Editor

ಟೋಕಿಯೋ ಒಲಿಂಪಿಕ್ಸ್: ಕುಸ್ತಿಯಲ್ಲಿ‌ ಮತ್ತೊಂದು ಕಂಚು ಗೆದ್ದ ಭಾರತ:

ಟೋಕಿಯೊ : ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿಪಟು ಬಜರಂ‌ಗ್‌ ಪೂನಿಯಾ ಅವರು ಕಂಚಿನ ಪದಕ ಗೆದ್ದಿದ್ದಾರೆ. ಶನಿವಾರ ನಡೆದ ಪಂದ್ಯಾಟದಲ್ಲಿ ಬಜರಂಗ್‌ ಪೂನಿಯಾ ಅವರು ಕಜಕಿಸ್ತಾನದ ದೌಲತ್‌ ನಿಯಾಜ್‌ಬೆಕೋವ್‌ ವಿರುದ್ದ ಗೆಲುವು ದಾಖಲಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಭರವಸೆಯಾಗಿದ್ದ ಬಜರಂಗ್‌ ಪೂನಿಯಾ ಅವರು ಗಾಯದ ಸಮಸ್ಯೆಯ ಕಾರಣದಿಂದ ಹಿನ್ನಡೆ ಅನುಭವಿಸಿದ್ದರು. ಆದರೂ, ದೇಶಕ್ಕಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರೆ. ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು ಎಂಬ ಕೀರ್ತಿಗೆ […]

ಟೋಕಿಯೋ ಒಲಿಂಪಿಕ್ಸ್: ಕುಸ್ತಿಯಲ್ಲಿ‌ ಮತ್ತೊಂದು ಕಂಚು ಗೆದ್ದ ಭಾರತ: Read More »

ಟೋಕಿಯೋ ಒಲಿಂಪಿಕ್: ಭಾರತಕ್ಕೆ ಚಿನ್ನ ತಂದ ನೀರಜ್

ಟೋಕಿಯೋ: ಭಾರತದ ಪುರುಷ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ಸ್ -2020 ರಲ್ಲಿ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಶನಿವಾರ 87.58 ಮೀಟರ್ ಎಸೆದು ಚಿನ್ನದ ಪದಕ ಗೆದ್ದರು ಮತ್ತು ಇದರೊಂದಿಗೆ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಪದಕ ಪಡೆದ ಮೊದಲ ಆಟಗಾರ ಎನಿಸಿಕೊಂಡರು. ನೀರಜ್‌ಗಿಂತ ಮೊದಲು ಯಾರೂ ಭಾರತಕ್ಕೆ ಅಥ್ಲೆಟಿಕ್ಸ್‌ನಲ್ಲಿ ಪದಕ ನೀಡಿರಲಿಲ್ಲ. ಅದೇ ಸಮಯದಲ್ಲಿ, ಅವರು ಒಲಿಂಪಿಕ್ಸ್‌ನಲ್ಲಿ ಸಿಂಗಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಭಾರತೀಯ ಆಟಗಾರ. ನೀರಜ್​ಗೂ ಮೊದಲು, ಪುರುಷ

ಟೋಕಿಯೋ ಒಲಿಂಪಿಕ್: ಭಾರತಕ್ಕೆ ಚಿನ್ನ ತಂದ ನೀರಜ್ Read More »

ಅತ್ತೆ- ಅಳಿಯನ ನಡುವೆ ಲವ್ವಿಡವ್ವಿ! ಇವರಿಬ್ಬರ ಪ್ರೀತಿಗೆ ಮಗಳು ಕಂಗಾಲು

ಪ್ರೀತಿ ಕುರುಡು ಅಂತಾರೆ ಕೆಲವರು. ಆದರೆ ಅದು ಇಷ್ಟೊಂದು ಕುರುಡು ಅಂತ ಈಗೀಗ ಗೊತ್ತಾಗ್ತಿದೆ. ಪ್ರೀತಿ ವಿಷಯದಲ್ಲಿ ಜನರು ಹುಚ್ಚರಾಗ್ತಾರೆ. ಪ್ರೀತಿ ಮಾಡುವವರಿಗೆ ಜಾತಿ, ಮತ, ವಯಸ್ಸಿನ ಪರಿವೆ ಇರುವುದಿಲ್ಲ. ಅಂತದ್ದೊಂದು ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಅತ್ತೆ – ಅಳಿಯನ ಸಂಬಂಧ ತಾಯಿ – ಮಗನ ಸಂಬಂಧ ಎನ್ನುತ್ತಾರೆ. ಆದ್ರೆ ಇಲ್ಲಿ ಅತ್ತೆ – ಅಳಿಯ ಪ್ರೀತಿಗೆ ಬಿದ್ದು ಮಗಳು ಅನಾಥಳಾಗುವಂತೆ ಮಾಡಿದ್ದಾರೆ. ಕೈಹಿಡಿದ ಪತ್ನಿಗೆ ಕೈಕೊಟ್ಟ ಅಳಿಯ ಅತ್ತೆಯೊಂದಿಗೆ ಮರ ಸುತ್ತುತ್ತಿದ್ದಾನೆ. ಈ ಘಟನೆ

ಅತ್ತೆ- ಅಳಿಯನ ನಡುವೆ ಲವ್ವಿಡವ್ವಿ! ಇವರಿಬ್ಬರ ಪ್ರೀತಿಗೆ ಮಗಳು ಕಂಗಾಲು Read More »

ನೀಲಿಚಿತ್ರ ತಯಾರಿ ಪ್ರಕರಣ| ರಾಜ್ ಕುಂದ್ರಾಗೆ ನಿರಾಶೆ

ಪೋರ್ನೋಗ್ರಫಿ ಪ್ರಕರಣದಲ್ಲಿ ಬಂಧಿತನಾಗಿರುವ ಉದ್ಯಮಿ ರಾಜ್ ಕುಂದ್ರಾಗೆ ಇಂದು ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ರಾಜ್ ಕುಂದ್ರಾ ಹಾಗೂ ರಯಾನ್ ತಕ್ಷಣ ಬಿಡುಗಡೆ ‌ಮಾಡಿ ಎಂದು ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಕುಂದ್ರಾ,‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾನೂನು ಬಾಹಿರವಾಗಿ ನನ್ನನ್ನು ಬಂಧಿಸಲಾಗಿದೆ ಎಂದು ರಾಜ್ ಕುಂದ್ರಾ ಆರೋಪಿಸಿದ್ದರು. ಪ್ರಕರಣದ ವಿಚಾರಣೆ ವೇಳೆ, ಪಬ್ಲಿಕ್ ಪ್ರಾಸಿಕ್ಯೂಟರ್, ಪ್ರಕರಣದ ಸಾಕ್ಷ್ಯವನ್ನು ನಾಶಪಡಿಸುತ್ತಿದ್ದಾರೆ. ಮುಂದೆ ಮತ್ತಷ್ಟು ಸಾಕ್ಷಿ ನಾಶಪಡಿಸುವ ಸಾಧ್ಯತೆಯಿದೆ. ಹಾಗಾಗಿ ಜಾಮೀನು ನೀಡಬೇಡಿ

ನೀಲಿಚಿತ್ರ ತಯಾರಿ ಪ್ರಕರಣ| ರಾಜ್ ಕುಂದ್ರಾಗೆ ನಿರಾಶೆ Read More »

ಭಾರೀ‌ಮಳೆಗೆ ತತ್ತರಿಸಿದ ಕುಕ್ಕೆ ಸುಬ್ರಹ್ಮಣ್ಯ| ಸ್ನಾನಘಟ್ಟ ಮುಳುಗಡೆ, ತಗ್ಗು‌ಪ್ರದೇಶಕ್ಕೆ ನುಗ್ಗಿದ ನೆರೆ

ಕುಮಾರಧಾರದ ಉಪನದಿಯಾದ ದರ್ಪಣತೀರ್ಥವು ತುಂಬಿ ಹರಿದು ದರ್ಪಣತೀರ್ಥ ಸೇತುವೆಯು ಮುಳು ಗಡೆಗೊಂಡಿತ್ತು. ಇದರಿಂದಾಗಿ ಸುಬ್ರ ಹ್ಮಣ್ಯ- ಪುತ್ತೂರು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕುಕ್ಕೆಯ ಪರಿಸರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನದಿ ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಜಲಾವೃತ್ತ: ಘಟ್ಟ ಪ್ರದೇಶದಲ್ಲಿ ಸುರಿದ ಮಳೆಯ ಪರಿಣಾಮ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕುಮಾರಧಾರ ಸ್ನಾನಘಟ್ಟವು ಮುಂಜಾನೆ ಮುಳುಗಡೆಯಾಗಿತ್ತು. ಸ್ನಾನಘಟ್ಟದಲ್ಲಿ ನಿರ್ಮಿತವಾಗಿದ್ದ ಶೌಚಾಲಯ ನೀರಿನಿಂದ ಆವೃತ ಗೊಂಡಿತ್ತು. ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಭಾರೀ

ಭಾರೀ‌ಮಳೆಗೆ ತತ್ತರಿಸಿದ ಕುಕ್ಕೆ ಸುಬ್ರಹ್ಮಣ್ಯ| ಸ್ನಾನಘಟ್ಟ ಮುಳುಗಡೆ, ತಗ್ಗು‌ಪ್ರದೇಶಕ್ಕೆ ನುಗ್ಗಿದ ನೆರೆ Read More »

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಅಧಿಕೃತ ಆದೇಶ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಳೆದು ತೂಗಿ ಕೊನೆಗೂ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಹಣಕಾಸು ಖಾತೆ ಸೇರಿದಂತೆ ಪ್ರಮುಖ ಖಾತೆಯನ್ನೂ ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿದ್ದ ಸಚಿವರಿಗೆ ಬಹುತೇಕ ಅದೇ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.ಗೃಹ ಖಾತೆಯನ್ನು ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ ಅವರಿಗೆ ಸಣ್ಣ ಮತ್ತು ಬೃಹತ್ ನೀರಾವರಿ, ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್, ಅಶೋಕ್ ಅವರಿಗೆ ಕಂದಾಯ, ಶ್ರೀರಾಮುಲು ಸಾರಿಗೆ ಖಾತೆ ನೀಡಲಾಗಿದೆ.ವಿ. ಸೋಮಣ್ಣ ಅವರಿಗೆ ವಸತಿ ಮತ್ತು

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಅಧಿಕೃತ ಆದೇಶ ಪ್ರಕಟ Read More »

ಪತ್ನಿಯ ಇಚ್ಚೆಗೆ ವಿರುದ್ಧದ ಲೈಂಗಿಕತೆಯೂ ಅತ್ಯಾಚಾರವೇ….| ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ಕೊಚ್ಚಿ: ವೈವಾಹಿಕ ಜೀವನದಲ್ಲಿ ಲೈಂಗಿಕ ಸಂಬಂಧವನ್ನು ವ್ಯಾಖ್ಯಾನಿಸುವ ಪ್ರಮುಖ ಅವಲೋಕನದಲ್ಲಿ, ಕೇರಳ ಹೈಕೋರ್ಟ್ ಶುಕ್ರವಾರ ಹೆಂಡತಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಕ್ರಿಯೆಗಳನ್ನು ಮಾಡುವುದು ‘ವೈವಾಹಿಕ ಅತ್ಯಾಚಾರ’ ಮತ್ತು ವಿಚ್ಛೇದನ ಪಡೆಯಲು ಅದು ಉತ್ತಮ ಆಧಾರವಾಗಿದೆ ಎಂದು ಹೇಳಿದೆ.ನ್ಯಾಯಮೂರ್ತಿ ಎ.ಮುಹಮ್ಮದ್ ಮುಸ್ತಾಕ್ ಮತ್ತು ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರನ್ನು ಒಳಗೊಂಡ ಪೀಠವು ಈ ರೀತಿ ಹೇಳಿದ್ದು, ಇದೇ ವೇಳೆ ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನಕ್ಕಾಗಿ ಹೆಂಡತಿಯ ಮನವಿಯನ್ನು ಆಲಿಸುವ ಕುಟುಂಬ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿಯ ಮನವಿಯನ್ನು ತಳ್ಳಿಹಾಕಿದೆ.

ಪತ್ನಿಯ ಇಚ್ಚೆಗೆ ವಿರುದ್ಧದ ಲೈಂಗಿಕತೆಯೂ ಅತ್ಯಾಚಾರವೇ….| ಕೇರಳ ಹೈಕೋರ್ಟ್ ಮಹತ್ವದ ತೀರ್ಪು Read More »

ಬಂಟ್ವಾಳ: ಅನೈತಿಕ ಸಂಬಂಧ ಶಂಕೆ| ತಮ್ಮನ ಕೊಲೆಗೈದ ಅಣ್ಣ|

ಬಂಟ್ವಾಳ: ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಅಣ್ಣನೋರ್ವ ತನ್ನ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ (30) ಕೊಲೆಯಾದ ವ್ಯಕ್ತಿ. ಅಣ್ಣ ರವಿ ಎಂಬಾತ ಕೊಲೆ ಆರೋಪಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ಸುಂದರ ಅವಿವಾಹಿತನಾಗಿದ್ದು ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣ ರವಿಯ ಮನೆಯಿದ್ದು ಅಲ್ಲಿಂದ ರವಿಯ ಹೆಂಡತಿ ಊಟ

ಬಂಟ್ವಾಳ: ಅನೈತಿಕ ಸಂಬಂಧ ಶಂಕೆ| ತಮ್ಮನ ಕೊಲೆಗೈದ ಅಣ್ಣ| Read More »

ಬ್ಲೂಟೂತ್ ಹೆಡ್ ಫೋನ್ ಸ್ಪೋಟಗೊಂಡು ಯುವಕ ಸಾವು| ದೇಶದಲ್ಲೇ ಮೊದಲ ದುರಂತ

ಜೈಪುರ: ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ಯುವಕನೊಬ್ಬ ಬ್ಲೂಟೂತ್ ಹೆಡ್‌ಫೋನ್ ಸಾಧನ ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ. ವೈರ್‌ಲೆಸ್ ಗ್ಯಾಜೆಟ್ ಸ್ಫೋಟಗೊಂಡ ನಂತರ ಯುವಕ ಹೃದಯ ಸ್ತಂಭನಕ್ಕೆ ಒಳಗಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಬ್ಲೂ ಟೂತ್ ಸ್ಪೋಟಗೊಂಡ ಮೊದಲ ಪ್ರಕರಣ ಇದಾಗಿದೆ. ಮೃತ ಯುವಕನನ್ನು ಜೈಪುರದ ಚೌಮು ಪ್ರದೇಶದ ಉದೈಪುರಿಯಾ ಗ್ರಾಮದ ನಿವಾಸಿ ರಾಕೇಶ್ ಎಂದು ಗುರುತಿಸಲಾಗಿದೆ. ಈತ ಹೆಚ್ಚಾಗಿ ತನ್ನ ಬ್ಲೂಟೂತ್ ಇಯರ್‌ಫೋನ್‌ ಬಳಸಿ ಫೋನಿನಲ್ಲಿ ಮಾತನಾಡುತ್ತಿದ್ದನು. ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ವೈರ್‌ಲೆಸ್ ಸಾಧನ ಸ್ಫೋಟಗೊಂಡು ರಾಕೇಶ್ ಪ್ರಜ್ಞಾಹೀನನಾದ. ಸ್ಫೋಟದಲ್ಲಿ

ಬ್ಲೂಟೂತ್ ಹೆಡ್ ಫೋನ್ ಸ್ಪೋಟಗೊಂಡು ಯುವಕ ಸಾವು| ದೇಶದಲ್ಲೇ ಮೊದಲ ದುರಂತ Read More »

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ|

ಬೆಂಗಳೂರು: 2 ದಿನಗಳ ಹಿಂದೆ ಮಂದಿ ಸಚಿವರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟವನ್ನು ಸೇರ್ಪಡೆಗೊಂಡಿದ್ದ ನೂತನ ಸಚಿವರಿಗೆ ಸಿಎಂ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಹೆಚ್ಚೇನೂ ಕೈಚಳಕ ತೋರದ ಬೊಮ್ಮಾಯಿ ಹಿಂದಿನ ಬಿ.ಎಸ್​.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಬಹುತೇಕ ಮಂದಿಯನ್ನು ಅದೇ ಖಾತೆಯಲ್ಲಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ 23 ಮಂದಿ ಬೊಮ್ಮಾಯಿ ಅವರ ಕ್ಯಾಬಿನೆಟ್​ನಲ್ಲಿ ಮತ್ತೆ ಮಂತ್ರಿಯಾಗಿದ್ದಾರೆ. 6 ಮಂದಿ ಹೊಸದಾಗಿ ಬೊಮ್ಮಾಯಿ ಅವರ ಸಂಪುಟ ಸೇರಿದ್ದಾರೆ. ಯಾವೆಲ್ಲಾ ಖಾತೆಗಳನ್ನು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಯಾರಿಗೆ

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ| Read More »