ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು
ಸುಳ್ಯ: ಪೌರಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದು ಕ್ವಾರಂಟೈನ್ ಗೆ ಒಳಗಾದ ಕಾರಣ, ಸ್ವತಃ ನಗರ ಪಂಚಾಯತ್ ಅಧ್ಯಕ್ಷರೇ ಕಸ ಸಂಗ್ರಹ ವಾಹನ ಚಾಲನೆ ಮಾಡಿ ಮಾದರಿಯಾಗಿದ್ದಾರೆ. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾದರಿ ಕೆಲಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದವರು. ಪ್ರತಿದಿನ ನಗರದ ತ್ಯಾಜ್ಯ ನಿರ್ವಹಣೆ ಮಾಡುವುದು ನಗರ ಪಂಚಾಯತ್ ನ ಜವಾಬ್ದಾರಿಯಾಗಿದೆ. ಆದ್ದರಿಂದ ಕೊರೋನಾ ಕಾರಣದಿಂದ ವಾಹನ ಚಾಲಕರ ಕೊರತೆ ಎದುರಾಗಿದ್ದರೂ ಸ್ವತಹ ನಗರ ಪಂಚಾಯತ್ ಅಧ್ಯಕ್ಷರೇ ಈ ಕೆಲಸ […]
ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು Read More »










