Editor

ಮಹಾರಾಷ್ಟ್ರದಲ್ಲಿ ಇಂದು ‘ಸಾರ್ವಜನಿಕ ರಜೆ’ ಘೋಷಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್:ಡಾ ಘೋಷಿಸಿದೆ. .ಬಿ.ಆ‌ರ್.ಅಂಬೇಡ್ಕರ್ ಅವರ ಗೌರವಾರ್ಥ ಮಹಾರಾಷ್ಟ್ರ ಸರ್ಕಾರ ಡಿಸೆಂಬರ್ 6 ರಂದು ಮಹಾಪರಿನಿರ್ವಾಣ ದಿನದ ಅಂಗವಾಗಿ ಸಾರ್ವಜನಿಕ ರಜಾದಿನವನ್ನು 1996 ರ ಸಾಮಾನ್ಯ ಆಡಳಿತ ಇಲಾಖೆಯ ಸುತ್ತೋಲೆಯ ಪ್ರಕಾರ ಮುಂಬೈನ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಿಗೆ ರಜೆ ಅನ್ವಯಿಸುತ್ತದೆ. ಮುಂಬೈ ಸಾಂಪ್ರದಾಯಿಕವಾಗಿ 2007 ರಿಂದ ಅನಂತ್ ಚತುರ್ದಶಿ ಮತ್ತು ಗೋಪಾಲ್ಕಲಾ (ದಹಿ ಹಂಡಿ) ರಂದು ಸ್ಥಳೀಯ ರಜಾದಿನಗಳನ್ನು ಆಚರಿಸುತ್ತದೆ. ಇದು 2024 ರಲ್ಲಿ ಈ ಪ್ರದೇಶದ ಮೂರನೇ ಸ್ಥಳೀಯ ರಜಾದಿನವಾಗಿದೆ.ಅಧಿಕೃತ ಅಧಿಸೂಚನೆಯ […]

ಮಹಾರಾಷ್ಟ್ರದಲ್ಲಿ ಇಂದು ‘ಸಾರ್ವಜನಿಕ ರಜೆ’ ಘೋಷಿಸಿ ಸರ್ಕಾರ ಆದೇಶ Read More »

ಬೆಳ್ತಂಗಡಿ: ನವವಿವಾಹಿತ ಮಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ‌ ನ್ಯೂಸ್: ಇಷ್ಟಪಟ್ಟ ಹುಡುಗಿಯನ್ನೇ ಮದುವೆಯಾಗಿದ್ದ ಬೆಳ್ತಂಗಡಿ ಯ ನವ ವಿವಾಹಿತ ಇದೀಗ ನಿಗೂಢ ಕಾರಣಕ್ಕೆ ಮಂಗಳೂರು ನಗರದಲ್ಲಿ ಇಹಲೋಕ ತ್ಯಜಿಸಿದ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪರಾರಿ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬವರ ಪುತ್ರ ಪ್ರದೀಪ್ (32) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾರೆ. ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಪ್ರದೀಪ್ ಬುಧವಾರ ಮಂಗಳೂರಿನ ಬಾಡಿಗೆ ಮನೆಯ ರೂಮಿನಲ್ಲಿ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಹೋಟೆಲೊಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ಮೂರು ತಿಂಗಳ

ಬೆಳ್ತಂಗಡಿ: ನವವಿವಾಹಿತ ಮಂಗಳೂರಿನಲ್ಲಿ ಆತ್ಮಹತ್ಯೆ Read More »

ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಜನನಾಂಗಕ್ಕೇ ಉಗುರಿನಿಂದ ಗಾಯ ಮಾಡಿದ ಆಯಾ

ಸಮಗ್ರ ನ್ಯೂಸ್: ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಸಿಟ್ಟಿನಲ್ಲಿ ಆಯಾ ಒಬ್ಬಾಕೆ ಎರಡೂವರೆ ವರ್ಷದ ಮಗುವಿನ ಜನನಾಂಗಕ್ಕೆ ಉಗುರಿನಿಂದ ಗೀರಿ ಗಾಯ ಮಾಡಿದ ಹೇಯ ಕೃತ್ಯ ಕೇರಳದ ತಿರುವನಂತರಪುರಂನ ಮಕ್ಕಳ ಕೇರ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.ಘಟನೆ ಸಂಬಂಧ ಕೃತ್ಯವೆಸಗಿದ ಆಯಾ ಮತ್ತು ಆಕೆಯ ಇಬ್ಬರು ಸಹೋದ್ಯೋಗಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕೃತ್ಯವೆಸಗಿದ ಆಯಾ ಅಜಿತಾ, ಮಹೇಶ್ವರಿ ಮತ್ತು ಸಿಂಧು ಎಂಬವರನ್ನು ಪೋಸ್ಕೋ ಖಾಯಿದೆಯಡಿ ಬಂಧಿಸಲಾಗಿದೆ.ಎರಡೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಅಜಿತಾ ಎಂಬ

ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಜನನಾಂಗಕ್ಕೇ ಉಗುರಿನಿಂದ ಗಾಯ ಮಾಡಿದ ಆಯಾ Read More »

ಸಿದ್ದಗಂಗಾ ಮಠದ ಶಿವಕುಮಾ‌ರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಒಡೆದು ಹಾಕಲು ಕನಸಿನಲ್ಲಿ ಯೇಸು ಹೇಳಿದ್ದ ಎಂದು ಕಿಡಿಗೇಡಿಯೊಬ್ಬ ಸ್ವಾಮೀಜಿಯವರ ಪುತ್ಥಳಿಯನ್ನು ಒಡೆದು ವಿರೂಪಗೊಳಿಸಿದ್ದ, ಇದೀಗ ಆರೋಪಿಯನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಜ್ ಶಿವು ಎಂದು ಗುರುತಿಸಲಾಗಿದ್ದು, ಕಳೆದ ಶನಿವಾರ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ.

ಸಿದ್ದಗಂಗಾ ಮಠದ ಶಿವಕುಮಾ‌ರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್ Read More »

ಸಕಲ ಸರ್ಕಾರೀ ಗೌರವಗಳೊಂದಿಗೆ ಐಪಿಎಸ್ ಅಧಿಕಾರಿ ಹರ್ಷ್ ವರ್ಧನ್ ಅಂತ್ಯ ಕ್ರಿಯೆ

ಸಮಗ್ರ ನ್ಯೂಸ್:ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಭಾನುವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 26 ವರ್ಷದ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಪಾರ್ಥಿವ ಶರೀರವನ್ನು ಬಿಹಾರದ ಸಹರ್ಸಾದಲ್ಲಿರುವ ಅವರ ಗ್ರಾಮಕ್ಕೆ ತರಲಾಯಿತು, ಅಲ್ಲಿ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಅವರ ಅಂತಿಮ ಯಾತ್ರೆಯಲ್ಲಿ ಡಿಐಜಿ, ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು. ಬಂದ ಮಾಹಿತಿಯ ಪ್ರಕಾರ, ವರ್ಧನ್ ಸಹಸ್ರ್ರಾದ ಕಾಶ್ನಗರ ಪೊಲೀಸ್ ವ್ಯಾಪ್ತಿಯ ಪದರಿಯಾ ಫತೇಪುರ್ ಗ್ರಾಮದ ನಿವಾಸಿಯಾಗಿದ್ದು, ಅವರ ಕುಟುಂಬವು ಮಧ್ಯಪ್ರದೇಶದಲ್ಲಿ ವಾಸಿಸುತ್ತಿತ್ತು.

ಸಕಲ ಸರ್ಕಾರೀ ಗೌರವಗಳೊಂದಿಗೆ ಐಪಿಎಸ್ ಅಧಿಕಾರಿ ಹರ್ಷ್ ವರ್ಧನ್ ಅಂತ್ಯ ಕ್ರಿಯೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಕೊಡಗಿನಲ್ಲಿ ಎನ್ ಐ ಎ ದಾಳಿ ನಡೆದಿದೆ. ಮಡಿಕೇರಿಯ ಮುಸ್ತಾಫಾ ಹಾಗು ಸೋಮವಾರಪೇಟೆಯ ಹೊಸತೋಟ ನಿವಾಸಿ ಕರಿಮೆಣಸು ಕಾಫಿ ವ್ಯಾಪಾರೀ ಜುನೈದ್ ಹಾಗು ಚೌಡ್ಲು ಗ್ರಾಮದ ತೌಶಿಕ್ ಮನೆಗೆ ಇಂದು ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಸತತ ಮೂರು ಗಂಟೆಗೂ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗು ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಕೊಡಗಿನಲ್ಲಿ ಎನ್ ಐ ಎ ದಾಳಿ ನಡೆದಿದೆ. ಮಡಿಕೇರಿಯ ಮುಸ್ತಾಫಾ ಹಾಗು ಸೋಮವಾರಪೇಟೆಯ ಹೊಸತೋಟ ನಿವಾಸಿ ಕರಿಮೆಣಸು ಕಾಫಿ ವ್ಯಾಪಾರೀ ಜುನೈದ್ ಹಾಗು ಚೌಡ್ಲು ಗ್ರಾಮದ ತೌಶಿಕ್ ಮನೆಗೆ ಇಂದು ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಸತತ ಮೂರು ಗಂಟೆಗೂ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗು ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ Read More »

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’| ಕೈ ಪಕ್ಷದ ಅತಿರಥ,‌ ಮಹಾರಥರು ಹಾಸನದತ್ತ

ಸಮಗ್ರ ನ್ಯೂಸ್: ಹಲವು ಹಗ್ಗ-ಜಗ್ಗಾಟಗಳ ನಡುವೆಯೇ ಹಾಸನ ನಗರದ ಹೊರವಲಯದ ಕೃಷ್ಣ ನಗರದಲ್ಲಿ ಗುರುವಾರ ಕಾಂಗ್ರೆಸ್‌ನ ಬೃಹತ್ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್‌ನ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನದಲ್ಲೇ ವಾಸ್ತವ್ಯ ಹೂಡಿ, ಖುದ್ದಾಗಿ ನಿಂತು ಸಮಾವೇಶದ ಸಿದ್ಧತೆಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಅರಸೀಕೆರೆ ರಸ್ತೆಯ

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’| ಕೈ ಪಕ್ಷದ ಅತಿರಥ,‌ ಮಹಾರಥರು ಹಾಸನದತ್ತ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆಗೆ ಎನ್ಐಎ ದಾಳಿ

ಸಮಘರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ. ಕೊಲೆಯ ಸಂದರ್ಭ ಅಬೂಬಕ್ಕರ್ ಸಿದ್ದಿಕ್ ಸ್ಥಳದಲ್ಲೇ ಇದ್ದು, ಆರೋಪಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು, ಸದ್ಯ ತಲೆ ಮರೆಸಿಕೊಂಡಿದ್ದಾನೆ. ಸರ್ಚ್ ವಾರೆಂಟ್ ಪಡೆದ ಎನ್ ಐ ಎ ಪೋಲೀಸರು, ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯೂರಿಗೆ ಆಗಮಿಸಿ ತನಿಖೆಗೆ ಮುಂದಾಗಿದ್ದಾರೆ. ಅಬೂಬಕ್ಕರ್ ಸಿದ್ದಿಕ್ ಪತ್ನಿಯ ಮನೆ ಸಂಪ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆಗೆ ಎನ್ಐಎ ದಾಳಿ Read More »

ಡಿ.7 ಮತ್ತು 8ರಂದು‌ ಪಿಡಿಒ ನೇಮಕಾತಿ ‌ಪರೀಕ್ಷೆ| ಇಲ್ಲಿದೆ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 7 ಮತ್ತು 8 ರಂದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡದೆ ಕಟ್ಟುನಿಟ್ಟಿನ ಪರೀಕ್ಷೆ ಸೂಚನೆ ನೀಡಲಾಗಿದೆ. ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್

ಡಿ.7 ಮತ್ತು 8ರಂದು‌ ಪಿಡಿಒ ನೇಮಕಾತಿ ‌ಪರೀಕ್ಷೆ| ಇಲ್ಲಿದೆ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ Read More »