Editor

ಜನಸೇವೆ ಅಂದ್ರೆ ಇದಪ್ಪಾ! ಈ ಆಸ್ಪತ್ರೆಗೆ ಹಣಪವಾತಿ ಕೌಂಟರೇ ಇಲ್ಲ, ವಿಶ್ವದರ್ಜೆಯ ನೇತ್ರ ಚಿಕಿತ್ಸೆ ಸಂಪೂರ್ಣ ಉಚಿತ

ಸಮಗ್ರ ನ್ಯೂಸ್ : ಕುಂದಾಪುರ ಶಂಕರನಾರಾಯಣದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಡಿ 08 ರಂದು ಉದ್ಘಾಟನೆಗೊಂಡಿತು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದೆ. ಉನ್ನತ ಗುಣಮಟ್ಟದ ಆರೈಕೆಗಾಗಿ ತಜ್ಞ ವೈದ್ಯರ ಮತ್ತು ಆರೋಗ್ಯ ವೃತ್ತಿಪರರ ಸೇವೆಯನ್ನು ಒದಗಿಸಲು ಈ ಚಾರಿಟೇಬಲ್ ಆಸ್ಪತ್ರೆ ಸಜ್ಜಾಗಿದೆ.ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ ಪ್ರೈ. ಲಿ.ನ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಎನ್. ಸೀತಾರಾಮ್ ಶೆಟ್ಟಿ ಅವರು ತಮ್ಮ ಸಂಸ್ಥೆಯ ಸಿಎಸ್‌ಆರ್ ಯೋಜನೆಯಡಿ […]

ಜನಸೇವೆ ಅಂದ್ರೆ ಇದಪ್ಪಾ! ಈ ಆಸ್ಪತ್ರೆಗೆ ಹಣಪವಾತಿ ಕೌಂಟರೇ ಇಲ್ಲ, ವಿಶ್ವದರ್ಜೆಯ ನೇತ್ರ ಚಿಕಿತ್ಸೆ ಸಂಪೂರ್ಣ ಉಚಿತ Read More »

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »

ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡು, ಪ್ರಧಾನಿ ಮೋದಿ ಭೇಟಿಗೆ ಬರ್ತಿದ್ದಾರೆ ಈ ರಾಷ್ಟ್ರದ ಅಧ್ಯಕ್ಷರು..!

ಸಮಗ್ರ ನ್ಯೂಸ್ : ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾಕುಮಾರ ದಿಸ್ಸನಾಯಕೆ ಅವರು ಡಿ.15ರಿಂದ 17ರವರೆಗೆ ಭಾರತ ಪ್ರವಾಸ ಹಮ್ಮಿಕೊಂಡಿದ್ದಾರೆ. ದಿಸ್ಸನಾಯಕೆ ಅವರು ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಏರಿದ ಮೇಲಿನ ಪ್ರಥಮ ವಿದೇಶ ಪ್ರವಾಸ ಇದಾಗಿದೆ. ಅಧಿಕಾರ ವಹಿಸಿಕೊಂಡ ಬಳಿಕದ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡಿದ್ದು ವಿಶೇಷವಾಗಿದೆ.ಮಾರ್ಕ್ಸ್ವಾದಿ ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರು ಭಾರತ ಪ್ರವಾಸದ ವೇಳೆ ಪ್ರಧಾನಿ ಮೋದಿಯವರನ್ನ ಮತ್ತು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರನ್ನ ಭೇಟಿ ಮಾಡುವರು ಎಂದು ಶ್ರೀಲಂಕಾ ಸರ್ಕಾರದ

ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡು, ಪ್ರಧಾನಿ ಮೋದಿ ಭೇಟಿಗೆ ಬರ್ತಿದ್ದಾರೆ ಈ ರಾಷ್ಟ್ರದ ಅಧ್ಯಕ್ಷರು..! Read More »

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು

ಸಮಗ್ರ ನ್ಯೂಸ್ : ಹೃದಯಘಾತದಿಂದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಸಮರ್ಥ್ (26) ಮೃತ ಸಾಫ್ಟ್‌ವೇರ್ ಇಂಜಿನಿಯರ್. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್ ಬೆಂಗಳೂರಿನಲ್ಲಿ ಸಾಫ್ಟ್‌ವೇ‌ರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.ಕೆಲ ತಿಂಗಳುಗಳಿಂದ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಸಮರ್ಥ್ ಭಾನುವಾರ ಬೆಳಗ್ಗೆಯವರೆಗೂ ಕೆಲಸ ಮಾಡಿ ಮಲಗಿದ್ದರು. ಸಂಜೆ ಮೇಲೆದ್ದು ನೀರು ಕುಡಿದ ಸಮರ್ಥ್ ತಕ್ಷಣವೇ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸಮರ್ಥ್ ತಾಯಿ ಪತಿಗೆ ಫೋನ್

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು Read More »

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದು, ಸಮಾವೇಶದ ಬಳಿಕ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ Read More »

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ Read More »

ಬೆಂಗಳೂರಿನಲ್ಲಿ ₹50 ಕೋಟಿ ಅಪಾರ್ಟ್‌ಮೆಂಟ್ ಖರೀದಿಸಿ ವ್ಯಾಪಕ ಟೀಕೆಗೆ ಗುರಿಯಾದ ನಾರಾಯಣಮೂರ್ತಿ

ಸಮಗ್ರ ನ್ಯೂಸ್ : ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್ ಆಗುತ್ತಿದ್ದರು. ಈ ಹಿಂದೆ ಕೆಲಸ ಅವಧಿ, ನಟಿ ಕರೀನಾ ಕಪೂರ್ ಕುರಿತ ಹೇಳಿಕೆಯಿಂದಾಗಿ ನಾರಾಯಣಮೂರ್ತಿ ವ್ಯಾಪಕ ಚರ್ಚೆಯಲ್ಲಿದ್ದರು. ಕೆಲ ದಿನಗಳ ಹಿಂದೆ ಬೆಂಗಳೂರಿನ ಕಿಂಗ್‌ಫಿಶರ್ ಟವರ್‌ನಲ್ಲಿ 50 ಕೋಟಿ ರೂಪಾಯಿ ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ್ದರು. ಇದೀಗ ಈ ವಿಷಯವಾಗಿ ನೆಟ್ಟಿಗರು ನಾರಾಯಣಮೂರ್ತಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ನಾಲ್ಕು ವರ್ಷಗಳ ಹಿಂದೆ ನಾರಾಯಣಮೂರ್ತಿ

ಬೆಂಗಳೂರಿನಲ್ಲಿ ₹50 ಕೋಟಿ ಅಪಾರ್ಟ್‌ಮೆಂಟ್ ಖರೀದಿಸಿ ವ್ಯಾಪಕ ಟೀಕೆಗೆ ಗುರಿಯಾದ ನಾರಾಯಣಮೂರ್ತಿ Read More »

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್

ಸಮಗ್ರ ನ್ಯೂಸ್: ಅದಾನಿ ವಿರುದ್ಧ ಯುಎಸ್ ನಲ್ಲಿ ದೋಷಾರೋಪಣೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ಸಂಸದರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ‘ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ’ ಅವರ ಚಿತ್ರವಿರುವ ಆಕರ್ಷಕ ಬ್ಯಾಗ್ ನ್ನು ಧರಿಸಿಕೊಂಡು ಸಂಸತ್ತಿಗೆ ಬಂದಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.ಪ್ರಿಯಾಂಕ ಧರಿಸಿರುವ ಆಕರ್ಷಕ ಬ್ಯಾಗ್ ನೋಡಿದ ರಾಹುಲ್ ಗಾಂಧಿ, “ಇದು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದಾರೆ. ಆರಂಭದಲ್ಲಿ, ಮೋದಿ-ಅದಾನಿ ಚಿತ್ರವನ್ನು

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್ Read More »

ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್ :ಮುಂಬೈನಲ್ಲಿ ಡಿ. 09 ರಂದು ರಾತ್ರಿ ಸಂಭವಿಸಿದ ದೊಡ್ಡ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 49 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಮುಂಬೈನ ನಾಗರಿಕ ಸಾರಿಗೆ ಸಂಸ್ಥೆ ಬೆಸ್ಟ್ ಬಸ್ ಪಾದಚಾರಿಗಳಿಗೆ ಹಾಗೂ ವಾಹನಗಳಿಗೆ ಡಿಕ್ಕಿ ಹೊಡೆದು ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಕುರ್ಲಾದ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದ ನಂತರ ಬಸ್ ಚಾಲಕನನ್ನು ಬಂಧಿಸಲಾಗಿದೆ. ಬಸ್,

ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ Read More »