Editor

ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿಗಳು 15 ಕೆಜಿ ಚಿನ್ನ ಹೊತ್ತೊಯ್ದರು | ಪೊಲೀಸರ ಮಿಂಚಿನ ಎನ್ ಕೌಂಟರ್ ಗೆ ಇಬ್ಬರು ದರೋಡೆಕೋರರು ಬಲಿ

ಆಗ್ರ: ಮಣಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು 15 ಕೆಜಿ ಚಿನ್ನ ಮತ್ತು ಐದು ಲಕ್ಷ ನಗದು ಹೊತ್ತೊಯ್ದ ಘಟನೆ ಆಗ್ರಾದ ಕಮಲಾ ನಗರದಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ದರೋಡೆಕೋರರನ್ನು ಎನ್ಕೌಂಟರ್ ಮಾಡಿದ್ದಾರೆ. ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ 6 ಜನ ಮುಸುಕುದಾರಿ ದರೋಡೆಕೋರರು ಕಚೇರಿ ಸಿಬ್ಬಂದಿಗಳನ್ನು ಬಂದೂಕು ತೋರಿಸಿ ಬೆದರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಕಚೇರಿಯಲ್ಲಿದ್ದ ನಗ-ನಗದನ್ನು ತಮ್ಮ ಬ್ಯಾಗ್ ನಲ್ಲಿ ತುಂಬಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅದರ […]

ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿಗಳು 15 ಕೆಜಿ ಚಿನ್ನ ಹೊತ್ತೊಯ್ದರು | ಪೊಲೀಸರ ಮಿಂಚಿನ ಎನ್ ಕೌಂಟರ್ ಗೆ ಇಬ್ಬರು ದರೋಡೆಕೋರರು ಬಲಿ Read More »

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ಎಲ್ ಸಿ ಪರೀಕ್ಷೆ| ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ‌ಹತ್ತನೇ ತರಗತಿಯ ಪರೀಕ್ಷೆಗಳು‌ ನಾಳೆಯಿಂದ ಆರಂಭವಾಗಲಿದ್ದು, ಜಿಟಿಜಿಟಿ ಮಳೆಯ ನಡುವೆಯೇ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಕೊರೊನ ಆತಂಕದ ನಡುವೆಯೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ರೆಡಿಯಾಗಿದ್ದಾರೆ. ನಾಳೆ(ಜು.19) ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರಗೆ ಸಮಯವಿರುತ್ತದೆ. ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೋಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರುಉ ಮತ್ತು 40,49,38 ಬಾಲಕಿಯರು ಪರೀಕ್ಷೆ

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ಎಲ್ ಸಿ ಪರೀಕ್ಷೆ| ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ Read More »

ಇಂದಿನಿಂದ ಇಂಡೋ-ಶ್ರೀಲಂಕಾ ಏಕದಿನ ಸರಣಿ, ಗೆಲುವಿನ ‘ಶಿಖರ’ ಏರಲು ಸಜ್ಜು

ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಕ್ರಿಕೆಟ್ ಸರಣಿಯು ಇಂದಿನಿಂದ ಆರಂಭವಾಗಲಿದೆ. ಎಲ್ಲ ಪಂದ್ಯಗಳು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಮುಂಬರುವ ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತೀಯ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಈ ಸರಣಿಯು ಉತ್ತಮ ವೇದಿಕೆಯಾಗಲಿದೆ. ಇದುವರೆಗೂ 159 ಏಕದಿನ ಪಂದ್ಯಗಳಲ್ಲಿ ಎರಡೂ ತಂಡಗಳು ಮುಖಾಮುಖಿ ಆಗಲಿದ್ದು, ಭಾರತ 91 ಹಾಗೂ ಶ್ರೀಲಂಕಾ 56 ಪಂದ್ಯಗಳಲ್ಲಿ ಗೆಲುವು

ಇಂದಿನಿಂದ ಇಂಡೋ-ಶ್ರೀಲಂಕಾ ಏಕದಿನ ಸರಣಿ, ಗೆಲುವಿನ ‘ಶಿಖರ’ ಏರಲು ಸಜ್ಜು Read More »

ಪುತ್ತೂರು: ಎಸ್ಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ

ಪುತ್ತೂರು: ಕುತೂಹಲ ಕೆರಳಿಸಿದ್ದ SSLC ಪರೀಕ್ಷೆ ಸೋಮವಾರದಿಂದ ರಾಜ್ಯಾದ್ಯಂತ ನಡೆಯುತ್ತಿದೆ. ಕೊರೋನ ರಣಕೇಕೆಯ ಕಾರಣ ಪರೀಕ್ಷೆ ನಡೆಸಲು ಸರಕಾರ ಒಪ್ಪಿಗೆ ಸೂಚಿಸಿರಲಿಲ್ಲ. ವರ್ಷಂಪ್ರತಿ ಏಪ್ರೀಲ್ ಅಥವಾ ಮಾರ್ಚ್ ತಿಂಗಳಿನಲ್ಲಿ ರಾಜ್ಯದ್ಯಾಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ ಈ ಸಲ ಜುಲೈನಲ್ಲಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದ್ದು ಇದಕ್ಕೆ ನ್ಯಾಯಾಲವು ಒಪ್ಪಿಗೆ ಸೂಚಿಸಿದೆ. ಅದರಂತೆ ಪುತ್ತೂರು ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇಲ್ಲಿ ಇಲಾಖೆಯ ಆದೇಶದಂತೆ ಎಲ್ಲಾ ಮುಂಜಾಗ್ರತಾ ಸಿದ್ದತೆಗಳನ್ನು ಮಾಡಲಾಗಿದೆ.

ಪುತ್ತೂರು: ಎಸ್ಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಜು.18 ರಿಂದ 24ರ ವರೆಗಿನ ಈ ವಾರದ ರಾಶಿ ಭವಿಷ್ಯ ಇಲ್ಲಿದೆ. ಈ ಭವಿಷ್ಯ ಗೋಚಾರ ಫಲವನ್ನು ಅವಲಂಬಿಸಿದ್ದು, ದೋಷಗಳಿಗೆ ಪರಿಹಾರವನ್ನು ಸೂಚಿಸಲಾಗಿದೆ. ಸಕಲರಿಗೂ ಈ ವಾರ ಶುಭತರಲಿ. ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಉದ್ಯೋಗದಲ್ಲಿರುವವರಿಗೆ ಸಣ್ಣಪುಟ್ಟ ಅಡಚಣೆಗಳು ಬರಬಹುದು. ಖರ್ಚು ಅತಿಯಾಗಿ ಆರ್ಥಿಕ ಸಮತೋಲನದಲ್ಲಿ ಏರುಪೇರು ಆಗಬಹುದು. ಒಡಹುಟ್ಟಿದವರ ವಿಶ್ವಾಸವನ್ನು ಕಾಪಾಡಿಕೊಳ್ಳುವುದು ನಿಮಗೆ ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣಬಹುದು. ಕೃಷಿ ಭೂಮಿಯನ್ನು ಕೊಳ್ಳುವುದರಲ್ಲಿ ಸಫಲರಾಗುವಿರಿ. ಮುದ್ರಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಪುಲ ಅವಕಾಶಗಳು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಫೀಸ್ ಕಟ್ಟಲಿಲ್ಲ ಎಂದು SSLC ಪರೀಕ್ಷೆಗೆ ಅವಕಾಶ ಕಲ್ಪಿಸದ ಆಳ್ವಾಸ್ | ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಿಕ್ಷಣ ಸಚಿವರು

ತುಮಕೂರು: ಫೀಸ್ ಕಟ್ಟಲಿಲ್ಲ ಎಂಬ ಕಾರಣಕ್ಕೆ SSLC ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಕಳೆದ ಬಾರಿಯ ಶಾಲಾ ಮತ್ತು ಹಾಸ್ಟೆಲ್ ಇತ್ಯಾದಿ ಶುಲ್ಕಗಳನ್ನು ಪಾವತಿಸಿಲ್ಲ ಎಂದು, ಮೂಡಬಿದಿರೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಆಳ್ವಾಸ್, ತನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಈ ವರ್ಷ SSLC ಪರೀಕ್ಷೆಗೆ ಅವಕಾಶ ಕಲ್ಪಿಸಲು ನಿರಾಕರಿಸಿತ್ತು. ಹಣದ ಕೊರತೆ ಇರುವುದರಿಂದ ಪರೀಕ್ಷೆಯ ಬಳಿಕ ಬಾಕಿ

ಫೀಸ್ ಕಟ್ಟಲಿಲ್ಲ ಎಂದು SSLC ಪರೀಕ್ಷೆಗೆ ಅವಕಾಶ ಕಲ್ಪಿಸದ ಆಳ್ವಾಸ್ | ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಿಕ್ಷಣ ಸಚಿವರು Read More »

ರೈತನಾಯಕ ಜಿ.ಮಾದೇಗೌಡ ವಿಧಿವಶ| ಕಳಚಿದ ರೈತ ಹೋರಾಟದ ಕೊಂಡಿ|

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾದೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿ, ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಗೆ ಎಲ್ಲಾ

ರೈತನಾಯಕ ಜಿ.ಮಾದೇಗೌಡ ವಿಧಿವಶ| ಕಳಚಿದ ರೈತ ಹೋರಾಟದ ಕೊಂಡಿ| Read More »

ರಾಜೀನಾಮೆಗೆ ಕೌಂಟ್ ಡೌನ್| ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ| ದೆಹಲಿ-ಬೆಂಗಳೂರು ಹಾರಾಟದ ಅಸಲಿಯತ್ತೇನು?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಕ್ಷಣಗಣನೆ ಪ್ರಾರಂಭವಾಗಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ.ಜುಲೈ 26ಕ್ಕೆ ಯಡಿಯೂರಪ್ಪನವರು ಸರ್ಕಾರ ರಚಿಸಿ 2 ವರ್ಷ ಪೂರೈಸಲಿದ್ದು, ಮುಂದಿನ ಆಗಸ್ಟ್ ಮೊದಲ ವಾರದಲ್ಲಿ ಪದತ್ಯಾಗಕ್ಕೆ ವೇದಿಕೆ ಸಿದ್ದವಾಗಿದೆ ಎಂದು ರಾಜಕೀಯ ಮೂಲಗಳು ತಿಳಿಸಿವೆ. ರಾಘವೇಂದ್ರ-ವಿಜಯೇಂದ್ರ ಜೊತೆ ನಿನ್ನೆ ದೆಹಲಿಗೆ ತೆರಳಿದ್ದ ಯಡಿಯೂರಪ್ಪ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಖುಷಿಯಾಗೇ ಇದ್ದರು. ಇಂದು ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ,

ರಾಜೀನಾಮೆಗೆ ಕೌಂಟ್ ಡೌನ್| ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ| ದೆಹಲಿ-ಬೆಂಗಳೂರು ಹಾರಾಟದ ಅಸಲಿಯತ್ತೇನು? Read More »

ಕಂಬಳದ ಉಸೇನ್ ಬೋಲ್ಟ್ ಗೆ ಪ್ರಾಣ ಬೆದರಿಕೆ, ‘ಬೆನ್ನಿಗೆ ಹಾಳೆ ಕಟ್ಟಿಕೊಂಡು‌ ಬಾ’ ಎಂದವರಾರು?

ಮಂಗಳೂರು: ಕಂಬಳದ ಗದ್ದೆಯಲ್ಲಿ ಅತಿವೇಗವಾಗಿ ಓಡಿ ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ಧ ಪಡೆದ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರಿಗೆ ವ್ಯಕ್ತಿಯೊಬ್ಬರು ಮೊಬೈಲ್‌ ಫೋನ್ ಕರೆ ಮಾಡಿ, ಬೆದರಿಕೆ ಹಾಕಿ ನಿಂದಿಸಿದ್ದು, ಇದರ ಧ್ವನಿಮುದ್ರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆದರಿಕೆ ಒಡ್ಡಿದ ವ್ಯಕ್ತಿ ಕರೆ ಮಾಡಿ, ‘ನಾನು ಪ್ರಶಾಂತ್ ಬಂಗೇರ, ಶ್ರೀರಾಮ ಸೇನೆಯಲ್ಲಿದ್ದೇನೆ ಎಂದು ಪರಿಚಯಿಸಿಕೊಂಡು ಮಂಗಳೂರು ಕಾರ್ ಸ್ಟ್ರೀಟ್‌ನಲ್ಲಿ ರಿಯಲ್ ಎಸ್ಟೇಟ್ ಕಚೇರಿ ಇದೆ ಅಲ್ಲಿಗೆ ಬನ್ನಿ ಕಂಬಳದ ಇತಿಹಾಸ

ಕಂಬಳದ ಉಸೇನ್ ಬೋಲ್ಟ್ ಗೆ ಪ್ರಾಣ ಬೆದರಿಕೆ, ‘ಬೆನ್ನಿಗೆ ಹಾಳೆ ಕಟ್ಟಿಕೊಂಡು‌ ಬಾ’ ಎಂದವರಾರು? Read More »

ಸುಳ್ಯ: ನೆರೆಮನೆಯವನ ಕಾರಲ್ಲಿ ಪತ್ನಿಯನ್ನು ತವರು ಮನೆಗೆ ಕರೆದೊಯ್ದ| ಅದೇ ಕಾರು ಮಾರಿ ಅರಗಿಣಿ ಜೊತೆಗೆ ಎಸ್ಕೇಪ್ ಆದ| ಹೀಗೊಬ್ಬ ಮಹಾಕಳ್ಳ…!

ಸುಳ್ಯ: ಇಲ್ಲಿನ ಜಟ್ಟಿಪಳ್ಳ ಬೊಳಿಯಮಜಲು ಎಂಬಲ್ಲಿ ವಾಸವಿದ್ದ ಅಶ್ರಫ್ ಯಾನೆ ಅಪ್ಪಿ ಎಂಬಾತ ಪತ್ನಿಯನ್ನು ತವರು ಮನೆಗೆ ಬಿಟ್ಟು ಬರಲೆಂದು ಪಕ್ಕದ ಮನೆಯ ಕಾರು ಪಡೆದುಕೊಂಡು ಹೋಗಿ ಅದೇ ಕಾರನ್ನು ಬೆಂಗಳೂರಿನಲ್ಲಿ ಮಾರಾಟ ಮಾಡಿ, ಮುಂಬೈಗೆ ಹುಡುಗಿಯೊಂದಿಗೆ ಪಲಾಯನಗೈದ ಘಟನೆ ನಡೆದಿದೆ. ಅಶ್ರಪ್ ವಾಸವಿದ್ದ ಮನೆಯ ಪಕ್ಕದ ಬಾಡಿಗೆ ರೂಂನಲ್ಲಿ ವಾಸವಿದ್ದ ಕಲಂದರ್ ಎಂಬವರ ಕಾರನ್ನು ಅಶ್ರಫ್ ಯಾನೆ ಅಪ್ಪಿ ತನ್ನ ಪತ್ನಿಯನ್ನು ವಿರಾಜಪೇಟೆಯಲ್ಲಿರುವ ಆಕೆಯ ತವರು ಮನೆಗೆ ಬಿಡಲೆಂದು ಪಡೆದುಕೊಂಡು ಹೋಗಿದ್ದಾನೆ. ಆತ ಹಿಂತಿರುಗಿ ಬಾರದಿದ್ದಾಗ

ಸುಳ್ಯ: ನೆರೆಮನೆಯವನ ಕಾರಲ್ಲಿ ಪತ್ನಿಯನ್ನು ತವರು ಮನೆಗೆ ಕರೆದೊಯ್ದ| ಅದೇ ಕಾರು ಮಾರಿ ಅರಗಿಣಿ ಜೊತೆಗೆ ಎಸ್ಕೇಪ್ ಆದ| ಹೀಗೊಬ್ಬ ಮಹಾಕಳ್ಳ…! Read More »