Editor

ಟೋಕಿಯೋ ಒಲಿಂಪಿಕ್, ಭಾರತಕ್ಕೆ ‌ಮತ್ತೊಂದು ಬೆಳ್ಳಿ ಪದಕ; ರೆಸ್ಲಿಂಗ್ ನಲ್ಲಿ ರಜತಕ್ಕೆ ಮುತ್ತಿಕ್ಕಿದ ರವಿಕುಮಾರ್ ದಹಿಯಾ

ಟೋಕಿಯೋ: 57 ಕೆಜಿ ವಿಭಾಗದ ರೆಸ್ಲಿಂಗ್‌ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್‌ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ […]

ಟೋಕಿಯೋ ಒಲಿಂಪಿಕ್, ಭಾರತಕ್ಕೆ ‌ಮತ್ತೊಂದು ಬೆಳ್ಳಿ ಪದಕ; ರೆಸ್ಲಿಂಗ್ ನಲ್ಲಿ ರಜತಕ್ಕೆ ಮುತ್ತಿಕ್ಕಿದ ರವಿಕುಮಾರ್ ದಹಿಯಾ Read More »

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿದ್ದು, ವಾರಾಂತ್ಯಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ, ಜಿಲ್ಲೆಗಳಿಂದ ಜಿಲ್ಲೆಯ ಪ್ರಯಾಣಿಕರ ಓಡಾಟದಿಂದಾಗಿ ಕೆಲವೊಂದು ಕಠಿಣ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ.5ರಿಂದ ಆ.15ರವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು,

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ Read More »

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ಕಾರಣರಾದವರ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ. ತಮ್ಮ ವಿರುದ್ಧದ ಬಂಡಾಯಗಾರರನ್ನು ಸಂಪುಟದಿಂದ ದೂರವಿಡುವ ಮೂಲಕ ನಳೀನ್ ಕುಮಾರ್ ಕಟೀಲ್‌ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ. ಕಟೀಲ್ ಕಾಮಿಡಿ ಮಾಡಲು ಮಾತ್ರ. ಸಿಎಂ ಆಯ್ಕೆಯಿಂದ ಸಚಿವರ ಆಯ್ಕೆವರೆಗೂ ಬಿಎಸ್‌ವೈ ಅವರೇ ಹೈಕಮಾಂಡ್ ಆಗಿದ್ದಾರೆ’ ಎಂದು ವ್ಯಂಗ್ಯವಾಡಿದೆ. ಮೊದಲೆಲ್ಲ

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ Read More »

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ

ವಿಜಯನಗರ: ಬಾಳಿ ಬದುಕಬೇಕಿದ್ದ ಯುವಕನೊಬ್ಬ ಬೈಕ್​ಗಾಗಿ ತನ್ನ ಬಾಳಿಗೆ ಕೊಳ್ಳಿ ಇಟ್ಟುಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಪೊತಲಕಟ್ಟಿ ಗ್ರಾಮದ ನಿವಾಸಿ ಸ್ವಾಮಿ(21) ಮೃತ ದುರ್ದೈವಿ. ಸ್ವಾಮಿಗೆ ಬೈಕ್​ ಅಂದ್ರೆ ಪಂಚಪ್ರಾಣ. ನನಗೂ ಒಂದು ಸ್ವಂತ ಬೈಕ್ ಬೇಕು, ಕೊಡಿಸು ಎಂದು ಅಪ್ಪನ ಬಳಿ ಹಲವು ಬಾರಿ ಕೇಳಿದ್ದ. ಆದರೆ, ಸದ್ಯಕ್ಕೆ ಬೇಡ ಮಗನೆ. ಮುಂದೆ ಕೊಡಿಸುವೆ.​ ಈಗ ಹಣ ಇಲ್ಲ ಎಂದು ತಂದೆ ಎಷ್ಟೇ ಹೇಳಿದರೂ ಆತ ಮಾತ್ರ ತನ್ನ ಹಠ ಬಿಡಲೇ

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ Read More »

ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಅಪ್ರಾಪ್ತೆ ತನ್ನ ಕೈಯಾರೆ ಕೊಂದಳು…!

ಮಹಾರಾಷ್ಟ್ರ: ತಾನು ಹೆತ್ತ ನವಜಾತ ಶಿಶುವನ್ನು ಮನೆಯ ಶೌಚಾಲಯದ ಕಿಟಕಿಯಿಂದ ಎಸೆದ ಆರೋಪದಲ್ಲಿ ಮಹಾರಾಷ್ಟ್ರದ ವಿರಾರ್​​ ಪೊಲೀಸ್ ಠಾಣೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಯಾಗಿರುವ ಬಾಲಕಿ ತನ್ನ ಪ್ರಿಯಕರನಿಂದ ಗರ್ಭಿಣಿಯಾಗಿದ್ದು ಮಗುವಿಗೆ ಜನ್ಮ ನೀಡಿದ್ದಳು. ಪೋಷಕರಿಂದ ತಾನು ಗರ್ಭಿಣಿಯಾಗಿರುವ ವಿಚಾರವನ್ನು ಮುಚ್ಚಿಡುವ ಸಲುವಾಗಿ ಸಡಿಲವಾದ ಬಟ್ಟೆಯನ್ನೇ ಧರಿಸುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿವಾರ್​ ಹೌಸಿಂಗ್​ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳೀಯರ ಸಹಾಯದಿಂದ ನವಜಾತ ಶಿಶುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಹೆಣ್ಣು

ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಅಪ್ರಾಪ್ತೆ ತನ್ನ ಕೈಯಾರೆ ಕೊಂದಳು…! Read More »

ಟೋಕಿಯೋ ಒಲಿಂಪಿಕ್| 4 ದಶಕದ ಬಳಿ ಹಾಕಿಯಲ್ಲಿ ಪದಕ ಗೆದ್ದ ಭಾರತ|

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್​ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು. ಮುಂದಿನ ನಿಮಿಷದಲ್ಲಿ ಭಾರತಕ್ಕೆ

ಟೋಕಿಯೋ ಒಲಿಂಪಿಕ್| 4 ದಶಕದ ಬಳಿ ಹಾಕಿಯಲ್ಲಿ ಪದಕ ಗೆದ್ದ ಭಾರತ| Read More »

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ,

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು Read More »

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್…

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್… Read More »

ಚಿನ್ನ ಗೆಲ್ಲುವರೇ ರವಿಕುಮಾರ್ ದಹಿಯಾ….? | ಭಾರತದ ಭರವಸೆಯ ಕುಸ್ತಿಪಟು ಫೈನಲ್’ಗೆ

ಜಪಾನ್: ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಯಲ್ಲಿ ಭಾರತದ ಕುಸ್ತಿ ಪಟು ರವಿಕುಮಾರ್ ದಹಿಯಾ ಫೈನಲ್ಪ್ರ ವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಇನ್ನೊಂದು ಪದಕ ಖಚಿತವಾಗಿದೆ. ಇಂದು ನಡೆದ ಸೆಮಿಫೈನಲ್’ಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಅವನ್ನು ಮಣಿಸಿರುವ ದಹಿಯಾ ಭಾರತಕ್ಕೆ ಚಿನ್ನ ಗೆದ್ದು ಕೊಡುವ ಭರವಸೆ ಮಾಡಿಸಿದ್ದಾರೆ. ಒಂದು ವೇಳೆ ಫೈನಲ್ ಸೋತರೂ ಭಾರತಕ್ಕೆ ಬೆಳ್ಳಿ ಖಚಿತ. ರವಿಕುಮಾರ್ 57kg ವಿಭಾಗದಲ್ಲಿ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಹಿಂದೆ ಭಾರತದ ಸುಶೀಲ್ ಕುಮಾರ್ ಕುಸ್ತಿಯಲ್ಲಿ ಫೈನಲ್

ಚಿನ್ನ ಗೆಲ್ಲುವರೇ ರವಿಕುಮಾರ್ ದಹಿಯಾ….? | ಭಾರತದ ಭರವಸೆಯ ಕುಸ್ತಿಪಟು ಫೈನಲ್’ಗೆ Read More »

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ

ಬೆಂಗಳೂರು: ಯಡಿಯೂರಪ್ಪ ಸಂಪುಟದಲ್ಲಿ ಸಚಿವೆಯಾಗಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಬೊಮ್ಮಾಯಿ ಸಂಪುಟದಲ್ಲಿ ಮತ್ತೆ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ಪ್ರತಿಪಕ್ಷಗಳ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಬಾರಿಯ ಯಡಿಯೂರಪ್ಪ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದ ಜೊಲ್ಲೆ, ಅಂಗನವಾಡಿಗೆ ಪೂರೈಕೆಯಾಗುತ್ತಿದ್ದ ಮೊಟ್ಟೆ ಖರೀದಿ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದ, ನಿಪ್ಪಾಣಿ ಶಾಸಕಿ ಶಶಿಕಲಾ ಅವರ ಭ್ರಷ್ಟಾಚಾರ ವಿಡಿಯೋ ಕೂಡ ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಸಿಕ್ಕಿತ್ತು. ಇದರಲ್ಲಿ

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ Read More »