ವಾರಾಂತ್ಯದಲ್ಲಿ ಚುರುಕುಗೊಂಡ ಮಳೆ| ಜೂ.15ರವರೆಗೆ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಜೂನ್ 13ರಿಂದ ಜೂನ್ 15ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮದಿಂದ ಭಾರೀ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಇದೇ ಅವಧಿಯಲ್ಲಿ ರಾಜ್ಯದ ಇತರ ಭಾಗಗಳಲ್ಲಿ ಲಘು ಪ್ರಮಾಣದ ಮಳೆಯಾಗುವ ಸಾಧ್ಯತೆಯೂ ಇದೆ. […]
ವಾರಾಂತ್ಯದಲ್ಲಿ ಚುರುಕುಗೊಂಡ ಮಳೆ| ಜೂ.15ರವರೆಗೆ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ Read More »









