ಮತ್ತೆ ಅಬ್ಬರಿಸಲಿದ್ದಾನೆ ವರುಣ; ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ.
ಬೆಂಗಳೂರು : ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ […]
ಮತ್ತೆ ಅಬ್ಬರಿಸಲಿದ್ದಾನೆ ವರುಣ; ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ. Read More »










