ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ
ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್ನ ರಾಜ್ಕೋಟ್ಗೆ ಕಳುಹಿಸಿದ ಅಡಿಕೆಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಪರಾರಿಯಾಗಿದ್ದಾರೆ. ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್ಪೊರ್ಟ್ ಮೂಲಕ ಇಷ್ಟು ಮೌಲ್ಯದ ಅಡಿಕೆಗಳನ್ನೂ ರಾಜ್ಕೋಟ್ ನ ಸೌತ್ ಇಂಡಿಯಾ ಟ್ರಾನ್ಸ್ಪೋರ್ಟ್ ಸಂಸ್ಥೆ ಗೆ ಕಳುಹಿಸಲಾಗಿತ್ತು. ಇದೀಗ ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್ಪೊರ್ಟ್ ಮಾಲಕ ವಿಜಯ್ ಜೋಷಿ ಹಾಗೂ ಲಾರಿ ಚಾಲಕರಾದ ಬಾವೇಶ್ ಕೆ. ಷಾ, ಆಶೀಶ್ ಯಾದವ್ ವಿರುದ್ದ ನಗರದ ಬಂದರು ಪೊಲೀಸ್ […]
ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ Read More »









