Editor

ಮಡಿಕೇರಿ: ಎರಡು ಕಾಡಾನೆಗಳ ಕಳೇಬರ ಪತ್ತೆ, ಹುಲಿ ದಾಳಿಯ ಶಂಕೆ

ಮಡಿಕೇರಿ: ಪ್ರತ್ಯೇಕ ಪ್ರಕರಣಗಳಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಮತ್ತು ವಡ್ಡರಮಾಡು ಎಂಬಲ್ಲಿ ಎರಡು ಕಾಡಾನೆಗಳ ಕಳೇಬರ ಪತ್ತೆಯಾಗಿದೆ. ಕುಟ್ಟ ಗ್ರಾಮದ ಪೂಜೆಕಲ್ ಎಂಬಲ್ಲಿ ಕಾಕೇರ ಕಾಳಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಸುಮಾರು 12 ವರ್ಷದ ಗಂಡು ಕಾಡಾನೆ ಕಳೇಬರ ಭಾನುವಾರ ಮುಂಜಾನೆ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಶನಿವಾರ ರಾತ್ರಿ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ. ನಾಗರಹೊಳೆ ಉದ್ಯಾನವನ ವ್ಯಾಪ್ತಿಯ ವಡ್ಡರಮಾಡು ಎಂಬಲ್ಲಿ ಹುಲಿ ದಾಳಿಗೆ 1 ತಿಂಗಳು ಪ್ರಾಯದ ಕಾಡಾನೆ ಮರಿ […]

ಮಡಿಕೇರಿ: ಎರಡು ಕಾಡಾನೆಗಳ ಕಳೇಬರ ಪತ್ತೆ, ಹುಲಿ ದಾಳಿಯ ಶಂಕೆ Read More »

ಈ ಬ್ಯಾಂಕಲ್ಲಿ ಲೋನ್ ತಗೋಬೇಕಾದ್ರೆ ಬ್ಯಾಂಕ್ ಮ್ಯಾನೇಜರ್ ಗೆ ಲೈಂಗಿಕ ಸುಖ ನೀಡಬೇಕು…!

ವಿಜಯವಾಡ: ಮಹಿಳಾ ಗ್ರಾಹಕರಿಗೆ ಲೋನ್​ ಬೇಕಾದರೆ ಅದಕ್ಕೆ ಪ್ರತಿಯಾಗಿ ಬ್ಯಾಂಕ್​ ಮ್ಯಾನೇಜರ್​ಗೆ ಲೈಂಗಿಕ ಸುಖ ನೀಡಬೇಕಂತೆ. ಈ ರೀತಿ ಕಿರುಕುಳ ಪ್ರಕರಣ ಆಂಧ್ರದ ನೆಲ್ಲೂರು ಜಿಲ್ಲೆಯ ಪೊದಲಕುರ್​ ಎಸ್ ಬಿ ಐ ಶಾಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಎಸ್​ಬಿಐ ಶಾಖೆಯಲ್ಲಿ ಮ್ಯಾನೇಜರ್​ ನಾಗೇಶ್​ ಪೊದಲಕುರ್​ ಎಂದು ಗುರುತಿಸಲಾಗಿದೆ. ಈತ ಕಚೇರಿಯ ಮಹಿಳಾ ಸಹೋದ್ಯೋಗಿಗಳಿಗೆ ಮಾತ್ರವಲ್ಲದೆ, ಮಹಿಳಾ ಗ್ರಾಹಕರ ಮೇಲೂ ತನ್ನ ಕಾಮದೃಷ್ಟಿ ಬೀರಿರುವ ಘಟನೆ ವರದಿಯಾಗಿದೆ.ಈತನ ವಿರುದ್ಧ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪವಿದೆ. ಅಲ್ಲದೆ,

ಈ ಬ್ಯಾಂಕಲ್ಲಿ ಲೋನ್ ತಗೋಬೇಕಾದ್ರೆ ಬ್ಯಾಂಕ್ ಮ್ಯಾನೇಜರ್ ಗೆ ಲೈಂಗಿಕ ಸುಖ ನೀಡಬೇಕು…! Read More »

ಮಹಿಳಾ ಏಕದಿನ ಕ್ರಿಕೆಟ್ ಸರಣಿ: ಭಾರತಕ್ಕೆ 4 ವಿಕೆಟ್ ಜಯ, ಟ್ರೋಫಿ ಇಂಗ್ಲೆಂಡ್ ‌ಪಾಲು

ವೋರ್ಸೆಸ್ಟರ್: ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಂಗ್ಲೆಂಡ್ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 219 ರನ್ ಗಳಿಗೆ ಆಲೌಟ್ ಆಯಿತು. ನಂತರ ಟೀ ಇಂಡಿಯಾಗೆ ಓವರ್ ಕಡಿತಗೊಳಿಸಿ

ಮಹಿಳಾ ಏಕದಿನ ಕ್ರಿಕೆಟ್ ಸರಣಿ: ಭಾರತಕ್ಕೆ 4 ವಿಕೆಟ್ ಜಯ, ಟ್ರೋಫಿ ಇಂಗ್ಲೆಂಡ್ ‌ಪಾಲು Read More »

ದ್ವಾದಶ ರಾಶಿಗಳ ವಾರಭವಿಷ್ಯ, ಯಾವ ರಾಶಿಯವರಿಗೆ ಈ ವಾರ ಶುಭ? ಇಲ್ಲಿದೆ ಸಂಪೂರ್ಣ ವಿವರ

ಜು.4 ರಿಂದ 11 ರವರೆಗಿನ ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆ ಮತ್ತು ಅವುಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ಮೇಷರಾಶಿ:ಉತ್ತಮ ಗ್ರಹಗಳು ನಿಮ್ಮೊಡನೆ ಪರಿಣಾಮ ಬೀರಲಿದೆ. ನಿಮಗಿರುವ ವಿರೋಧ, ಭಿನ್ನಾಭಿಪ್ರಾಯ ಹಂತ ಹಂತವಾಗಿ ಕರಗಿಹೋಗಲಿದೆ. ರಾಹುಬಲ ಉತ್ತಮವಿದ್ದು, ಏನೋ ಒಂದು ಒಳ್ಳೆಯದು ನಿಮಗಾಗಲಿದೆ ಎಂಬ ಅರಿವು ಗೋಚರಕ್ಕೆ ಬಂದೀತು. ಅವಿವಾಹಿತರಿಗೆ ವಿವಾಹ ಪೂರಕ ವಾರ. ಮನಸ್ಸಿನ ವಿಚಾರವನ್ನು ವ್ಯಕ್ತಪಡಿಸುವ ಸಂದರ್ಭವಿರುತ್ತದೆ. ಸದುಪಯೋಗ ನಿಮ್ಮದಾಗಲಿ. ಆರ್ಥಿಕವಾಗಿ ಖರ್ಚುವೆಚ್ಚಗಳಿದ್ದರೂ

ದ್ವಾದಶ ರಾಶಿಗಳ ವಾರಭವಿಷ್ಯ, ಯಾವ ರಾಶಿಯವರಿಗೆ ಈ ವಾರ ಶುಭ? ಇಲ್ಲಿದೆ ಸಂಪೂರ್ಣ ವಿವರ Read More »

ಮುಜುರಾಯಿ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿ. 13 ವರ್ಷಗಳಿಂದ ಮಳೆನೀರಿಗೆ ಮೈಯೊಡ್ಡುತ್ತಿದ್ದಾನೆ ಕುಕ್ಕೆ ಪುರದೊಡೆಯ ಶ್ರೀಸುಬ್ರಹ್ಮಣ್ಯ

ಮಂಗಳೂರು, ಜುಲೈ 3: ನಂಬಿದವರ ಇಷ್ಟಾರ್ಥವನ್ನು ಸಿದ್ಧಿಗೊಳಿಸುವ, ಅಭೀಷ್ಠೆಗಳನ್ನು ಪೂರೈಸುವ ದಕ್ಷಿಣ ಭಾರತದ ಪರಮ ಪವಿತ್ರ ಪುಣ್ಯಕ್ಷೇತ್ರ ಸುಬ್ರಹ್ಮಣ್ಯ ದೇವರು ಮಳೆಗೆ ಮೈ ಒಡ್ಡಿ 13 ವರ್ಷಗಳೇ ಕಳೆದುಹೋಗಿದೆ. ಅಧಿಕಾರಿಗಳ ಬೇಜವಾಬ್ದಾರಿ, ಮುಜುರಾಯಿ‌ ಇಲಾಖೆಯ ದಿವ್ಯ ನಿರ್ಲಕ್ಷ್ಯದಿಂದ ರಾಜ್ಯದ ಪ್ರಸಿದ್ಧ ಯಾತ್ರಾಕ್ಷೇತ್ರಕ್ಕೆ ಪ್ರತೀವರ್ಷ ಪ್ಲಾಸ್ಟಿಕ್ ಹೊದಿಕೆ ಹಾಕಲಾಗುತ್ತಿದೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಹಾಗೂ ರಾಜ್ಯದ ಅತೀ ಶ್ರೀಮಂತ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ದೇವರ ಸನ್ನಿಧಿ ಮಳೆಗಾಲದಲ್ಲಿ ಸೋರಲಾರಂಭಿಸಿ ಹದಿಮೂರು ವರ್ಷಗಳಾಗಿವೆ. ಸುಬ್ರಹ್ಮಣ್ಯ ಸ್ವಾಮಿಯ ದೇವರ

ಮುಜುರಾಯಿ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿ. 13 ವರ್ಷಗಳಿಂದ ಮಳೆನೀರಿಗೆ ಮೈಯೊಡ್ಡುತ್ತಿದ್ದಾನೆ ಕುಕ್ಕೆ ಪುರದೊಡೆಯ ಶ್ರೀಸುಬ್ರಹ್ಮಣ್ಯ Read More »

ಜು.5ರಿಂದ ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ; ಹಲವು ನಿರ್ಬಂಧ ಸಡಿಲಿಕೆ, ಮಾಲ್, ಶ್ರದ್ದಾಕೇಂದ್ರಗಳು ಓಪನ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಸೋಮವಾರದಿಂದ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ, ಮಾಲ್ ತೆರೆಯಲು ಅವಕಾಶವಿದೆಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಶೇಕಡ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು.ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಮೆಟ್ರೋ ಸೇರಿ ಸಾರ್ವಜನಿಕ ಸಾರಿಗೆ ಶೇಕಡ 100 ಪ್ರಯಾಣಿಕರೊಂದಿಗೆ ಕಾರ್ಯಾಚರಣೆ

ಜು.5ರಿಂದ ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ; ಹಲವು ನಿರ್ಬಂಧ ಸಡಿಲಿಕೆ, ಮಾಲ್, ಶ್ರದ್ದಾಕೇಂದ್ರಗಳು ಓಪನ್ Read More »

ಟೀಚರ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ ಸಚಿನ್ ತೆಂಡೂಲ್ಕರ್ ಪುತ್ರ ಎಂಎಸ್ ಧೋನಿ….!?

ಛತ್ತಿಸ್’ಗಢ: ಶಿಕ್ಷಕರ ಹುದ್ದೆಗೆ ಎಂಎಸ್ ಧೋನಿ ಎಂಬ ಅಭ್ಯರ್ಥಿ ಹೆಸರಿನ ಅರ್ಜಿ ಸಲ್ಲಿಕೆ ಆದ ಘಟನೆ ಛತ್ತಿಸ್’ಗಢ ರಾಜ್ಯದಲ್ಲಿ ನಡೆದಿದೆ. ಅರ್ಜಿಯಲ್ಲಿ ಎಂಎಸ್ ಧೋನಿ ತಂದೆ ಸಚಿನ್ ತೆಂಡೂಲ್ಕರ್ ಎಂದು ನಮೂದು ಆಗಿರುವುದು ಮತ್ತಷ್ಟು ಅಚ್ಚರಿ ಮೂಡಿಸಿದೆ. ಅಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಒಟ್ಟು 14,850 ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿತ್ತು. ಇದಕ್ಕೆ ಲಕ್ಷಾಂತರ ಮಂದಿ ಉದ್ಯೋಗಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸುವಾಗ ಎಂಎಸ್ ಧೋನಿ ಎಂಬ ಅಭ್ಯರ್ಥಿಯ ಹೆಸರು ಇರುವ ಅರ್ಜಿ ಪತ್ತೆಯಾಗಿದೆ.

ಟೀಚರ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ ಸಚಿನ್ ತೆಂಡೂಲ್ಕರ್ ಪುತ್ರ ಎಂಎಸ್ ಧೋನಿ….!? Read More »

ಹೆಣ್ಣು ಎಂದು ನವಜಾತಾ ಶಿಶುವನ್ನು ಕೊಂದು ಕಿಟಕಿಗೆ ತೂಗಿದ ತಾಯಿ

ಚಿಕ್ಕಬಳ್ಳಾಪುರ: ಹೆಣ್ಣು ಎಂದು ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಹೆತ್ತಮ್ಮನೇ ನೇಣು ಬಿಗಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘನಘೋರ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಗಂಡು ಮಗು ಆಗಬೇಕೆಂಬ ಹುಚ್ಚು ಅಸೆ ಹೊತ್ತಿದ್ದ ಮಹಿಳೆ ಹೆಣ್ಣು ಮಗು ಎಂಬ ಕಾರಣಕ್ಕೆ ಹುಟ್ಟಿದ ಕಂದಮ್ಮನನ್ನೇ ಅಮಾನುಷವಾಗಿ ಕೊಂದಿದ್ದಾಳೆ. ಅಮಾಯಕ ಪುಟ್ಟ ಕಂದಮ್ಮನನ್ನು, ತಾನು ಹೆರಿಗೆಯಾದ ಆಸ್ಪತ್ರೆಯ ಶೌಚಾಲಯದ ಕಿಟಕಿಗೆ ನೇಣುಹಾಕಿ ಸಾಯಿಸಿದ್ದಾಳೆ ಈ ದುರುಳ ತಾಯಿ. ಆಸ್ಪತ್ರೆಯ ಶೌಚಾಲಯವನ್ನು ಸ್ವಚ್ಚ

ಹೆಣ್ಣು ಎಂದು ನವಜಾತಾ ಶಿಶುವನ್ನು ಕೊಂದು ಕಿಟಕಿಗೆ ತೂಗಿದ ತಾಯಿ Read More »

ಸಿಡಿ ಇದೆಯೆಂದು ಗೌಡರು ಸ್ವತಃ ಒಪ್ಪಿಕೊಂಡಂತಾಗಿದೆ | “ಕಳ್ಳನ ಮನಸ್ಸು ಹುಳ್ಳುಳ್ಳಗೆ” |ಕಂಡವರ ಬೆಡ್’ರೂಮ್’ಲ್ಲಿ ಕ್ಯಾಮರಾ ಇಡುವ ಚಾಳಿ ಇವರದ್ದು | “ಸಿಡಿ ಪಾರ್ಟಿ ಬಿಜೆಪಿ” : ಕಾಂಗ್ರೆಸ್ ಲೇವಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿ.ಡಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ದೊಡ್ಡ ಸದ್ದು ಮಾಡಿತ್ತು. ಸಿಡಿ ವಿಷಯ ಹಿಡಿದುಕೊಂಡು ವಿರೋಧ ಪಕ್ಷ ಬಿಜೆಪಿಯ ವಿರುದ್ಧ ಟೀಕೆಗಳ ಸುರಿಮಳೆಗೈದಿತ್ತು. ಅಲ್ಲದೆ, ರಾಷ್ಟ್ರಾದ್ಯಂತ ಬ್ಯೂಜೆಪಿ ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್ ಸೃಷ್ಟಿಯಾಗಿತ್ತು. ಇದರ ಬೆನ್ನಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಶಾಸಕರು ತಮ್ಮ ಸಿಡಿ ಬಿಡುಗಡೆಯಾಗದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು. ಈ ವಿಚಾರ ಸಹ ದೊಡ್ಡ ಮಟ್ಟದ ಸುದ್ದಿಗೆ

ಸಿಡಿ ಇದೆಯೆಂದು ಗೌಡರು ಸ್ವತಃ ಒಪ್ಪಿಕೊಂಡಂತಾಗಿದೆ | “ಕಳ್ಳನ ಮನಸ್ಸು ಹುಳ್ಳುಳ್ಳಗೆ” |ಕಂಡವರ ಬೆಡ್’ರೂಮ್’ಲ್ಲಿ ಕ್ಯಾಮರಾ ಇಡುವ ಚಾಳಿ ಇವರದ್ದು | “ಸಿಡಿ ಪಾರ್ಟಿ ಬಿಜೆಪಿ” : ಕಾಂಗ್ರೆಸ್ ಲೇವಡಿ Read More »

ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಸ್ಯಾಂಡಲ್ ವುಡ್ ನಟಿ ಅನಿತಾ ಭಟ್

ಬೆಂಗಳೂರು: ಕನ್ನಡ ಪದವನ್ನು ತಪ್ಪಾಗಿ ಬಳಸಿದ ನೆಟ್ಟಿಗರೊಬ್ಬರನ್ನು ಸ್ಯಾಂಡವುಡ್ ನಟಿ ಹಾಗೂ ಬಿಗ್‌ಬಾಸ್ ಸೀಸನ್-2 ರ ಸ್ಪರ್ಧಿ ಅನಿತಾ ಭಟ್‌ರವರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಲಾಕ್‌ಡೌನ್ ಸಂಕಷ್ಟದ ಬಳಿಕ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದ ಟ್ವೀಟ್‌ವೊಂದಕ್ಕೆ ಅನಿತಾ ಭಟ್‌ರವರು ಹೌದು, ನಾನು ಕೂಡ ಓದಿದ್ದು ಸರ್ಕಾರಿ ಶಾಲೆಯಲ್ಲಿಯೇ ಎಂದು ಪ್ರತಿಕ್ರಿಯಿಸಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ನೀವು ಓದಿದ್ದು ಸರ್ಕಾರಿ ಶಾಲೆಯಲ್ಲಿ ಸಂತೋಷ. ನಿಮ್ಮ ಮಕ್ಕಳು? ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ, ನನ್ನ ಮಕ್ಕಳನ್ನು ಸಹ

ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಸ್ಯಾಂಡಲ್ ವುಡ್ ನಟಿ ಅನಿತಾ ಭಟ್ Read More »