Editor

ಬಹಿರ್ದೆಸೆಗೆ ಕುಳಿತವನ ಮರ್ಮಾಂಗಕ್ಕೆ ಕಚ್ಚಿದ ಹಾವು…!

ಕ್ಯಾನ್ಬೆರಾ: ಮುಂಜಾನೆ ನಿದ್ದೆಯಿಂದೆದ್ದು ಟಾಯ್ಲೆಟ್ ನಲ್ಲಿ ಬಹಿರ್ದೆಸೆಗೆ ಕುಳಿತವನ ಮರ್ಮಾಂಗಕ್ಕೆ ಹಾವು ಕಚ್ಚಿದ ಘಟನೆ ಆಸ್ಟ್ರೇಲಿಯಾ ದಲ್ಲಿ ನಡೆದಿದೆ. 65 ವರ್ಷದ ವೃದ್ಧರೊಬ್ಬರು ಬೆಳಿಗ್ಗೆ ನಿದ್ದೆಯಿಂದ ಎದ್ದು ಹಾಗೆ ಟಾಯ್ಲೆಟ್ ನಲ್ಲಿ ಹೋಗಿ ಕುಳಿತಿದ್ದಾರೆ. ಸ್ವಲ್ಪ ಸಮಯದಲ್ಲೇ ಅವರ ಮರ್ಮಾಂಗಕ್ಕೆ ಏನೋ ಕಚ್ಚಿದಂತಾಗಿದೆ. ಎದ್ದು ನೋಡಿದಾಗ ಶೌಚಾಲಯದ ಬೇಸಿನ್ ಒಳಗಡೆ ಹಾವು ಕಾಣಿಸಿಕೊಂಡಿದೆ. ಗಾಬರಿಗೊಂಡ ವೃದ್ಧ ಚೀರಿಕೊಂಡು ಹೊರಗೆ ಓಡಿದ್ದಾರೆ. ಬೊಬ್ಬೆ ಕೇಳಿ ಮನೆಯವರು ಮತ್ತು ಅಕ್ಕಪಕ್ಕದವರು ಓಡೋಡಿ ಬಂದಿದ್ದಾರೆ. ಹಾವನ್ನು ಹಿಡಿದಾಗ ಅದು ಪಕ್ಕದ ಮನೆ […]

ಬಹಿರ್ದೆಸೆಗೆ ಕುಳಿತವನ ಮರ್ಮಾಂಗಕ್ಕೆ ಕಚ್ಚಿದ ಹಾವು…! Read More »

ಪ್ರೇಮಪಾಶದಲ್ಲಿ ಕುರುಡಾದ ಮಗ ತಂದೆಗೆ ತ್ರಿಶೂಲದಿಂದ ತಿವಿದ…!

ಲಕ್ನೋ: ಪ್ರೇಮಪಾಶದಲ್ಲಿ ಬಿದ್ದು ಕೊಲೆಗಾರರಾಗುವ ಅನೇಕ ಪ್ರೇಮಿಗಳಿದ್ದಾರೆ. ಯಾಕೆಂದರೆ ಅವರಿಗೆ ತಮ್ಮ ಪ್ರೀತಿಯನ್ನು ಹೊರತುಪಡಿಸಿ ಮತ್ತೇನೂ ಕಾಣುವುದಿಲ್ಲ. ಇಂತಹುದೇ ಶಾಕಿಂಗ್ ಘಟನೆ ಉತ್ತರ ಪ್ರದೆಶದ ಔರೆಯಾದಲ್ಲಿ ನಡೆದಿದೆ. ಇಲ್ಲೊಬ್ಬ ಮಗ ಇಲ್ಲೊಬ್ಬ ಮಗ ತನ್ನ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಲು ಸಾಧ್ಯವಾಗಲಿಲ್ಲವೆಂದು ತಂದೆಯನ್ನು ನಿದ್ದೆ ಮಾಡುವಾಗಲೇ ಕೊಲೆಗೈದಿದ್ದಾನೆ. ಶಿವಂ ಹೆಸರಿನ ಯುವಕ ಗಾಢ ನಿದ್ರೆಯಲ್ಲಿದ್ದ ತಂದೆಯ ಅರವಿಂದ್ ಹೊಟ್ಟೆಗೆ ತ್ರಿಶೂಲ ಚುಚ್ಚಿ ಕೊಲೆಗೈದಿದ್ದಾನೆ. ಯುವಕನಿಗೆ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಲು ತಂದೆ ಅಡ್ಡಿಪಡಿಸುತ್ತಿದ್ದರೆಂಬುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಘಟನೆ ದಿನವೂ

ಪ್ರೇಮಪಾಶದಲ್ಲಿ ಕುರುಡಾದ ಮಗ ತಂದೆಗೆ ತ್ರಿಶೂಲದಿಂದ ತಿವಿದ…! Read More »

ನಾಪತ್ತೆಯಾದ ರಷ್ಯಾ ವಿಮಾನ ಸಮುದ್ರದಲ್ಲಿ ಪತನ

ರಷ್ಯಾ : ರಷ್ಯಾದ ದೂರದ ಪೂರ್ವದಲ್ಲಿ ಇಳಿಯಲು ಸಿದ್ಧತೆ ನಡೆಸುತ್ತಿದ್ದಾಗ 28 ಜನರಿದ್ದ ವಿಮಾನ ಕಾಣೆಯಾದ ನಂತರ ಕಾಣೆಯಾದ ಎಎನ್-26 ವಿಮಾನ ಸಮುದ್ರಕ್ಕೆ ಅಪ್ಪಳಿಸಿದ ಸ್ಥಳವನ್ನು ರಷ್ಯಾದ ತುರ್ತು ಸೇವೆಗಳು ಪತ್ತೆ ಮಾಡಿವೆ ಎಂದು ಆರ್ ಐಎ ಸುದ್ದಿ ಸಂಸ್ಥೆ ಮಂಗಳವಾರ ವರದಿ ಮಾಡಿದೆ. ಹಲವಾರು ಹಡಗುಗಳು ಅಪಘಾತದ ಸ್ಥಳಕ್ಕೆ ಹೋಗುತ್ತಿದ್ದವು, ತುರ್ತು ಸೇವೆಗಳನ್ನು ಉಲ್ಲೇಖಿಸಿದೆ. ವಿಮಾನವು ಒಖೋಟ್ಸ್ಕ್ ಸಮುದ್ರ ಕರಾವಳಿಯ ಬಳಿಯ ಪಾಲನಾ ಹಳ್ಳಿಗೆ ಹೋಗುವ ಮಾರ್ಗದಲ್ಲಿತ್ತು ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ನಾಪತ್ತೆಯಾಗಿದ್ದಂತ

ನಾಪತ್ತೆಯಾದ ರಷ್ಯಾ ವಿಮಾನ ಸಮುದ್ರದಲ್ಲಿ ಪತನ Read More »

ಕೈದಿಗಳೊಂದಿಗೆ ಕಾಮಕೇಳಿ‌ ನಡೆಸಿದ ಮಹಿಳಾ ಪೊಲೀಸ್…!

ಕ್ಯಾಲಿಫೋರ್ನಿಯಾ(ಅಮೆರಿಕ): ಕರ್ತವ್ಯನಿರತ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬಳು ಜೈಲಿನಲ್ಲಿ ಕೈದಿ ಜತೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಆ ವೇಳೆ ಇತರ 11 ಕೈದಿಗಳಿದ್ದರೂ ಅವರ ಎದುರೇ ಕಾಮದಾಟ ನಡೆಸಿ ಜೈಲುಶಿಕ್ಷೆಗೆ ಗುರಿಯಾಗಿದ್ದಾಳೆ. ಕೈದಿ ಜತೆ ಸೆಕ್ಸ್​ ಮಾಡಿ ಜೈಲು ಸೇರಿದವಳ ಹೆಸರು ಟೀನಾ ಗೊನ್ಜಾಲೆಜ್​. 26 ವರ್ಷದ ಈಕೆ ಪ್ರೆಸ್ನೊ ಕೌಂಟಿ ಠಾಣೆಯ ಕರೆಕ್ಷನ್​ ಅಧಿಕಾರಿ. 2016ರಿಂದ ಕೌಂಟಿ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ ಟೀನಾ, ತನಗೆ ಮೂಡ್ ಬಂದಾಗಲೆಲ್ಲ ಕೈದಿಗಳ ಜತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಂತೆ. ಕೆಲವರೊಂದಿಗೆ ಲೈಂಗಿಕ ಕ್ರಿಯನ್ನೂ

ಕೈದಿಗಳೊಂದಿಗೆ ಕಾಮಕೇಳಿ‌ ನಡೆಸಿದ ಮಹಿಳಾ ಪೊಲೀಸ್…! Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್

ನವದೆಹಲಿ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ತಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಬಂದಿದೆ. ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್ Read More »

ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ತಗ್ಗಿದ ಸೋಂಕು, _ ತಿಂಗಳಲ್ಲೇ ಅತೀ ಕನಿಷ್ಠ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 34,703 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 111 ದಿನಗಳಲ್ಲೇ ಮೊದಲ ಬಾರಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದೆ.ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,06,19,932ಕ್ಕೆ ಏರಿಕೆಯಾಗಿದೆ. ಕೋವಿಡ್ ಸಾವಿನ ಸಂಖ್ಯೆಯೂ ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ 553 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,03,281ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 4,64,357ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,97,52,294ಜನರು

ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ತಗ್ಗಿದ ಸೋಂಕು, _ ತಿಂಗಳಲ್ಲೇ ಅತೀ ಕನಿಷ್ಠ ಸೋಂಕು ಪತ್ತೆ Read More »

ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎನ್ನಲಾಗಿದೆ. ಅಪಘಾತದ ನಂತರ ತಮ್ಮ ವಾಹನದ

ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು Read More »

ದ ಕ: ಖಾಸಗಿ ಬಸ್ ದರ ಏರಿಕೆಗೆ ಜಿಲ್ಲಾಧಿಕಾರಿ ತಡೆ

ಮಂಗಳೂರು: ಜಿಲ್ಲೆಯಲ್ಲಿ ಏರಿಕೆಯಾಗಿದ್ದ ಖಾಸಗಿ ಬಸ್ ಪ್ರಯಾಣ ದರವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಾತ್ಕಾಲಿಕ ತಡೆ ಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘವು ಪ್ರಯಾಣದರವನ್ನು ಏರಿಕೆ ಮಾಡಿದ್ದವು. ಕೋವಿಡ್ ಕಾರಣದಿಂದ ಪ್ರಯಾಣಿಕರಿಗೆ ಹೇರಲಾದ ಮಿತಿ ಮತ್ತು ಡೀಸೆಲ್ ಬೆಲೆ ಏರಿಕೆ ಇದಕ್ಕೆ ಕಾರಣವಾಗಿತ್ತು. ಬಸ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಭೆ ನಡೆ ಸಿದ ಬಳಿಕ ಈ ಮಾಹಿತಿ ನೀಡಿದ್ದಾರೆ. ಲಾಕ್‌ಡೌನ್‌ಗೂ ಮುನ್ನ ಜಾರಿಯಲ್ಲಿದ್ದ ಪ್ರಯಾಣ ದರವನ್ನು

ದ ಕ: ಖಾಸಗಿ ಬಸ್ ದರ ಏರಿಕೆಗೆ ಜಿಲ್ಲಾಧಿಕಾರಿ ತಡೆ Read More »

ಮುಸ್ಲಿಮರು ಭಾರತದಲ್ಲಿ ಇರಬಾರದು ಎನ್ನುವವ ಹಿಂದೂ ಅಲ್ಲ- ಮೋಹನ್ ಭಾಗವತ್

ಭಾರತೀಯರ ಡಿಎನ್​ಎ ಒಂದೇ ಅಂತ ಆರ್​ಎಸ್​​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿದ್ದ ಹಿಂದುಸ್ತಾನಿ ಫಸ್ಟ್​, ಹಿಂದುಸ್ತಾನ್ ಫಸ್ಟ್​ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಜನ ಪೂಜೆ ಮಾಡುವ ವಿಧಾನದಿಂದ ಅವರನ್ನು ವಿಂಗಡಿಸಲು ಸಾಧ್ಯವಿಲ್ಲ. ಗೋರಕ್ಷಣೆ ನೆಪದಲ್ಲಿ ಹತ್ಯೆ ಮಾಡುವವರು ಹಿಂದುತ್ವಕ್ಕೆ ವಿರುದ್ಧವಾಗಿದ್ದಾರೆ. ಮುಸ್ಲಿಮರು ಭಾರತದಲ್ಲಿ ಇರಬಾರದು ಅಂತ ಹೇಳುವವನು ಹಿಂದೂನೇ ಅಲ್ಲ. ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಅನ್ನೋ ಭಯದ ಸುಳಿಯಲ್ಲಿ ಸಿಲುಕಬೇಡಿ..ಐಕ್ಯತೆ ಇದ್ರೆ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯ. ಆದ್ರೆ ಆ

ಮುಸ್ಲಿಮರು ಭಾರತದಲ್ಲಿ ಇರಬಾರದು ಎನ್ನುವವ ಹಿಂದೂ ಅಲ್ಲ- ಮೋಹನ್ ಭಾಗವತ್ Read More »

ಸ್ನಾನಕ್ಕಿಳಿದ ಸಹೋದರರು ನೇತ್ರಾವತಿ ಪಾಲು

ಮಂಗಳೂರು: ಇಲ್ಲಿನ ನೇತ್ರಾವತಿ ನದಿ ನೀರಿಗೆ ಸ್ನಾನಕ್ಕೆ ಇಳಿದ ಗದಗ ಮೂಲಕದ ಇಬ್ಬರು ಸಹೋದರರು ಸೋಮವಾರ ನೀರುಪಾಲಾಗಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ತೋಟದ ಕಾರ್ಮಿಕರಾದ, ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸುಬ್ಬನಹಳ್ಳಿ ನಿವಾಸಿಯಾದ ಧರ್ಮ ಮತ್ತು ಮೀನಾಕ್ಷಿ ದಂಪತಿಯ ಮಕ್ಕಳಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು. ‌ಬೆಳ್ತಂಗಡಿ ತಾಲ್ಲೂಕು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಂಗರಾಜು ಹತ್ತನೇ ತರಗತಿಯಲ್ಲಿ, ಆತನ ಸಹೋದರ ಸತೀಶ್, ಪುತ್ತೂರು ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿಯಲ್ಲಿ

ಸ್ನಾನಕ್ಕಿಳಿದ ಸಹೋದರರು ನೇತ್ರಾವತಿ ಪಾಲು Read More »