ನಿವೃತ್ತಿ ಬಳಿಕವೂ ಸೇವೆ ಸಲ್ಲಿಸುವ ತುಡಿತ ಹೊತ್ತಿದ್ದ ಬೆಳ್ತಂಗಡಿಯ ಏಕನಾಥ್ ಶೆಟ್ಟಿ | 29 ಯೋಧರ ಸಹಿತ ವಾಯುಪಡೆ ವಿಮಾನ ಕಣ್ಮರೆಯಾಗಿ ಇಂದಿಗೆ 5 ವರ್ಷ | ಇನ್ನೂ ಪತ್ತೆಯಾಗಿಲ್ಲ ಎನ್-32 ಅವಶೇಷ….!
ಮಂಗಳೂರು: ಭಾರತೀಯ ವಾಯುಪಡೆಯ ಎನ್-32 ವಿಮಾನ 29 ಯೋಧರ ಸಹಿತ ಕಣ್ಮರೆಯಾಗಿ ಇಂದಿಗೆ 5 ವರ್ಷ ಕಳೆದಿದೆ. ಅದಾದ ಬಳಿಕ, ವಿಮಾನದ ಒಂದೇ ಒಂದು ಅಥವಾ ಯಾವೊಬ್ಬ ಯೋಧರ ಮೃತದೇಹವೂ ಸಿಗದೇ ಪ್ರಕರಣ ಇಂದಿಗೂ ನಿಗೂಢವಾಗಿ ಉಳಿದಿದೆ. ಭಾರತೀಯ ವಾಯುಸೇನೆಯ ಎನ್-32 ವಿಮಾನ, 2016 ಜುಲೈ 22ರಂದು ಚೆನೈನ ತಂಬಾರಮ್ ಏರ್ಬೇಸ್ನಿಂದ ಅಂಡಮಾನಿನ ಫೋರ್ಟ್ಬ್ಲೇರ್ ನೆಲೆಗೆ ತೆರಳುತ್ತಿತ್ತು. ವಾಯುಸೇನೆಯ 29 ಯೋಧರಿದ್ದ ವಿಮಾನ ಹೊರಟು ಕೆಲವೇ ಸಮಯದಲ್ಲಿ ಸಂಪರ್ಕ ಕಡಿತವಾಗಿತ್ತು. ಬಳಿಕ ನಾಪತ್ತೆ ಯಾಗಿತ್ತು. ಕಣ್ಮರೆಯಾದ ಬಳಿಕ […]










