ಮಂಗಳೂರು: ಅಳಿವೆ ಬಾಗಿಲಲ್ಲಿ ಪತ್ತೆಯಾಯ್ತು ಯುವಕನ ಹೆಣ| ಅಷ್ಟಕ್ಕೂ ಅಲ್ಲಿ ಸತ್ತವ ಯಾರು ಗೊತ್ತಾ?
ಮಂಗಳೂರು ಅಗಸ್ಟ್ 22: ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ […]
ಮಂಗಳೂರು: ಅಳಿವೆ ಬಾಗಿಲಲ್ಲಿ ಪತ್ತೆಯಾಯ್ತು ಯುವಕನ ಹೆಣ| ಅಷ್ಟಕ್ಕೂ ಅಲ್ಲಿ ಸತ್ತವ ಯಾರು ಗೊತ್ತಾ? Read More »










