Editor

ಸರ್ಕಾರಿ ನೌಕರರಿಗೆ ಕಾದಿದೆ ಬಿಗ್ ಶಾಕ್: ಹಲವು ಭತ್ಯೆಗಳಿಗೆ ಬೀಳಲಿದೆ ಕತ್ತರಿ..!

ನವದೆಹಲಿ: ಕೊರೊನಾ ವೈರಸ್ ನ ಎರಡನೆಯ ಅಲೆಯ ನಡುವೆ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದ ವತಿಯಿಂದ ಸಿಗುವ ಸವಲತ್ತುಗಳಲ್ಲಿ ಕಡಿತ ಉಂಟಾಗುವ ಸಾಧ್ಯತೆ ಇದೆ. ಕೊರೊನಾದಿಂದಾಗಿ ಸರ್ಕಾರದ ಬೊಕ್ಕಸ ಭಾರಿ ಒತ್ತಡಕ್ಕೆ ಒಳಗಾಗಿದೆ. ಕೊರೊನಾ ಕಾರಣ ಒಂದೆಡೆ ಸರ್ಕಾರದ ವೆಚ್ಚದಲ್ಲಿ ನಿರಂತರ ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಸರ್ಕಾರದ ಆದಾಯದಲ್ಲಿ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ವೆಚ್ಚದ ಕಡಿತ ಸರ್ಕಾರದ ಕಛೇರಿಗಳು ಹಾಗೂ ನೌಕರರವರೆಗೆ ತಲುಪಿದೆ. […]

ಸರ್ಕಾರಿ ನೌಕರರಿಗೆ ಕಾದಿದೆ ಬಿಗ್ ಶಾಕ್: ಹಲವು ಭತ್ಯೆಗಳಿಗೆ ಬೀಳಲಿದೆ ಕತ್ತರಿ..! Read More »

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು!

ಹರಿಯಾಣ: ಅಂತರ್ಜಾಲದಿಂದ ಎಷ್ಟು ಉಪಯೋಗ ಇದೆಯೋ‌ ಅಷ್ಟೇ ಕೆಡುಕು ಕೂಡಾ ಇದೆ ಎನ್ನುವುದಕ್ಕೆ ಈ ಘಟನೆ‌ ಸಾಕ್ಷಿ. ಯಾರೂ ಊಹಿಸಲಾಗದ ಈ ಘಟನೆ ನಡೆದದ್ದು ಮೇ 24 ರಂದು ಗುರುಗ್ರಾಮ್​ನ ರೆವಾರಿ ಎಂಬ ಗ್ರಾಮದ ಒಂದು ಶಾಲೆಯಲ್ಲಿ. ಇಲ್ಲಿ 10-ವರ್ಷದ ಬಾಲಕಿಯ ಮೇಲೆ ಏಳು ಹುಡುಗರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಯುವ ಮೊದಲು ಸಂತ್ರಸ್ತೆ ಮತ್ತು ಅರೋಪಿಗಳು ಅದೇ ಶಾಲೆಯ ಮೈದಾನದಲ್ಲಿ ಆಡುತ್ತಿದ್ದರು. ಅತ್ಯಾಚಾರ ನಡೆಸಿರುವವರಲ್ಲಿ ಒಬ್ಬನನ್ನು ಬಿಟ್ಟು ಉಳಿದವರೆಲ್ಲ10-12 ವರ್ಷ ವಯಸ್ಸಿನ ಮಕ್ಕಳು!! ಈ

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು! Read More »

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ

ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್ ಅವರು ಕೋಲ್ಕತ್ತಾ ದಲ್ಲಿರುವ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಇಂದ ಬಿಜೆಪಿಗೆ ಜಿಗಿದ ಅನೇಕ ಮುಖಂಡರು ಇದೀಗ ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಅದಕ್ಕೆ ಮುಕುಲ್ ರಾಯ್ ಆರಂಭ ನೀಡಿದ್ದಾರೆ.ಒಂದು

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ Read More »

ಲಕ್ಷ ನುಂಗಿ ನೀರು‌ ಕುಡಿದ ಆಟದ ಮೈದಾನ: ಅಧಿಕಾರಿಗಳ ಕೈಚಳಕದಿಂದ ಕಡತದಲ್ಲಿ ಮಾತ್ರ ನಿರ್ಮಾಣವಾದ ಹೊನಲು ಬೆಳಕಿನ ಗ್ಯಾಲರಿ…!

ಪಂಚಾಯತ್ ಮಟ್ಟದಲ್ಲಿಯೇ ಇಂತಹ ಭ್ರಷ್ಟಾಚಾರ ನಡೆದರೆ ಇನ್ನು ದೇಶದಲ್ಲಿ ಅದೆಂತಹ ಅಕ್ರಮಗಳು ನಡೆಯಲ್ಲ ಹೇಳಿ. ಇದು ನಡೆಯುತ್ತಿರುವ ಅಕ್ರಮಗಳ ಒಂದು ಸ್ಯಾಂಪಲ್ ಅಷ್ಟೇ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಆಟದ ಮೈದಾನದ ಹೆಸರಿನಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಚಿತ್ರಣವಿದು. ಮಾಮೂಲಿನಂತೆ ಸರಕಾರಿ ಕಡತಗಳಲ್ಲಿ ಕಾಮಗಾರಿ ನಡೆದಿದೆ. ಎಂ.ಬಿ ಪುಸ್ತಕದಲ್ಲೂ ದಾಖಲಾಗಿದೆ. ಬಿಲ್ ಪಾವತಿಯೂ ಆಗಿದೆ. ಆದರೆ ಅಲ್ಲಿ ಕಾಮಗಾರಿಯೇ ನಡೆದಿಲ್ಲ. ಸಾಮಾಜಿಕ ಕಾರ್ಯಕರ್ತ ರಾಜಾರಾಂ ಎಂಬವರು

ಲಕ್ಷ ನುಂಗಿ ನೀರು‌ ಕುಡಿದ ಆಟದ ಮೈದಾನ: ಅಧಿಕಾರಿಗಳ ಕೈಚಳಕದಿಂದ ಕಡತದಲ್ಲಿ ಮಾತ್ರ ನಿರ್ಮಾಣವಾದ ಹೊನಲು ಬೆಳಕಿನ ಗ್ಯಾಲರಿ…! Read More »

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ

ಬೆಂಗಳೂರು, ಜೂನ್ 11: ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ಇಂದು ಸಂಜೆ 4.45ರ ಸುಮಾರಿಗೆ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ Read More »

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ.

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ. Read More »

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್.

ಬೆಂಗಳೂರು. ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದೆ. ಇದು ಪಿಕ್‌ಪಾಕೆಟ್ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಸಿರುವ 100 ನಾಟ್‌ಔಟ್ ಆಂದೋಲನದ ಭಾಗವಾಗಿ ಇಂದು ಬೆಂಗಳೂರಿನ ಶಿವಾನಂದ ವೃತ್ತ ಪೆಟ್ರೋಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇವಲ ವಾಹನ ಹೊಂದಿರುವವರಿಗೆ ಮಾತ್ರ ಹೊರೆಯಾಗುತ್ತಿಲ್ಲ. ಈ ದರ ಏರಿಕೆಯಿಂದ

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್. Read More »

ಜೂ.14ರಿಂದ ಕರ್ನಾಟಕ ಭಾಗಶಃ ಅನ್ ಲಾಕ್, 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರವು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಸಡಿಲಿಕೆ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ

ಜೂ.14ರಿಂದ ಕರ್ನಾಟಕ ಭಾಗಶಃ ಅನ್ ಲಾಕ್, 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ Read More »

ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ, ಏನಿರುತ್ತೆ? ಏನಿರಲ್ಲ?

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ.ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ

ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ, ಏನಿರುತ್ತೆ? ಏನಿರಲ್ಲ? Read More »

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ.

ಮಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಈ ವಿಷಯ ತಿಳಿಸಿದ್ದಾರೆ. ದ.ಕನ್ನಡ ಸೇರಿದಂತೆ ಕೊರೊನಾ ಪ್ರಕರಣ ಹೆಚ್ಚಾಗಿರುವ 8

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ. Read More »