Editor

ಮೊಬೈಲ್ ಬ್ಯಾಟರಿ ಸ್ಪೋಟ: ಬಾಲಕನ ಕೈ ಛಿದ್ರ | ಪಾಲಕರೇ ಮಕ್ಕಳ ಆಟಿಕೆ ವಸ್ತುಗಳ ಮೇಲಿರಲಿ ಗಮನ

ಹಾವೇರಿ: ಆಟವಾಡುತ್ತಿದ್ದಾಗ ಮೊಬೈಲ್ ಬ್ಯಾಟರಿ ಸಿಡಿದು ಮೂರು ವರ್ಷದ ಬಾಲಕನ ಕೈ ಛಿದ್ರಗೊಂಡ ಘಟನೆ ತಾಲೂಕಿನ ಸವಣೂರು ಎಂಬಲ್ಲಿ ನಡೆದಿದೆ. ಗಾಯಗೊಂಡ ಬಾಲಕ ಇತರೆ ಮಕ್ಕಳೊಂದಿಗೆ ಮನೆಯಲ್ಲಿ ಹಳೆ ವಸ್ತುಗಳೊಂದಿಗೆ ಆಟವಾಡುತ್ತಿದ್ದ. ಆಟಿಕೆ ವಸ್ತುಗಳೊಂದಿಗೆ ಹಳೆಯ ಮೊಬೈಲ್ ಬ್ಯಾಟರಿ ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳಿದ್ದವು. ಆಟವಾಡುತ್ತಿದ್ದಾಗ ಮೊಬೈಲ್ ಬ್ಯಾಟರಿ ಘರ್ಷಣೆಯಾಗಿ ಸ್ಪೋಟಗೊಂಡಿದೆ. ಪರಿಣಾಮ ಬಾಲಕನ ಕೈಯ ಮೂರು ಬೆರಳುಗಳು ತುಂಡಾಗಿವೆ. ಬ್ಯಾಟರಿ ರಾಸಾಯನಿಕಯುಕ್ತ ವಸ್ತು ಆದ ಕಾರಣ ಅದರ ಸ್ಪೋಟದಿಂದ ಮಗುವಿನ ಮುಖ ಮತ್ತು ದೇಹದ ಕೆಲವು […]

ಮೊಬೈಲ್ ಬ್ಯಾಟರಿ ಸ್ಪೋಟ: ಬಾಲಕನ ಕೈ ಛಿದ್ರ | ಪಾಲಕರೇ ಮಕ್ಕಳ ಆಟಿಕೆ ವಸ್ತುಗಳ ಮೇಲಿರಲಿ ಗಮನ Read More »

ನೆಲ್ಯಾಡಿ: ಅಪರಿಚಿತ ವಾಹನ ಡಿಕ್ಕಿ | ಬೈಕ್ ಸವಾರ ಸಾವು ಸಹಸವಾರ ಗಂಭೀರ

ಬೆಳ್ತಂಗಡಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಓರ್ವ ಬೈಕ್ ಸವಾರ ಮೃತಪಟ್ಟು ಸಹಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ. ಗುಂಡ್ಯದಿಂದ ನೆಲ್ಯಾಡಿ ಕಡೆ ತೆರಳುತ್ತಿದ್ದ ಬೈಕ್ ಗೆ ನೆಲ್ಯಾಡಿ ಕಡೆಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಗಂಭೀರ ಗಾಯಗೊಂಡ ಸಹಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೇಯಾಗಬೇಕಿದೆ. ಗಾಯಗೊಂಡವರನ್ನು ಸಕಲೇಶಪುರದ ಮೋಹನ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು,

ನೆಲ್ಯಾಡಿ: ಅಪರಿಚಿತ ವಾಹನ ಡಿಕ್ಕಿ | ಬೈಕ್ ಸವಾರ ಸಾವು ಸಹಸವಾರ ಗಂಭೀರ Read More »

ರಾಷ್ಟ್ರಧ್ವಜ ನಿಯಮ ಉಲ್ಲಂಘನೆ ಮಾಡಿದ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ

ತುರುವೇಕೆರೆ: ರಾಷ್ಟ್ರಧ್ವಜವನ್ನು ಮಧ್ಯಾಹ್ನ ಸುಮಾರು 3:00 ಗಂಟೆಗೆ ಇಳಿಸಿ ನಿಯಮ ಉಲ್ಲಂಘಟನೆ ಮಾಡಿ ರಾಷ್ಟ್ರಧ್ವಜಕ್ಕೆ ಅಗೌರವ ಸೃಷ್ಟಿಸಿರುವ ಘಟನೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಯಿತಿಯಲ್ಲಿ ಗುರುವಾರ ನಡೆದಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯತ್ , ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಕಚೇರಿ ಆವರಣದ ಧ್ವಜ ಸ್ತಂಭದ ಮೇಲೆ ರಾಷ್ಟ್ರಧ್ವಜ ಕಡ್ಡಾಯವಾಗಿ ಹಾರಿಸುವಂತೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಸುತ್ತೋಲೆ ಹೊರಡಿಸಿ ಸೂಚಿಸಲಾಗಿದೆ. ಆದರೆ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸರಕಾರದ ಸೂಚನೆಯನ್ನೆ

ರಾಷ್ಟ್ರಧ್ವಜ ನಿಯಮ ಉಲ್ಲಂಘನೆ ಮಾಡಿದ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ Read More »

ಬೆಳ್ತಂಗಡಿ: ಪತಿ-ಪತ್ನಿಯನ್ನು ಒಂದೇ ದಿನ ಬಲಿ ತೆಗೆದುಕೊಂಡ ಕೊರೊನಾ

ಬೆಳ್ತಂಗಡಿ: ಗಂಡ ಹೆಂಡತಿ ಇಬ್ಬರೂ ಒಂದೇ ದಿನ ಕೊರೊನಾ ಹೆಮ್ಮಾರಿಗೆ ತುತ್ತಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಗ್ರಾಮದ ದಂಪತಿ ನಿನ್ನೆ ಒಂದೇ ದಿನ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುನ್ನತ್ ನಾಥ್ ನಿವಾಸಿ ವಗೀ೯ಸ್ (74ವ) ಹಾಗೂ ಅವರ ಪತ್ನಿ ಮೇರಿ ವಗೀ೯ಸ್ (73ವ) ಮೃತ ಪಟ್ಟ ದುದೈ೯ವಿಗಳು. ಮೃತ ದಂಪತಿಗೆ ಕಳೆದ ತಿಂಗಳು ಜ್ವರ ಕಾಣಿಸಿಕೊಂಡಿತ್ತು. ಅವರು ಔಷದಿ ತೆಗೆದುಕೊಂಡು ಗುಣಮುಖರಾಗಿದ್ದರು. ಬಳಿಕ ಮನೆಯಲ್ಲಿದ್ದ ದಂಪತಿಗೆ ಕೆಲ ದಿನಗಳ ಹಿಂದೆ ತೀವ್ರ ಜ್ವರ ಕಾಣಿಸಿಕೊಂಡಿದೆ.

ಬೆಳ್ತಂಗಡಿ: ಪತಿ-ಪತ್ನಿಯನ್ನು ಒಂದೇ ದಿನ ಬಲಿ ತೆಗೆದುಕೊಂಡ ಕೊರೊನಾ Read More »

ವಾಟ್ಸಪ್ ಸಂದೇಶಗಳನ್ನು ಸಾಕ್ಷಿಯಾಗಿ ಪರಿಗಣಿಸಲಾಗದು: ಸುಪ್ರೀಮ್ ಕೋರ್ಟ್

ನವದೆಹಲಿ: ವ್ಯಾಪಾರ ಒಪ್ಪಂದಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾಟ್ಸಪ್ ಸಂದೇಶಗಳನ್ನು ಯಾವುದೇ ಕಾರಣಕ್ಕೂ ಸಾಕ್ಷಿಯಾಗಿ ಪರಿಗಣಿಸಲಾಗದು ಎಂದು ಸುಪ್ರೀಮ್ ಕೋರ್ಟ್ ಹೇಳಿದೆ. 2016 ರ ಡಿಸೆಂಬರ್ ನಲ್ಲಿ ನಡೆದ ಎರಡು ವ್ಯಾಪಾರಿ ಕಂಪನಿಗಳ ನಡುವಿನ ಒಪ್ಪಂದದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ, ವ್ಯಾಪಾರ ಒಪ್ಪಂದಗಳಲ್ಲಿ ವಾಟ್ಸಪ್ ಮೆಸೇಜ್ ಗಳನ್ನು ಸಾಕ್ಷಿಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಚೀಫ್ ಜಸ್ಟಿಸ್ ಎನ್ ವಿ ರಮಣ, ಜಸ್ಟಿಸ್ ಎ ಎಸ್ ಬೋಪಣ್ಣ ಮತ್ತು ಋಷಿಕೇಶ್ ರಾಯ್ ಅವರುಗಳ ಪೀಠ ಹೇಳಿದೆ. ಇಂದಿನ ಕಾಲದಲ್ಲಿ ವಾಟ್ಸಪ್

ವಾಟ್ಸಪ್ ಸಂದೇಶಗಳನ್ನು ಸಾಕ್ಷಿಯಾಗಿ ಪರಿಗಣಿಸಲಾಗದು: ಸುಪ್ರೀಮ್ ಕೋರ್ಟ್ Read More »

ಪುತ್ತೂರು: ಮಾಜಿ ಪ್ರಿಯಕರ ಕಳಿಸಿದ ಬೆಡ್ ರೂಂ ವಿಡಿಯೋದಿಂದ ಒಡೆದ ಸಂಸಾರ | ಅಂದು ಸುಖ ಪಡೆದವಳಿಂದ ಈಗ ಅತ್ಯಾಚಾರದ ದೂರು…!

ಪುತ್ತೂರು: ಮಾಜಿ ಪ್ರಿಯಕರನೋರ್ವ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಹಳೆಯ ವೀಡಿಯೊವೊಂದನ್ನು ಆಕೆಯ ಪತಿಯ ಮೊಬೈಲ್ ಫೋನ್ ಗೆ ರವಾನಿಸಿದ್ದಾನೆ. ವೀಡಿಯೋ ನೋಡಿದ ಪತಿ ವಿಚ್ಛೇದನಕ್ಕೆ ಮುಂದಾದಾಗ ಯುವತಿ ಅದು ಅತ್ಯಾಚಾರವೆಂದು ಯೂ ಟರ್ನ ಹೊಡೆದ ಪ್ರಕರಣಯೊಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ವಿಜೇಶ್ ಹಾಗೂ ಸುಬ್ರಹ್ಮಣ್ಯದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ಉತ್ಕಟಕ್ಕೆ ಏರಿದ್ದು ಪರಿಣಾಮ ದೈಹಿಕ ಸಂಪರ್ಕ ನಡೆಸಿದ್ದಾರೆ. ಹಾಗಾಗಿ 2016ರ ನವೆಂಬರ್‌ನಲ್ಲಿ ಆಕೆ ಪುತ್ತೂರಿನ ದರ್ಬೆಯಲ್ಲಿ ಕೆಲಸ ಮಾಡುತ್ತಿದ್ದು, ಒಂದು ದಿನ ಚಹಾ

ಪುತ್ತೂರು: ಮಾಜಿ ಪ್ರಿಯಕರ ಕಳಿಸಿದ ಬೆಡ್ ರೂಂ ವಿಡಿಯೋದಿಂದ ಒಡೆದ ಸಂಸಾರ | ಅಂದು ಸುಖ ಪಡೆದವಳಿಂದ ಈಗ ಅತ್ಯಾಚಾರದ ದೂರು…! Read More »

ಬಾವಿಗೆ ಬಿದ್ದ ಬಾಲಕಿಯ ರಕ್ಷಣೆ ಕಾರ್ಯಾಚರಣೆ ವೇಳೆ 40 ಮಂದಿ ಬಾವಿಯೊಳಗೆ….!

ಮಧ್ಯಪ್ರದೇಶ: ಇಲ್ಲಿನ ವಿದಿಶಾ ಜಿಲ್ಲೆಯಲ್ಲಿ ಗುರುವಾರ ಸಂಜೆ ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವ ವೇಳೆ 40 ಮಂದಿ ಬಾವಿಯೊಳಗೆ ಬಿದ್ದ ಘಟನೆ ನಡೆದಿದೆ. ಗುರುವಾರ ಸಂಜೆ ಆಟವಾಡುತ್ತಿದ್ದಾಗ ಬಾಲಕಿ ಒಬ್ಬಳು ಬಾವಿಗೆ ಬಿದಿದ್ದಾಳೆ. ವಿಷಯ ತಿಳಿದು ಹಲವಾರು ಜನರು ಬಾವಿಗೆ ಬಳಿ ತೆರೆಳಿದ್ದರು. ಈ ವೇಳೆ ಈ ಅನಾಹುತ ಸಂಭವಿಸಿದೆ. ಇವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ 19 ಜನರನ್ನು ರಕ್ಷಿಸಲಾಗಿದೆ, ಒಟ್ಟು 40 ಜನರು ಬಾವಿಯಲ್ಲಿ ಸಿಲುಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಾವಿಯಿಂದ ಮೇಲೆತ್ತಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾವಿಯಿಂದ

ಬಾವಿಗೆ ಬಿದ್ದ ಬಾಲಕಿಯ ರಕ್ಷಣೆ ಕಾರ್ಯಾಚರಣೆ ವೇಳೆ 40 ಮಂದಿ ಬಾವಿಯೊಳಗೆ….! Read More »

ಮಂಗಳೂರು: ಮಹಿಳೆಗೆ ಹಲ್ಲೆ ಮಾಡಿ ಹಣ ಎಗರಿಸಿದ ಪ್ರಕರಣ | ಪೊಲೀಸರಿಂದ ಸಿಸಿಟಿವಿ ದೃಶ್ಯ ಬಿಡುಗಡೆ

ಮಂಗಳೂರು: ನಗರದ ಯೂನಿಸೆಕ್ಸ್ ಸಲೂನ್ ನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ಹಣ ಹೊತ್ತೊಯ್ದ ಪ್ರಕರಣಕ್ಕೆ ಸಂಭಂದಿಸಿದ ಸಿಸಿಟಿವಿ ದೃಶ್ಯವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಜುಲೈ 1 ರಂದು ಸಂಜೆ ಸಲೂನ್ ಗೆ ನುಗ್ಗಿದ ಆರೋಪಿ ಅಬ್ದುಲ್ ದಾವೂದ್ ಎಂಬಾತ ಮಹಿಳೆಗೆ ಹಲ್ಲೆ ನಡೆಸಿ, 14,000 ರೂ. ದರೋಡೆ ಮಾಡಿದ್ದ. ಈ ಸಂಬಂಧ ಮಹಿಳೆ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.ಇದೀಗ

ಮಂಗಳೂರು: ಮಹಿಳೆಗೆ ಹಲ್ಲೆ ಮಾಡಿ ಹಣ ಎಗರಿಸಿದ ಪ್ರಕರಣ | ಪೊಲೀಸರಿಂದ ಸಿಸಿಟಿವಿ ದೃಶ್ಯ ಬಿಡುಗಡೆ Read More »

ಪಾಪಿ ಪಾಕಿಸ್ತಾನಕ್ಕೆ ದೇಶದ ರಹಸ್ಯಗಳನ್ನು ಕೊಡುತ್ತಿದ್ದ ಭಾರತೀಯ ಯೋಧ…!

ನವದೆಹಲಿ: ಭಾರತದ ಸಂಪ್ರದಾಯಿಕ ವೈರಿ ಪಾಕಿಸ್ಥಾನಕ್ಕೆ ದೇಶದ ರಕ್ಷಣೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದ ಆರೋಪದಲ್ಲಿ ಯೋಧ ಸೇರಿದಂತೆ ಇಬ್ಬರನ್ನು ಬಂಡಿಸಲಾಗಿದೆ. ಭಾರತದ ಭದ್ರತೆಗೆ ಸಂಬಂಧಿಸಿದ ಕೆಲವು ಮಾಹಿತಿಗಳು ಪಾಕಿಸ್ತಾನದ ಗುಪ್ತಚರ ಇಲಾಖೆ ಕೈಸೇರುತ್ತಿದ್ದವು. ಈ ಹಿನ್ನಲೆಯಲ್ಲಿ ರಾಜಸ್ಥಾನದ ಪೋಖ್ರಾನ್ ಆರ್ಮಿ ಬೇಸ್ ಕ್ಯಾಂಪ್ ಗೆ ತರಕಾರಿ ಸರಬರಾಜು ಮಾಡುತ್ತಿದ್ದ ಹಬೀಬುಲ್ ರೆಹಮಾನ್ ಎಂಬಾತನನ್ನು ಬಂದಿಸಲಾಗಿತ್ತು. ಬಳಿಕ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಆತ ತರಕಾರಿ ಸರಬರಾಜು ಮಾಡುತ್ತಿದ್ದ ಸಂದರ್ಭ ಯೋಧರೊಬ್ಬರಿಂದ ಸೂಕ್ಷ್ಮ ದಾಖಲೆಗಳನ್ನು ಪಡೆದು

ಪಾಪಿ ಪಾಕಿಸ್ತಾನಕ್ಕೆ ದೇಶದ ರಹಸ್ಯಗಳನ್ನು ಕೊಡುತ್ತಿದ್ದ ಭಾರತೀಯ ಯೋಧ…! Read More »

ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಅಥಣಿ: ಕಾಲು ಜಾರಿ ಆಕಸ್ಮಿಕವಾಗಿ ಬಾಲಕ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ರಡ್ಡೇರಟ್ಟಿ ಗ್ರಾಮದಲ್ಲಿ ನಡೆದಿದೆ. ಆಕಾಶ್ ಯಲ್ಲಪ್ಪ ಹುಲಸದಾರ್ (5 ವ) ಮೃತಪಟ್ಟ ಬಾಲಕ. ಎಡೆಬಿಡದೆ ಸುರಿತ್ತಿರುವ ಭಾರೀ ಮಳೆಯ ನಡುವೆ ಬಾಲಕ, ಪಕ್ಕದ ಮನೆಗೆ ಹೋದ ಅಜ್ಜನನ್ನು ಹಿಂಬಾಲಿಸಿ ಓಡಿದ್ದಾನೆ. ಈ ಸಂದರ್ಭ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿದ್ದಾನೆ. ಬಾಲಕ ಬಾವಿಗೆ ಬಿದ್ದ ವಿಷಯ ಅಜ್ಜನ ಗಮನಕ್ಕೆ ಬರಲಿಲ್ಲ. ಅಜ್ಜ ಮನೆಗೆ ವಾಪಾಸಾದ ಬಳಿಕ ಮನೆಯವರೆಲ್ಲ ಆಕಾಶ್ ನನ್ನು ಕಾಣದೆ ಸುತ್ತಮುತ್ತ

ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು Read More »