ಮತ್ತೆ ಎಡವಟ್ಟು ಮಾಡಿಕೊಂಡ ಡಿಕೆಶಿ – ಪೇಸ್ ಬುಕ್ನಲ್ಲಿ ತಪ್ಪಾಗಿ ಗೀಚಿದ ‘ಬಂಡೆ’
ಬೆಂಗಳೂರು: ಸ್ವಾತಂತ್ರ್ಯದ ಮಹತ್ವದ ಬಗ್ಗೆ ಹೇಳಲು ಹೋಗಿ ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಹಾಕುವಾಗ ಎಡವಟ್ಟು ಮಾಡಿಕೊಂಡಿದ್ದಾರೆ. 1866 ರಲ್ಲಿ ಮಹಾತ್ಮ ಗಾಂಧಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ರು ಎಂದು ಬರೆದುಕೊಂಡಿದ್ದಾರೆ. 1915, 1920, 1927, 1934, 1936 ರಲ್ಲಿ ಗಾಂಧೀಜಿ ಬೆಂಗಳೂರಿಗೆ ಭೇಟಿ ನೀಡಿದ್ದರು ಎಂದು ತಪ್ಪು ಮಾಹಿತಿ ಕೊಡಲಾಗಿದೆ. ಗಾಂಧೀಜಿಯವರು ಹುಟ್ಟಿದ್ದೇ 1869ರ ಅಕ್ಟೋಬರ್ 2ರಂದು. ಹೀಗಿರುವಾಗ, 1866 ರ ಹೋರಾಟದಲ್ಲಿ ಗಾಂಧಿ ಪಾಲ್ಗೊಳ್ಳಲು ಹೇಗೆ […]
ಮತ್ತೆ ಎಡವಟ್ಟು ಮಾಡಿಕೊಂಡ ಡಿಕೆಶಿ – ಪೇಸ್ ಬುಕ್ನಲ್ಲಿ ತಪ್ಪಾಗಿ ಗೀಚಿದ ‘ಬಂಡೆ’ Read More »










