Editor

ರಾತ್ರೋರಾತ್ರಿ ಕಣಚೂರು ಆಸ್ಪತ್ರೆ ಬಸ್ಸಿನಲ್ಲಿ ಮಹಿಳೆಯರ ಸಾಗಣೆ | ಬೆಚ್ಚಿಬಿದ್ದ ಮಂಗಳೂರಿನ ನಾಗರಿಕರು

ಮಂಗಳೂರು: ಮೂಡಬಿದಿರೆಯ ಕಾರ್ನಾಡು ಗ್ರಾಮದಿಂದ ಬರೋಬ್ಬರಿ 85 ಮಹಿಳೆಯರನ್ನು ಮಂಗಳೂರು ಹೊರವಲಯದ ನಾಟೆಕಲ್ ಖಾಸಗಿ ಆಸ್ಪತ್ರೆ ಬಸ್ಸಿನಲ್ಲಿ ಕರೆದೊಯ್ದ ಘಟನೆ ನಡೆದಿದೆ. ಈ ಬಗ್ಗೆ ಸ್ಥಳೀಯರು ಬಸ್ ಚಾಲಕ ಮತ್ತು ಜೊತೆಗಿದ್ದ ಆಸ್ಪತ್ರೆ ಮ್ಯಾನೇಜರ್ ನನ್ನು ತಡೆದು ವಿಚಾರಿಸಿದಾಗ ಆರೋಗ್ಯ ತಪಾಸಣೆ ನಡೆಸಲು ಮತ್ತು ವ್ಯಾಕ್ಸಿನೇಷನ್ ನೀಡಲು ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾನೆ. ಸ್ಥಳೀಯರು ಯಾವ ಕಾರಣಕ್ಕಾಗಿ ತಡರಾತ್ರಿ ವ್ಯಾಕ್ಸಿನೇಷನ್ ನೀಡುತ್ತೀರಿ ಎಂದು ವಿಚಾರಿಸಿದಾಗ ಆತ ತಬ್ಬಿಬ್ಬಾಗಿದ್ದಾನೆ. ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ದೇರಳಕಟ್ಟೆ ಕಣಚೂರು ಆಸ್ಪತ್ರೆ […]

ರಾತ್ರೋರಾತ್ರಿ ಕಣಚೂರು ಆಸ್ಪತ್ರೆ ಬಸ್ಸಿನಲ್ಲಿ ಮಹಿಳೆಯರ ಸಾಗಣೆ | ಬೆಚ್ಚಿಬಿದ್ದ ಮಂಗಳೂರಿನ ನಾಗರಿಕರು Read More »

ಲಾಕ್ ಡೌನ್ ನಿಂದ‌ ಕೆಲಸ ಕಳ್ಕೊಂಡ ಪತಿ‌ ಮಾಡಿದ ಕಾರ್ಯಕ್ಕೆ ಡೈವೋರ್ಸ್ ಕೇಳಿದ ಪತ್ನಿ! | ಅಷ್ಟಕ್ಕೂ ಆತ ಮಾಡಿದ್ದೇನು?

ಬೆಂಗಳೂರು: ಬೆಂಗಳೂರು ಮೂಲದ 24 ವರ್ಷದ ಮಹಿಳೆಯೊಬ್ಬಳು ತನ್ನ ಪತಿ ಎರಡು ವರ್ಷಗಳ ಕಾಲ ಲೈಂಗಿಕ ಕಾರ್ಯಕರ್ತನಾಗಿ ಕೆಲಸ ಮಾಡುವುದು ತಿಳಿದ ಬಳಿಕ ಈಗ ಡೈವೋರ್ಸ್‌ಗೆ ಅರ್ಜಿ ಸಲ್ಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಪಿಓ ಉದ್ಯೋಗಿಯಾಗಿದ್ದ ಈ ವ್ಯಕ್ತಿ ಲಾಕ್‌ಡೌನ್ ಸಮಯದಲ್ಲಿ ಕೆಲಸ ಕಳೆದುಕೊಂಡು ಲೈಂಗಿಕ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ನಡುವೆ ತನ್ನ ಗಂಡನ ಕೆಲಸದ ಬಗ್ಗೆ ಅನುಮಾನಗೊಂಡ ಆತ ಪತ್ನಿ, ತನ್ನ ತಮ್ಮ ಸಹಾಯದಿಂದ ಆತನ ಲ್ಯಾಪ್‌ಟಾಪ್‌ ಅನ್ನು ನೋಡಿದ ವೇಳೆಯಲ್ಲಿ ಆತ

ಲಾಕ್ ಡೌನ್ ನಿಂದ‌ ಕೆಲಸ ಕಳ್ಕೊಂಡ ಪತಿ‌ ಮಾಡಿದ ಕಾರ್ಯಕ್ಕೆ ಡೈವೋರ್ಸ್ ಕೇಳಿದ ಪತ್ನಿ! | ಅಷ್ಟಕ್ಕೂ ಆತ ಮಾಡಿದ್ದೇನು? Read More »

ಏಕದಿನ ಸರಣಿ: ಇಂಗ್ಲೆಂಡ್ ಅಬ್ಬರಕ್ಕೆ ಶ್ರೀಲಂಕಾ‌ ತತ್ತರ

ಟಿ20 ಸರಣಿಯ ನಂತರ ಏಕದಿನ ಸರಣಿಯಲ್ಲಿಯೂ ಇಂಗ್ಲೆಂಡ್ ಶ್ರೀಲಂಕಾ ವಿರುದ್ಧ ಅಬ್ಬರಿಸಿದೆ. ಮಂಗಳವಾರ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಶ್ರೀಲಂಕಾ ತಂಡದ ವಿರುದ್ಧ ಐದು ವಿಕೆಟ್‌ಗಳ ಅಂತರದ ಜಯವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ನಾಯಕ ಕುಸಾಲ್ ಪೆರೆರ ಹಾಗೂ ಹಸರಂಗ ಅವರ ಅದ್ಭುತ 99 ರನ್‌ಗಳ ಅದ್ಭುತ ಜೊತೆಯಾಟದ ಹೊರತಾಗಿಯೂ ಶ್ರೀಲಂಕಾ ದೊಡ್ಡ ಮೊತ್ತವನ್ನು ಗಳಿಸಲು ವಿಫಲವಾಗಿತ್ತು. ಶ್ರೀಲಂಕಾ ಪರವಾಗಿ ಈ ಇಬ್ಬರು ಆಟಗಾರರನ್ನು ಹೊರತುಪಡಿಸಿದರೆ ಯಾವ ಆಟಗಾರನಿಂದಲೂ ಉತ್ತಮ ರನ್‌ ಕೊಡುಗೆ ದೊರೆಯಲೇ ಇಲ್ಲ.

ಏಕದಿನ ಸರಣಿ: ಇಂಗ್ಲೆಂಡ್ ಅಬ್ಬರಕ್ಕೆ ಶ್ರೀಲಂಕಾ‌ ತತ್ತರ Read More »

‘ಒಂದು‌ ರಾಷ್ಟ್ರ, ಒಂದು ಪಡಿತರ’ ಯೋಜನೆ ಜಾರಿಗೆ ಗಡುವು ನೀಡಿದ ಸು.ಕೋ

ನವದೆಹಲಿ: ಮುಂದಿನ ಜುಲೈ 31 ರೊಳಗೆ ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಗಡುವು ನೀಡಿದೆ. ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೋವಿಡ್-19 ರಿಂದ ಬಾಧಿತರಾದ ವಲಸೆ ಕಾರ್ಮಿಕರ

‘ಒಂದು‌ ರಾಷ್ಟ್ರ, ಒಂದು ಪಡಿತರ’ ಯೋಜನೆ ಜಾರಿಗೆ ಗಡುವು ನೀಡಿದ ಸು.ಕೋ Read More »

ಅಂಗಳದಲ್ಲಿ ಊಟ ಮಾಡುತ್ತಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಮೃತ್ಯು

ಹಾವೇರಿ. ಅಂಗಳದಲ್ಲಿ ಊಟ ಮಾಡುತ್ತಿದ್ದ 11 ತಿಂಗಳ ಮಗುವಿನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜ್ಯದ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಅಂಗಳದಲ್ಲಿ ಆಟವಾಡುತ್ತಿದ್ದಾಗ ತಲೆಯ ಮೇಲೆ ಬಿದ್ದ ಪರಿಣಾಮ 11 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ. ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಗಳ ಮಗು ಮೃತಪಟ್ಟ ಮಗುವಾಗಿದ್ದು, ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ ಊಟ ಮಾಡಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು

ಅಂಗಳದಲ್ಲಿ ಊಟ ಮಾಡುತ್ತಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಮೃತ್ಯು Read More »

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ಸೇರಿದಂತೆ ಉಗ್ರ ಚಟುವಟಿಕೆಗಳು ದಿನೇದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ. ಕಳೆದೆರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಅತಿ ಸುರಕ್ಷಿತ ವಾಯುಪಡೆಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಮೂಲಕ ಉಗ್ರರು ಸ್ಪೋಟ ನಡೆಸಿದ್ದರು. ಅದರ ಬೆನ್ನಲ್ಲೇ ಪುಲ್ವಾಮಾದಲ್ಲಿ ಪೊಲೀಸ್

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ Read More »

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’

ಬಿಹಾರ: ರಾಮಾಯಣದಲ್ಲಿ ಸೀತಾ ಸ್ವಯಂವರ ಹೇಗೆ ನಡೆಯಿತು ಎಂದು ಎಲ್ಲರಿಗೂ ಗೊತ್ತಿದೆ. ಬೃಹತ್​ ಬಿಲ್ಲನ್ನು ಎದೆಯೇರಿಸಲು ಹೆಣಗಾಡುತ್ತಿದ್ದಾಗ ಶ್ರೀರಾಮ ಬಂದು ಬಿಲ್ಲು ಎತ್ತಿ ಜಯಶಾಲಿಯಾಗುತ್ತಾನೆ. ಸ್ವಯಂವರ ಗೆದ್ದ ರಾಮನಿಗೆ ಸೀತಾಮಾತೆ ವರಮಾಲೆ ಹಾಕುವ ಮೂಲಕ ಮದುವೆ ನೆರವೇರುತ್ತೆ. ಇದೇ ರೀತಿ ಸ್ವಯಂವರ ಈಗಲೇ ನಡೆದಿದೆ ಎಂದರೆ ನೀವು ನಂಬಲೇ ಬೇಕು. ಬಿಹಾರದ ಸರಾನ ಜಿಲ್ಲೆಯಲ್ಲಿ ಆಧುನಿಕ ಸ್ವಯಂವರ ನಡೆದಿದೆ. ರಿಸೆಪ್ಷನ್​​ ವೇದಿಕೆ ಮೇಲೆ ವರ ಬಿಲ್ಲನ್ನು ಮುರಿದ ಬಳಿಕವೇ ವಧು ವರ ಮಾಲೆ ಹಾಕಿರುವ ಸ್ವಾರಸ್ಯಕರ ಘಟನೆ

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’ Read More »

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಪತ್ತೆ

ಕುಮಟಾ: ಮೀನಿನ ಬಾಕ್ಸ್’ಗಳಲ್ಲಿ ಇರಿಸಿ ಬರೋಬ್ಬರಿ ಮೂರು ಟನ್ ಗಿಂತಲೂ ಹೆಚ್ಚು ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಮಟಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುಮಟದ ಹೊಳೆಗದ್ದೆ ಟೋಲ್ ಗೇಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಅಕ್ರಮ ಗೋ ಮಾಂಸ ಸಾಗಟ ಮಾಡುತ್ತಿರುವುದು ಕಂಡು ಬಂದಿದೆ. ಕಂಟೈನರ್ ಚಾಲಕ ಮಹಮ್ಮದ್ ಶಾಹಿದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಾನಗಲ್ ನಿಂದ ಮಂಗಳೂರಿಗೆ ಗೋ ಮಾಂಸ ಸಾಗಿಸುತ್ತಿರುವುದಾಗಿ ಆತ ಹೇಳಿದ್ದಾನೆ. ಆತನ ಹೇಳಿಕೆಯಿಂದ ಮಂಗಳೂರಿನಲ್ಲಿ ಗೋ ಮಾಂಸ ಮಾರಾಟದ

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಪತ್ತೆ Read More »

ಪುತ್ತೂರು: ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಾದ ದಿನವೇ ಕುಸಿಯಿತು ಮನೆ | ಈ ಪರಿಸ್ಥಿತಿಯಲ್ಲಿ ನಾನು ಹೇಗೆ ಓದಲಿ | ವಿದ್ಯಾರ್ಥಿನಿಯ ಅಳಲು

ಪುತ್ತೂರು: ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡ ದಿನವೇ ಪುತ್ತೂರಿನ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳ ಮನೆ ಕುಸಿದಿದ್ದು, ಪರೀಕ್ಷೆ ಸಿದ್ಧತೆ ನಡೆಸಲು ಸಂಕಷ್ಟ ಎದುರಾಗಿದೆ. ತಾಲೂಕಿನ ಚಿಕ್ಕಮುಂಡ್ಲೂರು ಗ್ರಾಮದ ನಿವಾಸಿ ಗೋಪಾಲ ಶೆಟ್ಟಿ ಎಂಬವರ ಮನೆ ಸೋಮವಾರ ಸಂಜೆ ಮಳೆಗೆ ಶಿಥಿಲಗೊಂಡು ಕುಸಿದಿದೆ. ಬಡವರಾದ ಗೋಪಾಲ ಶೆಟ್ಟಿ ಅವರು ಕಾಲು ನೋವಿನಿಂದ ದುಡಿಯಲು ಸಾಧ್ಯವಿಲ್ಲದೆ ಮನೆಯಲ್ಲೇ ಇದ್ದಾರೆ. ಇವರ ಪತ್ನಿ ಬೀಡಿಕಟ್ಟಿ ಕೂಲಿ ಕೆಲಸ ಮಾಡಿ ಸಿಗುವ ಅಲ್ಪ ಸ್ವಲ್ಪ ಸಂಪಾದನೆಯಲ್ಲಿ ಪತಿಯ ಆರೋಗ್ಯವನ್ನು ನೋಡಿಕೊಂಡು ಮಕ್ಕಳನ್ನು ಸಾಕುತ್ತಿದ್ದಾರೆ. ಇಬ್ಬರು ಮಕ್ಕಳಲ್ಲಿ

ಪುತ್ತೂರು: ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಾದ ದಿನವೇ ಕುಸಿಯಿತು ಮನೆ | ಈ ಪರಿಸ್ಥಿತಿಯಲ್ಲಿ ನಾನು ಹೇಗೆ ಓದಲಿ | ವಿದ್ಯಾರ್ಥಿನಿಯ ಅಳಲು Read More »

ಶೀಲ ಶಂಕಿಸಿದ ಪತಿಗೆ‌ ಸ್ವರ್ಗದ ದಾರಿ ತೋರಿದ ಪತ್ನಿ…!

ಮೈಸೂರು (ಜೂ.29): ತನ್ನ ಸಹೋದರರು ಮತ್ತು ಬಾವನೊಂದಿಗೆ ಸೇರಿಕೊಂಡು ಪತ್ನಿ ತನ್ನ ಪತಿಯನ್ನೆ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹೊರವಲಯದ ಕೂರ್ಗಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ನಂಜನಗೂಡು ತಾಲೂಕಿನ ಹಿಬ್ಜಾಲ ಗ್ರಾಮದ ಕೆಂಪಶೆಟ್ಟಿ(35) ಎಂಬಾತ ಕೊಲೆಯಾದ ವ್ಯಕ್ತಿ. ಈತನ ಪತ್ನಿ ಶಶಿಕಲಾ, ಬಾಮೈದ ಕೆಂಡಶೆಟ್ಟಿ, ರಮೇಶ್‌ ಮತ್ತು ನಾಗೇಂದ್ರ ಎಂಬವರೇ ಹತ್ಯೆ ಮಾಡಿದ ಆರೋಪಿಗಳು. ಕಾರಣವೇನು? 12 ವರ್ಷಗಳ ಹಿಂದೆ ಕೆಂಪಶೆಟ್ಟಿ, ಎಚ್‌.ಡಿ. ಕೋಟೆ ತಾಲೂಕಿನ ಹೊಸಹುಂಡಿ ಗ್ರಾಮದ ಶಶಿಕಲಾ ಅವರನ್ನು ಮದುವೆಯಾಗಿದ್ದರು. ಇವರಿಗೆ ಇಬ್ಬರು ಹೆಣ್ಣು

ಶೀಲ ಶಂಕಿಸಿದ ಪತಿಗೆ‌ ಸ್ವರ್ಗದ ದಾರಿ ತೋರಿದ ಪತ್ನಿ…! Read More »