Editor

ಕೊರೊನಾ ನೆಗೆಟಿವ್ ವರದಿ ಇಲ್ಲದೆ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರು| 50 ಕ್ಕೂ ಹೆಚ್ಚು ಮಂದಿಗೆ ಕ್ವಾರಂಟೈನ್

ಮಂಗಳೂರು: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹರಾಷ್ಟ್ರದಿಂದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ನಲ್ಲಿ ಇಡಲಾದ ಘಟನೆ ಆಗಸ್ಟ್ 2 ರಂದು ನಡೆದಿದೆ. ಕೇರಳ ಹಾಗೂ ಮಹಾರಾಷ್ಟ್ರದಿಂದ ರೈಲಿನಲ್ಲಿ ಬಂದ ಪ್ರಯಾಣಿಕರಲ್ಲಿ ಕೋವಿಡ್ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ ಸಂದರ್ಭ ನೆಗೆಟಿವ್ ವರದಿ ಹೊಂದಿರದ ಕೇರಳ ಮತ್ತು ಮಹಾರಾಷ್ಟ್ರದ 50 ಕ್ಕೂ ಹೆಚ್ಚು ಪ್ರಯಾಣಿಕರನ್ನುತಡೆಹಿಡಿದು ನಗರದ ಪುರಭವನದಲ್ಲಿ ಇರಿಸಿ ಎಲ್ಲರನ್ನೂ ಗಂಟಲ ದ್ರವ ಪರೀಕ್ಷೆಗೆ […]

ಕೊರೊನಾ ನೆಗೆಟಿವ್ ವರದಿ ಇಲ್ಲದೆ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರು| 50 ಕ್ಕೂ ಹೆಚ್ಚು ಮಂದಿಗೆ ಕ್ವಾರಂಟೈನ್ Read More »

ನೈಜೀರಿಯನ್ ಪ್ರಜೆ ಸಾವು, ಪೊಲೀಸರ ಮೇಲೆ ಹಲ್ಲೆ ಯತ್ನ, ಲಾಠಿಚಾರ್ಜ್

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ನೈಜಿರಿಯನ್ ಪ್ರಜೆ ಠಾಣೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಜೆಸಿ ನಗರ ಪೊಲೀಸ್ ಠಾಣೆಯ ಮುಂದೆ ನೈಜಿರಿಯನ್ ಪ್ರಜೆಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೈಜಿರಿಯನ್ ಪ್ರಜೆಗಳ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದು ಹಲವರನ್ನು ಬಂಧಿಸಿದ್ದಾರೆ. ಡ್ರಗ್ಸ್ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ನೈಜಿರಿಯನ್ ಪ್ರಜೆ ಗಲಾಟೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಆದರೆ ಪೊಲೀಸರು ಆತನನ್ನು

ನೈಜೀರಿಯನ್ ಪ್ರಜೆ ಸಾವು, ಪೊಲೀಸರ ಮೇಲೆ ಹಲ್ಲೆ ಯತ್ನ, ಲಾಠಿಚಾರ್ಜ್ Read More »

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ‌ ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆ| ಮೊದಲ ಬಾರಿಗೆ ಉನ್ನತ ಹುದ್ದೆ ಅಲಂಕರಿಸಿದ ಭಾರತ|

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಅಧ್ಯಕ್ಷ ಸ್ಥಾನವನ್ನು ಭಾರತ ಭಾನುವಾರ ವಹಿಸಿಕೊಂಡಿದೆ. ಮುಂದಿನ ಒಂದು ತಿಂಗಳ ಕಾಲ ಭಾರತ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಯಲಿದೆ. ಈ ಅವಧಿಯಲ್ಲಿ ಹಲವು ಮಹತ್ವದ ವಿಷಯಗಳನ್ನು ಚರ್ಚೆಗೆ ಎತ್ತಿಕೊಳ್ಳಲು ಭಾರತ ನಿರ್ಧರಿಸಿದೆ. ಇನ್ನೊಂದು ವಿಶೇಷವೆಂದರೆ ಆ.9ರಂದು ಭದ್ರತಾ ಮಂಡಳಿಯ ಸಭೆ ಆಯೋಜನೆಯಾಗಿದ್ದು, ಸಭೆಯ ಅಧ್ಯಕ್ಷರಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರ್ಯನಿರ್ವಹಿಸಲಿದ್ದಾರೆ. ಈ ಮೂಲಕ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ದೇಶದ ಮೊದಲ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. 1992ರಲ್ಲಿ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ‌ ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆ| ಮೊದಲ ಬಾರಿಗೆ ಉನ್ನತ ಹುದ್ದೆ ಅಲಂಕರಿಸಿದ ಭಾರತ| Read More »

ಕಾಡ್ಗಿಚ್ಚಿನಿಂದಾಗಿ ಹೊತ್ತಿ ಉರಿಯುತ್ತಿರುವ ಟರ್ಕಿ:ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಟರ್ಕಿ: ದಕ್ಷಿಣ ಕರಾವಳಿಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು ಸತತ ಐದನೇ ದಿನವು ಮುಂದುವರೆದಿದ್ದು, ಇದರಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ಭಾನುವಾರ ವರದಿ ಮಾಡಿದೆ. “ಮಾನವ್‌ಗತ್, ಮರ್ಮರಿಸ್ ಮತ್ತು ಮಿಲಸ್‌ನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಇದರಿಂದಾಗಿ ಸುತ್ತಮುತ್ತಲಿನ ಹೋಟೆಲ್‌ಗಳು ಮತ್ತು ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ” ಎಂದು ಟರ್ಕಿ ಕೃಷಿ ಮತ್ತು ಅರಣ್ಯ ಸಚಿವ ಬೇಕಿರ್ ಪಕ್ಡೆಮಿರ್ಲಿ ಹೇಳಿದ್ದಾರೆ. ಬುಧವಾರದಿಂದ ನಿರಂತರ ಕಾಡ್ಗಿಚ್ಚು ಆರಂಭವಾದಾಗಿದ್ದು ಈ ಹಿನ್ನಲೆ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಭಾನುವಾರ

ಕಾಡ್ಗಿಚ್ಚಿನಿಂದಾಗಿ ಹೊತ್ತಿ ಉರಿಯುತ್ತಿರುವ ಟರ್ಕಿ:ಸಾವಿನ ಸಂಖ್ಯೆ 8ಕ್ಕೆ ಏರಿಕೆ Read More »

ಅತ್ಯಾಚಾರ ಮಾಡಿದ್ದ ಪಾದ್ರಿಯನ್ನೇ ವರಿಸಲು ಹೊರಟಿದ್ದ ಸಂತ್ರಸ್ತ ಯುವತಿ| ಸುಪ್ರೀಂ ನಿರಾಕರಣೆ|

ತಿರುವನಂತಪುರಂ: ಅತ್ಯಾಚಾರ ಮಾಡಿ ಮಗು ಕರುಣಿಸಿದ್ದ ಪಾದ್ರಿಯನ್ನೇ ಮದುವೆಯಾಗುವುದಾಗಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಬಗ್ಗೆ ಹೈಕೋರ್ಟಿನಲ್ಲೇ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಹೈಕೋರ್ಟ್ ಈಗಾಗ್ಲೇ ಆರೋಪಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿದ್ದು, ಆ ತೀರ್ಪಿನ ಬಗ್ಗೆ ಮತ್ತೆ ಮೂಗು ತೂರಿಸಲು ಮುಂದಾಗಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಣ್ಣೂರಿನ ಕೆಥೋಲಿಕ್ ಚರ್ಚ್ ನಲ್ಲಿ ಪಾದ್ರಿಯಾಗಿದ್ದ ರಾಬಿನ್ ವಡಕ್ಕುಂಚೇರಿ ಎಂಬಾತ 2017ರಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದ. ಹುಡುಗಿ ಬಳಿಕ ಮಗುವನ್ನು

ಅತ್ಯಾಚಾರ ಮಾಡಿದ್ದ ಪಾದ್ರಿಯನ್ನೇ ವರಿಸಲು ಹೊರಟಿದ್ದ ಸಂತ್ರಸ್ತ ಯುವತಿ| ಸುಪ್ರೀಂ ನಿರಾಕರಣೆ| Read More »

ಇ-ರುಪಿಗೆ ಚಾಲನೆ ನೀಡಿದ ಪ್ರಧಾನಿ| ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸೌಲಭ್ಯ ಏನಿದರ ವಿಶೇಷತೆ ಅಂತೀರಾ? ಈ ಸ್ಟೋರಿ ಓದಿ.

ನವದೆಹಲಿ: ಭಾರತವನ್ನು ಡಿಜಿಟಲೀಕರಣ ಮಾಡಲು ಪಣ ತೊಟ್ಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡುವ ಇ-ರುಪಿ (E-RUPI) ಸೇವೆಗೆ ಇಂದು ಚಾಲನೆ ನೀಡಿದ್ದಾರೆ. ಈಗಾಗಲೇ ಫೋನ್ ಪೇ, ಗೂಗಲ್ ಪೇ, ಪೇಟಿಎಂ, ವಾಟ್ಸಾಪ್ ಪೇ ಮುಂತಾದ ಡಿಜಿಟಲ್ ಪೇಮೆಂಟ್​ ಆಯ್ಕೆಗಳಿವೆಯಲ್ಲ ಎಂದು ನೀವು ಹುಬ್ಬೇರಿಸಬಹುದು. ಆದರೆ, ಈ ಇ-ರುಪಿ ಬಹಳ ವಿಶೇಷವಾಗಿದ್ದು, ಇದರ ಮೂಲಕ ಇಂಟರ್ನೆಟ್, ಸ್ಮಾರ್ಟ್​ಫೋನ್​ಗಳು ಇಲ್ಲದೆಯೂ ವೋಚರ್ ಮೂಲಕ ಹಣ ಪಾವತಿ ಮಾಡಲು ಸಾಧ್ಯವಿದೆ. ಇಂದು ಈ ಇ-ರುಪಿ ಸೇವೆಗೆ

ಇ-ರುಪಿಗೆ ಚಾಲನೆ ನೀಡಿದ ಪ್ರಧಾನಿ| ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸೌಲಭ್ಯ ಏನಿದರ ವಿಶೇಷತೆ ಅಂತೀರಾ? ಈ ಸ್ಟೋರಿ ಓದಿ. Read More »

ಕಾರ್ಕಳ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಫಾಲ್ಸ್ ನಲ್ಲಿ ಮುಳುಗಿ ಸಾವು

ಕಾರ್ಕಳ : ಈಜಲು ಹೊಗಿದ್ದ ವಿದ್ಯಾರ್ಥಿನಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿರುವ ಅರ್ಭಿ ಫಾಲ್ಸ್ ನಲ್ಲಿ ಸೋಮವಾರ ಸಂಭವಿಸಿದೆ. ವರ್ಷಿತಾ (19 ವರ್ಷ) ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮೂಲತಃ ಮಂಗಳೂರಿನವಳಾಗಿದ್ದು ಕಾರ್ಕಳದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಯೊಟೆಕ್ ವಿಭಾಗದಲ್ಲಿ ಕಲಿಯುತಿದ್ದಳು ಎನ್ನಲಾಗಿದೆ.ವರ್ಷಿತಾ ಮತ್ತು ಇನ್ನೋರ್ವ ವಿದ್ಯಾರ್ಥಿನಿ ಸೇರಿ ಪಾಲ್ಸ್ ಗೆ ತೆರಳಿದ್ದು ಈಜಲೆಂದು ನೀರಿಗೆ ಇಳಿದಿದ್ದರು. ಈ ವೇಳೆ ಮುಳುಗಿದ್ದಾಳೆ ಎನ್ನಲಾಗಿದೆ, ಬಳಿಕ ಅಗ್ನಿಶಾಮಕ ದಳದ ಸಹಾಯದಿಂದ ಮೃತದೇಹವನ್ನು

ಕಾರ್ಕಳ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಫಾಲ್ಸ್ ನಲ್ಲಿ ಮುಳುಗಿ ಸಾವು Read More »

ರಾಜ್ಯ ಸಚಿವ ಸಂಪುಟ ನಾಳೆಯೇ ಫೈನಲ್, ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ- ಸಿಎಂ ಬೊಮ್ಮಾಯಿ

ನವದೆಹಲಿ: ಇಂದು ಸಂಜೆ ಅಥವಾ ನಾಳೆ ಸಚಿವ ಸಂಪುಟ ರಚನೆ ಫೈನಲ್ ಆಗಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಲೆನ್ಸ್ ಸಂಪುಟ ರಚನೆಗೆ ಒತ್ತು ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ದೆಹಲಿಗೆ ಬಂದ ಶಾಸಕರ ಜೊತೆಯೂ ಚರ್ಚಿಸಿದ್ದೇನೆ. ಎಲ್ಲಾ ಶಾಸಕರು ಸಚಿವರಾಗಲು ಸಾಧ್ಯವಾಗದು. ಪ್ರಾದೇಶಿಕ ಸಮತೋಲನ ಕಾಪಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಯಾವೆಲ್ಲ ಆಧಾರದ ಮೇಲೆ ಹಾಗೂ ಎಷ್ಟು ಹಂತದಲ್ಲಿ ಸಂಪುಟ ರಚನೆ ಮಾಡಬೇಕು ಎಂಬ ಬಗ್ಗೆ ವರಿಷ್ಠರನ್ನು ಭೇಟಿಯಾಗಿ

ರಾಜ್ಯ ಸಚಿವ ಸಂಪುಟ ನಾಳೆಯೇ ಫೈನಲ್, ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ- ಸಿಎಂ ಬೊಮ್ಮಾಯಿ Read More »

ಬೊಮ್ಮಾಯಿ ಸಂಪುಟ| ಕೋಟ, ಅಂಗಾರ ಔಟ್ |ಸುನಿಲ್‌ ಕುಮಾರ್‌, ಭರತ್‌ ಶೆಟ್ಟಿ ಇನ್…!?

ಮಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ನಡೆಯುತ್ತಿದೆ. ಕರಾವಳಿ ಸಮಿತಿಯೂ ಸಚಿವ ಸ್ಥಾನಕ್ಕೆ ಲಾಭ ನಡೆಯುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್.ಅಂಗಾರಕ್ಕೆ ಕೋಕ್ ನೀಡುವುದು ಖಚಿತವಾಗಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸಂಪುಟ ಸೇರುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಚುನಾವಣೆಯ ದೃಷ್ಟಿಯಿಂದ ರಾಜ್ಯದ ನಾಯಕತ್ವ

ಬೊಮ್ಮಾಯಿ ಸಂಪುಟ| ಕೋಟ, ಅಂಗಾರ ಔಟ್ |ಸುನಿಲ್‌ ಕುಮಾರ್‌, ಭರತ್‌ ಶೆಟ್ಟಿ ಇನ್…!? Read More »

ಒಂದೇ ವರ್ಷದಲ್ಲಿ 20 ಮಕ್ಕಳನ್ನು ಪಡೆದ ಮಹಾತಾಯಿ|

ಅಟ್ಲಾಂಟಾ: ಅವಳಿ ಮಕ್ಕಳು, ತ್ರಿವಳಿ ಮಕ್ಕಳು, ನಾಲ್ಕು-ಐದು ಮಕ್ಕಳು ಒಟ್ಟಿಗೆ ಹುಟ್ಟುವುದನ್ನು ಕೇಳಿರುತ್ತೀರಿ. ಆದರೆ ಈ ದಂಪತಿ ಕಥೆಯೇ ಬೇರೆ. ಜಾರ್ಜಿಯಾದ ದಂಪತಿ ಒಂದೇ ವರ್ಷದಲ್ಲಿ ಬರೋಬ್ಬರಿ 20 ಮಕ್ಕಳಿಗೆ ತಂದೆ ತಾಯಿಯಾಗಿದ್ದಾರೆ. ಅದು ಹೇಗೆ ಗೊತ್ತಾ?… ಜಾರ್ಜಿಯಾದಲ್ಲಿ ನೆಲೆಸಿರುವ ಕ್ರಿಸ್ಟಿನಾ ಒಜ್ತುರ್ಕ್ ಮತ್ತು ಗಾಲಿಪ್​ಗೆ 20 ಪ್ಲಸ್​ ಒಂದು ಒಟ್ಟು 21 ಮಕ್ಕಳು. ಗಾಲಿಪ್​ ವಯಸ್ಸು 53 ವರ್ಷವಾದರೆ ಕ್ರಿಸ್ಟಿನಾ ಇನ್ನೂ 23 ವರ್ಷದವಳು. ಈ ದಂಪತಿಗೆ ಆರು ವರ್ಷದ ವಿಕ್ಟೋರಿಯಾ ಹೆಸರಿನ ಮಗಳಿದ್ದಾಳೆ. ಆದರೆ

ಒಂದೇ ವರ್ಷದಲ್ಲಿ 20 ಮಕ್ಕಳನ್ನು ಪಡೆದ ಮಹಾತಾಯಿ| Read More »