Editor

‘ಯೋಗ’ ಮನಸ್ಸು ದೇಹಗಳ ಸಂಯೋಗ

ಯೋಗ’ ಎಂಬ ಪದವನ್ನು ಕೇಳಿದಾಕ್ಷಣ ಹಲವರ ಮನಸ್ಸಿಗೆ ಮೊದಲು ತೋಚುವುದೇ ಋಷಿ-ಮುನಿಗಳು, ಸಾಧಕರ ಕಲ್ಪನೆ. ಯೋಗ ಎಂದರೆ ಒಂದು ಧರ್ಮಕ್ಕೆ ಸೀಮಿತವಾದದ್ದು ಎನ್ನುವುದರಿಂದ, ಯೋಗ ಎಂದರೆ ಒಂದು ನಿರ್ದಿಷ್ಟ ರಾಷ್ಟ್ರದ ಸ್ವತ್ತು ಎಂಬಲ್ಲಿಂದ, ಇತ್ತೀಚಿಗಷ್ಟೇ ಯೋಗ ಎಂದರೆ ಧರ್ಮಾತೀತ, ಸೀಮಾತೀತ, ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಗೂ ಸಂಬಂಧಿಸಿದ್ದು ಎನ್ನುವ ಅರಿವಾಗಿ ಪ್ರಪಂಚದಾದ್ಯಂತ ಸ್ವೀಕರಿಸಿ, ಅಭ್ಯಸಿಸಲ್ಪಡುತ್ತಿದೆ. ಯೋಗ’ವೆಂದರೆ ಸಂಯೋಗ, ಅದು ದೇಹ ಮತ್ತು ಮನಸ್ಸಿನ ಸಂಯೋಗ. ಮತ್ತೊಬ್ಬರ ಸಮಸ್ಯೆಯನ್ನು ಅರಿತು ಸ್ಪಂದಿಸುವುದು. ನಮ್ಮ ಬಳಿ ಇರುವ ಅತ್ಯಮೂಲ್ಯ ವಸ್ತುವಿನ ಬಗ್ಗೆ […]

‘ಯೋಗ’ ಮನಸ್ಸು ದೇಹಗಳ ಸಂಯೋಗ Read More »

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಜಾಲತಾಣಗಳಲ್ಲಿ ಈಗ ಕ್ಲಬ್ ಹೌಸ್ ಬಗ್ಗೆಯೇ ಮಾತು ಹೆಚ್ಚುತ್ತಿದೆ. ಈ ಕ್ಲಬ್‌ನಲ್ಲಿ ಇವತ್ತು ಈ ನಟಿ, ನಿರ್ದೇಶಕ ಬಂದಿದ್ದರು. ಬಹಳ ಚೆನ್ನಾಗಿ ಮಾತನಾಡಿದರು ಎಂಬ ಮಾತುಗಳನ್ನು ನೀವು ಕೇಳಿರಬಹುದು. ಹೀಗಾಗಿ ನಾನು ಕ್ಲಬ್ ಹೌಸ್ ಸೇರಬೇಕು, ಮಾತನಾಡಬೇಕು ಎಂದು ಅನಿಸಿದ್ದರೂ ಜಾಯಿನ್ ಆಗುವುದು ಹೇಗೆ? ಜಾಯಿನ್ ಆದ ನಂತರ ಮಾತನಾಡುವುದು ಹೇಗೆ? ಕ್ಲಬ್ ಸೃಷ್ಟಿ ಮಾಡುವುದು ಹೇಗೆ? ಹೀಗೆ ಹಲವು ಪ್ರಶ್ನೆಗಳು ನಿಮ್ಮಲ್ಲಿ ಮೂಡುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ಇಲ್ಲಿ ಸರಳವಾಗಿ

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ದ್ವಾದಶ ರಾಶಿಗಳ ಜೂ.27 ರಿಂದ ಜುಲೈ.3ರವರೆಗಿನ ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷರಾಶಿ:-ಖಾಸಗಿ ಕಂಪನಿ ಕೆಲಸದಲ್ಲಿದ್ದರೆ,ಸ್ವಲ್ಪ ಕೆಲಸದ ಒತ್ತಡ ಇರುತ್ತದೆ ಹಾಗೂ ಸರ್ಕಾರಿ ಕೆಲಸದವರಿಗೆ ಈ ವಾರ ಉತ್ತಮವಾಗಿದೆ. ವ್ಯಾಪಾರಸ್ಥರಿಗೆ ಉತ್ತಮವಾದ ದಿನವಾಗಿದೆ ಹಾಗೂ ಉತ್ತಮ ಲಾಭ ಸಿಗುತ್ತದೆ ಸ್ವಲ್ಪ ಹಣದ ವಿಚಾರದಲ್ಲಿ ನೋಡಿಕೊಂಡು ಖರ್ಚು ಮಾಡಬೇಕು ಹಾಗೂ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಬೇಕು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಒಲಿಂಪಿಕ್ ನಲ್ಲಿ ಇತಿಹಾಸ ಸೃಷ್ಟಿಸಿದ ‘ಸಾಜನ್’, ಬಟರ್ ಫ್ಲೈನಲ್ಲಿ ಅರ್ಹತೆ ಪಡೆದ ಮೊದಲ ಭಾರತೀಯ

ಹೊಸದಿಲ್ಲಿ: ಇಟಲಿಯ ರೋಮ್‌ನ ಸೆಟ್ಟೆ ಕೊಲ್ಲಿ ಟ್ರೋಫಿಯಲ್ಲಿ ಶನಿವಾರ ನಡೆದ ಪುರುಷರ 200 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಸಾಜನ್ ಪ್ರಕಾಶ್ 1:56:38 ಸೆಕೆಂಡುಗಳಲ್ಲಿ ಗುರಿ ತಲುಪಿ ಒಲಿಂಪಿಕ್ಸ್ ಅರ್ಹತಾ ಸಮಯವನ್ನು ಮೀರಿದ ಮೊದಲ ಭಾರತೀಯ ಈಜುಗಾರ ಎನಿಸಿಕೊಳ್ಳುವುದರೊಂದಿಗೆ ಇತಿಹಾಸ ನಿರ್ಮಿಸಿದ್ದಾರೆ. 2016 ರ ರಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 27 ವರ್ಷದ ಪ್ರಕಾಶ್ ಟೋಕಿಯೋ ಕ್ರೀಡಾಕೂಟದಲ್ಲಿ ನಿಗದಿಪಡಿಸಿರುವ ‘ಎ’ ಮಾನದಂಡವನ್ನು (1: 56.48 ಸೆಕೆಂಡು) ಮೀರಿ ನಿಂತರು. ಕೇರಳದ ಈಜುಗಾರ 200 ಮೀಟರ್ ಬಟರ್ ಫ್ಲೈ ಸ್ಪರ್ಧೆಯಲ್ಲಿ

ಒಲಿಂಪಿಕ್ ನಲ್ಲಿ ಇತಿಹಾಸ ಸೃಷ್ಟಿಸಿದ ‘ಸಾಜನ್’, ಬಟರ್ ಫ್ಲೈನಲ್ಲಿ ಅರ್ಹತೆ ಪಡೆದ ಮೊದಲ ಭಾರತೀಯ Read More »

30 ವರ್ಷದ ಹಿಂದೆ ಮುಳುಗಡೆಯಾಗಿದ್ದ ಹಡಗಿನ ಅವಶೇಷ ಪತ್ತೆ

ಕಾರವಾರ: ಅಂದಾಜು ಮೂವತ್ತು ವರ್ಷಗಳ ಹಿಂದೆ ಕಾರವಾರದ ಸಮುದ್ರ ಭಾಗದಲ್ಲಿ ಮುಳುಗಡೆಯಾಗಿದ್ದ ಸಿಂಗಾಪುರ ದೇಶದ ಚೆರಿಮಾಜು ಎಂಬ ಹೆಸರಿನ ಸರಕು ಸಾಗಾಣಿಕೆ ಹಡಗಿನ ಅವಶೇಷಗಳು ಇಂದು ಕಾರವಾರ ಕಡಲತೀರದಲ್ಲಿ ಪತ್ತೆಯಾಗಿದೆ. 1981 ರಲ್ಲಿ ಸಿಂಗಾಪುರದಿಂದ ಕಾರವಾರದ ಬಂದರಿಗೆ ಬಂದಿದ್ದ ಈ ಹಡಗು 14.418 ಟನ್ ಡಾಂಬರ್ ಅನ್ನು ಹೊತ್ತು ತಂದಿತ್ತು. ಈ ವೇಳೆ ಕಡಲಬ್ಬರಕ್ಕೆ ಸಿಲುಕಿದ್ದ ಈ ಹಡಗು ಇಲ್ಲಿಯೇ ಸಂಪೂರ್ಣ ಸಮುದ್ರದಾಳಕ್ಕೆ ಸೇರಿ ಹೋಗಿತ್ತು. ಈ ವೇಳೆ ಹಡಗಿನಲ್ಲಿದ್ದ 30 ನಾವಿಕರನ್ನು ರಕ್ಷಣೆ ಮಾಡಲಾಗಿತ್ತು. ಹುದುಗಿ

30 ವರ್ಷದ ಹಿಂದೆ ಮುಳುಗಡೆಯಾಗಿದ್ದ ಹಡಗಿನ ಅವಶೇಷ ಪತ್ತೆ Read More »

ಕರಾವಳಿಗರೇ ಎಚ್ಚರ… ‘ದುಶ್ಮನ್ ಬಗಲ್ ಮೆ’,ಹೆಚ್ಚುತ್ತಿವೆ ‘ಡೆಲ್ಟಾ’ ಪ್ಲಸ್ ಕೇಸ್‌

ಮಂಗಳೂರು: ಕೇರಳದ ಕರಾವಳಿ ಭಾಗಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣಕನ್ನಡ ಜಿಲ್ಲೆಗೂ ಭೀತಿ ಹೆಚ್ಚಾಗಿದೆ. ಕೇರಳದಿಂದ ಪ್ರತಿನಿತ್ಯ ಸಾವಿರಾರು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ, ಉದ್ಯೋಗಕ್ಕಾಗಿ ಬಂದು ಹೋಗುತ್ತಾರೆ. ಹೀಗಾಗಿ ಜಿಲ್ಲೆಯ ಜನತೆಗೆ ಭೀತಿ ಹೆಚ್ಚಾಗಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ವಾರದ ವೀಕೆಂಡ್ ಕರ್ಪ್ಯೂ ಜಾರಿ ಇದ್ದ ಕಾರಣ ಗಡಿ ಭಾಗದಲ್ಲಿ ಹೆಚ್ಚಿನ ವಾಹನ ಓಡಾಟ ಇರಲಿಲ್ಲ. ಆದರೂ ಯಾವೊಂದು ತಪಾಸಣೆಯೂ

ಕರಾವಳಿಗರೇ ಎಚ್ಚರ… ‘ದುಶ್ಮನ್ ಬಗಲ್ ಮೆ’,ಹೆಚ್ಚುತ್ತಿವೆ ‘ಡೆಲ್ಟಾ’ ಪ್ಲಸ್ ಕೇಸ್‌ Read More »

ಲಸಿಕೆ ಹಾಕಿಸಿಕೊಳ್ಳದವರಲ್ಲಿ ‘ಡೆಲ್ಟಾ’ದ ಹಾವಳಿ ವೇಗ ಪಡೆದುಕೊಳ್ತಿದೆ – ವಿಶ್ವ ಆರೋಗ್ಯ ಸಂಸ್ಥೆ ಕಳವಳ

ನವದೆಹಲಿ: ಕೋವಿಡ್-19ರ ಡೆಲ್ಟಾ ರೂಪಾಂತರವು ಇಲ್ಲಿಯವರೆಗೆ ಗುರುತಿಸಲಾದ ರೂಪಾಂತರಗಳಲ್ಲಿ ‘ಅತ್ಯಂತ ಟ್ರಾನ್ಸ್ ಮಿಸಿಬಲ್’ ಆಗಿದೆ ಮತ್ತು ಲಸಿಕೆ ಹಾಕದ ಜನರಲ್ಲಿ ವೇಗವಾಗಿ ಹರಡುತ್ತಿದೆ ಎಂದು ಡಬ್ಲ್ಯೂಹೆಚ್‌ಒ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಘೆಬ್ರೆಯೆಸಸ್ ಎಚ್ಚರಿಸಿದ್ದಾರೆ. ಜಿನೀವಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಬ್ಲ್ಯೂಹೆಚ್‌ಒ ಮಹಾ ನಿರ್ದೇಶಕ ಘೆಬ್ರೆಯೆಸಸ್ , ‘ಪ್ರಸ್ತುತ ಜಾಗತಿಕವಾಗಿ ಡೆಲ್ಟಾ ರೂಪಾಂತರದ ಬಗ್ಗೆ ಸಾಕಷ್ಟು ಕಾಳಜಿ ಇದೆ ಅನ್ನೋದು ನನಗೆ ತಿಳಿದಿದೆ. ಆದ್ರೆ, ಡಬ್ಲ್ಯೂಹೆಚ್‌ಒ ಕೂಡ ಅದರ ಬಗ್ಗೆ ಕಾಳಜಿ ವಹಿಸಿದೆ’ ಎಂದರು. ‘ಡೆಲ್ಟಾ ಇಲ್ಲಿಯವರೆಗೆ ಗುರುತಿಸಲಾದ

ಲಸಿಕೆ ಹಾಕಿಸಿಕೊಳ್ಳದವರಲ್ಲಿ ‘ಡೆಲ್ಟಾ’ದ ಹಾವಳಿ ವೇಗ ಪಡೆದುಕೊಳ್ತಿದೆ – ವಿಶ್ವ ಆರೋಗ್ಯ ಸಂಸ್ಥೆ ಕಳವಳ Read More »

ಹೊಸ ಸ್ಮಾರ್ಟ್ಫೋನ್ ರಿಲಯನ್ಸ್, ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ | ಈ ಬಗ್ಗೆ ತಿಳಿದುಕೊಳ್ಳಿ

ದೆಹಲಿ: ರಿಲಯನ್ಸ್ ಜಿಯೋ ಗೂಗಲ್ ಜೊತೆಗೂಡಿ ಜಿಯೋಫೋನ್ ಒಂದನ್ನು ಮಾರುಕಟ್ಟೆಗೆ ತರಲು ಯೋಜನೆ ಹಾಕಿಕೊಂಡಿದೆ. 4ಜಿ ಸಾಮರ್ಥ್ಯದ ಆ್ಯಡ್ರಾಂಯ್ಡ್ ಫೋನ್‌ನ್ನು ಕೈಗೆಟುಕುವ ದರದಲ್ಲಿ ನೀಡಲು ಯೋಜಿಸಿಕೊಂಡಿದೆ. ಜಿಯೋಫೋನ್ ನೆಕ್ಸ್ಟ್ ಎಂಬ ಮಾದರಿಯ ಈ ಮೊಬೈಲ್ ಫೋನ್‌ನ್ನು ರಿಲಯನ್ಸ್ ಇಂಡಸ್ಟ್ರೀಸ್‌ನ ೪೪ನೇ ವಾರ್ಷಿಕ ಜನರಲ್ ಮೀಟಿಂಗ್‌ನಲ್ಲಿ ಗುರುವಾರ ಮುಕೇಶ್ ಅಂಬಾನಿ ಘೋಷಿಸಿದ್ದಾರೆ. ಈ ಹೊಸ ಸ್ಮಾರ್ಟ್ಫೋನ್ ರಿಲಯನ್ಸ್ ಜಿಯೋ ಹಾಗೂ ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದ್ದು ಕಳೆದ ವರ್ಷವೇ ಮುಕೇಶ್ ಅಂಬಾನಿ ಮತ್ತು ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ

ಹೊಸ ಸ್ಮಾರ್ಟ್ಫೋನ್ ರಿಲಯನ್ಸ್, ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ | ಈ ಬಗ್ಗೆ ತಿಳಿದುಕೊಳ್ಳಿ Read More »

ಗಂಡ-ಹೆಂಡತಿ ಜಗಳವಾಡಿ ಸ್ವಂತ ಮಗುವನ್ನೇ ಕೊಂದರು…! ಹಾಸನದಲ್ಲಿ ನಡೆಯಿತು ಅಮಾನವೀಯ ಘಟನೆ

ಹಾಸನ: ಗಂಡ ಹೆಂಡತಿ ಜಗಳವಾಡಿ ಕೊನೆಗೆ ತಮ್ಮ ಸ್ವಂತ ಮಗುವನ್ನೇ ಹತ್ಯೆ ಮಾಡಿದ ಹೃದಯ ವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ. ಮಗುವನ್ನು ಕೊಂದ ತಂದೆ ತಾಯಿ ಬಳಿಕ ಶವವನ್ನು ಕಾಫಿ ತೋಟದಲ್ಲಿ ಹೂತು ಹಾಕಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾಡ್ಲೂರುಕೊಪ್ಪಲು ಗ್ರಾಮದಲ್ಲಿ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಸ್ಸಾಂನಿಂದ ಕೆಲಸಕ್ಕೆಂದು ಹಾಸನಕ್ಕೆ ಬಂದಿದ್ದ ಕುಟುಂಬವೊಂದು ಇಲ್ಲೇ ಸಂಸಾರ ಸಮೇತವಾಗಿ ವಾಸವಾಗಿತ್ತು. ಅವರ ಒಂದೂವರೆ ವರ್ಷದ ಮಗು ಸಫೀಕ್ ಉಲ್ಲಾ ಇಸ್ಲಾಂನನ್ನು ಕೊಂದಿರುವ ಪೋಷಕರು

ಗಂಡ-ಹೆಂಡತಿ ಜಗಳವಾಡಿ ಸ್ವಂತ ಮಗುವನ್ನೇ ಕೊಂದರು…! ಹಾಸನದಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕೋಲಾರ ಬೀದರ್’ನಲ್ಲಿ ಎನ್ ಸಿಬಿ ದಾಳಿ | ನಗದು ಸಹಿತ ಬರೋಬ್ಬರಿ 98 ಕೆಜಿ ಡ್ರಗ್ಸ್ ಜಪ್ತಿ

ಬೆಂಗಳೂರು: ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ (ಎನ್‌ಸಿಬಿ) ಅಧಿಕಾರಿಗಳು, ಕೋಲಾರ ಹಾಗೂ ಬೀದರ್‌ನಲ್ಲಿ ಪ್ರತ್ಯೇಕ ದಾಳಿ ನಡೆಸಿ ಬರೋಬ್ಬರಿ 91 ಕೆಜಿ ಮಾದಕ ದ್ರವ್ಯ ಮತ್ತು 62 ಲಕ್ಷ ರೂ ನಗದು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಎನ್ ಸಿ ಬಿ ಆಂಧ್ರ ಮೂಲದ ಎನ್ ವಿ ರೆಡ್ಡಿ ಎಂಬಾತನಿಗೆ ಸೇರಿದ ಕೋಲಾರ ಕೈಗಾರಿಕಾ ಪ್ರದೇಶದಲ್ಲಿದ್ದ ಅಕ್ರಮ ಕಾರ್ಖಾನೆ, ಬೀದರ್ನಲ್ಲಿದ್ದ ಕಾರ್ಖಾನೆ ಹಾಗೂ ಆತನ ಮನೆ ಮೇಲೆ ಎನ್‌ಸಿಬಿ ದಾಳಿ‌ ನಡೆಸಿದೆ. ಸ್ಥಳದಲ್ಲಿ ನಿಷೇದಿತ ಆಲ್ಪಾಜೋಲಮ್ ಪೌಡರ್

ಕೋಲಾರ ಬೀದರ್’ನಲ್ಲಿ ಎನ್ ಸಿಬಿ ದಾಳಿ | ನಗದು ಸಹಿತ ಬರೋಬ್ಬರಿ 98 ಕೆಜಿ ಡ್ರಗ್ಸ್ ಜಪ್ತಿ Read More »