Editor

ಇದು ಅಶ್ಲೀಲವಾಗಿ ಕಾಣಿಸುತ್ತ? ಬೆತ್ತಲೆಯಾಗಿ ಲೈವ್ ನಲ್ಲಿ ಬಂದು ಕೇಳಿದ ನಟಿ ಗೆಹನಾ ವಶಿಷ್ಠ…! ಇಲ್ಲಿದೆ ಆ ವಿಡಿಯೋ…

ಬೆತ್ತಲೆಯಾಗಿ ಲೈವ್ ನಲ್ಲಿ ಬಂದು ಕೇಳಿದ ನಟಿ ಗೆಹನಾ ವಶಿಷ್ಠ ಮುಂಬೈ: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಗಿರುವ ನಟಿ ಗೆಹನಾ ವಸಿಷ್ಠ್ ನಗ್ನವಾಗಿ ಇನ್​ಸ್ಟಾಗ್ರಾಮ್​​ನಲ್ಲಿ ಲೈವ್​ ಬಂದು ಇದು ಅಶ್ಲೀಲವಾಗಿ ಕಾಣಿಸುತ್ತ? ಎಂದು ಕೇಳಿಕೊಂಡ ವಿಡಿಯೋ ವೈರಲ್ ಆಗಿದೆ. ನಾನು ನಟಿಸಿರೋದು ಬೋಲ್ಡ್​ ಸಿನಿಮಾಗಳು. ಅದು ಅಶ್ಲೀಲ ಚಿತ್ರಗಳಲ್ಲ ಅನ್ನೋದು ಆಕೆಯ ವಾದ. ‘ಸ್ನೇಹಿತರೇ ನಾನು ನಿಮ್ಮ ಮುಂದೆ ಲೈವ್​ ಬಂದಿದ್ದೇನೆ. ನಾನು ನಿಮಗೆ ಅಶ್ಲೀಲವಾಗಿ ಕಾಣುತ್ತಿದ್ದೀನಾ ? ನಾನು […]

ಇದು ಅಶ್ಲೀಲವಾಗಿ ಕಾಣಿಸುತ್ತ? ಬೆತ್ತಲೆಯಾಗಿ ಲೈವ್ ನಲ್ಲಿ ಬಂದು ಕೇಳಿದ ನಟಿ ಗೆಹನಾ ವಶಿಷ್ಠ…! ಇಲ್ಲಿದೆ ಆ ವಿಡಿಯೋ… Read More »

ಟೋಕಿಯೋ ಒಲಿಂಪಿಕ್| ಮಹಿಳಾ ಬಾಕ್ಸಿಂಗ್ ನಲ್ಲಿ ಕಂಚು ಗೆದ್ದ ಲವ್ಲೀನಾ| ಭಾರತಕ್ಕೆ ಮತ್ತೊಂದು ಪದಕ

ಟೋಕಿಯೋ: ಭಾರತದ ಮಹಿಳಾ ಬಾಕ್ಸರ್ ಲವ್ಲಿನಾ ಬೊರ್ಗೊಹೇನ್ ಅವರು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಮಹಿಳೆಯರ ವೆಲ್ಟರ್ ವೇಟ್ ವಿಭಾಗದಲ್ಲಿ ಲವ್ಲಿನಾ ಅವರು ಫೈನಲ್ ತಲುಪಲು ವಿಫಲರಾಗಿದ್ದಾರೆ. ಇಂದು ನಡೆದ ಸೆಮಿಫೈನಲ್​ನಲ್ಲಿ ಟರ್ಕಿ ದೇಶದ ಬುಸೆನಾಜ್ ಸುರ್ಮೆನೆಲಿ ವಿರುದ್ಧ ಲವ್ಲಿನಾ ಮೂರೂ ಸುತ್ತುಗಳಲ್ಲಿ ಪರಾಭವಗೊಂಡು 5-0 ಅಂತರದಿಂದ ಸೋಲನುಭವಿಸಿದ್ದಾರೆ. ಈ ಮೂಲಕ ಚಿನ್ನ ಅಥವಾ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸುವ ಅವಕಾಶದಿಂದ ವಂಚಿತರಾಗಿದ್ದಾರೆ. ಆದರೆ, ಸೆಮಿಫೈನಲ್ ತಲುಪಿದ ಕಾರಣಕ್ಕೆ ಅವರಿಗೆ ಕಂಚಿನ ಪದಕ ಪ್ರಾಪ್ತಿಯಾಗಿದೆ. ಮೇರಿ

ಟೋಕಿಯೋ ಒಲಿಂಪಿಕ್| ಮಹಿಳಾ ಬಾಕ್ಸಿಂಗ್ ನಲ್ಲಿ ಕಂಚು ಗೆದ್ದ ಲವ್ಲೀನಾ| ಭಾರತಕ್ಕೆ ಮತ್ತೊಂದು ಪದಕ Read More »

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ,

ಬೆಂಗಳೂರು: ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪಟ್ಟಿ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆಯಾಗಿದೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿರುವ ಮಂತ್ರಿಗಳ ಪಟ್ಟಿ.! ಕೆ.ಎಸ್.ಈಶ್ವರಪ್ಪಆರ್.ಅಶೋಕ್ಡಾ.ಸಿ.ಎನ್.ಅಶ್ವತ್ಥ ನಾರಾಯಣಬಿ.ಶ್ರೀ ರಾಮುಲುಉಮೇಶ್ ಕತ್ತಿಬಿ.ಸಿ.ಪಾಟೀಲ್ಎಸ್.ಟಿ.ಸೋಮಶೇಖರ್ಡಾ.ಕೆ.ಸುಧಾಕರ್ಬೈರತಿ‌ ಬಸವರಾಜಮುರುಗೇಶ್ ನಿರಾಣಿಶಿವರಾಂ ಹೆಬ್ಬಾರ್ಶಶಿಕಲಾ ಜೊಲ್ಲೆಕೆಸಿ ನಾರಾಯಣ್ ಗೌಡಸುನೀಲ್ ಕುಮಾರ್ಅರಗ ಜ್ಞಾನೇಂದ್ರಗೋವಿಂದ ಕಾರಜೋಳಮುನಿರತ್ನಎಂ.ಟಿ.ಬಿ ನಾಗರಾಜ್ಗೋಪಾಲಯ್ಯಮಾಧುಸ್ವಾಮಿಹಾಲಪ್ಪ ಆಚಾರ್ಶಂಕರ್ ಪಾಟೀಲ್ ಮುನೇನಕೊಪ್ಪಕೋಟಾ ಶ್ರೀನಿವಾಸ ಪೂಜಾರಿಪ್ರಭು ಚೌವ್ಹಾಣ್ಸೋಮಣ್ಣಅಂಗಾರಸಿಸಿ ಪಾಟೀಲ್ಆನಂದ ಸಿಂಗ್ಬಿಸಿ ನಾಗೇಶ್

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ, Read More »

ಡಿಸಿಎಂ ಪಟ್ಟ ಸೃಷ್ಟಿಸಲ್ಲ- ಸಿಎಂ ಬೊಮ್ಮಾಯಿ

ಬೆಂಗಳೂರು : ನಾನು ಪ್ರಮಾಣವಚನ ತೆಗೆದುಕೊಂಡ ಮೇಲೆ, ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಅಲ್ಲೇ ಸ್ಥಳದಲ್ಲಿಯೇ ಪರಿಹಾರವನ್ನು ಘೋಷಣೆ ಮಾಡಿದ್ದೇನೆ. ರೈತರ ಮಕ್ಕಳಿಗೆ ವಿಶೇಷ ವಿದ್ಯಾರ್ಥಿವೇತನ ಘೋಷಣೆ ಮಾಡಿದ್ದೇನೆ. ಸಾಮಾಜಿಕ ಭದ್ರತೆಯ ಯೋಜನೆಗಳ ಹಣವನ್ನು ಹೆಚ್ಚಿಗೆ ಮಾಡಿದ್ದೇನೆ. ಇದಾದ ನಂತ್ರ ಸಚಿವ ಸಂಪುಟದ ವಿಸ್ತರಣೆ ಕುರಿತಂತೆ ಬಿಜೆಪಿ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ನಿನ್ನೆ ರಾತ್ರಿ ಅಂತಿಮ ಸುತ್ತಿನ ಮಾತುಕತೆ ಆದ ಮೇಲೆ. ಇದೀಗ ಪಟ್ಟಿ ಅಂತಿಮಗೊಂಡಿದೆ. ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಒಟ್ಟು 29

ಡಿಸಿಎಂ ಪಟ್ಟ ಸೃಷ್ಟಿಸಲ್ಲ- ಸಿಎಂ ಬೊಮ್ಮಾಯಿ Read More »

ಕೋವಿಡ್ ಹಿನ್ನೆಲೆ: ಮಂಗಳೂರು ವಿವಿ ಪರೀಕ್ಷೆಗಳು ತಾತ್ಕಾಲಿಕ ರದ್ದು

ಮಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದಿಂದ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಮಂಗಳೂರು ವಿಶ್ವವಿದ್ಯಾಲಯದ ರಿಜೆಸ್ಟಾರ್ ಅವರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳದ ಕಾಸರಗೋಡಿನಿಂದ ಆಗಮಿಸುತ್ತಾರೆ. ನೆರೆಯ ರಾಜ್ಯ \ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ. ಸಂಭಾವ್ಯ

ಕೋವಿಡ್ ಹಿನ್ನೆಲೆ: ಮಂಗಳೂರು ವಿವಿ ಪರೀಕ್ಷೆಗಳು ತಾತ್ಕಾಲಿಕ ರದ್ದು Read More »

ಆ.4ರಂದು ರಾಜ್ಯ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ| ಹೊಸ ಸಚಿವರು ಯಾರು ಎಂಬುದೇ ಸಸ್ಪೆನ್ಸ್…!

ಬೆಂಗಳೂರು: ಬಹು ನಿರೀಕ್ಷಿತ ಬಸವರಾಜ ಬೊಮ್ಮಾಯಿ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬುಧವಾರ (ಅ.04) ಸಂಜೆ 5ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಅಳೆದು ತೂಗಿ ಹೈಕಮಾಂಡ್ ಸಚಿವರ ಪಟ್ಟಿ ಸಿದ್ಧಪಡಿಸಿದ್ದು, ಒಟ್ಟು 26 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅವರ ಹೆಸರುಗಳನ್ನು ಮಾತ್ರ ಇನ್ನೂ ಬಹಿರಂಗಪಡಿಸಿಲ್ಲ. ನೂತನವಾಗಿ ಆಯ್ಕೆಯಾದ ಸಚಿವರಿಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್

ಆ.4ರಂದು ರಾಜ್ಯ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ| ಹೊಸ ಸಚಿವರು ಯಾರು ಎಂಬುದೇ ಸಸ್ಪೆನ್ಸ್…! Read More »

ದಕ್ಷಿಣ ಕನ್ನಡದ ಗಡಿಗ್ರಾಮಗಳ ಮದ್ಯದಂಗಡಿಗಳು ಆ.15ರವರೆಗೆ ಬಂದ್

ಮಂಗಳೂರು : ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್ ಮಾಡಲಾಗಿದೆ. ಕೇರಳದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ಕೇರಳದ ಗಡಿಭಾಗದ ಜನತೆ ದಕ್ಷಿಣ ಕನ್ನಡ ಜಿಲ್ಲೆಯ ಮದ್ಯದಂಗಡಿಗಳನ್ನು ಅವಲಂಬಿಸಿರುವದರಿಂದ ಕೊರೊನಾ ಪ್ರಸರಣವಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಕೇರಳ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಆಗಸ್ಟ್ 15 ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

ದಕ್ಷಿಣ ಕನ್ನಡದ ಗಡಿಗ್ರಾಮಗಳ ಮದ್ಯದಂಗಡಿಗಳು ಆ.15ರವರೆಗೆ ಬಂದ್ Read More »

ಸುಳ್ಯ ಸೇರಿದಂತೆ ರಾಜ್ಯದ ಹಲವು ಪಟ್ಟಣಗಳು ಕೋವಿಡ್ ಹಾಟ್ ಸ್ಪಾಟ್| ಆತಂಕ ಮೂಡಿಸಿದ ವರದಿ|

ಮಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ಮತ್ತೆ ರಾಜ್ಯದಲ್ಲಿ ಕೋವಿಡ್ ಆತಂಕ ಎದುರಾಗಿದೆ. ಈ ಹಿನ್ನಲೆ ಕೆಲವು ನಗರಗಳನ್ನು ಕೋವಿಡ್‌ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ರಾಜ್ಯಾದ್ಯಂತ ನಗರಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚು ಕಂಡುಬರುತ್ತಿದೆ. ಇದರ ಜೊತೆಗೆ ನೆರೆಯ ರಾಜ್ಯ ಕೇರಳದಲ್ಲಿ ಸೋಂಕು ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾದ ಪರಿಣಾಮ ದಕ್ಷಿಣ ಕನ್ನಡ, ಮಡಿಕೇರಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚು ಹೆಚ್ಚು ಕಂಡುಬರುತ್ತಿದೆ. ಅತಿ ಹೆಚ್ಚು ಸೋಂಕು ಪತ್ತೆಯಾದ 20 ನಗರಗಳಲ್ಲಿ ದಕ್ಷಿಣ ಕನ್ನಡದಲ್ಲಿ ನಾಲ್ಕು, ಉತ್ತರ ಕನ್ನಡದಲ್ಲಿ

ಸುಳ್ಯ ಸೇರಿದಂತೆ ರಾಜ್ಯದ ಹಲವು ಪಟ್ಟಣಗಳು ಕೋವಿಡ್ ಹಾಟ್ ಸ್ಪಾಟ್| ಆತಂಕ ಮೂಡಿಸಿದ ವರದಿ| Read More »

ಕೊರೊನಾ ಮೂರನೇ ಅಲೆ ಭೀತಿ: ಬೆಂಗಳೂರಿನಲ್ಲಿ ಇಂದಿನಿಂದ ನೈಟ್ ಕರ್ಪ್ಯೂ‌‌ ಸ್ಟ್ರಿಕ್ಟ್

ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ. ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ ಇಂದು ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5

ಕೊರೊನಾ ಮೂರನೇ ಅಲೆ ಭೀತಿ: ಬೆಂಗಳೂರಿನಲ್ಲಿ ಇಂದಿನಿಂದ ನೈಟ್ ಕರ್ಪ್ಯೂ‌‌ ಸ್ಟ್ರಿಕ್ಟ್ Read More »

ಆಳಿವೆ ಬಾಗಿಲ ಬಳಿ ದೋಣಿ ಅವಘಡ: ಮೀನುಗಾರರು ಅಪಾಯದಿಂದ ಪಾರು

ಗಂಗೊಳ್ಳಿ,: ಮೀನುಗಾರಿಕಾ ಋತು ಆರಂಭವಾಗುತ್ತಿದ್ದಂತೆ ಗಂಗೊಳ್ಳಿ ಬಂದರಿನ ಅಳಿವೆ ಬಾಗಿಲ ಬಳಿ ಭಾನುವಾರ ದೋಣಿ ಅವಘಡ ಉಂಟಾಗಿ ನಾಲ್ವರು ಮೀನುಗಾರರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜಿ.ಪ್ರಕಾಶ್ ಮಾಲಕತ್ವದ ಪರಶಕ್ತಿ ಹೆಸರಿನ ದೋಣಿಯಲ್ಲಿ ನಾಲ್ವರು ಮೀನುಗಾರರು ಬಲೆಯನ್ನು ತುಂಬಿಸಿಕೊಂಡು ಮೀನುಗಾರಿಕೆ ತೆರಳುತ್ತಿದ್ದರು. ಈ ವೇಳೆ ನೀರು ದೋಣಿಯೊಳಗೆ ಬಂದು ಮಗುಚಿ ಬಲೆ ನೀರಿನಲ್ಲಿ ಮುಳುಗಿದೆ. ಬಳಿಕ ಎರಡು ಯಾಂತ್ರಿಕೃತ ದೋಣಿಗಳ ಸಹಾಯದಿಂದ ದೋಣಿಯನ್ನು ದಡಕ್ಕೆ ತರಲಾಗಿದೆ. ಅನೇಕ ವರ್ಷಗಳಿಂದ ಅಳಿವೆ ಬಾಗಿಲು ವ್ಯಾಪ್ತಿಯಲ್ಲಿ ಡ್ರೆಜ್ಜಿಂಗ್ ಮಾಡದೇ ಹೂಳು

ಆಳಿವೆ ಬಾಗಿಲ ಬಳಿ ದೋಣಿ ಅವಘಡ: ಮೀನುಗಾರರು ಅಪಾಯದಿಂದ ಪಾರು Read More »