Editor

ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಹೊರಟ ಯುವಕ

ದೆಹಲಿ: ಇಲ್ಲಿನ ಇಸ್ಲಾಮಿಕ್ ಪ್ರಚಾರಕರಿಂದ ಮತಾಂತರಗೊಂಡ ನೂರಾರು ಮಂದಿಯ ಪಟ್ಟಿಯಲ್ಲಿ ಯುವಕನ ಹೆಸರಿರುವುದನ್ನು ಕಂಡು ಆತ ಕಾಲ್ನಡಿಗೆಯಲ್ಲೇ ದೆಹಲಿಗೆ ಹೊರಟು ಸುಪ್ರೀಂ ಕೋರ್ಟ್ ಮುಂದೆ ತಾವು ಮತಾಂತರಗೊಂಡಿಲ್ಲ ಎಂದು ಸಾಬೀತು ಪಡಿಸಲು ಮುಂದಾಗಿದ್ದಾರೆ.ಉತ್ತರ ಪ್ರದೇಶದ ಸಹರಾನ್ಪುರದ ಪ್ರವೀಣ್ ಕುಮಾರ್ ಕಾಲ್ನಡಿಗೆಯಲ್ಲೇ ಹೊರಟ ಯುವಕ. ಪಿಎಚ್‌ಡಿ ಪದವೀಧರರಾದ ಇವರು ಕಳೆದ ತಿಂಗಳು ವಿಧ್ವಂಸಕ ಕೃತ್ಯಗಳ ಸಂಬಂಧ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳದ ತನಿಖೆ ವಿಚಾರಿಸಿ ಕ್ಲೀನ್ ಚಿಟ್ ಪಡೆದಿದ್ದರು. ಆರರೆ ಆತನ ಗ್ರಾಮವಾದ ಶಿಟ್ಲಾ […]

ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಹೊರಟ ಯುವಕ Read More »

ಭೂಗತ ಪಾತಕಿ ಛೋಟಾ ರಾಜನ್ ಗೆ ಅನಾರೋಗ್ಯ| ಏಮ್ಸ್‌ಗೆ ದಾಖಲು

ನವದೆಹಲಿ: ಭೂಗತ ದೊರೆ ಛೋಟಾ ರಾಜನ್ ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್‌ಗೆ ಜುಲೈ 27ರಂದು ದಾಖಲಾಗಿದ್ದಾನೆ. ಛೋಟಾ ರಾಜನ್ ದೇಶದ ಕಾನೂನುಗಳನ್ನು ಗೌರವಿಸದ ಕಾರಣ ಅವರಿಗೆ ಜಾಮೀನು ನೀಡಬಾರದು ಎಂದು ಕೇಂದ್ರ ತನಿಖಾ ದಳ ಬುಧವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಇದಾದ ಒಂದು ದಿನದ ನಂತರ ರಾಜನ್ ನ ಅನಾರೋಗ್ಯದ ಸುದ್ದಿ ಬಂದಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪರದೀಪ್ ಘರತ್ ಅವರು ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರ ಏಕೈಕ ನ್ಯಾಯಪೀಠಕ್ಕೆ ಅಂಡರ್ವರ್ಲ್ಡ್ ಡಾನ್ ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ

ಭೂಗತ ಪಾತಕಿ ಛೋಟಾ ರಾಜನ್ ಗೆ ಅನಾರೋಗ್ಯ| ಏಮ್ಸ್‌ಗೆ ದಾಖಲು Read More »

ಜಾಲತಾಣಗಲ್ಲಿ ವಿವಾದಕ್ಕೀಡಾದ ವಿರಾಟ್‌ ಕೊಹ್ಲಿ

ನವದೆಹಲಿ : ಟೀಮ್‌ ಇಂಡಿಯಾ ಆಟಗಾರ ವಿರಾಟ್‌ ಕೊಯ್ಲಿ ವಿಶ್ವವಿದ್ಯಾಲಯದ ಕುರಿತು ಪೋಸ್ಟ್‌ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿವಾದಕ್ಕೀಡಾಗಿದ್ದರೆ. ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಕೊಹ್ಲಿ ಸಿದ್ದತೆ ನಡೆಸುತ್ತಿದ್ದಾರೆ. ಅಭ್ಯಾಸದ ಜೊತೆ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿಯೂ ಕೊಹ್ಲಿ ಸಕ್ರೀಯವಾಗಿದ್ದಾರೆ. ಇಷ್ಟು ದಿನ ತಮ್ಮ ಖಾಸಗಿ ಬದುಕಿನ ಕುರಿತು ಪೋಸ್ಟ್‌ ಮಾಡುತ್ತಿದ್ದ ಕೊಹ್ಲಿ ಇದೀಗ ಖಾಸಗಿ ವಿಶ್ವವಿದ್ಯಾಲಯದ ಕುರಿತು ಪೋಸ್ಟ್‌ ಮಾಡಿದ್ದರು. ಪೋಸ್ಟ್‌ನಲ್ಲಿ,

ಜಾಲತಾಣಗಲ್ಲಿ ವಿವಾದಕ್ಕೀಡಾದ ವಿರಾಟ್‌ ಕೊಹ್ಲಿ Read More »

ಸುಳ್ಯ : ಪಾದಚಾರಿಗೆ ವಾಹನ ಢಿಕ್ಕಿ – ಮೃತ್ಯು

ಸುಳ್ಯ: ವ್ಯಕ್ತಿಯೊಬ್ಬರು ವಾಹನ ಢಿಕ್ಕಿಯಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ಢಿಕ್ಕಿ ಗಂಭೀರ ಗಾಯವಾಗಿತ್ತು. ತಕ್ಷಣ ಸ್ಥಳೀಯರು ಇವರನ್ನು ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಗಂಭೀರ ಗಾಯವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಇವರು ಅಪತಿಚಿತರಾಗಿದ್ದು, 45 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದ್ದು, ವ್ಯಕ್ತಿಯ ಕಿವಿಯಲ್ಲಿ ಟಿಕ್ಕಿ

ಸುಳ್ಯ : ಪಾದಚಾರಿಗೆ ವಾಹನ ಢಿಕ್ಕಿ – ಮೃತ್ಯು Read More »

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ರೈಲ್ವೆ ಇಲಾಖೆಯಲ್ಲಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉತ್ತರ ಮಧ್ಯ ರೈಲ್ವೆಯ (ಎನ್​ಸಿಆರ್​​) ಪ್ರಯಾಗ್​ರಾಜ್​, ಉತ್ತರ ಪ್ರದೇಶ ವಿಭಾಗದಲ್ಲಿ ಖಾಲಿ ಇರುವ ಬರೋಬ್ಬರಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಮಧ್ಯ ರೈಲ್ವೆ ನೇಮಕಾತಿ 2021ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸವನ್ನು ಪೂರೈಸಿರಬೇಕು. ಅಲ್ಲದೆ ಕನಿಷ್ಟ 50 ಪ್ರತಿಶತ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.ವೆಲ್ಡರ್, ವೈರ್​ ಮ್ಯಾನ್​ ಹಾಗೂ ಬಡಗಿ ಕೆಲಸಕ್ಕೆ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ರೈಲ್ವೆ ಇಲಾಖೆಯಲ್ಲಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಅಶ್ಲೀಲ ವಿಡಿಯೋ ಚಿತ್ರೀಕರಣವೂ ಕೂಡ ಉದ್ಯೋಗವೇ… ಲೈಂಗಿಕ ವಿಚಾರ ಬಚ್ಚಿಟ್ಟಷ್ಟು ಅದರ ಕುತೂಹಲಗಳು ಹೆಚ್ಚಾಗುತ್ತೆ- ನಟಿ ಸೋಮಿ ಅಲಿ

ಮುಂಬೈ: ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸುವುದು ಕೂಡ ಒಂದು ಉದ್ಯೋಗ ಅದು ಅಪರಾಧವಲ್ಲ ಎಂದು ಬಾಲಿವುಡ್ ನಟಿ ಸೋಮಿ ಅಲಿ ಹೇಳಿಕೆ ನೀಡಿದ್ದಾರೆ. ಪೋರ್ನ್ ಸಿನಿಮಾಗಳಲ್ಲಿ ನಟಿಸುವುದು ಮತ್ತು ಅಂತಹ ವಿಡಿಯೋ ನಿರ್ದೇಶನ ಮಾಡುವುದು, ನಿರ್ಮಿಸುವುದು ತಪ್ಪಲ್ಲ. ಅದು ಕೂಡ ಒಂದು ಉದ್ಯಮರಂಗ ಎಂದು ಅಭಿಪ್ರಾಯಪಟ್ಟಿದ್ದಾರೆ. ಪೋರ್ನ್ ಉದ್ಯಮ ಎಲ್ಲ ಉದ್ಯಮಗಳಂತೆಯೇ ಒಂದು ಉದ್ಯಮವಾಗಿದೆ. ಹಾಗಾಗಿ, ಅದನ್ನು ಉದ್ಯೋಗವಾಗಿ ಸ್ವೀಕರಿಸುವ ವ್ಯಕ್ತಿಯನ್ನು ನಾನು ಕೆಟ್ಟವನು ಎಂದು ಭಾವಿಸುವುದಿಲ್ಲ. ಲೈಂಗಿಕ ದೌರ್ಜನ್ಯ, ಮೋಸ ಮಾಡುವುದು ಅಪರಾಧವಾಗಿದೆ ಎಂದು ಬಾಲಿವುಡ್ ಬಡೇಮಿಯಾ

ಅಶ್ಲೀಲ ವಿಡಿಯೋ ಚಿತ್ರೀಕರಣವೂ ಕೂಡ ಉದ್ಯೋಗವೇ… ಲೈಂಗಿಕ ವಿಚಾರ ಬಚ್ಚಿಟ್ಟಷ್ಟು ಅದರ ಕುತೂಹಲಗಳು ಹೆಚ್ಚಾಗುತ್ತೆ- ನಟಿ ಸೋಮಿ ಅಲಿ Read More »

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರ್ ಢಿಕ್ಕಿ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಈ ಅಪಘಾತವಾಗಿದೆ. ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಢಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಇದ್ದ ಕಾರು ಹಿಂಬದಿಯಿಂದ ಢಿಕ್ಕಿಯಾಗಿದೆ. ಶಿವರಾಮ್ ಹೆಬ್ಬಾರ್ ಹಾಗೂ ಕಾರಿನಲ್ಲಿದ್ದ

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರ್ ಢಿಕ್ಕಿ Read More »

ಹೆಡ್‌ಲೈಟ್ ಡಿಮ್‌ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ

ಚಿಕ್ಕಮಗಳೂರು: ಬೈಕಿನ ಹೆಡ್‌ಲೈಟ್ ಡಿಮ್ ಅಂಡ್ ಡಿಪ್ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸೇರಿ ನಾಲ್ವರ ತಂಡ ಬಜರಂಗದಳದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಹೊರಹೊಲಯದಲ್ಲಿ ನಡೆದಿದೆ. ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಹಾಗೂ ನಿತಿನ್ ಎಂಬ ಯುವಕರು ಕೊಪ್ಪ ತಾಲೂಕಿನ ಗುಣವಂತೆ ಸಮೀಪ ವಾಷಿಂಗ್ ಮೆಷಿನ್ ರಿಪೇರಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮಕ್ಕಿಮನೆ ಮಾರ್ಗವಾಗಿ ವಾಪಸ್ ಬರುತ್ತಿದ್ದಾಗÀ ಕೊಪ್ಪ ಪಟ್ಟಣದಲ್ಲಿ ಈ ಘಟನೆ

ಹೆಡ್‌ಲೈಟ್ ಡಿಮ್‌ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ Read More »

‘ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ’ ಹಿರಿಯರ ಅಸಮಾಧಾನವೇ ಮೂಲ ಕಾರಣವಂತೆ! ಸಿಎಂ ಬೊಮ್ಮಾಯಿ ಹೆಸರಿಂದ ಸಿಡಿ ತನಿಖೆ ವಿಳಂಬ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಕಾರಣಕ್ಕೆ ಸಚಿವಾಕಾಂಕ್ಷಿಗಳು ನಿತ್ಯ ಸಿಎಂ ಮನೆಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ನೇರವಾಗಿ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಕೋಪದ ಕಟ್ಟೆ ಒಡೆಯಲಿದೆ ಎನ್ನುವ ಅನುಮಾನ ಹೈಕಮಾಂಡ್‌ಗೆ ಇದೆ. ಇದೆಕ್ಕೆಲ್ಲ ಮಾಜಿ ಸಚಿವರಲ್ಲಿರುವ ಅಸಮಾಧಾನವೇ ಇದಕ್ಕೆಲ್ಲಾ ಮೂಲ ಕಾರಣವಾಗಿದೆ. ಹಾಗಾಗಿ ಎಲ್ಲರ ಸಮಾಧಾನವಾದ ಬಳಿಕ ಸಚಿವ ಸಂಪುಟ ವಿಸ್ತರೆಣೆ ಮಾಡುವ ಬಗ್ಗೆ ಸಿಎಂ ನಿರ್ದರಿಸಿದ್ದಾರೆ.ಇನ್ನೂ ಕೆಲವು ಶಾಸಕರು ಸಚಿವ ಸಂಪುಟ ವಿಸ್ತರಣೆ ಆಗುವ ಮೊದಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹೈಕಮಾಂಡ್ ನಾಯಕರನ್ನು

‘ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ’ ಹಿರಿಯರ ಅಸಮಾಧಾನವೇ ಮೂಲ ಕಾರಣವಂತೆ! ಸಿಎಂ ಬೊಮ್ಮಾಯಿ ಹೆಸರಿಂದ ಸಿಡಿ ತನಿಖೆ ವಿಳಂಬ Read More »

ಬೆಳ್ತಂಗಡಿ: ಮದುವೆ ನಿಶ್ಚಯವಾದ ಯುವಕನ ಕೊಲೆಗೈದ ಪ್ರಕರಣ:6 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ: ನಾಲ್ಕು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದ ಸಂಬಂಧಿಸಿದ ಆರು ಮಂದಿ ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕಿನ ಆನಂದ ನಾಯ್ಕ(39), ಬೆಳ್ತಂಗಡಿ ಕಸಬಾ ನಿವಾಸಿ ಪ್ರವೀಣ್ ನಾಯ್ಕ(39), ಚಾರ್ಮಾಡಿ ನಿವಾಸಿ ವಿನಯ್ ಕುಮಾರ್(34) , ಮೂಡುಕೋಡಿ ನಿವಾಸಿ ಪ್ರಕಾಶ್(35), ಬಂಟ್ವಾಳ ಪುದು ನಿವಾಸಿ ಲೋಕೇಶ್(38), ಮೇಲಂತಬೆಟ್ಟು ನಿವಾಸಿ ನಾಗರಾಜ್(42) ಶಿಕ್ಷೆಗೆ ಅಪರಾಧಿಗಳು. ಇವರು ಬೆಳ್ತಂಗಡಿ

ಬೆಳ್ತಂಗಡಿ: ಮದುವೆ ನಿಶ್ಚಯವಾದ ಯುವಕನ ಕೊಲೆಗೈದ ಪ್ರಕರಣ:6 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »