸುದೀಪ್ ಅವರ ಹೊಸ ಹೇರ್ ಸ್ಟೈಲ್ ಸಖತ್ ವೈರಲ್ ಆಗುತ್ತಿದಂತೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದರೆ. ಕಿಚ್ಚ ಸುದೀಪ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಸಿನಿಮೇತರ ವಿಚಾರಕ್ಕೂ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಈಗ ಸುದೀಪ್ ಅವರು ಹೊಸ ಕೇಶ ವಿನ್ಯಾಸ ಮಾಡಿಸಿದ್ದಾರೆ. ಈ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಕೋಟಿಗೊಬ್ಬ 3 ಹಾಗೂ ವಿಕ್ರಾಂತ್ ರೋಣ ಸಿನಿಮಾ ಕೆಲಸಗಳಲ್ಲಿ ಸುದೀಪ್ ಬ್ಯುಸಿ ಇದ್ದಾರೆ. ಎರಡೂ ಚಿತ್ರಗಳ ಬಹುತೇಕ

ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಹೇಗಿದೆ ನೋಡಿ Read More »

ಮಂಗಳೂರು: ಕೊನೆಗೂ ಪತ್ತೆಯಾಯಿತು ಶವದಿಂದ ನಾಪತ್ತೆಯಾದ ಡೈಮಂಡ್ – ಕಳ್ಳ ಗಂಡನಿಗೆ ಸಾತ್ ಕೊಟ್ಟು ಹೆಂಡತಿ ಈಗ ಮಾತಾಡಮ್ಮ !!

ಮಂಗಳೂರು: ಕೆಲ ದಿನಗಳ ಹಿಂದೆ ಭಾರೀ ಸುದ್ದಿಯಲ್ಲಿದ್ದ ನಗರದ ಬೆಂದೂರ್ ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಾದ ಕೊಲಾಸ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿರುವ ವ್ಯಕ್ತಿಯ ಮೃತದೇಹದ ಕಿವಿಯಿಂದ ನಾಪತ್ತೆಯಾಗಿದ್ದ ವಜ್ರದ ಕಿವಿ ಓಲೆಯನ್ನು ಕದ್ರಿ ಪೊಲೀಸರು ಪತ್ತೆ ಮಾಡಿದ್ದಾರೆ. ಮಾಲ್ ಒಂದರ ಭದ್ರತಾ ವಿಭಾಗದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಶೆಟ್ಟಿ (45) ಗುರುವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಅವನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ತೆಗೆಯಲಾಗಿತ್ತಾದರೂ, ಮೃತದೇಹದ ಕಿವಿಯಲ್ಲಿನ ವಜ್ರದ ಓಲೆ

ಮಂಗಳೂರು: ಕೊನೆಗೂ ಪತ್ತೆಯಾಯಿತು ಶವದಿಂದ ನಾಪತ್ತೆಯಾದ ಡೈಮಂಡ್ – ಕಳ್ಳ ಗಂಡನಿಗೆ ಸಾತ್ ಕೊಟ್ಟು ಹೆಂಡತಿ ಈಗ ಮಾತಾಡಮ್ಮ !! Read More »

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ – ಸ್ಥಳದಲ್ಲೇ ಸಾವುಕಂಡ ಸವಾರ

ಉಡುಪಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಚ್ಚಿಲ ಸಮೀಪದ ಮುಳೂರಿನಲ್ಲಿ ನಡೆದಿದೆ. ಸವಾರನನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಮೃತ ಸ್ಕೂಟರ್ ಸವಾರ. ಇವರು ಉಡುಪಿಯಿಂದ ಪಡುಬಿದ್ರೆಯತ್ತ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದರು. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಯ ಹಿಂಬದಿಗೆ ಢಿಕ್ಕಿಯಾಗಿದೆ. ಈ ಪರಿಣಾಮ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದೆ. ಘಟನೆಯಿಂದ ಸವಾರ ಗಂಭೀರವಾಗಿ ಗಾಯಗೊಂಡಿದ್ದು,

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ – ಸ್ಥಳದಲ್ಲೇ ಸಾವುಕಂಡ ಸವಾರ Read More »

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಬಳಿ ಇರುವ ಮೀನಿನ ಅಂಗಡಿಯೊಂದಕ್ಕೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದು ಅಶೋಕ್ ಎಂಬವರಿಗೆ ಸೇರಿದ ಮೀನಿನ ಅಂಗಡಿಯಾಗಿದೆ. ಭಾನುವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟ ಮೀನು ಸುಟ್ಟು ಹೋಗಿವೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು, ಪುತ್ತೂರು ತಾಲೂಕು ಶಾಸಕ ಸಂಜೀವ ಮಠಂದೂರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಕಿಡಿಗೇಡಿಗಳ

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು Read More »

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡

ವಾಷಿಂಗ್ಟನ್: ತಾಲಿಬಾನಿಯರ ವಶದಲ್ಲಿರುವ ಅಫ್ಘಾನಿಸ್ತಾನದ ಕಾಬೂಲ್‍ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವುದಾಗಿ ಅಮೆರಿಕ ಮಿಲಿಟರಿ ಯಿಂದ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವವರನ್ನು ರಕ್ಷಿಸುವ ವೇಳೆ ಈ ಘಟನೆಗೆ ಸಿ-17 ವಿಮಾನ ಸಾಕ್ಷಿಯಾಗಿದೆ. ಇದೇ ವಿಚಾರದ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ಕಾಬೂಲ್‍ನಿಂದ ಜರ್ಮನಿಗೆ ಹೊರಟಿದ್ದ ವಿಮಾನದಲ್ಲಿ ಶನಿವಾರದಂದು ಮಹಿಳಾ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ವಾಯು ಒತ್ತಡವನ್ನು

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡ Read More »

ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳ ಅಡಿಕೆ ತೋಟಗಳಿಗೆ ಬಾಧಿಸಿರುವ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮ ಗಗನಕುಸುಮವೇ ಆಗಿದೆ. ಆದರೆ ಇದೇ ಕೃಷಿ ಕ್ಷೇತ್ರದ ಶೋಭಾ ಕರಂದ್ಲಾಜೆ ಇದೀಗ ಕೇಂದ್ರ ಕೃಷಿ ಮಂತ್ರಿಯಾಗಿರುವುದರಿಂದ ಕಂಗೆಟ್ಟ ರೈತರಿಗೆ ಆಶಾವಾದದ ಸೆಲೆಯಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ ಪರಿಸರದಲ್ಲಿ 47 ವರ್ಷಗಳ ಹಿಂದೆ ಅಡಿಕೆ ಕೃಷಿಗೆ ಕಾಣಿಸಿಕೊಂಡ ಹಳದಿ ಎಲೆ ರೋಗ ಹಬ್ಬುತ್ತಿದ್ದು, ರೋಗ ನಿಯಂತ್ರಣಕ್ಕೆ ಪರಿಹಾರ ಸಿಗದ ಕಾರಣ ಕೃಷಿ

ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ? Read More »