ಡಿಸಿಎಂ ಪಟ್ಟ ಸೃಷ್ಟಿಸಲ್ಲ- ಸಿಎಂ ಬೊಮ್ಮಾಯಿ
ಬೆಂಗಳೂರು : ನಾನು ಪ್ರಮಾಣವಚನ ತೆಗೆದುಕೊಂಡ ಮೇಲೆ, ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಅಲ್ಲೇ ಸ್ಥಳದಲ್ಲಿಯೇ ಪರಿಹಾರವನ್ನು ಘೋಷಣೆ ಮಾಡಿದ್ದೇನೆ. ರೈತರ ಮಕ್ಕಳಿಗೆ ವಿಶೇಷ ವಿದ್ಯಾರ್ಥಿವೇತನ ಘೋಷಣೆ ಮಾಡಿದ್ದೇನೆ. ಸಾಮಾಜಿಕ ಭದ್ರತೆಯ ಯೋಜನೆಗಳ ಹಣವನ್ನು ಹೆಚ್ಚಿಗೆ ಮಾಡಿದ್ದೇನೆ. ಇದಾದ ನಂತ್ರ ಸಚಿವ ಸಂಪುಟದ ವಿಸ್ತರಣೆ ಕುರಿತಂತೆ ಬಿಜೆಪಿ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ನಿನ್ನೆ ರಾತ್ರಿ ಅಂತಿಮ ಸುತ್ತಿನ ಮಾತುಕತೆ ಆದ ಮೇಲೆ. ಇದೀಗ ಪಟ್ಟಿ ಅಂತಿಮಗೊಂಡಿದೆ. ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಒಟ್ಟು 29 […]
ಡಿಸಿಎಂ ಪಟ್ಟ ಸೃಷ್ಟಿಸಲ್ಲ- ಸಿಎಂ ಬೊಮ್ಮಾಯಿ Read More »









