Editor

ತೋಟಕ್ಕೆ ಹೋದ ರೈತನ ಬರ್ಬರ ಹತ್ಯೆ ಪ್ರಕರಣ | ತಂದೆಯ ಕೊಲೆಗೆ ಲಕ್ಷ ರೂ. ಸುಪಾರಿ ಕೊಟ್ಟಿದ್ದ ಮಗ | ಒಂದಲ್ಲ, ಎರಡಲ್ಲ ಮೂರನೇ ಪ್ರಯತ್ನಕ್ಕೆ ತಂದೆ ಯಮಲೋಕಕ್ಕೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜೋಡಿಬಿಸಲಹಳ್ಳಿ ಗ್ರಾಮದಲ್ಲಿ ತೋಟಕ್ಕೆ ಹೋದ ರೈತನ ಬರ್ಬರ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪಾಪಿ ಮಗನೇ ಸುಪಾರಿ ಲಕ್ಷ ರೂ.ಕೊಟ್ಟು ಜನ್ಮ ಕೊಟ್ಟ ತಂದೆಯನ್ನೇ ಕೊಲೆ ಮಾಡಿಸಿರುವುದಾಗಿ, ಅದಲ್ಲದೆ ಒಂದಲ್ಲಾ, ಎರಡಲ್ಲಾ ಮೂರನೇ ಬಾರಿಯಲ್ಲಿ ತಂದೆ ತಂದೆಯ ಕೊಲೆ ನಡೆದಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ರೈತ ಶ್ರೀನಿವಾಸಮೂರ್ತಿ (65)ರವರು ಮಗನಿಂದ ಕೊಲೆಯಾದವರು. ಅವರ ಮಗ ರೋಹಿತ್, ಹಾಗೂ ರಂಗನಾಥ್ ಮತ್ತು ರವಿಕುಮಾರ್ ಕೊಲೆ ಪ್ರಕರಣದ ಅರೋಪಿಗಳು. ಶ್ರೀನಿವಾಸಮೂರ್ತಿಯವರ ಮಗ […]

ತೋಟಕ್ಕೆ ಹೋದ ರೈತನ ಬರ್ಬರ ಹತ್ಯೆ ಪ್ರಕರಣ | ತಂದೆಯ ಕೊಲೆಗೆ ಲಕ್ಷ ರೂ. ಸುಪಾರಿ ಕೊಟ್ಟಿದ್ದ ಮಗ | ಒಂದಲ್ಲ, ಎರಡಲ್ಲ ಮೂರನೇ ಪ್ರಯತ್ನಕ್ಕೆ ತಂದೆ ಯಮಲೋಕಕ್ಕೆ Read More »

ಪುತ್ತೂರು: ಯುವಕ ನೇಣಿಗೆ ಶರಣು

ಪುತ್ತೂರು: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ನಡೆದಿದೆ. ಇಲ್ಲಿನ ನೆರೋಲ್ತಡ್ಕ ನಿವಾಸಿ 20 ವರ್ಷದ ಯುವಕ ಶರತ್ ಆತ್ಮಹತ್ಯೆ ಮಾಡಿಕೊಂಡವರು. ಇಂದು ಮದ್ಯಾಹ್ನ ಇದ್ದಕ್ಕಿದ್ದಂತೆ ಶರತ್ ಮನೆಯಿಂದ ಕಾಣೆಯಾಗಿದ್ದಾರೆ. ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶರತ್ಪ ಮೃತದೇಹ ಪತ್ತೇಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈಶ್ವರಮಂಗಲ ಹೊರಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು: ಯುವಕ ನೇಣಿಗೆ ಶರಣು Read More »

ಕನಸಿನಲ್ಲಿ ಬಂದು ನಿರಂತರ ಅತ್ಯಾಚಾರ……! | ಪೊಲೀಸರಿಗೆ ದೂರು ನೀಡಿದ ಮಹಿಳೆ

ಔರಂಗಬಾದ್: ಮಂತ್ರವಾದಿಯೊಬ್ಬ ನಿತ್ಯ ಕನಸಿನಲ್ಲಿ ಬಂದು ನನ್ನ ಮೇಲೆ ಅತ್ಯಾಚಾರ ಎಸಗುತ್ತಿದ್ದಾನೆ ಎಂದು ಆರೋಪಿಸಿ ಮಹಿಯೊಬ್ಬಳು ಪೊಲೀಸರಿಗೆ ದೂರು ನೀಡಿದ ಘಟನೆ ಜಿಲ್ಲೆಯ ಕುದ್ವ ಎಂಬಲ್ಲಿ ನಡೆದಿದೆ. ನನ್ನ ಮಗನಿಗೆ ಹುಷಾರಿಲ್ಲದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಆತ ಗುಣಮುಖವಾಗಿರಲಿಲ್ಲ. ಹಾಗಾಗಿ ಮಂತ್ರವಾದಿ ಪ್ರಶಾಂತ್ ಚತುರ್ವೇದಿ ಬಳಿ ತೆರಳಿ ಖಾಯಿಲೆ ಗುಣಪಡಿಸುವಂತೆ ಕೇಳಿಕೊಂಡಿದ್ದೆ. ಆ ವೇಳೆ ಆತ ಮಗುವಿನ ಚೇತರಿಕೆಗಾಗಿ ಮಂತ್ರ ಒಂದನ್ನು ಹೇಳಿಕೊಟ್ಟಿದ್ದ. ಅದನ್ನು ಪಠಿಸುತ್ತಾ ದಿನನಿತ್ಯ ಶಾಸ್ತ್ರ ಒಂದನ್ನು ಮಾಡಲು ತಿಳಿಸಿದ್ದ. ಆತನ ಸೂಚನೆಯನ್ನು

ಕನಸಿನಲ್ಲಿ ಬಂದು ನಿರಂತರ ಅತ್ಯಾಚಾರ……! | ಪೊಲೀಸರಿಗೆ ದೂರು ನೀಡಿದ ಮಹಿಳೆ Read More »

ಉಡುಪಿ : ಚೆಕ್ ದುರ್ಬಳಕೆ | 10 ಲಕ್ಷ ರೂ. ವಂಚನೆ

ಉಡುಪಿ: ಪ್ರೋವಿಶನ್ ಸ್ಟೋರ್ಸ್ ಮಾಲೀಕರ ಸ್ಕೂಟರ್‌ನಲ್ಲಿದ್ದ ಬ್ಯಾಗ್ ಕದ್ದು ಅದರಲ್ಲಿದ್ದ ಚೆಕ್‌ಗಳನ್ನು ದುರ್ಬಳಕೆ ಮಾಡಿ ೧೦ ಲಕ್ಷ ರೂ. ವಂಚಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬ್ರಹ್ಮಾವರ ದೂಪದಕಟ್ಟೆ ನಿವಾಸಿ ಗೋಪಾಲ ಅಮೀನ್ (55) ಎಂದು ಗುರುತಿಸಲಾಗಿದೆ. ಈತ 2019ರ ಜುಲೈ 13ರಂದು ಕರಾವಳಿ ಬೈಪಾಸ್‌ನ ಬಳಿ ಸಂತೆಕಟ್ಟೆಯಲ್ಲಿರುವ ದಶಮಿ ಪ್ರೋವಿಶನ್ ಸ್ಟೋರ್ಸ್ ಮಾಲೀಕರಾದ ಉಡುಪಿಯ ತೋನ್ಸೆ ಗ್ರಾಮದ ನಿವಾಸಿ ಉದಯ ಕುಮಾರ ಎಂಬವರ ಸ್ಕೂಟರ್‌ನ ಬ್ಯಾಗ್‌ನಲ್ಲಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲ್ಯಾಣಪುರ ಶಾಖೆಯ

ಉಡುಪಿ : ಚೆಕ್ ದುರ್ಬಳಕೆ | 10 ಲಕ್ಷ ರೂ. ವಂಚನೆ Read More »

ಆಗುಂಬೆ ಘಾಟ್: ಭಾರಿ ವಾಹನ ಸಂಚಾರ ನಿಷೇದ

ಉಡುಪಿ: ತೀರ್ಥಹಳ್ಳಿ-ಉಡುಪಿ ಹೆದ್ದಾರಿಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ಸರಕು ಸಾಗಾಣೆ ವಾಹನಗಳ ಸಂಚಾರಕ್ಕೆ ನಿಷೇದ ವಿಧಿಸಲಾಗಿದೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ೧೯೮೮ ರ ಕಲಂ ೧೧೫ ಹಾಗೂ ರಾಜ್ಯ ಮೋಟಾರು

ಆಗುಂಬೆ ಘಾಟ್: ಭಾರಿ ವಾಹನ ಸಂಚಾರ ನಿಷೇದ Read More »

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲು

ಆಂಧ್ರ ಪ್ರದೇಶ: ಇಲ್ಲಿನ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿರುದ್ಧ (ಸುಮೋಟೋ) 11 ಪ್ರಕರಣಗಳನ್ನು ದಾಖಲಿಸಿದೆ. ಜಗನ್ ಮೋಹನ್ ರೆಡ್ಡಿಯವರು 2016 ರಲ್ಲಿ ವಿರೋಧ ಪಕ್ಷದಲ್ಲಿದ್ದಾಗ ಅಂದಿನ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವಿರುದ್ಧ ಅಮರಾವತಿ ಭೂಮಿ ಅಕ್ರಮದ ಆರೋಪ ಮಾಡಿದ್ದರು. ಜೊತೆಗೆ ನ್ಯಾಯಾಲಯದ ಬಗ್ಗೆಯೂ ಹಲವು ಟೀಕೆಗಳನ್ನು ಮಾಡಿದ್ದರು. ಇವುಗಳ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಗನ್ ಮೋಹನ್ ರೆಡ್ಡಿ ಹೇಳಿಕೆಗಳನ್ನು ಆಧರಿಸಿ ಅನಂತಪುರ ಮತ್ತು ಗುಂಟೂರು ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲು Read More »

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ

ಹಿಮಾಚಲ ಪ್ರದೇಶ: ರಾಜ್ಯದ ಕುಲ್ಲು ಜಿಲ್ಲಾ ಎಸ್ಪಿ ಮತ್ತು ಸಿಎಂ ಬೆಂಗಾವಲು ವಾಹನದ ಎಎಸ್ಎಸ್ಪಿ ನಡುರಸ್ತೆಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ. ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಲ್ಲು ಬೇಟಿ ಕೈಗೊಂಡಿದ್ದರು. ಈ ವೇಳೆ ಸಚಿವರನ್ನು ಸ್ವಾಗತಿಸಲು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕುರ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗೌರವ ಸಿಂಗ್ ಸಿಎಂ

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ Read More »

ಬೆಂಗಳೂರು: 21 ಲಕ್ಷ ಬಿಲ್ ಕಟ್ಟಿದರೂ ಸಿಗಲಿಲ್ಲ ಸೋಂಕಿತೆಯ ಮೃತದೇಹ….! | ಸರಕಾರದ ಎಚ್ಚರ ಖಾಸಗಿ ಆಸ್ಪತ್ರೆಗಳಿಗೆ ಡೋಂಟ್ ಕೇರ್

ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿ ಮೃತಪಟ್ಟ ಮಹಿಳೆಯ ಶವ ನೀಡಲು ಖಾಸಗಿ ಆಸ್ಪತ್ರೆಯೊಂದು ಬರೋಬ್ಬರಿ 26 ಲಕ್ಷ ರೂ. ಬಿಲ್ ಪಾವತಿಸಲು ಹೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿ ಮಹಿಳೆಯೊಬ್ಬರು ನಗರದ ಎಚ್ಎಸ್ಆರ್ ಲೇಔಟ್ ನಲ್ಲಿರುವ ಹ್ಯಾಮಿಲ್ಟನ್ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯ ಉಲ್ಬಣಗೊಂಡು ನಿನ್ನೆ ಸಂಜೆ ಆ ಮಹಿಳೆ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದಾಗಿನಿಂದ ಈವರೆಗೆ ಸೋಂಕಿತರ ಮನೆಯವರು ಆಸ್ಪತ್ರೆಗೆ ಬರೋಬ್ಬರಿ 21 ಲಕ್ಷ ರೂ. ಬಿಲ್ ಪಾವತಿಸಿದ್ದಾರೆ. ನಿನ್ನೆ

ಬೆಂಗಳೂರು: 21 ಲಕ್ಷ ಬಿಲ್ ಕಟ್ಟಿದರೂ ಸಿಗಲಿಲ್ಲ ಸೋಂಕಿತೆಯ ಮೃತದೇಹ….! | ಸರಕಾರದ ಎಚ್ಚರ ಖಾಸಗಿ ಆಸ್ಪತ್ರೆಗಳಿಗೆ ಡೋಂಟ್ ಕೇರ್ Read More »

ಟಿಕ್‌ಟಾಕ್‌ನಲ್ಲಿ ಪರಿಚಯ, ಫೇಸ್ಬುಕ್‌ನಲ್ಲಿ ಪ್ರೇಮ | ಮದುವೆಯಾಗಿ 7 ತಿಂಗಳಲ್ಲಿ ಯುವತಿಯ ಬದುಕು ಅಂತ್ಯ

ಕೊಪ್ಪಳ: ಬ್ಯಾನ್ ಆಗುವುದಕ್ಕೂ ಮುನ್ನವೇ ಟಿಕ್‌ಟಾಕ್‌ನಲ್ಲಿ ಪರಿಚಯವಾಗಿ, ಬಳಿಕ ಫೇಸ್ಬುಕ್, ವಾಟ್ಸಪ್‌ನಲ್ಲಿ ಮಾತುಕತೆ, ಸಲಿಗೆ ಬೆಳೆದಿದ್ದು, ಪ್ರೀತಿಗೆ ತಿರುಗಿದ ಬಳಿಕ ಮದುವೆಯಾಗಿದ್ದಾರೆ. ಇದೀಗ ಮದುವೆಯಾದ ೭ ತಿಂಗಳ ಬಳಿಕ ಯುವತಿಯ ಬದುಕು ದುರಂತ ಅಂತ್ಯವಾಗಿದೆ. ಈ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಕೊಪ್ಪದ ಶಿಲ್ಪಾ ಹಾಗೂ ಗಂಗಾವತಿ ತಾಲೂಕಿನ ಸಾಣಾಪುರದ ವಿಕ್ರಂ ಕಳೆದ ಒಂದೂವರೆ ವರ್ಷದ ಹಿಂದೆ ಟಿಕ್‌ಟಾಕ್ ಮೂಲಕ ಪರಿಚಯವಾಗಿ ಬಳಿಕ ಪ್ರೇಮದಲ್ಲಿ ಬಿದ್ದಿದ್ದಾರೆ. ನಂತರ

ಟಿಕ್‌ಟಾಕ್‌ನಲ್ಲಿ ಪರಿಚಯ, ಫೇಸ್ಬುಕ್‌ನಲ್ಲಿ ಪ್ರೇಮ | ಮದುವೆಯಾಗಿ 7 ತಿಂಗಳಲ್ಲಿ ಯುವತಿಯ ಬದುಕು ಅಂತ್ಯ Read More »

ಪ್ರೇಯಸಿಗೆ ನಿಶ್ಚಿತಾರ್ಥ ಕೇಳಲು ಹೋದ ಪ್ರಿಯಕರನ ಬರ್ಬರ ಹತ್ಯೆ

ತಮಿಳುನಾಡು: ತಾನು ಪ್ರೀತಿಸಿದ ಹುಡುಗಿಗೆ ನಿಶ್ಚಿತಾರ್ಥ ವಾಗಿರುವುದನ್ನು ತಿಳಿದು ಹುಡುಗಿ ಮನೆಗೆ ವಿಚಾರಿಸಲು ತೆರಳಿದ ಯುವಕನನ್ನು, ಯುವತಿಯ ಮನೆಯವರು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ರಾಜ್ಯದ ದಿಂಡಿಗಲ್ ಜಿಲ್ಲೆಯ ಯುವಕ ಭಾರತಿ ರಾಜ್ (21) ಕೊಲೆಯಾದವನು. ಈತ ಹಾಗೂ ಪಕ್ಕದ ಊರಿನ ಯುವತಿ ಪರಮೇಶ್ವರಿ ಎಂಬಾಕೆ ಕಳೆದ ಐದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಿಷಯ ತಿಳಿದ ಯುವತಿಯ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಇವರು ಬೇರೆ ಬೇರೆಯಾಗಿರಲಿಲ್ಲ. ಇದನ್ನು ಕಂಡ ಯುವತಿಯ

ಪ್ರೇಯಸಿಗೆ ನಿಶ್ಚಿತಾರ್ಥ ಕೇಳಲು ಹೋದ ಪ್ರಿಯಕರನ ಬರ್ಬರ ಹತ್ಯೆ Read More »