Editor

ದ್ವಾದಶ ರಾಶಿಗಳ ವಾರ ಭವಿಷ್ಯ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ವಾರಭವಿಷ್ಯಜೂ.21/2021 ರಿಂದ ಜೂ.27/2021 ರ ವರೆಗೆ ಮೇಷ ರಾಶಿ:-ವೃತ್ತಿರಂಗದಲ್ಲಿ ನಿರೀಕ್ಷಿತ ಉನ್ನತ ಸ್ಥಾನ ಪ್ರಾಪ್ತಿಯಾಗಿ ಕಂಟ್ರಾಕ್ಟ್ ವೃತ್ತಿಯವರಿಗೆ ಧನಾಗಮನ ನಿರಂತರವಿದೆ. ಸಾಹಸ, ಕ್ರೀಡಾ ಮನೋಭಾವಕ್ಕೆ ಮನ್ನಣೆ ಸಿಗಲಿದೆ. ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ ಇದೆ. ವಿದ್ಯಾರ್ಥಿ ಜೀವನದಲ್ಲಿ ಹೊಸ ಉತ್ಸಾಹ […]

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಅಪ್ಪ ಅಂದ್ರೆ ಆಕಾಶವಷ್ಟೇ ಅಲ್ಲ, ಅದರಾಚೆಗೂ…

ಅಪ್ಪ ಎಂಬ ದೈವತ್ವದ ಸಾಕಾರ ಮೂರ್ತಿಯನ್ನು ಹಿಡಿಯಷ್ಟಾದರೂ ಅರ್ಥಮಾಡಿಕೊಳ್ಳಬೇಕೆಂಬ ಪ್ರಯತ್ನಗಳೆಲ್ಲ ಲೆಕ್ಕವಿಲ್ಲದಷ್ಟು ಬಾರಿ ವಿಫಲವಾಗಿದೆ. ಆಗೆಲ್ಲ ಈ ಅಪ್ಪ ಎಂಬ ವ್ಯಕ್ತಿತ್ವದ ಗಹನತೆ ನಮ್ಮ ವಿವೇಚನಕ್ಕೆ ದಕ್ಕುವಂಥದಲ್ಲ ಎಂದು ಸುಮ್ಮನಾಗಿದ್ದೆ. ಆದ್ರೆ ಅಪ್ಪನ ಮಹತ್ವ ಗೊತ್ತಾಗಿದ್ದು ನಾ ಅಪ್ಪನಾದಾಗ. ತನ್ನ ಮಗುವಿನ ಬಾಯಲ್ಲಿ ‘ಪಪ್ಪಾ’ ಎಂದು ಕರೆಸಿಕೊಂಡಾಗ…. ಅಪ್ಪ ಅಂದ್ರೆ ಯಾರು? ನಮ್ಮ ಬದುಕಿನಲ್ಲಿ ಅಪ್ಪತನದ ಪಾತ್ರವೇನು ಎಂಬುದನ್ನು ಯೋಚಿಸುವುದಕ್ಕೆ ಮತ್ತೊಮ್ಮೆ ಸಮಯಬಂದಿದೆ.ಅದೇನೋ ಗೊತ್ತಿಲ್ಲ, ಈ ಅಪ್ಪ ನಾವು ಚಿಕ್ಕವರಿದ್ದಾಗಿನಿಂದಲೂ ನಮ್ಮ ಕಣ್ಣಲ್ಲಿ ಹೀರೋ ಆಗಿಯೇ ಉಳಿದುಬಿಟ್ಟಿದ್ದಾನೆ!

ಅಪ್ಪ ಅಂದ್ರೆ ಆಕಾಶವಷ್ಟೇ ಅಲ್ಲ, ಅದರಾಚೆಗೂ… Read More »

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿಯಾಗಿದ್ದು ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿತ್ತು. ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಚಾಲಕ ಲಾರಿ, ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.ಇನ್ನು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದು, ಲಾರಿ ಹಾಗೂ ಯಂತ್ರಗಳಿಗೆ

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

ಸುಳ್ಯ: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ ಇವರೂ ನ್ಯೂಝಿಲೆಂಡ್‌ನಲ್ಲಿದ್ದು,

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ

ಬಿಹಾರ: ನರ್ಸ್ ಗಳು ಮಾಡಿದ ಯಡವಟ್ಟಿನಿಂದ ಮಹಿಳೆಯೊಬ್ಬರು ಒಂದೇ ದಿನ ಎರಡು ಕೋವಿಡ್ ವ್ಯಾಕ್ಸಿನ್ ಗಳನ್ನು ಚುಚ್ಚಿಸಿಕೊಂಡ ಘಟನೆ ಜೂನ್ 16ರಂದು ನಡೆದಿದೆ. ಈ ಹಿನ್ನಲೆಯಲ್ಲಿ ತಪ್ಪೆಸಗಿದ ಶುಶ್ರೂಷಕಿಯರಿಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ. ಪಾಟ್ನಾದ ಫುನ್’ಫುನ್ ಬ್ಲಾಕ್ ಎಂಬಲ್ಲಿ ಸುನೀಲಾ ದೇವಿ ಎಂಬ ಮಹಿಳೆ ಕರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಕ್ಕೆ ಬಂದಿದ್ದರು. ರಿಜಿಸ್ಟರ್​ ಬಳಿಕ ನರ್ಸ್​ ಒಬ್ಬರು ಆಕೆಗೆ ಕೋವಿಶೀಲ್ಡ್​ ಲಸಿಕೆ ನೀಡಿದ್ದಾರೆ. ಲಸಿಕೆ ಪಡೆದ ನಂತರ ಐದು ನಿಮಿಷ ಕುಳಿತುಕೊಳ್ಳಬೇಕು ಎಂದು ಹೇಳಿ

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ Read More »

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ

ಮಿಲ್ಕಾ ಸಿಂಗ್..ಈ ಹೆಸರೇ ಸ್ಫೂರ್ತಿಯ ಚಿಲುಮೆ. ಟ್ರ್ಯಾಕ್ ನಲ್ಲಿ ಓಡಲು ಶುರು ಮಾಡುವ ಪ್ರತಿ ಅಥ್ಲೀಟ್ ಗೆ ಭರವಸೆಯ ಬೆಳಕು ಈ ಒಂದು ಹೆಸರು. ಮಿಲ್ಕಾ ಸಿಂಗ್ ಅಂದ್ರೆ ಓಟ.. ಓಟ ಅಂದ್ರೆ ಮಿಲ್ಕಾ ಸಿಂಗ್.. ಅಂತಹುದ್ದೊಂದು ಮಾಂತ್ರಿಕತೆ ಮಿಲ್ಕಾ ಸಿಂಗ್ ಹೆಸರಿನಲ್ಲಿದೆ.ಭಾಘ್ ಮಿಲ್ಕಾ.. ಭಾಘ್ ಮಿಲ್ಕಾ.. ಹೌದು ಮಿಲ್ಕಾ ಸಿಂಗ್ ಮೊದಲು ಜೀವ ಉಳಿಸಿಕೊಳ್ಳಲು ಓಡಲು ಶುರು ಮಾಡಿದ್ದರು. ನಂತರ ಅಕ್ಷರ ಕಲಿಯಲು ಕಿಲೋ ಮೀಟರ್‌ ಗಟ್ಟಲೇ ಓಡುತ್ತಿದ್ದರು. ಬಳಿಕ ದಂಗೆಯ ಭಯದಿಂದ ಓಡುತ್ತಾ ಗಡಿ

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ Read More »

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ

ಧರ್ಮಸ್ಥಳ: ನಾನು ಸಿಎಂ ಯಡಿಯೂರಪ್ಪ ಅವರ ಪಿಎ ಎಂದು ಹೇಳಿ ಯುವಕನೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ ಲಕ್ಷ ರೂ. ವಂಚಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಡಿಪೋದ ಬಸ್ ಚಾಲಕ ಪುರುಷೋತ್ತಮ್ ವಂಚಗೊಳಗಾದವರು. ಅವರಿಗೆ ಧರ್ಮಸ್ಥಳದ ಹೋಟೆಲೊಂದರಲ್ಲಿ ಶೈಲೇಶ್ ಎಂಬ ಯುವಕನ ಪರಿಚಯವಾಗಿತ್ತು. ಆತ ಸಿಎಂ ಯಡಿಯೂರಪ್ಪ ನನಗೆ ತುಂಬಾ ಆತ್ಮೀಯರು ಎಂದು ನಂಬಿಸಿದ್ದಾನೆ. ಮೊಬೈಲ್ನಲ್ಲಿ ಹಲವಾರು ಫೋಟೋಗಳನ್ನು ತೋರಿಸಿದ್ದಾನೆ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಹಣ ಹಂಚಲು ನನ್ನಲ್ಲಿ ನೀಡುತ್ತಾರೆ ಎಂದು ಸುಳ್ಳು ಬಿಟ್ಟಿದ್ದಾನೆ. ಯುವಕ ನಾನು

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ Read More »

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಕೋವಿಡ್ ನಿಯಮ ಉಲ್ಲಂಘಹಿಸಲಾಗಿದೆ ಎಂದು ನಾಗರಿಕರೊಬ್ಬರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಬೆಳಗಾವಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಬೆಳಗಾವಿಯಲ್ಲಿ ಜನವರಿ 17ರಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ Read More »

ಸೋಮವಾರದಿಂದ ದ.ಕ. ಆನ್’ಲಾಕ್…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಜೂ.21ರಿಂದ ಅನ್ಲಾಕ್ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ ಎನ್ನಲಾಗಿದೆ. ಜೂ. 21 ರ ವರೆಗೆ ದಕ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲು ರಾಜ್ಯ ಸರ್ಕಾರ ತಿಳಿಸಿತ್ತು. ಜೂ.21 ರಿಂದ ನಿರ್ಬಂಧ ಸಡಿಲಿಸಲು ದಕ ಜಿಲ್ಲಾಡಳಿತ ಚಿಂತಿಸಿದೆ. ಇನ್ನು ಅದಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪಟ್ಟಿ ಮಾಡಲಾಗಿದೆ. ಎಲ್ಲಾ ಅಂಗಡಿಗಳನ್ನು ವಾರದ

ಸೋಮವಾರದಿಂದ ದ.ಕ. ಆನ್’ಲಾಕ್…? Read More »

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್?

ಅಮರಾವತಿ(ಜೂ.19): ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು, ಈ ವಿಚಾರ ಈಗ ಹೈಕಮಾಂಡ್ ಅಂಗಳ ಸೇರಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ಗವರ್ನರ್ ಆಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ.ಹೌದು ಯಡಿಯೂರಪ್ಪ ಅವರು ರಾಜ್ಯಪಾಲರಾಗಲಿದ್ದಾರೆ ಎನ್ನುವುದು ಆಂಧ್ರಪ್ರದೇಶದಲ್ಲಿ ಬಹುಚರ್ಚಿತ ವಿಷಯ. ಕಳೆದ

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್? Read More »