ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಮಂಗಳವಾರ ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ವಕ್ವಾಡಿ ನವನಗರ ನಿವಾಸಿ ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೈದ ಯುವಕ.ವಕ್ವಾಡಿಯಲ್ಲಿ ಆಟೋ ಚಾಲಕರಾಗಿದ್ದ ರವಿಚಂದ್ರ ಕುಲಾಲ್ ಸೋಮವಾರ ಮಧ್ಯಾಹ್ನದ ಸುಮಾರಿಗೆ ತನ್ನ ಆಟೋ ರಿಕ್ಷಾವನ್ನು ವಕ್ವಾಡಿ ನವನಗರ ತಿರುವಿನಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದರು. ತನ್ನ ವಾಟ್ಸಾಪ್ ಸ್ಟೇಟಸ್’ನಲ್ಲಿ ಗುಡಾರ್ಥದ ಬರಹಗಳನ್ನು ಬರೆದುಕೊಂಡಿದ್ದರಿಂದ ಅನುಮಾನಗೊಂಡ ಸ್ನೇಹಿತರು ಹಾಗೂ ಕುಟುಂಬದವರು ನಿರಂತರವಾಗಿ ಕರೆ ಮಾಡಿದ್ದಾರೆ. […]
ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »










