Editor

ಬೆಳ್ತಂಗಡಿ: ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ಬೆಳ್ತಂಗಡಿ: ತನ್ನ ಸ್ವಂತ ಮಗನನ್ನೇ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುಂಜಾಲಕಟ್ಟೆ ಯಲ್ಲಿ ಇಂದು ನಡೆದಿದೆ. ಬಾಬು ನಾಯ್ಕ (55 ) ತನ್ನ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವರು. ಅವರ ಮಗ ಸಾತ್ವಿಕ್ (17) ತನ್ನ ತಂದೆಯಿಂದಲೇ ಕೊಲೆಯಾದವನು. ಇಂದು ಬಾಬು ನಾಯ್ಕರ ಮನೆಯಲ್ಲಿ ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಈ ವೇಳೆ ಕುಪಿತಗೊಂಡ ತಂದೆ ದುಡುಕಿ ಮಗನನ್ನೇ ಕೊಂದಿದ್ದಾರೆ. ಆಮೇಲೆ ಪಶ್ಚಾತಾಪಕ್ಕೆ ಒಳಗಾಗಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]

ಬೆಳ್ತಂಗಡಿ: ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ Read More »

ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು | ವೈರಿಗಳ ಆಟಾಟೋಪಕ್ಕೆ ಜನ ಕಂಗಾಲು

ಗದಗ: ತಾಲೂಕಿನ ಹರ್ತಿ ಗ್ರಾಮದ ಜನರ ಜೀವನ ದುಸ್ತರವಾಗಿದೆ. ನೊಣಗಳ ಕಾಟಕ್ಕೆ ಇಲ್ಲಿನ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮನೆ ಒಳಗೆ, ಹೊರಗೆ ಎಲ್ಲಿ ಕೂತರು ಸಮಾಧಾನವೇ ಇಲ್ಲದಂತಾಗಿದೆ. ಊಟ, ನಿದ್ರೆ, ವಿಶ್ರಾಂತಿಗೂ ಬಿಡಲ್ಲಾ. ವೈರಿಗಳ ಆಟೋಟಪಕ್ಕೆ ಊರಿನ ಜನ ಬೇಸತ್ತು ಹೋಗಿದ್ದಾರೆ. ಈ ಗ್ರಾಮದ ಜನ ಏನು ತಪ್ಪು ಮಾಡಿರುವರೋ ಗೊತ್ತಿಲ್ಲ. ಗ್ರಾಮೀಣ ಭಾಷೆಯಲ್ಲಿ ಹೇಳುವುದಾದರೆ, ದಂಡಿನ ಗುಂಡಿಗೆ ಹೆದರಲಿಲ್ಲಾ, ದಾಳಿಗೆ ಹೆದರಲಿಲ್ಲಾ, ಆದರೆ ನೊಣಗಳ ಹಿಂಡಿಗೆ ಹೆದರುವಂತಾಗಿದೆ. ಈ ಹಳ್ಳಿಗೆ ವೈರಿಗಳ ದಂಡೊಂದು ಲಗ್ಗೆ ಇಟ್ಟು

ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು | ವೈರಿಗಳ ಆಟಾಟೋಪಕ್ಕೆ ಜನ ಕಂಗಾಲು Read More »

ಕೂಸು ಹುಟ್ಟೋಕು ಮುನ್ನವೇ ಕುಲಾವಿ ಹೊಲಿಯುತ್ತಿರೋ ಕಾಂಗ್ರೆಸ್…! | ಇದು ಎಂತಾ ಮರುಳಯ್ಯಾ….?

ಬೆಂಗಳೂರು : ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆಗಳನ್ನು ಸಿದ್ದು ಆಪ್ತ ಬಣದ ಶಾಸಕರು ಪದೇ ಪದೇ ಹೇಳುತ್ತಿದ್ದಾರೆ. ಆದರೆ ಇದಕ್ಕೆ ಕಡಿವಾಣ ಹಾಕಲು ಡಿಕೆಶಿ ಬಣ ತಂತ್ರಗಾರಿಕೆ ನಡೆಸುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರಿಗೆ ಮುಂದಿನ ಸಿಎಂ ಆಗಬೇಕು ಎಂಬ ಕನಸಿದೆ. ಈ ನಿಟ್ಟಿನಲ್ಲಿ ಪಕ್ಷವನ್ನು ತಮ್ಮದೇ ಆದ ರೀತಿಯಲ್ಲಿ

ಕೂಸು ಹುಟ್ಟೋಕು ಮುನ್ನವೇ ಕುಲಾವಿ ಹೊಲಿಯುತ್ತಿರೋ ಕಾಂಗ್ರೆಸ್…! | ಇದು ಎಂತಾ ಮರುಳಯ್ಯಾ….? Read More »

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……?

ನವದೆಹಲಿ: ಪೆಟ್ರೋಲ್ ಗೆ ಪರ್ಯಾಯ ಇಂಧನವಾಗಿ ಇಥನಾಲ್ ಬಳಸಬಹುದಾಗಿದ್ದು, ಇಥನಾಲ್ ಇಂಜಿನ್ ಗಳನ್ನು ತಯಾರಿಸಲು ಶೀಘ್ರವೇ ಆಟೋಮೋಬೈಲ್ ಕಂಪನಿಗಳಿಗೆ ಸೂಚಿಸಲಾಗುವುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಘಡ್ಕರಿ ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ ನಿಜ. ಇದು ಸರ್ಕಾರದ ಗಮನದಲ್ಲಿದೆ. ಆದರೆ ಇಂಧನ ಬೆಲೆ ಜಾಗತಿಕ ಮಟ್ಟದಲ್ಲಿ ನಿರ್ಧಾರವಾಗುತ್ತಿರುವುದರಿಂದ ಬೆಲೆ ಇಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಪೆಟ್ರೋಲ್ ಗೆ ಪರ್ಯಾಯ ಇಂಧನವನ್ನು ನಾವೇ

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……? Read More »

ಕಗ್ಗೋಡ್ಲುವಿನಲ್ಲಿ ಗೋವನ್ನು ಗುಂಡಿಕ್ಕಿ ಕೊಂದ ಕಟುಕರು | ಕೊಡಗಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಗೋಮಾಂಸ ದಂದೆ

ಮಡಿಕೇರಿ: ತಾಲೂಕಿನ ಕಗ್ಗೋಡ್ಲುವಿನಲ್ಲಿ ಹಸುವೊಂದನ್ನು ಕಟುಕರು ಗುಂಡಿಕ್ಕಿ ಕೊಂದು ಮಾಂಸ ಮಾಡಿದ ಘಟನೆ ನಡೆದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗುಂಡಿಕ್ಕಿ ಗೋಹತ್ಯೆ ಮಾಡಿದ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂದರ್ಭ ದುಷ್ಕರ್ಮಿಯೊಬ್ಬ ಹಿಂದು ಸಂಘಟನೆ ಕಾರ್ಯಕರ್ತನೊಬ್ಬನಿಗೆ ಕೋವಿ ತೋರಿಸಿ ಬೆದರಿಸಿದ್ದಾನೆ. ನಂತರ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಜಮಾಯಿಸುವುದನ್ನು ಕಂಡು ಎಲ್ಲರೂ ಕಾಡಿನೊಳಗೆ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು

ಕಗ್ಗೋಡ್ಲುವಿನಲ್ಲಿ ಗೋವನ್ನು ಗುಂಡಿಕ್ಕಿ ಕೊಂದ ಕಟುಕರು | ಕೊಡಗಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಗೋಮಾಂಸ ದಂದೆ Read More »

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ರಾಜ್ಯದ ಹಿಂದೂ ಸಂಘಟನೆಗಳ ಮುಖಂಡರುಗಳ ಹತ್ಯೆಗೆ ಸಂಚು ರೂಪಿಸಿ ಕೊಡಗು ಸಹಿತ ರಾಜ್ಯದ ಕೆಲವು ದಟ್ಟ ಅರಣ್ಯ ಪ್ರದೇಶದಲ್ಲಿ ನೆಲೆಯೂರಲು ಉಗ್ರ ಸಂಘಟನೆಗಳು ಸಿದ್ಧತೆ ನಡೆಸಿದ್ದವು ಎಂಬ ಸ್ಪೋಟಕ ಮಾಹಿತಿ ಬಹಿರಂಗ ಗೊಂಡಿದೆ. ದಕ್ಷಿಣ ಭಾರತದ ಅರಣ್ಯ ಪ್ರದೇಶಗಳಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಉಗ್ರ ಸಂಘಟನೆಯ ಪ್ರಾಂತ್ಯ ಸ್ಥಾಪಿಸಿ, ಪ್ರತಿ ಪ್ರಾಂತ್ಯದಲ್ಲಿ 50-100 ಉಗ್ರರನ್ನು ಬಿಟ್ಟು ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುವ ಯೋಜನೆಯಿತ್ತು ಎಂದು ಕೇಂದ್ರ ತನಿಖಾ ದಳ ಐಎನ್ಎ ತಿಳಿಸಿದೆ. ದಿಲ್ಲಿಯಲ್ಲಿ ಸೆರೆಯಾದ ಉಗ್ರ

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ Read More »

ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ

ಮಂಗಳೂರು: ಜಿಲ್ಲೆಯಲ್ಲಿ ಬುಧವಾರದಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದರೂ, ಖಾಸಗಿ ಬಸ್‌ಗಳು ರಸ್ತೆಗಿಳಿಯವುದಿಲ್ಲ ಎಂದು ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ. ಬಸ್‌ಗಳು ಸ್ಥಗಿತಗೊಂಡು ಎರಡು ತಿಂಗಳು ಕಳೆದಿದೆ. ತಾಂತ್ರಿಕ ಕಾರಣದಿಂದ ಏಕಾಏಕಿ ಬಸ್‌ಗಳನ್ನು ರಸ್ತೆಗಿಳಿಸಲು ಸಾಧ್ಯವಿಲ್ಲ. ಜೂನ್‌ನಲ್ಲಿ ಮುಂದಿನ ಒಂದು ವಾರದ ಅವಧಿಗೆ ಇಡೀ ತಿಂಗಳ ತೆರಿಗೆ ಪಾವತಿ ಸಾಧ್ಯವಿಲ್ಲ. ಶೇ. 50ರಷ್ಟು ಪ್ರಯಾಣಿಕರಿಗೆ ನಾವು ಪೂರ್ತಿ ತೆರಿಗೆ ಪಾವತಿಸಬೇಕು. ಅದು ಕಷ್ಟದ

ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ Read More »

ಗಳಿಗೆಗೊಂದು ರೂಲ್ಸ್, ಜನರು ಫುಲ್ ಕನ್’ಫ್ಯೂಸ್: ಪ್ರಭಾವಿಗಳ ಒತ್ತಡಕ್ಕೆ ಮಣಿಯಿತಾ ದ.ಕ ಜಿಲ್ಲಾಡಳಿತ?

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಕೊಂಚ ಸಂಪೂರ್ಣ ಕಡಿಮೆಯಾಗದೇ ಲಾಕ್ ಡೌನ್ ವಿನಾಯಿತಿ ನೀಡುವುದಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಅವರು ಎರಡೇ ದಿನದಲ್ಲಿ ಎರಡೆರಡು ಬಾರಿ ಮಾರ್ಗಸೂಚಿ ಬದಲಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗಳಿಗೆಗೊಂದು ಆದೇಶ ಹೊರತರುತ್ತಿರುವ ಜಿಲ್ಲಾಡಳಿತದ ಕ್ರಮದಿಂದಾಗಿ ಪ್ರಭಾವಿಗಳ ಒತ್ತಡಕ್ಕೆ ಡಿಸಿ ಮತ್ತು ಸಚಿವರು ಮಣಿಯುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಜೂ.21 ರಂದು ಅಗತ್ಯವಸ್ತುಗಳ ಖರೀದಿಗೆ ಡಿಸಿ ಮಧ್ಯಾಹ್ನ 1 ಗಂಟೆವರೆಗೆ ಸಮಯ ವಿಸ್ತರಿಸಿ ಆದೇಶಿಸಿದ್ದರು‌.

ಗಳಿಗೆಗೊಂದು ರೂಲ್ಸ್, ಜನರು ಫುಲ್ ಕನ್’ಫ್ಯೂಸ್: ಪ್ರಭಾವಿಗಳ ಒತ್ತಡಕ್ಕೆ ಮಣಿಯಿತಾ ದ.ಕ ಜಿಲ್ಲಾಡಳಿತ? Read More »

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ. ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ Read More »

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ

ಮಂಗಳೂರು: ದ.ಕ. ಜಿಲ್ಲಾಡಳಿತವು ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ್ದು ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಉಸ್ತುವಾರಿ ಸಚಿವರು ಇಂದು ಬೆಳಿಗ್ಗೆ ತಿಳಿಸಿದ್ದರುರು. ಇದೀಗ ಜಿಲ್ಲಾಧಿಕಾರಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯಿಂದ ಶುಕ್ರವಾರದವರೆಗೆ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶೇಕಡಾ 50ಕ್ಕಿಂತ ಹೆಚ್ಚು ಜನರನ್ನು ಬಸ್ಸಿಗೆ ಹತ್ತಿಸುವಂತಿಲ್ಲ. ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಿಗ್ಗೆ 7:00 ವರೆಗೆ ವಾರಂತ್ಯ

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ Read More »