Editor

ಸತ್ತ ವ್ಯಕ್ತಿ 20 ನಿಮಿಷಗಳ ಬಳಿಕ ಮತ್ತೆ ಹುಟ್ಟಿದ | ಆ 20 ನಿಮಿಷಗಳಲ್ಲಿ ಆಗಿದ್ದೇನು..?

ಸತ್ತ ನಂತರ ನಾವು ಎಲ್ಲಿಗೆ ಹೋಗುತ್ತೇವೆ..? ಸ್ವರ್ಗ ನರಕ ಎಂಬುದು ಇದೆಯಾ..? ದೇಹ ಬಿಟ್ಟ ಮೇಲೂ ಆತ್ಮ ಕ್ಕೆ ಸುತ್ತ – ಮುತ್ತ ನಡೆಯುವ ಘಟನೆಗಳು ಗೋಚರಿಸುತ್ತವೆಯೇ..? ದೇಹವನ್ನು ಆಗಲಿದೆ ಮೇಲೆ ಆತ್ಮ ನಾವಿದ್ದಲ್ಲೇ ಇರುತ್ತದೆಯ…? ಎರಡನೇ ಜನ್ಮ ಇದೆಯೇ….? ಮರಣದ ನಂತರದ ಪ್ರಯಾಣವನ್ನು ಕರ್ಮದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆಯೇ…? ಇಂತಹ ಎಲ್ಲಾ ಪ್ರಶ್ನೆಗಳು ನಮ್ಮನಿಮ್ಮೆಲ್ಲರ ಮನಸ್ಸಿನಲ್ಲಿ ಆಗಾಗ ಉದ್ಭವಿಸುತ್ತಿರುತ್ತವೆ. ಆದರೆ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದಂತಾಗಿದೆ. ಇಲ್ಲೊಬ್ಬ ವ್ಯಕ್ತಿ ಸತ್ತು ಸ್ವಲ್ಪ ಸಮಯದಲ್ಲಿ ಮತ್ತೆ […]

ಸತ್ತ ವ್ಯಕ್ತಿ 20 ನಿಮಿಷಗಳ ಬಳಿಕ ಮತ್ತೆ ಹುಟ್ಟಿದ | ಆ 20 ನಿಮಿಷಗಳಲ್ಲಿ ಆಗಿದ್ದೇನು..? Read More »

ಜೈಲಿನಿಂದ ಬಿಡುಗಡೆಗೊಂಡ ಕೈದಿಗೆ ಮುಸ್ಲಿಂ ಧರ್ಮದ ಮೇಲೆ ಪ್ರೀತಿ..! | ನಾನು ದೇವಸ್ಥಾನ, ಮಸೀದಿಗೆ ಹೋಗುತ್ತಿದ್ದೆ | ಇದರಲ್ಲಿ ತಪ್ಪೇನಿದೆ..?

ಮೂರು ವರ್ಷಗಳ ಕಾಲ ಮೀರತ್​ ಜೈಲಿನಲ್ಲಿದ್ದ 46 ವರ್ಷದ ತಾರಾ ಚಂದ್​ ಈ ಅವಧಿಯಲ್ಲಿ ಕೆಲ ಕೈದಿಗಳನ್ನ ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದರು. ಇದರಲ್ಲಿ ಕೆಲವರು ಮುಸ್ಲಿಮರೂ ಇದ್ದರು. ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬಂದ ತಾರಾಚಂದ್​ ತಮ್ಮ ಮುಸ್ಲಿಂ ಸ್ನೇಹಿತರ ನೆರವಿನಿಂದ ತಾಹೀರ್​ ಎಂದು ಹೆಸರನ್ನ ಬದಲಾಯಿಸಿಕೊಂಡಿದ್ದರು. ಅಲ್ಲದೇ ಗಡ್ಡವನ್ನ ಬೆಳೆಸಲು ಆರಂಭಿಸಿದ್ರು. ಆದರೆ ಇದೆಲ್ಲವನ್ನ ವಿರೋಧಿಸಿ ಬಲಪಂಥೀಯರು ಪ್ರತಿಭಟನೆ ಮಾಡುತ್ತಿದ್ದಂತೆಯೇ ತಾರಾಚಂದ್​ ತಮ್ಮ ಗಡ್ಡವನ್ನ ಶೇವ್​ ಮಾಡಿದ್ದಾರೆ. ನಾನು ದೇವಸ್ಥಾನ ಹಾಗೂ ಮಸೀದಿಗೆ ಹೋಗುತ್ತಿದ್ದೆ. ಇದರಲ್ಲಿ

ಜೈಲಿನಿಂದ ಬಿಡುಗಡೆಗೊಂಡ ಕೈದಿಗೆ ಮುಸ್ಲಿಂ ಧರ್ಮದ ಮೇಲೆ ಪ್ರೀತಿ..! | ನಾನು ದೇವಸ್ಥಾನ, ಮಸೀದಿಗೆ ಹೋಗುತ್ತಿದ್ದೆ | ಇದರಲ್ಲಿ ತಪ್ಪೇನಿದೆ..? Read More »

‘ಮಂಗಳೂರಿನವರ ಸೊಕ್ಕು ಮುರಿಯಬೇಕು | ಧರ್ಮಸ್ಥಳ, ಸುಬ್ರಹ್ಮಣ್ಯ ಹೋಗುವುದನ್ನು ನಿಲ್ಲಿಸಬೇಕು |ಜಾಲತಾಣದಲ್ಲಿ ಇಂತಹದೊಂದು ಆಡಿಯೋ ವೈರಲ್

ಮಂಗಳೂರು: ಟ್ರೆಂಡಿಂಗ್‌ನಲ್ಲಿ ಇರುವ ಕ್ಲಬ್ ಹೌಸ್ ಅಪ್ಲಿಕೇಶನ್ ನಲ್ಲಿ ಮಂಗಳೂರಿಗರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಇತ್ತಿಚೀನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೇಂಡಿಂಗ್‌ನಲ್ಲಿರುವುದೇ ಕ್ಲಬ್ ಹೌಸ್. ಫೇಸ್‌ಬುಕ್, ವಾಟ್ಸ್‌ಪ್, ಇನ್ ಸ್ಟಾ ಗ್ರಾಂ ಮಾದರಿಯಲ್ಲೇ ಜನರನ್ನು ಸೆಲೆದಂತಹ ಆಪ್. ಅದರೆ ಇದರಲ್ಲಿ ಯಾವದೇ ಪೋಸ್ಟ್ ಹಾಕಲು ಸಾಧ್ಯವಿಲ್ಲ. ಗೂಗಲ್ ಮೀಟ್, ಝೂಮ್ ನಲ್ಲಿ ವಿಡಿಯೋ ಮೂಲಕ ಸಂವಹನ ಮಾಡಬಹುದು. ಆದರೆ ಈ ಅಪ್ಲಿಕೇಶನ್‌ಗಳಲ್ಲಿ ಪ್ರಪಂಚದ ಎಲ್ಲ ಜನರ ಜೊತೆ ಸುಲಭವಾಗಿ

‘ಮಂಗಳೂರಿನವರ ಸೊಕ್ಕು ಮುರಿಯಬೇಕು | ಧರ್ಮಸ್ಥಳ, ಸುಬ್ರಹ್ಮಣ್ಯ ಹೋಗುವುದನ್ನು ನಿಲ್ಲಿಸಬೇಕು |ಜಾಲತಾಣದಲ್ಲಿ ಇಂತಹದೊಂದು ಆಡಿಯೋ ವೈರಲ್ Read More »

ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

ಬಳ್ಳಾರಿ: ಗಂಡನೊಂದಿಗೆ ಜಗಳವಾಡಿ ಕೊನೆಗೆ ಕುಪಿತಗೊಂಡ ಹೆಂಡತಿ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಳ್ಳಾರಿಯ ಇಂದಿರಾ ನಗರದ ಸಿದ್ಧಪ್ಪ ಎಂಬವರ ಪತ್ನಿ ಸುನೀತಾ(25) ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕೊನೆಗೆ ಸುನಿತಾ ಇಬ್ಬರು ಮಕ್ಕಳನ್ನು ಮನೆಯ ಪಕ್ಕದ ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂಡಿದ್ದಾಳೆ. ಬಳಿಕ ತನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ನಗರದ ಕೌಲ್

ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ Read More »

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಕೋವಿಡ್-19 ಪರಿಹಾರ ಕ್ರಮಗಳನ್ನು ಘೋಷಿಸಿದ್ದಾರೆ. ಅದರಂತೆ, ಕೇಂದ್ರ ಸರ್ಕಾರದಿಂದ ಪ್ರಮುಖ 8 ಮಾದರಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಅದ್ರಲ್ಲಿ 4 ಹೊಸ ಘೋಷಣೆ ಇವೆ ಎಂದು ಸಚಿವರು ತಿಳಿಸಿದ್ದಾರೆ. ಕೋವಿಡ್ ಬಾಧಿತ ವಲಯಗಳಿಗೆ ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಘೋಷಿಸಿದ್ದು, ಆರೋಗ್ಯ ಆರೈಕೆಯು ₹50,000 ಕೋಟಿ ಪಡೆಯಲಿದೆ

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್ Read More »

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು?

ದೆಹಲಿ: ಭಾರತದ ನಕ್ಷೆ ತೋರಿಸುವಲ್ಲಿ ಟ್ವಿಟ್ಟರ್ ಎಡವಿದ್ದು, ಜಮ್ಮು ಕಾಶ್ಮೀರಾ ಪ್ರತ್ಯೇಕ ರಾಜ್ಯ, ಲೇಹ್ ಚೀನಾದ ಭೂ ಭಾಗವೆಂದು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಇದರಿಂದ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ತನ್ನ ವೆಬ್‌ಸೈಟ್‌ನಲ್ಲಿ ಮತ್ತೊಮ್ಮೆ ಭಾರತದ ತಪ್ಪು ನಕ್ಷೆಯನ್ನು ತೋರಿಸಿದಂತಾಗಿದೆ. ಸದ್ಯ ಟ್ವಿಟ್ಟರ್ ನ ‘ಟ್ವೀಪ್ ಲೈಫ್’ ವಿಭಾಗದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ದೇಶದಿಂದ ಬೇರ್ಪಟ್ಟಿದೆ ಎಂದು ತೋರಿಸುತ್ತಿದೆ. ಟ್ವಿಟರ್ ಭಾರತದ ತಪ್ಪು ನಕ್ಷೆಯನ್ನು ತೋರಿಸಿರುವುದು ಇದು ಮೊದಲಲ್ಲ. 2020 ರ ಅಕ್ಟೋಬರ್‌ನಲ್ಲಿ

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು? Read More »

ಆರ್’ಎಸ್’ಎಸ್ ಮುಖಂಡನಿಂದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ

ಮಧ್ಯಪ್ರದೇಶ: ಆರ್’ಎಸ್’ಎಸ್ ಹಾಗೂ ಬಿಜೆಪಿ ಮುಖಂಡನೊಬ್ಬ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಘಟನೆ ರಾಜ್ಯದ ಪೋವಾಯಿಯ ಮುದ್ವಾರಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಆತನ 17 ವರ್ಷದ ಅಪ್ರಾಪ್ತ ಮಗಳು ನೀಡಿದ ದೂರಿನನ್ವಯ ಮುಖಂಡ ಸತೀಶ್ ಮಿಶ್ರ ಎಂಬಾತನನ್ನು ಬಂದಿಸಲಾಗಿದೆ. ಈ ಘಟನೆ ಮಧ್ಯಪ್ರದೇಶ ರಾಜ್ಯ ಬಿಜೆಪಿ ಗೆ ತೀವ್ರ ಮುಜುಗರ ಉಂಟುಮಾಡಿದೆ. ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿ ಆರೋಪದಲ್ಲಿ ಪೊಲೀಸರು ಆತನನ್ನು ಬಂಧಿಸಿದ ಬೆನ್ನಲ್ಲೇ, ಬಿಜೆಪಿ ಮುಖಂಡರೊಂದಿಗೆ ಇರುವ ಆತನ ಫೋಟೋ

ಆರ್’ಎಸ್’ಎಸ್ ಮುಖಂಡನಿಂದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ Read More »

ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ವಿಶೇಷವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಾರಿ ಎರಡು ದಿನ ಪರೀಕ್ಷೆ ನಡೆಯಲಿದೆ. ಜು.19ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ) ಜು. 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ

ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಬೆಳ್ತಂಗಡಿ: ಹಾರೆ, ಗುದ್ದಲಿ ಹಿಡಿದ ಗ್ರಾ. ಪಂ. ಸದಸ್ಯೆಯ ಕೆಲಸ ಶ್ಲಾಘನೀಯ

ಬೆಳ್ತಂಗಡಿ: ಇಲ್ಲಿನ ಅಂಡಿಂಜೆ ಗ್ರಾಮ ಪಂಚಾಯತ್‌ನ ಸದಸ್ಯೆಯೊಬ್ಬರು ತಾವೇ ಸ್ವತಃ ಹಾರೆ, ಗುದ್ದಲಿ ಹಿಡಿದು ಪೈಪ್ ಲೈನ್ ರಿಪೇರಿ ಮಾಡಿದ ಕೆಲಸಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಈ ಮೂಲಕ ಜನ ಮೆಚ್ಚುಗೆಗೆ ಪಾತ್ರರಾದವರು ಸಾವ್ಯ ವಾರ್ಡ್ನ ಸದಸ್ಯೆಯಾಗಿರುವ ಸರೋಜಾ ಎಂಬವರು. ಅವರು ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಇವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸರೋಜಾ ಅವರು ಗ್ರಾಮಸ್ಥರೊಂದಿಗೆ ಅತ್ಯುತ್ತಮ ಒಡನಾಟ ಬೆಳೆಸಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುತ್ತಾರೆ.

ಬೆಳ್ತಂಗಡಿ: ಹಾರೆ, ಗುದ್ದಲಿ ಹಿಡಿದ ಗ್ರಾ. ಪಂ. ಸದಸ್ಯೆಯ ಕೆಲಸ ಶ್ಲಾಘನೀಯ Read More »

ಜೈ ತುಳುನಾಡ್ ಸಂಘಟನೆಯಿಂದ ತುಳು ಭಾಷೆಯನ್ನು ಅಧಿಕೃತ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ

ಕಾಸರಗೋಡು: ತುಳುನಾಡಿನ ಆಚಾರ ವಿಚಾರ ಲಿಪಿ ಸಂಸ್ಕ್ರತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಕೆಲಸ ಕಾರ‍್ಯಗಳನ್ನು ನಿಸ್ವರ‍್ಥವಾಗಿ ಮಾಡಲು ಯುವಕರು ಹಾಗೂ ಹಿರಿಯರು ಒಗ್ಗೂಡಿಕೊಂಡು ಒಂದಾಗಿರುವ ಸಂಘಟನೆ ‘ಜೈ ತುಳುನಾಡ್ ಸಂಘಟನೆ’ ಇದರ ಕಾಸರಗೋಡು ಘಟಕದಿಂದ ಘಟಕದ ಅಧ್ಯಕ್ಷ ಹರಿಕಾಂತ್ ಕಾಸರಗೋಡು ಇವರ ಮುಂದಾಳುತ್ವದಲ್ಲಿ, ಕೇರಳ ರಾಜ್ಯದಲ್ಲಿ ತುಳು ಬಾಷೆ ಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಬೇಕು ಎಂದು ಶಾಸಕರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ. ದಾಖಲೆಯ ಜೊತೆಗಿರುವ ಮನವಿಯನ್ನು

ಜೈ ತುಳುನಾಡ್ ಸಂಘಟನೆಯಿಂದ ತುಳು ಭಾಷೆಯನ್ನು ಅಧಿಕೃತ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ Read More »