Editor

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| ತಾಲಿಬಾನ್ ಗೆ ಆಘಾತ|

ಕಾಬೂಲ್: ತಾಲಿಬಾನ್ ಉಗ್ರರ ಹಿಡಿತಕ್ಕೆ ಸಿಲುಕಿದ ಆಫ್ಘಾನಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ನಿನ್ನೆ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ ಆಫ್ಘಾನಿಸ್ತಾನದ ಫೈಜಾಬಾದ್ ಆಗ್ನೇಯ ಪ್ರದೇಶದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಫೈಜಾಬಾದ್ ಆಗ್ನೇಯಕ್ಕೆ 83 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಆಗಸ್ಟ್ 15 ರಂದು ಆಫ್ಘಾನಿಸ್ತಾನ ಮತ್ತು ಕಜಕಿಸ್ತಾನ ಭಾಗದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇಂದು ಬೆಳಗ್ಗೆ 6 ಗಂಟೆಯ […]

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| ತಾಲಿಬಾನ್ ಗೆ ಆಘಾತ| Read More »

ಲಾರ್ಡ್ ನಲ್ಲಿ ಲಾಡು ತಿಂದ ಇಂಡಿಯಾ| ತವರೂರಲ್ಲಿ ಇಂಗ್ಲೆಂಡ್ ಗೆ ಸೋಲಿನ ರುಚಿ ತೋರಿಸಿದ ಭಾರತ|

ಲಂಡನ್: ಇಂಗ್ಲೆಂಡ್ ಅಭಿಮಾನಿಗಳ ಟೀಕೆ, ಬಾಟಲಿ ಎಸೆತ, ರೂಟ್ ಸೈನ್ಯದ ಸ್ಲೆಡ್ಜಿಂಗ್ ಸೇರಿದಂತೆ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಹಲವು ಅಡೆತಡೆ ಎದುರಿಸಿದ ಟೀಂ ಇಂಡಿಯಾ ಭರ್ಜರಿ ಗೆಲುವಿನ ಮೂಲಕ ಉತ್ತರ ನೀಡಿದೆ. ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸೈನ್ಯ 151 ರನ್ ಗೆಲುವು ದಾಖಲಿಸಿದೆ. 3 ಹಾಗೂ ನಾಲ್ಕನೇ ದಿನದಾಟದಲ್ಲಿ ಹಿಡಿತ ಸಾಧಿಸಿದ್ದ ಇಂಗ್ಲೆಂಡ್ ಅಂತಿಮ ದಿನದಾಟದಲ್ಲಿ ಸುಲಭ ಗೆಲುವು ನಿರೀಕ್ಷಿಸಿತ್ತು. ಆದರೆ ಟೀಂ ಇಂಡಿಯಾದ ತಿರುಗೇಟಿಗೆ ಇಂಗ್ಲೆಂಡ್ ತಂಡಕ್ಕೆ ಕನಿಷ್ಠ ಪಂದ್ಯ ಉಳಿಸಿಕೊಳ್ಳಲು

ಲಾರ್ಡ್ ನಲ್ಲಿ ಲಾಡು ತಿಂದ ಇಂಡಿಯಾ| ತವರೂರಲ್ಲಿ ಇಂಗ್ಲೆಂಡ್ ಗೆ ಸೋಲಿನ ರುಚಿ ತೋರಿಸಿದ ಭಾರತ| Read More »

ಆ. 30ರವರೆಗೆ ದ.ಕದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಡಿ.ಸಿ ಡಾ| ರಾಜೇಂದ್ರ ಕೆ.ವಿ ಆದೇಶ

ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6 ರ ತನಕ ಹೊಸ ಆದೇಶ ಅನ್ವಯವಾಗಲಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ? ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರವರೆಗೆ ರಾತ್ರಿ 7ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ

ಆ. 30ರವರೆಗೆ ದ.ಕದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಡಿ.ಸಿ ಡಾ| ರಾಜೇಂದ್ರ ಕೆ.ವಿ ಆದೇಶ Read More »

ಮಂಗಳೂರು: ಪಂಪ್ವೆಲ್, ಕಂಕನಾಡಿಯಲ್ಲಿ ಸಾವರ್ಕರ್ ಬ್ಯಾನರ್ ಅಳವಡಿಸಿದ ಭಜರಂಗದಳ

ಮಂಗಳೂರು: ಇಲ್ಲಿನ ಪ್ರಮುಖ ಜನನಿಬಿಡ ಪ್ರದೇಶ ಪಂಪ್ವೆಲ್ ಮೇಲ್ಸೇತುವೆ ಮೇಲೆ ಬಜರಂಗದಳದ ಕಾರ್ಯಕರ್ತರು ವೀರ ಸಾವರ್ಕರ್ ಬ್ಯಾನರ್ ಮತ್ತೆ ಅಳವಡಿಸಿರುವ ಘಟನೆ ಇಂದು ರಾತ್ರಿ ನಡೆದಿದೆ. ಪುತ್ತೂರು ಸಮೀಪದ ಕಬಕದಲ್ಲಿ ನಿನ್ನೆ ಎಸ್ ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಯಾತ್ರೆಯಲ್ಲಿನ ಸಾವರ್ಕರ್ ಫೋಟೋ ತೆಗೆಯಲು ಕ್ಯಾತೆ ತೆಗೆದು ವಿವಾದಕ್ಕೀಡಾದ ಬೆನ್ನಲ್ಲೇ ಮತ್ತೆ ಕರಾವಳಿಯಲ್ಲಿ ಕೋಮುದ್ವೇಷ ಭುಗಿಲೇಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಪಂಪ್ವೆಲ್ ಮೇಲ್ಸೇತುವೆ ಮೇಲೆ ಅಳವಡಿಸಿದ್ದ ಸಾವರ್ಕರ್ ಬ್ಯಾನರ್ ಅನ್ನು ತೆರವುಗೊಳಿಸಲಾಗಿದ್ದು, ಇದೀಗ ಮತ್ತೆ ಭಜರಂಗದಳದ ಕಾರ್ಯಕರ್ತರು

ಮಂಗಳೂರು: ಪಂಪ್ವೆಲ್, ಕಂಕನಾಡಿಯಲ್ಲಿ ಸಾವರ್ಕರ್ ಬ್ಯಾನರ್ ಅಳವಡಿಸಿದ ಭಜರಂಗದಳ Read More »

ಪಿಚ್ ನಲ್ಲೇ ಓಡ್ತಿದೇನೆ,ನಿನ್ನ ಮನೆಯಲ್ಲಿ ಅಲ್ಲ| ಪರಸ್ಪರ ಬೈದಾದಿಕೊಂಡ ಕೊಹ್ಲಿ- ಆ್ಯಂಡರ್ಸನ್

ಲಂಡನ್: ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಮತ್ತು ಇಂಗ್ಲೆಂಡ್‌ನ ಅನುಭವಿ ವೇಗದ ಬೌಲರ್‌ ಜೇಮ್ಸ್‌ ಆಂಡರ್ಸನ್‌ ನಡುವೆ, ಇಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್‌ ಕ್ರಿಕೆಟ್ ಸರಣಿಯ 2ನೇ ಹಣಾಹಣಿಯಲ್ಲಿ ಮಾತಿನ ಯುದ್ದವೇ ನಡೆದಿದೆ. ಐತಿಹಾಸಿಕ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ ಪಂದ್ಯದ ನಾಲ್ಕನೇ ದಿನವಾದ ಭಾನುವಾರ, ಪದೇ ಪದೇ ಸ್ಲೆಡ್ಜಿಂಗ್‌ ಮೂಲಕ ಕೆಣಕುತ್ತಿದ್ದ ಜೇಮ್ಸ್‌ ಆಂಡರ್ಸನ್‌ಗೆ ಟೀಮ್ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಪಂದ್ಯದ ಮೂರನೇ ದಿನಾಟದಲ್ಲೇ ಸ್ಲೆಡ್ಜಿಂಗ್‌ ಶುರು

ಪಿಚ್ ನಲ್ಲೇ ಓಡ್ತಿದೇನೆ,ನಿನ್ನ ಮನೆಯಲ್ಲಿ ಅಲ್ಲ| ಪರಸ್ಪರ ಬೈದಾದಿಕೊಂಡ ಕೊಹ್ಲಿ- ಆ್ಯಂಡರ್ಸನ್ Read More »

ಮಂಗಳೂರು: ಕಾಡುಪ್ರಾಣಿ ಬೇಟೆ – 12 ಮಂದಿ ಅರೆಸ್ಟ್, ಆಯುಧಗಳ ವಶ

ಮಂಗಳೂರು: ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡ್ಯಡ್ಕ ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್‌ ಮನೆಜಸ್‌‌, ಶ್ರೀನಿವಾಸ್‌, ಗುರುಪ್ರಸಾದ್‌, ಜೋಯಲ್‌ ಅನಿಲ್‌ ಡಿಸೋಜಾ, ಅನಜಯ್‌‌, ಸನತ್‌, ಹರೀಶ್‌ ಪೂಜಾರಿ, ಮೋಹನ್‌ ಗೌಡ, ನೋಣಯ್ಯ, ವಿನಯ್‌‌ ಪೂಜಾರಿ, ರಮೇಶ್‌ ಹಾಗೂ ಗಣೇಶ್‌ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 4 ಗನ್, 1 ಗ್ಯಾಸ್ ಸಿಲಿಂಡರ್, 12 ಮೊಬೈಲ್ ಫೋನ್, 2ಮರದ ತುಂಡು, ಗ್ಯಾಸ್ ಬರ್ನರ್, ನೆಟ್, ಮತ್ತಿತ್ತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಕಾಡುಪ್ರಾಣಿ ಬೇಟೆ – 12 ಮಂದಿ ಅರೆಸ್ಟ್, ಆಯುಧಗಳ ವಶ Read More »

ಪುತ್ತೂರು: ಮನೆ ಕೆಡವಿದ ಆರೋಪ: ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯಕ್ಕೆ ಸಂಬಂಧಿಸಿದ ಸ್ಥಳದಲ್ಲಿ ವಾಸವಿದ್ದ ಕುಟುಂಬದ ಮನೆಯನ್ನು ಕೆಡವಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಪ್ರಕರಣದ ಆರೋಪಿ. ದೇವಳದ ಮತ್ತು ನಗರಸಭೆ ಅನುಮತಿ ಪಡೆಯದೆ ಪತ್ರಕರ್ತ ಸಹೋದರರಾದ ಶೇಖ್ ಇಸಾಕ್ ಮತ್ತು ಶೇಖ್ ಜೈನುದ್ದೀನ್, ಕುಟುಂಬದವರು ತಾವಿರುವ ಹಳೆಯ ಮನೆಯನ್ನು ಕೆಡವಿ ಸ್ಥಳವನ್ನು ಕಬಳಿಸಿ ಅಕ್ರಮವಾಗಿ ಮೂರು ಮನೆ ನಿರ್ಮಾಣ ಮಾಡುತ್ತಿದ್ದಾರೆ. ಈ ರೀತಿ ದಿನೇಶ್ ಜೈನ್ ಎಂಬಾತ

ಪುತ್ತೂರು: ಮನೆ ಕೆಡವಿದ ಆರೋಪ: ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪ್ರಕರಣ ದಾಖಲು Read More »

ಮಂಗಳೂರು: ಕೆ.ಜಿ ಗಟ್ಟಲೆ ಅಪಾಯಕಾರಿ ಸ್ಫೋಟಕ ಪತ್ತೆ : ಓರ್ವ ಬಂಧನ

ಮಂಗಳೂರು: ಅಕ್ರಮವಾಗಿ 1725 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕಳನ್ನು ನಗರದ ಬಂದರ್‍ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ದಾಸ್ತಾನು ಇರಿಸಿರುವ ವಿಷಯ ಬೆಳಕಿಗೆ ಬಂದಿದ್ದು, ಇದಕ್ಕೆ ಸಂಬಂಧಸಿದಂತೆ ಓರ್ವನ್ನು ಮಂಗಳೂರು ಪೆÇಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಮುಡಿಪು ಕೈರಂಗಳ ನಿವಾಸಿ ಆನಂದ ಗಟ್ಟಿ (50) ಬಂಧಿತ ಆರೋಪಿ. ಈತನಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ಕೆ.ಜಿ. ಪೆÇಟ್ಯಾಷಿಯಂ ನೈಟ್ರೇಟ್, 50 ಕೆ.ಜಿ. ಬ್ಯಾರಿಯಂ ನೈಟ್ರೇಟ್, 395 ಕೆ.ಜಿ. ಪೆÇಟ್ಯಾಷಿಯಂ ಕ್ಲೊರೈಟ್, 260 ಕೆ.ಜಿ. ತೂಕದ ವಿವಿಧ

ಮಂಗಳೂರು: ಕೆ.ಜಿ ಗಟ್ಟಲೆ ಅಪಾಯಕಾರಿ ಸ್ಫೋಟಕ ಪತ್ತೆ : ಓರ್ವ ಬಂಧನ Read More »

ಕರಾವಳಿಯಲ್ಲಿ ಮತ್ತೆ ವಿವಾದದ ಕಿಡಿ ಹೊತ್ತಿಸಿದ ಎಸ್ ಡಿಪಿಐ| ಘಟನೆ ಖಂಡಿಸಿ ಆ.17ರಂದು ವೀರ ಸಾವರ್ಕರ್ ರಥಯಾತ್ರೆ|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಯನ್ನು ಎಸ್‌ಡಿಪಿಐ ಕಾರ್ಯಕರ್ತರು ತಡೆದ ವಿಚಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಾದದ ಕಿಡಿ ಹೊತ್ತಿಸಿದೆ. ಸ್ವಾತಂತ್ರ್ಯ ರಥ ಯಾತ್ರೆಯಲ್ಲಿದ್ದ ಸಾವರ್ಕರ್ ಭಾವಚಿತ್ರವನ್ನು ಹರಿಯಲು ಯತ್ನಿಸಿದ ಎಸ್‌ಡಿಪಿಐ ವಿರುದ್ಧ ಹಿಂದೂ ಸಂಘಟನೆಗಳು ತೊಡೆ ತಟ್ಟಿದ್ದು, ಕಬಕ ಜಂಕ್ಷನ್‌ನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪುತ್ತೂರು ತಾಲೂಕಿನ ಕಬಕ ಜಂಕ್ಷನ್‌ನಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಸೇರಿದ್ದು, ಸಾವರ್ಕರ್ ಫೋಟೋ ಹಿಡಿದು, ಎಸ್‌ಡಿಪಿಐ ವಿರುದ್ಧ ಘೋಷಣೆ ಕೂಗಿದ್ದಾರೆ.

ಕರಾವಳಿಯಲ್ಲಿ ಮತ್ತೆ ವಿವಾದದ ಕಿಡಿ ಹೊತ್ತಿಸಿದ ಎಸ್ ಡಿಪಿಐ| ಘಟನೆ ಖಂಡಿಸಿ ಆ.17ರಂದು ವೀರ ಸಾವರ್ಕರ್ ರಥಯಾತ್ರೆ| Read More »

ಆ.23 ರಿಂದ ಶಾಲಾರಂಭ| ಮಾರ್ಗಸೂಚಿ ಬಿಡುಗಡೆ| ಪ್ರಾಥಮಿಕ ತರಗತಿಗಳ ಆರಂಭಕ್ಕೂ ಚಿಂತನೆ

ಬೆಂಗಳೂರು : ಆಗಸ್ಟ್ 23ರಿಂದ ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಡ ಶಾಲೆಗಳಲ್ಲಿನ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿ, ಬೋಧನಾ ತರಗತಿಗಳನ್ನು ನಡೆಸಲು, ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, 2021-22ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭ ಕುರಿತಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ

ಆ.23 ರಿಂದ ಶಾಲಾರಂಭ| ಮಾರ್ಗಸೂಚಿ ಬಿಡುಗಡೆ| ಪ್ರಾಥಮಿಕ ತರಗತಿಗಳ ಆರಂಭಕ್ಕೂ ಚಿಂತನೆ Read More »