Editor

ಮಂಗಳೂರು: ತಂದೆಯಿಂದಲೇ ಇಬ್ಬರು ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ

ಮಂಗಳೂರು: ಸ್ವತಃ ತಂದೆ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ನಿರಂತರವಾಗಿ ಅತ್ಯಾಚಾರಗೈದು ಲೈಂಗಿಕವಾಗಿ ಹಿಂಸೆ ನೀಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ತಂದೆ ಅತ್ಯಾಚಾರ ನಡೆಸಿದ್ದಾನೆ. ಈತನ ಪತ್ನಿ ಮನೆಯಿಂದ ಹೊರಗೆ ಹೋದ ಕೂಡಲೇ ತನ್ನ ಇಬ್ಬರು ಪುತ್ರಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಇನ್ನೂ ಈ ಕಿರಿಕುಳ ಒಂದೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತಿತ್ತು ಎನ್ನಲಾಗಿದೆ. ಅದರೆ ಇತ್ತೀಚೆಗೆ ಪುತ್ರಿಯರು ತಾಯಿ ಜೊತೆ […]

ಮಂಗಳೂರು: ತಂದೆಯಿಂದಲೇ ಇಬ್ಬರು ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ Read More »

ಮಂಗಳೂರು: 10 ರೂ. ಕೊಟ್ಟು ಹಂತ ಹಂತವಾಗಿ ಲಕ್ಷ ರೂ. ಕಳೆದುಕೊಂಡ ವ್ಯಕ್ತಿ…! | ನೀವು ಈ ರೀತಿ ಮೋಸ ಹೋಗದಿರಿ

ಮಂಗಳೂರು: 10 ರೂ. ಪಾವತಿಸಲು ಹೋಗಿ ವ್ಯಕ್ತಿಯೊಬ್ಬರು ವಂಚನೆಗೊಳಗಾಗಿ ಲಕ್ಷ ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ನಿವಾಸಿಯೊಬ್ಬರಿಗೆ ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ್ದ. ಆತ ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿಗೊಂಡಿದ್ದ. 9339431456 ದೂರವಾಣಿ ಸಂಖ್ಯೆಯಿoದ ಕರೆ ಮಾಡಿ ತಮ್ಮ ಹೆಸರಿಗೊಂದು ಕೊರಿಯರ್ ಬಂದಿದ್ದು ಅದರಲ್ಲಿ ನಿಮ್ಮ ವಿಳಾಸದ ಪಿನ್ ತಪ್ಪಾಗಿ ನಮೂದಿಸಲಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ. ಇದರೊಂದಿಗೆ ಹಣ ಪಾವತಿಸಲು

ಮಂಗಳೂರು: 10 ರೂ. ಕೊಟ್ಟು ಹಂತ ಹಂತವಾಗಿ ಲಕ್ಷ ರೂ. ಕಳೆದುಕೊಂಡ ವ್ಯಕ್ತಿ…! | ನೀವು ಈ ರೀತಿ ಮೋಸ ಹೋಗದಿರಿ Read More »

ಮೀನುಗಾರರ ಬಲೆಗೆ ಬಿತ್ತು ಸಮುದ್ರವಾಸಿ ವಿಷಕಾರಿ ಹಾವು

ಕಾರವಾರ: ಮೀನುಗಾರಿಕೆ ವೇಳೆ ಸಮುದ್ರದಲ್ಲಿ ವಾಸಿಸುವ ವಿಷಕಾರಿ ಹಾವೊಂದು ಮೀನುಗರರ ಬಲೆಗೆ ಬಿದ್ದಿದೆ. ಬಲೆಯಲ್ಲಿ ಸಿಕ್ಕಿ ಒದ್ದಾಡುತ್ತಿದ್ದ ಹಾವನ್ನು ರಕ್ಷಿಸಲಾಗಿದೆ. ಇದನ್ನು ‘ಹೈಡ್ರೋಫಿಸ್ ಸ್ಕಿಸ್ಟೋಸಸ್’ ಎಂದು ವೈಜ್ಞಾನಿಕ ಹೆಸರಿನಿಂದ ಕರೆಯಲಾಗುತ್ತದೆ. ಕಪ್ಪು ಮತ್ತು ಬಿಳಿ ಬಣ್ಣದ ಪಟ್ಟಿ ಹೊಂದಿರುವ ಹಾವು ನೋಡಲು ವಿಶೇಷವಾಗಿದೆ.‌ ಅಪರೂಪವಾಗಿ ಕಾಣಸಿಗುವ ಈ ಹಾವನ್ನು ನೋಡಿ ಮೀನುಗರಾರು ಮತ್ತು ಸ್ಥಳೀಯರು ಖುಷಿಪಟ್ಟಿದ್ದಾರೆ. ಇದು ಸಮುದ್ರದಲ್ಲಿ ಕ್ಯಾಟ್ ಫಿಶ್‌ಗಳ ಮರಿಗಳನ್ನು ತಿಂದು ಜೀವಿಸುತ್ತದೆ. ಬಹಳ ಶಾಂತ ಸ್ವಭಾವದ ಈ ಹಾವುಗಳು ಕೆಲವೊಮ್ಮೆ ಆಕಸ್ಮಿಕವಾಗಿ ಮೀನುಗಾರರ

ಮೀನುಗಾರರ ಬಲೆಗೆ ಬಿತ್ತು ಸಮುದ್ರವಾಸಿ ವಿಷಕಾರಿ ಹಾವು Read More »

ಪಂಪ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ | ಯುವಕರಿಬ್ಬರ ಸಾವು

ಶಿವಮೊಗ್ಗ: ಪಂಪ್ ಸೆಟ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಯುವಕರಿಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಹಾರೋಗೊಪ್ಪ ಬಿ ಕ್ಯಾಂಪ್ ನಿವಾಸಿಗಳಾದ ಶಶಿಕುಮಾರ್ ನಾಯ್ಕ (32) ಮತ್ತು ಶೇಖರ ನಾಯ್ಕ (36) ಮೃತ ದುರ್ದೈವಿಗಳು. ಇವರಿಬ್ಬರು ಜಮೀನಿನಲ್ಲಿ ಬೋರ್ವೇಲ್ ಗೆ ಅಳವಡಿಸದ್ದ ಪಂಪ್ ಸೆಟ್ ದುರಸ್ಥಿ ಪಡಿಸುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ದುರ್ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಂಪ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ | ಯುವಕರಿಬ್ಬರ ಸಾವು Read More »

ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ | ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಬೆಂಗಳೂರು: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಳೆಯಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಜೊತೆಗೆ ಜುಲೈ 1ರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಲಿದೆ ಎಂದು ಅನ್ಬುಕುಮಾರ್ ತಿಳಿಸಿದ್ದಾರೆ. ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ ಒಳಗೆ ದಾಖಲಾತಿ ಮುಕ್ತಾಯಗೊಳಿಸಬೇಕು. ಲಾಕ್‌ಡೌನ್

ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ | ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ Read More »

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್

ಜೈಪುರ: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಕೆಲಸ ಸದ್ಯಕ್ಕಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿವೆ. ಒಂದೆಡೆ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ದೇಶದಾದ್ಯಂತ ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾರಿಗೆ ವಲಯ ನಷ್ಟ ಅನುಭವಿಸುತ್ತಿದೆ. ಇದರಿಂದಾಗಿ ಸರಕುಗಳ ಬೆಲೆಯೂ ಏರುತ್ತಿದೆ. ಇದರಿಂದ ಕಂಗಾಲಾಗಿರುವ ಗ್ರಾಹಕರು ಇಂಧನ

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ Read More »

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ

ಬೆಂಗಳೂರು: ಬಬ್ರುವಾಹನ ಖ್ಯಾತಿಯ ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ವಿಧಿವಶರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಳದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ ಅವರು ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶಕರಾಗಿ ಖ್ಯಾತರಾಗಿದ್ದರು. ಅದಲ್ಲದೆ ಸಿನಿಮಾ ವಿತರಕರಾಗಿ ಹಾಗೂ ಕರ್ನಾಟಕ ಫಿಲಂ ಛೇಂಬರ್ ಮತ್ತು SIFCCRIPನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆಯಿಂದ ಶಿವಾನಂದ ಸರ್ಕಲ್ ಬಳಿಯ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ Read More »

38 ಹೆಂಡಿರ ಗಂಡ 89 ಮಕ್ಕಳ ಅಪ್ಪ 33 ಮೊಮ್ಮಕ್ಕಳ ತಾತ ಇನ್ನಿಲ್ಲ

ಮಿಜೋರಾಮ್: ಭಾರತದ ಸಣ್ಣ ರಾಜ್ಯದಲ್ಲಿ ವಿಶ್ವದಲ್ಲೇ ದೊಡ್ಡ ಕುಟುಂಬ ಹೊಂದಿದ್ದ ವ್ಯಕ್ತಿಯೊಬ್ಬರು ನಿಧನರಾಗಿದ್ದಾರೆ. 38 ಪತ್ನಿಯರಿಗೆ ನಲ್ಮೆಯ ಪತಿಯಾಗಿ, 89 ಮಕ್ಕಳಿಗೆ ಪ್ರೀತಿಯ ಅಪ್ಪನಾಗಿ ಮತ್ತು 33 ಮೊಮ್ಮಕ್ಕಳಿಗೆ ಮುದ್ದಿನ ಅಜ್ಜನಾಗಿದ್ದ ಮಿಜೋರಾಮ್ ನ ಜಿಯೋನಾ ಚಾನಾ (76 ವ.) ಅವರು ಇಹಲೋಕ ತ್ಯಾಜಿಸಿದ್ದಾರೆ. ವಿಶ್ವದ ಅತಿದೊಡ್ಡ ಕುಟುಂಬ ಹೊಂದಿದ್ದ ಜಿಯೋನಾ ಚಾನಾ ನಿಧನಕ್ಕೆ ಮಿಜೋರಾಂ ಮುಖ್ಯಮಂತ್ರಿ ಜೊರಾಮ್ತಂಗ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚಾನಾ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ.

38 ಹೆಂಡಿರ ಗಂಡ 89 ಮಕ್ಕಳ ಅಪ್ಪ 33 ಮೊಮ್ಮಕ್ಕಳ ತಾತ ಇನ್ನಿಲ್ಲ Read More »

ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ?

ಮಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಗೊಳಿಸಲು ದ.ಕ ಜಿಲ್ಲೆಯ 17 ಗ್ರಾಮಗಳನ್ನು ಜೂನ್ 14 ರಿಂದ ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದ್ದು, ಈ ಗ್ರಾಮ ಪಂಚಾಯತ್ ಗಳಲ್ಲಿ ಕೆಲವು ಸೂಚಿತ ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ. ಉಳಿದಂತೆ ಗ್ರಾಮಕ್ಕೆ ಒಳಪ್ರವೇಶ ಹಾಗೂ ನಿರ್ಗಮನಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗುವುದು. ಸೀಲ್‌ ಡೌನ್ ಮಾಡಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅವಶ್ಯಕತೆಯನ್ನು ಆಧರಿಸಿ ಪಾವತಿ ಆಧಾರದ ಮೇಲೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯನ್ನು ಮಾಡಲು ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕ್ರಮವಹಿಸಬೇಕು. ಈ ಗ್ರಾಮಪಂಚಾಯತ್

ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ? Read More »

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು

ಮುಂಬೈ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ಪ್ರತಿನಿತ್ಯ ಏರುತ್ತಲೇ ಸಾಗಿದೆ. ಅನೇಕ ವಿರೋಧ ಪಕ್ಷಗಳು ಈ ಬಗ್ಗೆ ಈಗಾಗಲೇ ಹೋರಾಟಗಳನ್ನೂ ಆರಂಭಿಸಿವೆ. ಆದರೆ ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ಅವರ ಶಿವಸೇನೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ರೀತಿಯಲ್ಲಿ ಸೆಡ್ಡು ಹೊಡೆಯಲಾಗಿದೆ. ಪೆಟ್ರೋಲ್​ ಬೆಲೆ ಲೀಟರ್​ಗೆ 100 ದಾಟಿದ್ದರೂ ಉದ್ಧವ್​ ಠಾಕ್ರೆ ಜನ್ಮದಿನ ಪ್ರಯುಕ್ತ ಕೇವಲ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಮಹಾರಾಷ್ಟ್ರದ ಡೊಂಬಿವಲಿ ಯುವ ಸೇನೆ ಈ ರೀತಿ ವಿಶೇಷ ಪ್ರಯತ್ನ

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು Read More »