ನಾಯಕತ್ವ ಬದಲಾವಣೆ ಹಿನ್ನೆಲೆ| ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ|
ಬೆಂಗಳೂರು : ನಾಯಕತ್ವ ಬದಲಾವಣೆಯ ವದಂತಿ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಲವು ಶಾಸಕರ ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 30 ಜಿಲ್ಲೆಗಳ 134 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿ 1277 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಪ್ರತನಿಧಿಸುವ ಚನ್ನಪಟ್ಟಣ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ಜೊತೆಗೆ ಪ್ರಮುಖವಾಗಿ ತಮ್ಮ ನಾಯಕತ್ವದ ವಿರುದ್ಧ ಆಗಾಗ್ಗೆ ಗುಟುರು ಹಾಕುತ್ತಿರುವ ವಿರೋಧಿಗಳ […]
ನಾಯಕತ್ವ ಬದಲಾವಣೆ ಹಿನ್ನೆಲೆ| ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ| Read More »










