ಕೇರಳದಲ್ಲಿ ಕೊರೊನಾ ಸೋಂಕು ಏರಿಕೆ: ಇಂದಿನಿಂದ ಕರ್ನಾಟಕದಿಂದ ಸರ್ಕಾರಿ, ಖಾಸಗಿ ಬಸ್ ಸಂಚಾರ ಸ್ಥಗಿತ
ಮಂಗಳೂರು: ನೆರೆಯ ರಾಜ್ಯವಾದ ಕೆರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಇಂದಿನಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ […]
ಕೇರಳದಲ್ಲಿ ಕೊರೊನಾ ಸೋಂಕು ಏರಿಕೆ: ಇಂದಿನಿಂದ ಕರ್ನಾಟಕದಿಂದ ಸರ್ಕಾರಿ, ಖಾಸಗಿ ಬಸ್ ಸಂಚಾರ ಸ್ಥಗಿತ Read More »









