Editor

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಸ್ಥಳಗಳನ್ನು ವೀಕ್ಷಿಸಲು ಬಂದ ವಿರೋಧಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ಭೇಟಿ ನೀಡಿ ಮುಂಜಾನೆ ಕಡಲ ಕಿನಾರೆಯಲ್ಲಿ ವಾಕಿಂಗ್ ಹೋಗಿದ್ದರೆ. ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ಬಂದ ಸಿದ್ದರಾಮಯ್ಯನವರು ಕಾರವಾರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಇಂದು ಮುಂಜಾನೆ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ವಾಕ್ ಮಾಡಿದರು. ಇನ್ನೂ ಇಂದು ಜಿಲ್ಲೆಯ ಕಾರವಾರ, ಅಂಕೋಲಾ ಹಾಗೂ ಯಲ್ಲಾಪುರ ತಾಲೂಕಿನ ನೆರೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಕಾರವಾರ ತಾಲೂಕಿನ […]

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್ Read More »

ಜೂಜು‌ ದಂಧೆ ಪ್ರಕರಣ| ಹರಿರಾಜ್ ಶೆಟ್ಟಿ ಮೇಲೆ ಚಾರ್ಜ್ ಶೀಟ್

ಬೆಂಗಳೂರು: ಮಹಾನಗರದ ಹಲವು ಕಡೆ ಜೂಜು ಅಡ್ಡೆ ನಿರ್ಮಿಸಿ ಗ್ಯಾಂಬ್ಲಿಂಗ್ ನಡೆಸುತ್ತಿದ್ದ ಆರೋಪದ ಮೇರೆಗೆ ಮುಂಗಾರು ಮಳೆ-2 ಸಿನಿಮಾ ಖ್ಯಾತಿಯ ನಟಿ ನೇಹಾ ಶೆಟ್ಟಿ ತಂದೆ, ಉದ್ಯಮಿ ಹರಿರಾಜ್ ಶೆಟ್ಟಿಯನ್ನು ಬಂಧಿಸಿದ ಸಿಸಿಬಿ ಅಧಿಕಾರಿಗಳು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಗ್ಯಾಬ್ಲಿಂಗ್ ಉದ್ಯಮಿ ಹರಿರಾಜ್ ಶೆಟ್ಟಿ, ಮಹಿಳೆಯರು ಸೇರಿದಂತೆ ಒಟ್ಟು 42 ಮಂದಿ ಗ್ಯಾಂಬ್ಲರ್ ಗಳ ವಿರುದ್ಧ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇವರು ಪೂಲ್ ಮತ್ತು ರಿ ಕ್ರಿಯೇಷನ್ ಹೆಸರಿನಲ್ಲಿ

ಜೂಜು‌ ದಂಧೆ ಪ್ರಕರಣ| ಹರಿರಾಜ್ ಶೆಟ್ಟಿ ಮೇಲೆ ಚಾರ್ಜ್ ಶೀಟ್ Read More »

ಡಿಸಿ‌ ಆದೇಶಕ್ಕೆ ಡೋಂಟ್ ಕೇರ್| ಮಂಗಳೂರು ಕಾಂಗ್ರೆಸ್ ‌ಕಚೇರಿಯಲ್ಲಿ ಭರ್ಜರಿ ಪದಗ್ರಹಣ|

ಮಂಗಳೂರು: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಅಗಸ್ಟ್ 10 ವರೆಗೆ ಯಾವುದೇ ಸಭೆ ಸಮಾರಂಭ ನಡೆಸಬಾರದೆಂದು ಜಿಲ್ಲಾಧಿಕಾರಿ ಆದೇಶ ನೀಡಿದರೂ, ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಪದಗ್ರಹಣ ಭರ್ಜರಿ ಸಮಾರಂಭ ಏರ್ಪಡಿಸಲಾಗಿದೆ. ಈಗಾಗಲೇ ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು ಗಡಿ ಜಿಲ್ಲೆಯಾದ ದಕ್ಷಿಣಕನ್ನಡದಲ್ಲಿ ಆತಂಕ ಎದುರಾಗಿದೆ. ಈ ಹಿನ್ನಲೆ ನಿನ್ನೆ ನಡೆದ ಜಿಲ್ಲಾಡಳಿತದ ಸಭೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಗಸ್ಟ್ 10 ರವರೆಗೆ ಯಾವುದೇ ಸಭೆ ಸಮಾರಂಭ, ರಾಜಕೀಯ ಸಭೆಗಳನ್ನು ನಡೆಸದಂತೆ ನಿರ್ಬಂಧ

ಡಿಸಿ‌ ಆದೇಶಕ್ಕೆ ಡೋಂಟ್ ಕೇರ್| ಮಂಗಳೂರು ಕಾಂಗ್ರೆಸ್ ‌ಕಚೇರಿಯಲ್ಲಿ ಭರ್ಜರಿ ಪದಗ್ರಹಣ| Read More »

ಸೊಸೆಯ ಕಾಮದಾಹಕ್ಕೆ ಕೊನೆ ಹಾಡಿದ ಮಾವ…! ಆತ ಮಾಡಿದ್ದೇನು ಗೊತ್ತಾ?

ಆಂದ್ರಪ್ರದೇಶ: ಅಕ್ರಮ ಸಂಬಂಧ ಹೊಂದಿದ್ದ ಸೊಸೆಯನ್ನು ಮಾವನೇ ಕೊಲೆಮಾಡಿದ ಘಟನೆ ರಾಜಮಂಡ್ರಿಯಲ್ಲಿ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂ ನಿವಾಸಿಯಾಗಿರುವ 25 ವರ್ಷದ ಪ್ರಿಯಾಮಣಿ ಮೃತಪಟ್ಟ ಮಹಿಳೆ. ಕೊಲೆ ಆರೋಪಿ ಆಕೆಯ ಮಾವ ಸತ್ಯನಾರಾಯಣನನ್ನು ಪೊಲೀಸರು ಬಂಧಿಸಿದ್ದಾರೆ. ಸತ್ಯನಾರಾಯಣನ ಮಗ ವಿಜಯಕುಮಾರ್ ಕತಾರ್ ನಲ್ಲಿ ಕೆಲಸದಲ್ಲಿದ್ದಾನೆ. ವಿಜಯಕುಮಾರ್ ಪತ್ನಿ ಪ್ರಿಯಾಮಣಿ ಪೋಷಕರು ಅಂಡಮಾನ್ ಮತ್ತು ನಿಕೋಬಾರ್ ನಲ್ಲಿದ್ದು, ಈ ನಡುವೆ ಪ್ರಿಯಾಮಣಿ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ಇದರಿಂದಾಗಿ ಗಂಡನ ಕುಟುಂಬದವರು

ಸೊಸೆಯ ಕಾಮದಾಹಕ್ಕೆ ಕೊನೆ ಹಾಡಿದ ಮಾವ…! ಆತ ಮಾಡಿದ್ದೇನು ಗೊತ್ತಾ? Read More »

ಟೋಕಿಯೋ ಒಲಿಂಪಿಕ್: ಕಂಚಿಗೆ ಕೊರಳೊಡ್ಡಿದ ಸಿಂಧು

ಸ್ಟಾರ್ ಷಟ್ಲರ್ ಪಿ.ವಿ. ಸಿಂಧು ಟೊಕಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಚೀನಾದ ಹೀ ಬಿಂಗ್ಜಿಯಾವೊ ಅವರನ್ನು 21- 13, 21-15 ಅಂತರದಿಂದ ಸೋಲಿಸಿದ ಸಿಂಧು ಕಂಚಿನ ಪದಕ ಗೆದ್ದರು. ಇದರೊಂದಿಗೆ ಭಾರತ ಟೊಕಿಯೋ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗಳಿಸಿದಂತಾಗಿದೆ. ವೇಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಪಡೆದಿದ್ದರು. ಸಿಂಧು ಅವರು ಸುಶೀಲ್ ಕುಮಾರ್ ನಂತರ 2 ವೈಯಕ್ತಿಕ ಒಲಿಂಪಿಕ್ ಪದಕಗಳನ್ನು ಗೆದ್ದ 2 ನೇ ಭಾರತೀಯರಾಗಿದ್ದಾರೆ. ಈ ಸಾಧನೆ ಮಾಡಿದ

ಟೋಕಿಯೋ ಒಲಿಂಪಿಕ್: ಕಂಚಿಗೆ ಕೊರಳೊಡ್ಡಿದ ಸಿಂಧು Read More »

ಪ್ರಜ್ವಲ್ ಹೊದ್ದೇಟ್ಟಿಗೆ ಆಸ್ಟ್ರೇಲಿಯಾದ ಬ್ರೀಸ್ಬನೆ ಕ್ಯಾಂಪಸ್ ನಿಂದ ಫೆಲೋಶಿಪ್

ಆಸ್ಟ್ರೇಲಿಯಾದ ಜೆಂಸ್ ಕುಕ್ಕ್ ಯುನಿವರ್ಸಿಟಿ ಯ ಸಿಂಗಾಪುರ್ ನ ಕ್ಯಾಂಪಸ್ ನಲ್ಲಿ ಬ್ಯಾಚುಲರ್ ಆಫ್ ಬ್ಯುಸಿನೆಸ್‌ ಮೇಜರಿಂಗ್ ಅಂತರಾಷ್ಟ್ರೀಯ ಬ್ಯುಸಿನೆಸ್ ಎರಡು ವರ್ಷಗಳ ವಿಧ್ಯಾಭ್ಯಾಸ ವನ್ನು, ಆಸ್ಟ್ರೇಲಿಯಾದ ಬ್ರೀಸ್ಬೆನೆ ಕ್ಯಾಂಪಸ್ ನಲ್ಲಿ ಎರಡು ವರ್ಷಗಳ ವಿಧ್ಯಾಭ್ಯಾಸ ವನ್ನು ಪೂರೈಸಿದ ಪ್ರಜ್ವಲ್ ಹೊದ್ದೇಟ್ಟಿ ಯವರು ಫೆಲೋಶಿಪ್ ಪಡೆದಿರುತ್ತಾರೆ.ಮಂಗಳೂರುನಲ್ಲಿ BSNL ಉದ್ಯೋಗಿ ಗೋವರ್ಧನ ಹೊದ್ದೇಟ್ಟಿ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪುತ್ರ

ಪ್ರಜ್ವಲ್ ಹೊದ್ದೇಟ್ಟಿಗೆ ಆಸ್ಟ್ರೇಲಿಯಾದ ಬ್ರೀಸ್ಬನೆ ಕ್ಯಾಂಪಸ್ ನಿಂದ ಫೆಲೋಶಿಪ್ Read More »

ಆಟೋ ಚಾಲಕರಿಗೆ ಶಾಕ್‌ : ಎಲ್‌ಪಿಜಿ ದರ ಏರಿಕೆ

ನವದೆಹಲಿ : ಕೊರೊನಾ ಸಂಕಷ್ಟದಿಂದ ಆಟೋ ಚಾಲಕರು ಸೇರಿದಂತೆ ಟ್ಯಾಕ್ಸಿ ಚಾಲಕರು ತತ್ತರಿಸಿದ್ದಾರೆ. ಈ ನಡುವಲ್ಲೇ ಎಲ್‌ಪಿಜಿ ಗ್ಯಾಸ್‌ ದರದಲ್ಲಿ ಭಾರೀ ಏರಿಕೆ ಕಂಡಿದ್ದು ಈ ಮೂಲಕ ಎಲ್‌ಪಿಜಿ ಗ್ಯಾಸ್‌ ಆಟೋ ಚಾಲಕರಿಗೆ ಶಾಕ್‌ ಕೊಟ್ಟಿದೆ. ಕಳೆದ ಎರಡು ವರ್ಷಗಳಿಂದಲೂ ದೇಶದಲ್ಲಿ ಕೊರೊನಾ ಹೆಮ್ಮಾರಿಯ ಆರ್ಭಟದ ಹಿನ್ನೆಲೆಯಲ್ಲಿ ಹೇರಿಕೆಯಾಗಿದ್ದ ಲಾಕ್‌ಡೌನ್‌ ಆಟೋ ಚಾಲಕರನ್ನು ಹಿಂಡಿ ಹಿಪ್ಪೆಯನ್ನಾಗಿಸಿತ್ತು. ಒಂದೆಡೆ ಆಟೋಗಳನ್ನು ರಸ್ತೆಗೆ ಇಳಿಸದೆ, ಇನ್ನೊಂದೆಡೆ ಸಾಲದ ಹೊರೆಯ ನಡುವಲ್ಲೇ ಕಳೆದೊಂದು ತಿಂಗಳಿನಿಂದ ಚಾಲಕರು ದುಡಿಮೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ

ಆಟೋ ಚಾಲಕರಿಗೆ ಶಾಕ್‌ : ಎಲ್‌ಪಿಜಿ ದರ ಏರಿಕೆ Read More »

ಮಳೆ ಹಾನಿಯಿಂದ ಮನೆಕಳೆದುಕೊಂಡವರಿಗೆ 5 ಲಕ್ಷ ಪರಿಹಾರ – ಸಿಎಂ

ಬೆಂಗಳೂರು : ಕಳೆದ ದಿನಗಳಲ್ಲಿ ವಿಪರೀತ ಮಳೆಯಿಂದಾಗಿ ಪ್ರಕೃತಿ ವಿಕೋಪ ಉಂಟಾಗಿ ಮನೆಮಠ ಕಳೆದುಕೊಂಡವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ನೆರೆ, ಪ್ರವಾಹ ಪೀಡಿತ ಜಿಲ್ಲೆಗಳ ಸಮಗ್ರ ನಿರ್ವಹಣಾ ಕಾರ್ಯದಲ್ಲಿ ಸರ್ಕಾರ ತೊಡಗಿದೆ. ನೆರೆ, ಪ್ರವಾಹದಿಂದಾಗಿ 13 ಜಿಲ್ಲೆಗಳು ಪೀಡಿತಗೊಂಡಿವೆ. ಈ ಜಿಲ್ಲೆಗಳಲ್ಲಿನ 466 ಗ್ರಾಮಗಳ ಜನರು ನೆರೆ, ಪ್ರವಾಹ ಪೀಡಿತರಾಗಿದ್ದಾರೆ. ಇವರಿಗೆ ತುರ್ತು ಪರಿಹಾರ ಕಾರ್ಯ ಕೈಗೊಳ್ಳೋದಕ್ಕಾಗಿ ಸರ್ಕಾರ 600 ಕೋಟಿಯನ್ನು ಬಿಡುಗಡೆ ಮಾಡಿರೋದಾಗಿ

ಮಳೆ ಹಾನಿಯಿಂದ ಮನೆಕಳೆದುಕೊಂಡವರಿಗೆ 5 ಲಕ್ಷ ಪರಿಹಾರ – ಸಿಎಂ Read More »

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಎಲ್ಲಾ ಡಿಸಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು. ಇತ್ತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ Read More »

ರಿಪೋರ್ಟರ್ ನ ಫೋನ್ ಕಿತ್ತುಕೊಂಡ ಪೊಲೀಸ್ ಪೇದೆ|ಯೂನಿಫಾರ್ಮ್ ಇಲ್ಲದೆ ವಾಹನಗಳನ್ನು ತಡೆದು ದೌರ್ಜನ್ಯ|

ವಿಜಯಪುರ: ದೇವರ ದರ್ಶನಕ್ಕೆ ಹೊರಟಿದ್ದ ಕುಟುಂಬಸ್ಥರಿಗೆ ಪೊಲೀಸರು ಟಾರ್ಚರ್ ನೀಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಪರಶುರಾಮ ಮತ್ತು ಅವರ ಕುಟುಂಬಸ್ಥರು ದೇವರ ದರ್ಶನಕ್ಕೆ ಬಸವನಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದಿಂದ ವಿಜಯಪುರಕ್ಕೆ ತಮ್ಮ ಸ್ವಂತ ಲಾರಿ ತಗೆದುಕೊಂಡು ಹೊರಟಿದ್ದರು. ಆಗ ಕೂಡಗಿ ಗ್ರಾಮದ ಹತ್ತಿರ ಪೊಲೀಸರು ಅವರನ್ನು ತಡೆದಿದ್ದಾರೆ. ಲಾರಿಯಲ್ಲಿ ಏನು ಇಲ್ಲದಿದ್ದರೂ ಅವರನ್ನು ದಬಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ಪರಶುರಾಮನ ಸಹೋದರ ಅವರ ದಬ್ಬಾಳಿಕೆಯನ್ನು ಫೋನ್‍ನಲ್ಲಿ ಸೆರೆ ಹಿಡಿಯಲೂ ಪ್ರಾರಂಭಿಸಿದ್ದಾರೆ. ಪೊಲೀಸರು ಸಿಟ್ಟಾಗಿ ಫೋನ್ ಕಸಿದುಕೊಂಡು

ರಿಪೋರ್ಟರ್ ನ ಫೋನ್ ಕಿತ್ತುಕೊಂಡ ಪೊಲೀಸ್ ಪೇದೆ|ಯೂನಿಫಾರ್ಮ್ ಇಲ್ಲದೆ ವಾಹನಗಳನ್ನು ತಡೆದು ದೌರ್ಜನ್ಯ| Read More »