ಸಿಡಿಲು ಬಡಿದು 20 ಮಂದಿ ದುರ್ಮರಣ, 17 ಮಂದಿ ಗಂಭೀರ
ಜೈಪುರ: ರಾಜಸ್ಥಾನದಲ್ಲಿ ಭಾನುವಾರ ಸಿಡಿಲಿನ ಹೊಡೆತಕ್ಕೆ ಸಿಲುಕಿ ಸುಮಾರು 20 ಜನ ಸಾವಿಗೀಡಾದ್ದಾರೆ. ರಾಜ್ಯದ ಜೈಪುರ, ಝಲವಾರ್, ಧೋಲ್ಪುರ ಜಿಲ್ಲೆಗಳಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಸುಮಾರು 20 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 20 ಸಾವಿನ ಪೈಕಿ ಜೈಪುರದ ಹೊರವಲಯದಲ್ಲಿರುವ ಅಮೆರ್ ಕೋಟೆ (Amer Fort) ವೀಕ್ಷಣೆಗಾಗಿ ಸಂಜೆ ವೇಳೆ ಪ್ರವಾಸಿಗರು ಬಂದಿದ್ದಾಗ ವೇಳೆ ಸಂಭವಿಸಿದೆ ಎನ್ನಲಾಗಿದೆ. ಅಮೆರ್ ಕೋಟೆಯ ವೀಕ್ಷಣಾಗೋಪುರದ ಬಳಿ ನಿಂತು ಪ್ರಕೃತಿ ವೀಕ್ಷಣೆಯಲ್ಲಿ ತೊಡಗಿದ್ದ ವೇಳೆ ಏಕಾಏಕಿ […]
ಸಿಡಿಲು ಬಡಿದು 20 ಮಂದಿ ದುರ್ಮರಣ, 17 ಮಂದಿ ಗಂಭೀರ Read More »










