Editor

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……?

ನವದೆಹಲಿ: ಪೆಟ್ರೋಲ್ ಗೆ ಪರ್ಯಾಯ ಇಂಧನವಾಗಿ ಇಥನಾಲ್ ಬಳಸಬಹುದಾಗಿದ್ದು, ಇಥನಾಲ್ ಇಂಜಿನ್ ಗಳನ್ನು ತಯಾರಿಸಲು ಶೀಘ್ರವೇ ಆಟೋಮೋಬೈಲ್ ಕಂಪನಿಗಳಿಗೆ ಸೂಚಿಸಲಾಗುವುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಘಡ್ಕರಿ ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ ನಿಜ. ಇದು ಸರ್ಕಾರದ ಗಮನದಲ್ಲಿದೆ. ಆದರೆ ಇಂಧನ ಬೆಲೆ ಜಾಗತಿಕ ಮಟ್ಟದಲ್ಲಿ ನಿರ್ಧಾರವಾಗುತ್ತಿರುವುದರಿಂದ ಬೆಲೆ ಇಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಪೆಟ್ರೋಲ್ ಗೆ ಪರ್ಯಾಯ ಇಂಧನವನ್ನು ನಾವೇ […]

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……? Read More »

ಕಗ್ಗೋಡ್ಲುವಿನಲ್ಲಿ ಗೋವನ್ನು ಗುಂಡಿಕ್ಕಿ ಕೊಂದ ಕಟುಕರು | ಕೊಡಗಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಗೋಮಾಂಸ ದಂದೆ

ಮಡಿಕೇರಿ: ತಾಲೂಕಿನ ಕಗ್ಗೋಡ್ಲುವಿನಲ್ಲಿ ಹಸುವೊಂದನ್ನು ಕಟುಕರು ಗುಂಡಿಕ್ಕಿ ಕೊಂದು ಮಾಂಸ ಮಾಡಿದ ಘಟನೆ ನಡೆದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗುಂಡಿಕ್ಕಿ ಗೋಹತ್ಯೆ ಮಾಡಿದ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂದರ್ಭ ದುಷ್ಕರ್ಮಿಯೊಬ್ಬ ಹಿಂದು ಸಂಘಟನೆ ಕಾರ್ಯಕರ್ತನೊಬ್ಬನಿಗೆ ಕೋವಿ ತೋರಿಸಿ ಬೆದರಿಸಿದ್ದಾನೆ. ನಂತರ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಜಮಾಯಿಸುವುದನ್ನು ಕಂಡು ಎಲ್ಲರೂ ಕಾಡಿನೊಳಗೆ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು

ಕಗ್ಗೋಡ್ಲುವಿನಲ್ಲಿ ಗೋವನ್ನು ಗುಂಡಿಕ್ಕಿ ಕೊಂದ ಕಟುಕರು | ಕೊಡಗಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಗೋಮಾಂಸ ದಂದೆ Read More »

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ರಾಜ್ಯದ ಹಿಂದೂ ಸಂಘಟನೆಗಳ ಮುಖಂಡರುಗಳ ಹತ್ಯೆಗೆ ಸಂಚು ರೂಪಿಸಿ ಕೊಡಗು ಸಹಿತ ರಾಜ್ಯದ ಕೆಲವು ದಟ್ಟ ಅರಣ್ಯ ಪ್ರದೇಶದಲ್ಲಿ ನೆಲೆಯೂರಲು ಉಗ್ರ ಸಂಘಟನೆಗಳು ಸಿದ್ಧತೆ ನಡೆಸಿದ್ದವು ಎಂಬ ಸ್ಪೋಟಕ ಮಾಹಿತಿ ಬಹಿರಂಗ ಗೊಂಡಿದೆ. ದಕ್ಷಿಣ ಭಾರತದ ಅರಣ್ಯ ಪ್ರದೇಶಗಳಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಉಗ್ರ ಸಂಘಟನೆಯ ಪ್ರಾಂತ್ಯ ಸ್ಥಾಪಿಸಿ, ಪ್ರತಿ ಪ್ರಾಂತ್ಯದಲ್ಲಿ 50-100 ಉಗ್ರರನ್ನು ಬಿಟ್ಟು ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುವ ಯೋಜನೆಯಿತ್ತು ಎಂದು ಕೇಂದ್ರ ತನಿಖಾ ದಳ ಐಎನ್ಎ ತಿಳಿಸಿದೆ. ದಿಲ್ಲಿಯಲ್ಲಿ ಸೆರೆಯಾದ ಉಗ್ರ

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ Read More »

ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ

ಮಂಗಳೂರು: ಜಿಲ್ಲೆಯಲ್ಲಿ ಬುಧವಾರದಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದರೂ, ಖಾಸಗಿ ಬಸ್‌ಗಳು ರಸ್ತೆಗಿಳಿಯವುದಿಲ್ಲ ಎಂದು ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ. ಬಸ್‌ಗಳು ಸ್ಥಗಿತಗೊಂಡು ಎರಡು ತಿಂಗಳು ಕಳೆದಿದೆ. ತಾಂತ್ರಿಕ ಕಾರಣದಿಂದ ಏಕಾಏಕಿ ಬಸ್‌ಗಳನ್ನು ರಸ್ತೆಗಿಳಿಸಲು ಸಾಧ್ಯವಿಲ್ಲ. ಜೂನ್‌ನಲ್ಲಿ ಮುಂದಿನ ಒಂದು ವಾರದ ಅವಧಿಗೆ ಇಡೀ ತಿಂಗಳ ತೆರಿಗೆ ಪಾವತಿ ಸಾಧ್ಯವಿಲ್ಲ. ಶೇ. 50ರಷ್ಟು ಪ್ರಯಾಣಿಕರಿಗೆ ನಾವು ಪೂರ್ತಿ ತೆರಿಗೆ ಪಾವತಿಸಬೇಕು. ಅದು ಕಷ್ಟದ

ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ Read More »

ಗಳಿಗೆಗೊಂದು ರೂಲ್ಸ್, ಜನರು ಫುಲ್ ಕನ್’ಫ್ಯೂಸ್: ಪ್ರಭಾವಿಗಳ ಒತ್ತಡಕ್ಕೆ ಮಣಿಯಿತಾ ದ.ಕ ಜಿಲ್ಲಾಡಳಿತ?

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಕೊಂಚ ಸಂಪೂರ್ಣ ಕಡಿಮೆಯಾಗದೇ ಲಾಕ್ ಡೌನ್ ವಿನಾಯಿತಿ ನೀಡುವುದಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಅವರು ಎರಡೇ ದಿನದಲ್ಲಿ ಎರಡೆರಡು ಬಾರಿ ಮಾರ್ಗಸೂಚಿ ಬದಲಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗಳಿಗೆಗೊಂದು ಆದೇಶ ಹೊರತರುತ್ತಿರುವ ಜಿಲ್ಲಾಡಳಿತದ ಕ್ರಮದಿಂದಾಗಿ ಪ್ರಭಾವಿಗಳ ಒತ್ತಡಕ್ಕೆ ಡಿಸಿ ಮತ್ತು ಸಚಿವರು ಮಣಿಯುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಜೂ.21 ರಂದು ಅಗತ್ಯವಸ್ತುಗಳ ಖರೀದಿಗೆ ಡಿಸಿ ಮಧ್ಯಾಹ್ನ 1 ಗಂಟೆವರೆಗೆ ಸಮಯ ವಿಸ್ತರಿಸಿ ಆದೇಶಿಸಿದ್ದರು‌.

ಗಳಿಗೆಗೊಂದು ರೂಲ್ಸ್, ಜನರು ಫುಲ್ ಕನ್’ಫ್ಯೂಸ್: ಪ್ರಭಾವಿಗಳ ಒತ್ತಡಕ್ಕೆ ಮಣಿಯಿತಾ ದ.ಕ ಜಿಲ್ಲಾಡಳಿತ? Read More »

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ. ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ Read More »

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ

ಮಂಗಳೂರು: ದ.ಕ. ಜಿಲ್ಲಾಡಳಿತವು ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ್ದು ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಉಸ್ತುವಾರಿ ಸಚಿವರು ಇಂದು ಬೆಳಿಗ್ಗೆ ತಿಳಿಸಿದ್ದರುರು. ಇದೀಗ ಜಿಲ್ಲಾಧಿಕಾರಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯಿಂದ ಶುಕ್ರವಾರದವರೆಗೆ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶೇಕಡಾ 50ಕ್ಕಿಂತ ಹೆಚ್ಚು ಜನರನ್ನು ಬಸ್ಸಿಗೆ ಹತ್ತಿಸುವಂತಿಲ್ಲ. ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಿಗ್ಗೆ 7:00 ವರೆಗೆ ವಾರಂತ್ಯ

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ Read More »

ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಗೆಳೆಯನಿಂದ 1.15 ಲಕ್ಷ ರೂ. ಪಂಗನಾಮ

ಮಂಗಳೂರು: ವಿದ್ಯಾವಂತರೇ ದಿನೇದಿನೇ ಆನ್ಲೈನ್ ವಂಚನೆಗೊಳಗಾಗುತ್ತಿರುವ ಘಟನೆಗಳು ನಮ್ಮೂರಲ್ಲಿ ನಡೆಯುತ್ತಿದ್ದರು ವಂಚನೆಗೊಳಗಾದವರು ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಇದೀಗ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಅವರ ಫೇಸ್ಬುಕ್ ಗೆಳೆಯನೊಬ್ಬ 1.5 ಲಕ್ಷ ರೂ ಪಂಗನಾಮ ಹಾಕಿದ ಘಟನೆ ನಡೆದಿದೆ. ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನೆಲ್ಸನ್ ಮಾರ್ಕ್ ಎಂಬಾತ ಫೇಸ್ಬುಕ್ನಲ್ಲಿ ಪರಿಚಿತನಾಗಿದ್ದಾನೆ. ಕೆಲವೇ ದಿನಗಳಲ್ಲಿ ಇವರಿಬ್ಬರು ಸ್ನೇಹಿತರಾಗಿದ್ದು ವಾಟ್ಸಪ್ ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ಸ್ನೇಹ ಬೆಳೆಸಿದ್ದ ವ್ಯಕ್ತಿ ಮಂಗಳೂರಿನ ವ್ಯಕ್ತಿಯನ್ನು ಯಾಮಾರಿಸಿ ಬ್ಯಾಂಕ್ ಖಾತೆಯ ಮಾಹಿತಿ ಪಡೆದುಕೊಂಡಿದ್ದಾನೆ. ಆ ಖಾತೆಗೆ

ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಗೆಳೆಯನಿಂದ 1.15 ಲಕ್ಷ ರೂ. ಪಂಗನಾಮ Read More »

ಮಂಗಳೂರು: ಆಟೋಗೆ ಕಾಯುತಿದ್ದ ವೃದ್ದ ದಂಪತಿಗೆ ನೆರವಾದ ಕ ಮಿಷನರ್, ಡಿಸಿಪಿ

ಮಂಗಳೂರು : ಲಾಕ್ ಡೌನ್ ನಿಂದಾಗಿ ವಾಹನ ಇಲ್ಲದೆ ಮನೆ ತಲುಪಲು ಪರದಾಟುತ್ತಿದ್ದ ವೃದ್ಧ ದಂಪತಿಗಳಿಗೆ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಸಹಾಯ ಮಾಡಿ ಮಾನವಿಯತೆ ಮೆರೆದಿದ್ದಾರೆ. ಜೂ. 22 ರ ಮಂಗಳವಾರ ಕುಲಶೇಖರದ ಇಬ್ಬರು ಹಿರಿಯ ನಾಗರಿಕರು ಬ್ಯಾಂಕ್‌ಗೆ ಬಂದು ಕ್ಲಾಕ್ ಟವರ್ ಬಳಿ ಒಂದು ಗಂಟೆಗೂ ಹೆಚ್ಚು ಕಾಲ ಆಟೋ ರಿಕ್ಷಕ್ಕಾಗಿ ಕಾಯುತ್ತಿದ್ದರು. ಹಿರಿಯ ದಂಪತಿಯನ್ನು ಗಮನಿಸಿದ ಪೊಲೀಸ್ ಕಮಿಷನರ್ ಅವರನ್ನು ತಮ್ಮ ನಿವಾಸಕ್ಕೆ ತಲುಪಿಸಲು ಪೊಲೀಸ್ ವಾಹನದಲ್ಲೇ

ಮಂಗಳೂರು: ಆಟೋಗೆ ಕಾಯುತಿದ್ದ ವೃದ್ದ ದಂಪತಿಗೆ ನೆರವಾದ ಕ ಮಿಷನರ್, ಡಿಸಿಪಿ Read More »

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಮುಂಬೈ: ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಅವರ ಪುತ್ರಿ ಆಲಿಯಾ ಕೇಳಿದ ಕೆಲವು ಪ್ರಶ್ನೆಗಳಲ್ಲಿ ಸೆಕ್ಸ್ ಗೆ ಸಂಬಂಧಿಸಿದಂತೆ ಮದುವೆಗೆ ಮುನ್ನ ಸೆಕ್ಸ್ ಬಗ್ಗೆಗಿನ ಮಾತುಗಳು ನಾರ್ಮಲ್? ಎಂಬ ಪ್ರಶ್ನೆಯನ್ನು ತಂದೆ ಗೆ ಕೇಳಿರುವ ವಿಡಿಯೋ ಸಾಮಾಜಿಕಜಾಲತಾಣಗಲ್ಲಿ ಬಾರಿ ವೈರಲ್ ಆಗಿದೆ. ಅನುರಾಗ್ ಕಶ್ಯಪ್ ತಮ್ಮ ಯೂಟ್ಯೂಬ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಆಲಿಯಾ ತಂದೆಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾಳೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಮದುವೆ ಮುನ್ನ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ರೆ ನಿಮ್ಮ ಪ್ರತಿಕ್ರಿಯೆ

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್ Read More »