Editor

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ…

ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ. ಈ ರಸಪ್ರಶ್ನೆ ಅಮೆಜಾನ್ […]

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ… Read More »

ಹೆಣದೊಂದಿಗೂ ಲೈಂಗಿಕ ತೃಷೆ ತೀರಿಸಿಕೊಳ್ತಾರೆ ತಾಲಿಬಾನಿಗಳು| ಕುಕೃತ್ಯ ಬಿಚ್ಚಿಟ್ಟ ಮಹಿಳೆ…!

ಕಾಬೂಲ್ : ತಾಲಿಬಾನಿಗಳು ಮೃತ ದೇಹಗಳೊಂದಿಗೆ ಲೈಂಗಿಕ ಸಂಬಂಧ ಹೊಂದುತ್ತಾರೆ ಎಂದು ಹೇಳುವ ಮೂಲಕ ಉಗ್ರರ ಮತ್ತೊಂದು ಮುಖವಾಡವನ್ನು ಮಹಿಳೆಯೋರ್ವರು ಬಹಿರಂಗ ಪಡಿಸಿದ್ದಾರೆ. ಆಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಮಹಿಳೆ ಈ ವಿಚಾರ ಬಿಚ್ಚಿಟ್ಟಿದ್ದು, ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಅಭ್ಯಾಸವನ್ನು ನೆಕ್ರೊಫಿಲಿಯಾ ಎಂದು ಕರೆಯಲಾಗುತ್ತದೆ. ನಿನ್ನೆಯಷ್ಟೆ ಮಹಿಳೆಯೊಬ್ಬಳನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಿತು ಎಂದು ಆಕೆ ಬಹಿರಂಗಪಡಿಸಿದ್ದಾರೆ. ಅವಳ ಪ್ರಕಾರ, ತಾಲಿಬಾನಿಗಳು ಅಲ್ಲಿನ ಪ್ರತಿ ಕುಟುಂಬದಿಂದ ಮಹಿಳೆಯರನ್ನು ಬಯಸುತ್ತಾರೆ. ಜಿಹಾದಿ ಗುಂಪು ಅವಳ ಜೀವಕ್ಕೆ ಬೆದರಿಕೆ ಒಡ್ಡಿತು, ಅದರ

ಹೆಣದೊಂದಿಗೂ ಲೈಂಗಿಕ ತೃಷೆ ತೀರಿಸಿಕೊಳ್ತಾರೆ ತಾಲಿಬಾನಿಗಳು| ಕುಕೃತ್ಯ ಬಿಚ್ಚಿಟ್ಟ ಮಹಿಳೆ…! Read More »

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ…

ರಾಜ್ಯಾದ್ಯಂತ ನಾಳೆಯಿಂದ 9 ರಿಂದ 12 ತರಗತಿಯವರೆಗಿನ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಶಾಲಾರಂಭದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿನ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭದ ಸಿದ್ಧತೆ ಹಾಗೂ ಕೈಗೊಂಡಿರುವ ಸೂಕ್ತ ಕ್ರಮಗಳ ಬಗ್ಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತಾಂತ್ರಿಕ ಹಾಗೂ ಮತ್ತಿತರ ಕಾರಣಗಳಿಂದ ಮಕ್ಕಳಿಗೆ ಆನ್ಲೈನ್ ಮೂಲಕ ಉತ್ತಮ ಶಿಕ್ಷಣ

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ… Read More »

ಕೆಜಿಎಫ್ ಬಿಡುಗಡೆಗೆ ದಿನಾಂಕ ಫಿಕ್ಸ್

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನೀರಿಕ್ಷಿತ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡಿಗಡೆಯ ದಿನಾಂಕವನ್ನು ನಟ ಯಶ್ ಟ್ವೀಟ್ ಮಾಡುವ ಮೂಲಕವಾಗಿ ತಿಸಳಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?ಇಂದಿನ ಅನಿಶ್ಚಿತತೆಗಳು ನಮ್ಮ ಸಂಕಲ್ಪವನ್ನು ವಿಳಂಬಗೊಳಿಸುತ್ತವೆ. ಆದರೆ ನಾವು ಈ ಮೊದಲೇ ಭರವಸೆ ನೀಡಿದಂತೆ 2022ರ ಏಪ್ರಿಲ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಕೆಜಿಎಫ್ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲಿ ಸಹ ಸದ್ದು ಮಾಡಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಕೆಜಿಎಫ್ ಮೊದಲ ಭಾಗವನ್ನು ನೋಡಿದ ಅಭಿಮಾನಿಗಳು 2ನೇ

ಕೆಜಿಎಫ್ ಬಿಡುಗಡೆಗೆ ದಿನಾಂಕ ಫಿಕ್ಸ್ Read More »

ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ?

ಚಿಕ್ಕೋಡಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಗ್ರಾಮಸ್ಥರು ಬುದ್ಧಿ ಕಲಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದ್ದರೆ, ಇನ್ನೊಂದೆಡೆ ಮಹಿಳೆಯನ್ನು ಕೊಲೆ ಮಾಡಿ ರಸ್ತೆ ಬದಿಗೆ ಬೀಸಾಕಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ವಾಟ್ಸಪ್ ನಲ್ಲಿ ಅಸಹ್ಯವಾಗಿ ಮೆಸೇಜ್ ಮಾಡುತ್ತಿದ್ದ ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ ಧರ್ಮದೇಟು ನೀಡಿ ತಲೆ ಬೋಳಿಸಿ ಪಾಠ ಕಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಖಯಾಲಿ

ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ? Read More »

ಕಾಸರಗೋಡು: ಬೈಕ್, ಓಮ್ನಿ ಅಪಘಾತ – ಯುವಕ ಮೃತ್ಯು

ಕಾಸರಗೋಡು: ಬೈಕ್ ಮತ್ತು ಓಮ್ನಿ ಯ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಆ.22 ಮಧ್ಯಾಹ್ನ ಪೈವಳಿಕೆ ಸಮೀಪದ ಬಾಯಿಕಟ್ಟೆಯಲ್ಲಿ ನಡೆದಿದೆ. ಚಿಪ್ಪಾರ್ ಸೋಕೆಯ ಮುಝಾಮ್ಮಿಲ್(19) ಅಪಘಾತದಲ್ಲಿ ಮೃತಪಟ್ಟವರು ಬಾಯಿಕಟ್ಟೆ ಚೆಕ್ ಪೋಸ್ಟ್ ಬಳಿ ಅಪಘಾತ ನಡೆದಿದ್ದು, ಮೃತ ದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ಬೈಕ್, ಓಮ್ನಿ ಅಪಘಾತ – ಯುವಕ ಮೃತ್ಯು Read More »

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ|

ಶ್ರೀನಗರ: ತಾಲಿಬಾನ್ ಅಧಿಕಾರ ವಶಪಡಿಸಿಕೊಂಡು, ಅಮೆರಿಕವನ್ನು ಅಫ್ಘಾನಿಸ್ತಾನದಿಂದ ಪಲಾಯನ ಮಾಡುವಂತೆ ಮಾಡಿದೆ. ಕೇಂದ್ರ ಸರ್ಕಾರ ಅಫ್ಘಾನಿಸ್ತಾನದಿಂದ ಪಾಠ ಕಲಿಯಲಿ. ಅಲ್ಲದೆ 2019ರಲ್ಲಿ ರದ್ದು ಮಾಡಿರುವ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರು ಸ್ಥಾಪಿಸಲಿ ಎಂದು ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಮ್‍ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ನಮ್ಮನ್ನು ಪರೀಕ್ಷಿಸಬೇಡಿ. ಸರ್ಕಾರ ಮಾರ್ಗಗಳನ್ನು ಸರಿಪಡಿಸಿಕೊಂಡು, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ನಿಮ್ಮ ಪಕ್ಕದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿ ಎಂದು

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ| Read More »

ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…!

ಚಾಮರಾಜನಗರ : ರಾಜ್ಯದ ಜನತೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ವಿಮಾ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಯಶಸ್ವಿನಿ ಯೋಜನೆಯನ್ನು ಆಯುಷ್ಮಾನ್ ಯೋಜನೆ ಜೊತೆ ವಿಲೀನಗೊಳಿಸಲಾಗಿದೆ. ಈಗ ಅದನ್ನು ಪ್ರತ್ಯೇಕಿಸಲು 300 ಕೋಟಿ ರೂ ಬೇಕಾಗಿರುವುದರಿಂದ ಇಲಾಖೆಯವರು ಒಪ್ಪಿರಲಿಲ್ಲ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಬಜೆಟ್ ನಲ್ಲಿ ಸೇರಿಸಲು ಪ್ರಯತ್ನಿಸಿದ್ದೆ, ಕಾರಣಾಂತರಗಳಿಂದ ಆಗಿರಲಿಲ್ಲ ಈಗ

ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…! Read More »

ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು -ವಾಟ್ಸಪ್ ನಲ್ಲಿಯೇ ಡೀಲ್ – ಆಂಟಿಗಳ ರೇಟ್ ಎಷ್ಟು ಗೊತ್ತ??

ಪಾಟ್ನಾ: ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 16 ಜನರನ್ನು ಪೊಲೀಸರು ವಶಕ್ಕೆ ಪಡೆದು ಪ್ರೊಫೈಲ್ ಸೆಕ್ಸ್ ದಂಧೆಯನ್ನು ಬಯಲಿಗೆಳೆದ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿಯ ಗರ್ದನಾಬಾಗಿ ಇಲಾಖೆಯ ಹೋಟೆಲ್ ನಲ್ಲಿ ನಡೆದಿದೆ. ಹೋಟೆಲ್ ನಲ್ಲಿ ಸಿಕ್ಕಿರುವ ಮಹಿಳೆಯರು ಕೋಲ್ಕತ್ತಾ ಮತ್ತು ಬನಾರಸ ಮೂಲದವರು ಎಂದು ತಿಳಿದು ಬಂದಿದೆ. ಎಸ್.ಪಿ. ಅಂಬರೀಶ್ ರಾಹುಲ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆದ್ರೆ ಸ್ಥಳೀಯ ಪೊಲೀಸರಿಗೆ ದಾಳಿಯ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ದಾಳಿ

ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು -ವಾಟ್ಸಪ್ ನಲ್ಲಿಯೇ ಡೀಲ್ – ಆಂಟಿಗಳ ರೇಟ್ ಎಷ್ಟು ಗೊತ್ತ?? Read More »

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್

ಮುಂಬೈ: ಬಾಲಿವುಡ್‍ನಲ್ಲಿ ಹಲವು ವಿವಾದದ ಮೂಲಕ ಸುದ್ದಿಯಾದ ನಟಿ ಕಂಗನಾ ರಣಾವತ್ ಇದೀಗ ವಾಯುಸೇನೆ ಸಮವಸ್ತ್ರದಲ್ಲಿ ಮಿಂಚುತ್ತಿರುವ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಭಾರೀ ವೈರಲ್ ಆಗುತ್ತಿದೆ. ಕಂಗನಾ ರಣಾವತ್ ಕೆಲ ದಿನಗಳ ಹಿಂದೆಯಷ್ಟೇ ಯೂರೋಪ್‍ನಲ್ಲಿ ಧಾಕಡ್ ಸಿನಿಮಾದ ಶೂಟಿಂಗ್ ಮುಗಿಸಿ, ಅದೇ ಖುಷಿಯಲ್ಲಿ ಸಣ್ಣದೊಂದು ಪಾರ್ಟಿ ಮಾಡಿ ಕೆಲವೊಂದು ಹಾಟ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಇದರ ಬೆನ್ನೆಲ್ಲೇ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಈ ಸಿನಿಮಾದ ಚಿತ್ರೀಕರಣ ವೇಳೆ ಕಂಗನಾ ವಾಯುಸೇನೆ ಸಮವಸ್ತ್ರದಲ್ಲಿರುವ ಫೋಟೋವನ್ನು ಆ. 21ರಂದು

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್ Read More »