Editor

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ, ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಏನೇನಿರುತ್ತೆ? ಏನಿರಲ್ಲ?

ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ. ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್‌ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ರಾಜ್ಯಾದ್ಯಂತ ಇಂದಿನಿಂದಲೇ […]

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ, ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಏನೇನಿರುತ್ತೆ? ಏನಿರಲ್ಲ? Read More »

ನಾಳೆಯಿಂದ ಕೋವಿಡ್ ತೀವ್ರತೆ ಹೆಚ್ಚಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿ- ಸಿಎಂ ಬೊಮ್ಮಾಯಿ.

ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕ ಸರಕಾರ ಮುಂದಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಂಕಿನ ತೀವ್ರತೆ ಮುಂದುವರಿದಿರುವುದರಿಂದ ರಾತ್ರಿ ಕರ್ಫ್ಯೂವನ್ನು ಮರಳಿ ಹೇರಿಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಣತರ ಜತೆ ಸಭೆ ನಡೆಸಲಾಗಿದ್ದು, ರಾಜ್ಯಾದ್ಯಂತ ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ನಿಷೇಧಾಜ್ಞೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು. ನೈಟ್

ನಾಳೆಯಿಂದ ಕೋವಿಡ್ ತೀವ್ರತೆ ಹೆಚ್ಚಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿ- ಸಿಎಂ ಬೊಮ್ಮಾಯಿ. Read More »

ಅಣ್ಣಾ ಮಲೈ ಹಾದಿ ಹಿಡೀತಾರಾ ರವಿ ಡಿ. ಚೆನ್ನಣ್ಣನವರ್? ಬಿಜೆಪಿ ಸೇರಲು ನಿರ್ಧಾರ ಮಾಡಿರುವ ಸೂಪರ್ ಕಾಪ್…!

ನವದೆಹಲಿ: ಅಣ್ಣಾಮಲೈ ಬಳಿಕ ರಾಜ್ಯದ ಮತ್ತೊಬ್ಬ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಶೀಘ್ರದಲ್ಲಿ ಬಿಜೆಪಿ ಸೇರುವ ತಯಾರಿಯಲ್ಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಹೌದು. ಉನ್ನತ ಹುದ್ದೆಯ ಕನಸು ಕಂಡು ಹಗಲಿರುಳು ಓದಿ ದಕ್ಕಿಸಿಕೊಂಡ ಐಎಎಸ್, ಐಪಿಎಸ್ ನಂತಹ ಉನ್ನತ ಸ್ಥಾನಗಳನ್ನು ತೊರೆದು ರಾಜಕೀಯಕ್ಕೆ ಎಂಟ್ರಿ ಕೊಡುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹದೊಂದು ಟ್ರೆಂಡ್ ಶುರುವಾಗಿದ್ದು ಯುವ ಅಧಿಕಾರಿಗಳು ರಾಜಕೀಯದತ್ತ ಮುಖ ಮಾಡಿದ್ದು ಈಗ ಚನ್ನಣ್ಣನವರ್ ಬಿಜೆಪಿ

ಅಣ್ಣಾ ಮಲೈ ಹಾದಿ ಹಿಡೀತಾರಾ ರವಿ ಡಿ. ಚೆನ್ನಣ್ಣನವರ್? ಬಿಜೆಪಿ ಸೇರಲು ನಿರ್ಧಾರ ಮಾಡಿರುವ ಸೂಪರ್ ಕಾಪ್…! Read More »

ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ಆಗಿದ್ದ ಹಿಂದು ಯುವತಿ ; ಎನ್ಐಎ ಅಧಿಕಾರಿಗಳ ವಶಕ್ಕೆ ? ಪ್ರಕರಣದ ಇಂಚಿಂಚೂ ಸ್ಟೋರಿ

ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್ ಪಾಲಿಗೆ ಮಾಸ್ಟರ್ ಮೈಂಡ್ ವ್ಯಕ್ತಿಗಳಲ್ಲಿ ಒಬ್ಬಳಾಗಿದ್ದಳು ಅನ್ನೋ ಮಾಹಿತಿಯನ್ನು ಪತ್ತೆ ಮಾಡಿದ್ದಾರೆ.‌ ಮಂಗಳೂರು, ಆಗಸ್ಟ್ 5: ದೇಶಾದ್ಯಂತ ಹರಡಿಕೊಂಡಿರುವ ಐಸಿಸ್ ನೆಟ್ವರ್ಕ್ ಬಗ್ಗೆ ಎನ್ಐಎ ಅಧಿಕಾರಿಗಳು ಮಹತ್ತರ ಮಾಹಿತಿಗಳನ್ನು ಹೊರಗೆಡವಿದ್ದಾರೆ. ಅಲ್ಲದೆ, ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್

ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ಆಗಿದ್ದ ಹಿಂದು ಯುವತಿ ; ಎನ್ಐಎ ಅಧಿಕಾರಿಗಳ ವಶಕ್ಕೆ ? ಪ್ರಕರಣದ ಇಂಚಿಂಚೂ ಸ್ಟೋರಿ Read More »

ಮಂಗಳೂರಿಗೆ ಕಾಲಿಟ್ಟ ‘ಇಟಾ’ ವೈರಸ್| ಕತರ್ ನಿಂದ ಬಂತು ಮಹಾಮಾರಿ|

ಮಂಗಳೂರು:. ಕೊರೋನಾ ಏರಿಕೆಯ ನಡುವೆ ಡೆಲ್ಟಾ ಸೋಂಕಿನ ಜೊತೆಗೆ ಇದೀಗ ಮತ್ತೊಂದು ಶಾಕ್ ಗೆ ಕರಾವಳಿಯ ಜನತೆ ಬೆಚ್ಚಿಬಿದ್ದಿದ್ದಾರೆ. ಎರಡು ತಿಂಗಳ ಹಿಂದೆ ಕತರ್ ನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಗುರುವಾರದಂದು ಕೊರೋನಾ ಸೋಂಕಿನ ಹೊಸ ತಳಿ ‘ಇಟಾ’ (ಬಿ.1.525) ವೈರಾಣು ಪತ್ತೆಯಾಗಿದೆ. ಇದರ ಜೊತೆಗೆ ಹೊಸದಾಗಿ ಒಂದು ಡೆಲ್ಟಾ ಪ್ಲಸ್‌ ಪ್ರಕರಣ ಕೂಡ ಕಂಡುಬಂದಿದ್ದು, ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಾಣು ಹೊಂದಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಸದಾಗಿ ಕಂಡುಬಂದಿರುವ ಇಟಾ ವೈರಾಣುವಿನ ಬಗ್ಗೆ ತಿಳಿಯಲು ಇನ್ನಷ್ಟೇ

ಮಂಗಳೂರಿಗೆ ಕಾಲಿಟ್ಟ ‘ಇಟಾ’ ವೈರಸ್| ಕತರ್ ನಿಂದ ಬಂತು ಮಹಾಮಾರಿ| Read More »

ಟೋಕಿಯೋ ಒಲಿಂಪಿಕ್: ಮಹಿಳಾ ಹಾಕಿ ತಂಡದ ಚೊಚ್ಚಲ ಪದಕದ ಕನಸು ಭಗ್ನಗೊಳಿಸಿದ ಬ್ರಿಟನ್

ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಚೊಚ್ಚಲ ಪದಕ ಗೆಲ್ಲುವ ಕನಸು ಭಗ್ನಗೊಂಡಿದೆ. ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚಿನ ಪದಕ್ಕಾಗಿ ಗ್ರೇಟ್ ಬ್ರಿಟನ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ರಾಣಿ ಪಡೆ 3-4 ಗೋಲುಗಳ ಅಂತರದಲ್ಲಿ ಸೋಲು ಕಂಡಿದ್ದು, ಭಾರತಕ್ಕೆ ಆರನೇ ಪದಕ ಕೈತಪ್ಪಿದೆ. ಈ ಮೂಲಕ ಒಲಿಂಪಿಕ್ ಇತಿಹಾಸದಲ್ಲಿ ಚೊಚ್ಚಲ ಪದಕಕ್ಕೆ ಕೊರಳೊಡ್ಡುವ ಭಾರತ ಮಹಿಳಾ ಹಾಕಿ ತಂಡದ ಆಸೆ ಈಡೇರಲಿಲ್ಲ. ಪಂದ್ಯ ಆರಂಭವಾದ ಮೊದಲ ಕ್ವಾರ್ಟರ್​ನಲ್ಲಿ ಉಭಯ ತಂಡಗಳಿಗೆ ಯಾವುದೇ

ಟೋಕಿಯೋ ಒಲಿಂಪಿಕ್: ಮಹಿಳಾ ಹಾಕಿ ತಂಡದ ಚೊಚ್ಚಲ ಪದಕದ ಕನಸು ಭಗ್ನಗೊಳಿಸಿದ ಬ್ರಿಟನ್ Read More »

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…!

ಮೈಸೂರು: ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತ್ನಿಯ ಕೈಗೇ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿರುವ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮತ್ತಷ್ಟು ಕಾಮಪುರಾಣವನ್ನು ಅವರ ಪತ್ನಿಯೇ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ಮೈಸೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ತನ್ನಿಂದ ಪಿಎಚ್​ಡಿ ಮಾರ್ಗದರ್ಶನ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದು, ಅದಾದ ಸ್ವಲ್ಪ ಸಮಯಕ್ಕೆ ಪತ್ನಿಯೂ ಮನೆಗೆ ಬಂದಿದ್ದರಿಂದ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ವಿದ್ಯಾರ್ಥಿನಿ ಹಾಗೂ ಪತಿ ಇಬ್ಬರನ್ನೂ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಗೆ ಕರೆದುಕೊಂಡು ಬಂದಿರುವ ಪತ್ನಿ ಲೋಲಾಕ್ಷಿ,

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…! Read More »

ಹಂತಕರ ಸುಳಿವು ನೀಡಿದ ಕಾಂಡೋಮ್

ಮಧ್ಯಪ್ರದೇಶ: ಇಲ್ಲಿನ ಭಿಂದ್ ಜಿಲ್ಲೆಯಲ್ಲಿ ಕೊಲೆ ಪ್ರಕರಣವನ್ನ ಭೇದಿಸಲು ಕಾಂಡೋಮ್ ಪ್ರಮುಖ ಕೊಂಡಿಯಾಗಿ ಕೆಲಸ ಮಾಡಿದ್ದು, ಹಂತಕರ ಸುಳಿವು ನೀಡಿ ಜೈಲಿಗಟ್ಟಿದ ರೋಚಕ ಪ್ರಕರಣ ಬಯಲಾಗಿದೆ.ರೋಶ್ನಿ ಕೊಲೆಯಾದ ಯುವತಿ. ಪ್ರೀಯಕರ ಅಂಕಿತ್, ಈತನ ಸ್ನೇಹಿತರಾದ ಪ್ರಶಿಸ್ ಖಾನ್ ಮತ್ತು ಸುಮಿತ್ ದಿವಾರ್ ಬಂಧಿತ ಆರೋಪಿಗಳು. ಜೂನ್ ೧೭ ರಂದು ಅತ್ಯಾಚಾರವೆಸಗಿ ಕೊಲೆಗೈದ ಅಪರಿಚಿತ ಮಹಿಳೆಯೊರ್ವಳ ಶವ ಭಿಂದ್ ಕೆಮೋಖಾರಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಕರಣವನ್ನ

ಹಂತಕರ ಸುಳಿವು ನೀಡಿದ ಕಾಂಡೋಮ್ Read More »

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್|

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಪ್ರಕರಣವೀಗ ಪೊಲೀಸ್​ ಠಾಣೆಯ ಮೆಟ್ಟಿಲನ್ನೂ ಏರಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಎಂಬಾತನೇ ಆರೋಪಿ. ಈತ ತನ್ನಿಂದ ಮಾರ್ಗದರ್ಶನ ಪಡೆಯುತ್ತಿದ್ದ ಪಿಎಚ್​ಡಿ ವಿದ್ಯಾರ್ಥಿನಿಯನ್ನೇ ಮನೆಗೆ ಕರೆಸಿಕೊಂಡಿದ್ದಾನೆ. ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನವಾಗಿದ್ದು, ವಿದ್ಯಾರ್ಥಿನಿ ತಪ್ಪಿಸಿಕೊಳ್ಳುವ ಸಲುವಾಗಿ ಕೂಗಾಟ-ಚೀರಾಟ ನಡೆಸಿದ್ದಳು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ಪತ್ನಿ

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್| Read More »

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದ್ದಾರೆ. ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಕಾರಣ ,ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ Read More »