Editor

ಕೊನೆಗೂ ಮದುವೆಯಾದ ಮಮತಾ ಬ್ಯಾನರ್ಜಿ: ಏನಿದು ಅಸಲಿ ಸ್ಟೋರಿ? ಇಲ್ಲಿದೆ ಪುಲ್ ಡೀಟೈಲ್

ರಾಜಕೀಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಎಡ ಪಕ್ಷಗಳು ರಾಜಕೀಯ ಪ್ರತಿಸ್ಪರ್ಧಿಗಳಾಗಿದ್ದರೇ, ತಮಿಳುನಾಡಿನಲ್ಲಿ ಇಬ್ಬರು ಸತಿ-ಪತಿಗಳಾಗಿ ಜೊತೆಗೆ ನಡೆಯುವ ಪ್ರಮಾಣ ಮಾಡಿದ್ದಾರೆ. ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆದಿದೆ. ಕಾಂಗ್ರೆಸ್ ಬೆಂಬಲಿಗರ ಕುಟುಂಬದ ಮದುಮಗಳು ಪಿ ಮಮತಾ ಬ್ಯಾನರ್ಜಿ, ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆಕೆಯ ಪೋಷಕರು ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ […]

ಕೊನೆಗೂ ಮದುವೆಯಾದ ಮಮತಾ ಬ್ಯಾನರ್ಜಿ: ಏನಿದು ಅಸಲಿ ಸ್ಟೋರಿ? ಇಲ್ಲಿದೆ ಪುಲ್ ಡೀಟೈಲ್ Read More »

ಜೂ.14 ರಿಂದ 21 ರವರೆಗೆ ದ.ಕ ಜಿಲ್ಲೆಯ 17 ಗ್ರಾ.ಪಂ ಸೀಲ್ ಡೌನ್

ಮಂಗಳೂರು: ಕೋವಿಡ್ ಸೋಕಿನ ಪ್ರಮಾಣ ಕಡಿಮೆಗೊಳಿಸುವ ಸಲುವಾಗಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದ.ಕ.ಜಿ.ಪಂ ಸಿಇಒ ಅವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ,

ಜೂ.14 ರಿಂದ 21 ರವರೆಗೆ ದ.ಕ ಜಿಲ್ಲೆಯ 17 ಗ್ರಾ.ಪಂ ಸೀಲ್ ಡೌನ್ Read More »

ಪೈಲಟ್ ಗೆ ಬಾಗಿಲು ತೆರೆದ ಬಿಜೆಪಿ, ಕಾಂಗ್ರೆಸ್ ಗೆ ರೆಡ್ ಅಲರ್ಟ್

ಜೈಪುರ: ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸರ್ಕಾರ ಹಾಗೂ ಸಿಎಂ ಅಶೋಕ್ ಗೆಹ್ಲೋಟ್ ನಡೆಯಿಂದ ಬೇಸತ್ತಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ಗಾಗಿ ಬಿಜೆಪಿ ತನ್ನ ಪಕ್ಷದ ಬಾಗಿಲು ತೆರೆದಿದೆ. ಪರೋಕ್ಷವಾಗಿ ಈ ಬಗ್ಗೆ ಸಂಕೇತ ನೀಡಿರುವ ಬಿಜೆಪಿ ನಾಯಕ, ದೇಶಕ್ಕೆ ಮೊದಲ ಆದ್ಯತೆ ನೀಡುವ ಎಲ್ಲಾ ನಾಯಕರಿಗೂ ಪಕ್ಷದ ಬಾಗಿಲು ತೆರೆದಿದೆ ಎಂದು ಹೇಳಿದ್ದಾರೆ.ರಾಜಸ್ಥಾನ ಸಂಸದ ರಾಜ್ಯವರ್ಧನ್ ಸಿಂಗ್ ರಾಠೋಡ್ ಈ ಬಗ್ಗೆ ಮಾತನಾಡುತ್ತಾ ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ದೃಷ್ಟಿಕೋನವಿಲ್ಲ. ಹೀಗಾಗಿ ನಾಯಕರು

ಪೈಲಟ್ ಗೆ ಬಾಗಿಲು ತೆರೆದ ಬಿಜೆಪಿ, ಕಾಂಗ್ರೆಸ್ ಗೆ ರೆಡ್ ಅಲರ್ಟ್ Read More »

ಮೋದಿ ಓರ್ವ ಹೇಡಿಯಂತೆ ವರ್ತಿಸುತ್ತಿದ್ದಾರೆ – ಪ್ರಿಯಾಂಕಾ ಗಾಂಧಿ ಟೀಕೆ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಿದ ವಿಚಾರದಲ್ಲಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ನರೇಂದ್ರ ಮೋದಿ ವಿರುದ್ದ ತೀವ್ರ ದಾಳಿ ನಡೆಸಿದ್ದಾರೆ. “ಪ್ರಧಾನಿ ಮೋದಿ ಹೇಡಿಯಂತೆ ವರ್ತಿಸಿದ್ದಾರೆ” ಎಂದು ತೀವ್ರವಾಗಿ ಟೀಕಿಸಿದ್ದಾರೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ಬಗ್ಗೆ ಸರ್ಕಾರದ ಪ್ರಶ್ನೆಗಳನ್ನು ಕೇಳುತ್ತಿರುವ ಕಾಂಗ್ರೆಸ್‌ನ “ಜಿಮ್ಮೆದಾರ್ ಕೌನ್ (ಯಾರು ಜವಾಬ್ದಾರರು)” ಅಭಿಯಾನದ ಭಾಗವಾಗಿ, ಪ್ರಿಯಾಂಕ ಗಾಂಧಿ ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರ್ವಹಣೆಯಲ್ಲಿ “ಆಡಳಿತದಲ್ಲಿ ಅಸಮರ್ಥತೆ”ಯನ್ನು ತೋರಿದೆ ಎಂದು ಬೊಟ್ಟು ಮಾಡಿದ್ದಾರೆ.ಈ ಬಗ್ಗೆ

ಮೋದಿ ಓರ್ವ ಹೇಡಿಯಂತೆ ವರ್ತಿಸುತ್ತಿದ್ದಾರೆ – ಪ್ರಿಯಾಂಕಾ ಗಾಂಧಿ ಟೀಕೆ Read More »

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್

ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು ಅವಕಾಶ ಕೊಟ್ಟರೆ ಸಾಕು ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಮೈಸೂರಿನಲ್ಲಿ ಭೂ ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧವೂ ಭೂ ಹಗರಣ ಆರೋಪ ಕೇಳಿಬಂದಿದೆ. ಹೀಗಾಗಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಅಕ್ರಮಗಳನ್ನು ತಡೆಗಟ್ಟುವ

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್ Read More »

ಕಚ್ಚಿದ ಹಾವನ್ನು ಜೊತೆಗೆ ಹಿಡಿದುಕೊಂಡು ಆಸ್ಪತ್ರೆಗೆ ಬಂದ

ಬಳ್ಳಾರಿ: ಹಾವು ಅಂದ್ರೆ ಯಾರಿಗೆ ತಾನೇ ಭಯ ಇರಲ್ಲ ಹೇಳಿ. ಇನ್ನು ಹಾವು ಕಚ್ಚಿದ್ರೆ ಇನ್ನೆಷ್ಟು ಭಯ ಆಗ್ಬೇಡ. ಆದ್ರೆ ಇಲ್ಲೊಬ್ಬ ಭೂಪ ಕಚ್ಚಿದ ಹಾವನ್ನೇ ಧೈರ್ಯವಾಗಿ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ. ಈ ವಿಚಿತ್ರ ಘಟನೆ ನಡೆದಿದ್ದು ಬಳ್ಳಾರಿ‌ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿಯಲ್ಲಿ. ಗ್ರಾಮದ ಕಾಡಪ್ಪ ಎಂಬುವವನೇ ಹಾವು ಕಡಿತಕ್ಕೊಳಗಾದವನು.ಕಾಡಪ್ಪ ಎಲ್ಲೋ ಹೋಗಿದ್ದಾಗ ಹಾವು ಕಚ್ಚಿದೆ. ಅದೆಲ್ಲಿತ್ತೋ ಕೋಪ ಕಚ್ಚಿದ ಹಾವನ್ನ ಹಿಡಿದು ಆಸ್ಪತ್ರೆಗೆ ಬಂದಿದ್ದಾನೆ. ಹಾವನ್ನು ನೋಡಿ ಆಸ್ಪತ್ರೆಯವರೆಲ್ಲ ಗಾಬರಿಯಾಗಿದ್ದಾರೆ. ಆತನಿಗೆ ಬೈದು ಬುದ್ದಿ

ಕಚ್ಚಿದ ಹಾವನ್ನು ಜೊತೆಗೆ ಹಿಡಿದುಕೊಂಡು ಆಸ್ಪತ್ರೆಗೆ ಬಂದ Read More »

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್​ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ,

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ Read More »

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ

ಮೈಸೂರು: ತೆಂಗಿನಮರ ಬಿದ್ದು ಬಾಲಕನೋರ್ವ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.ದುರ್ಘಟನೆಯಲ್ಲಿ ಅಭಯ್‌ (6) ಬಾಲಕ ಮೃತಪಟ್ಟಿದ್ದಾನೆ. ಈ ವೇಳೆ ಜೊತೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಾಲೆ ಇಲ್ಲದ ಕಾರಣ ಮಕ್ಕಳು ಮನೆಯಲ್ಲೇ ಇದ್ದು ಆಟವಾಡಿಕೊಂಡು ಕಾಲ ಕಳೆಯುತ್ತಿವೆ. ಅಂತೆಯೇ ಅಭಯ್‌ ಸ್ನೇಹಿತರೊಂದಿಗೆ ಗ್ರಾಮದ ತೋಟದಲ್ಲಿ ಕ್ರಿಕೆಟ್‌ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ತೆಂಗಿನಮರ ಮುರಿದು ಬಾಲಕನ ಮೇಲೆ ಬಿದ್ದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಿಳಿಗೆರೆ ಪೊಲೀಸ್

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ Read More »

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ.

ಬೆಂಗಳೂರು: ನಾಳೆಯಿಂದ ರಾಜ್ಯದ ಕಂಪ್ಲೀಟ್ ಚಿತ್ರಣ ಬದಲಾಗಲಿದೆ. ರಾಜಧಾನಿ ಬೆಂಗಳೂರು ಹಾಗೂ ಜಿಲ್ಲೆಗಳಿಗೆ ಕಳೆದೆರಡು ತಿಂಗಳಿಂದ ಹಿಡಿದಿರೋ ಲಾಕ್ಡೌನ್ ಗ್ರಹಣಕ್ಕೆ ನಾಳೆ ಸೂರ್ಯೋದಯದೊಂದಿಗೆ ಮುಕ್ತಿ ಸಿಗಲಿದೆ. ನಾಳೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ ಜಾರಿಗೆ ಬರಲಿದೆ. 60 ದಿನಗಳ ಮನೆವಾಸದಿಂದ ಕಂಗೆಟ್ಟಿರೋ ಜನ್ರಿಗೆ ಅರ್ಧ ರಿಲೀಫ್ ಸಿಗಲಿದೆ. ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ. Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಭೂಮಿಯ ವ್ಯವಹಾರಗಳಲ್ಲಿ ಮಧ್ಯವರ್ತಿ ಕೆಲಸ ಮಾಡುವವರಿಗೆ ಹೆಚ್ಚಿನ ಆದಾಯ ಬರುತ್ತದೆ. ಸಹೋದರರಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ವೃತ್ತಿ ಮತ್ತು ಅನುಭವದ ಫಲದಿಂದ ಉದ್ಯೋಗದಲ್ಲಿ ಹೆಚ್ಚಿನ ಮನ್ನಣೆ ದೊರೆಯುತ್ತದೆ. ಮಹಿಳೆಯರಿಗೆ ಸಾಮಾಜಿಕವಾಗಿ ಸ್ಥಾನಮಾನಗಳು ದೊರೆಯುತ್ತವೆ. ಭಾಷಣಕಾರರಿಗೆ ಉತ್ತಮ ಮಾತಿನಿಂದ ಗೌರವ ದೊರೆಯುತ್ತದೆ. ವ್ಯವಹಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಉತ್ತಮ. ರಾಜಕೀಯ ವ್ಯಕ್ತಿಗಳಿಗೆ ಬಯಸುತ್ತಿದ್ದ ಸ್ಥಾನಮಾನಗಳು ದೊರೆಯುತ್ತವೆ. ಹಣದ ಹರಿವು ನಿರೀಕ್ಷಿತ ಮಟ್ಟದಲ್ಲಿ ಇರುತ್ತದೆ. ವೃತ್ತಿಯಲ್ಲಿ ಒತ್ತಡಗಳು ಬರಬಹುದು ವೃಷಭರಾಶಿ(ಕೃತಿಕಾ2 3 4

ದ್ವಾದಶ ರಾಶಿಗಳ ವಾರ ಭವಿಷ್ಯ Read More »