Editor

ಏಕದಿನ ಸರಣಿ: ಇಂಗ್ಲೆಂಡ್ ಅಬ್ಬರಕ್ಕೆ ಶ್ರೀಲಂಕಾ‌ ತತ್ತರ

ಟಿ20 ಸರಣಿಯ ನಂತರ ಏಕದಿನ ಸರಣಿಯಲ್ಲಿಯೂ ಇಂಗ್ಲೆಂಡ್ ಶ್ರೀಲಂಕಾ ವಿರುದ್ಧ ಅಬ್ಬರಿಸಿದೆ. ಮಂಗಳವಾರ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಶ್ರೀಲಂಕಾ ತಂಡದ ವಿರುದ್ಧ ಐದು ವಿಕೆಟ್‌ಗಳ ಅಂತರದ ಜಯವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ನಾಯಕ ಕುಸಾಲ್ ಪೆರೆರ ಹಾಗೂ ಹಸರಂಗ ಅವರ ಅದ್ಭುತ 99 ರನ್‌ಗಳ ಅದ್ಭುತ ಜೊತೆಯಾಟದ ಹೊರತಾಗಿಯೂ ಶ್ರೀಲಂಕಾ ದೊಡ್ಡ ಮೊತ್ತವನ್ನು ಗಳಿಸಲು ವಿಫಲವಾಗಿತ್ತು. ಶ್ರೀಲಂಕಾ ಪರವಾಗಿ ಈ ಇಬ್ಬರು ಆಟಗಾರರನ್ನು ಹೊರತುಪಡಿಸಿದರೆ ಯಾವ ಆಟಗಾರನಿಂದಲೂ ಉತ್ತಮ ರನ್‌ ಕೊಡುಗೆ ದೊರೆಯಲೇ ಇಲ್ಲ. […]

ಏಕದಿನ ಸರಣಿ: ಇಂಗ್ಲೆಂಡ್ ಅಬ್ಬರಕ್ಕೆ ಶ್ರೀಲಂಕಾ‌ ತತ್ತರ Read More »

‘ಒಂದು‌ ರಾಷ್ಟ್ರ, ಒಂದು ಪಡಿತರ’ ಯೋಜನೆ ಜಾರಿಗೆ ಗಡುವು ನೀಡಿದ ಸು.ಕೋ

ನವದೆಹಲಿ: ಮುಂದಿನ ಜುಲೈ 31 ರೊಳಗೆ ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಗಡುವು ನೀಡಿದೆ. ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೋವಿಡ್-19 ರಿಂದ ಬಾಧಿತರಾದ ವಲಸೆ ಕಾರ್ಮಿಕರ

‘ಒಂದು‌ ರಾಷ್ಟ್ರ, ಒಂದು ಪಡಿತರ’ ಯೋಜನೆ ಜಾರಿಗೆ ಗಡುವು ನೀಡಿದ ಸು.ಕೋ Read More »

ಅಂಗಳದಲ್ಲಿ ಊಟ ಮಾಡುತ್ತಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಮೃತ್ಯು

ಹಾವೇರಿ. ಅಂಗಳದಲ್ಲಿ ಊಟ ಮಾಡುತ್ತಿದ್ದ 11 ತಿಂಗಳ ಮಗುವಿನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜ್ಯದ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಅಂಗಳದಲ್ಲಿ ಆಟವಾಡುತ್ತಿದ್ದಾಗ ತಲೆಯ ಮೇಲೆ ಬಿದ್ದ ಪರಿಣಾಮ 11 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ. ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಗಳ ಮಗು ಮೃತಪಟ್ಟ ಮಗುವಾಗಿದ್ದು, ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ ಊಟ ಮಾಡಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು

ಅಂಗಳದಲ್ಲಿ ಊಟ ಮಾಡುತ್ತಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಮೃತ್ಯು Read More »

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ಸೇರಿದಂತೆ ಉಗ್ರ ಚಟುವಟಿಕೆಗಳು ದಿನೇದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ. ಕಳೆದೆರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಅತಿ ಸುರಕ್ಷಿತ ವಾಯುಪಡೆಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಮೂಲಕ ಉಗ್ರರು ಸ್ಪೋಟ ನಡೆಸಿದ್ದರು. ಅದರ ಬೆನ್ನಲ್ಲೇ ಪುಲ್ವಾಮಾದಲ್ಲಿ ಪೊಲೀಸ್

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ Read More »

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’

ಬಿಹಾರ: ರಾಮಾಯಣದಲ್ಲಿ ಸೀತಾ ಸ್ವಯಂವರ ಹೇಗೆ ನಡೆಯಿತು ಎಂದು ಎಲ್ಲರಿಗೂ ಗೊತ್ತಿದೆ. ಬೃಹತ್​ ಬಿಲ್ಲನ್ನು ಎದೆಯೇರಿಸಲು ಹೆಣಗಾಡುತ್ತಿದ್ದಾಗ ಶ್ರೀರಾಮ ಬಂದು ಬಿಲ್ಲು ಎತ್ತಿ ಜಯಶಾಲಿಯಾಗುತ್ತಾನೆ. ಸ್ವಯಂವರ ಗೆದ್ದ ರಾಮನಿಗೆ ಸೀತಾಮಾತೆ ವರಮಾಲೆ ಹಾಕುವ ಮೂಲಕ ಮದುವೆ ನೆರವೇರುತ್ತೆ. ಇದೇ ರೀತಿ ಸ್ವಯಂವರ ಈಗಲೇ ನಡೆದಿದೆ ಎಂದರೆ ನೀವು ನಂಬಲೇ ಬೇಕು. ಬಿಹಾರದ ಸರಾನ ಜಿಲ್ಲೆಯಲ್ಲಿ ಆಧುನಿಕ ಸ್ವಯಂವರ ನಡೆದಿದೆ. ರಿಸೆಪ್ಷನ್​​ ವೇದಿಕೆ ಮೇಲೆ ವರ ಬಿಲ್ಲನ್ನು ಮುರಿದ ಬಳಿಕವೇ ವಧು ವರ ಮಾಲೆ ಹಾಕಿರುವ ಸ್ವಾರಸ್ಯಕರ ಘಟನೆ

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’ Read More »

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಪತ್ತೆ

ಕುಮಟಾ: ಮೀನಿನ ಬಾಕ್ಸ್’ಗಳಲ್ಲಿ ಇರಿಸಿ ಬರೋಬ್ಬರಿ ಮೂರು ಟನ್ ಗಿಂತಲೂ ಹೆಚ್ಚು ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಮಟಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುಮಟದ ಹೊಳೆಗದ್ದೆ ಟೋಲ್ ಗೇಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಅಕ್ರಮ ಗೋ ಮಾಂಸ ಸಾಗಟ ಮಾಡುತ್ತಿರುವುದು ಕಂಡು ಬಂದಿದೆ. ಕಂಟೈನರ್ ಚಾಲಕ ಮಹಮ್ಮದ್ ಶಾಹಿದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಾನಗಲ್ ನಿಂದ ಮಂಗಳೂರಿಗೆ ಗೋ ಮಾಂಸ ಸಾಗಿಸುತ್ತಿರುವುದಾಗಿ ಆತ ಹೇಳಿದ್ದಾನೆ. ಆತನ ಹೇಳಿಕೆಯಿಂದ ಮಂಗಳೂರಿನಲ್ಲಿ ಗೋ ಮಾಂಸ ಮಾರಾಟದ

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಪತ್ತೆ Read More »

ಪುತ್ತೂರು: ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಾದ ದಿನವೇ ಕುಸಿಯಿತು ಮನೆ | ಈ ಪರಿಸ್ಥಿತಿಯಲ್ಲಿ ನಾನು ಹೇಗೆ ಓದಲಿ | ವಿದ್ಯಾರ್ಥಿನಿಯ ಅಳಲು

ಪುತ್ತೂರು: ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡ ದಿನವೇ ಪುತ್ತೂರಿನ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳ ಮನೆ ಕುಸಿದಿದ್ದು, ಪರೀಕ್ಷೆ ಸಿದ್ಧತೆ ನಡೆಸಲು ಸಂಕಷ್ಟ ಎದುರಾಗಿದೆ. ತಾಲೂಕಿನ ಚಿಕ್ಕಮುಂಡ್ಲೂರು ಗ್ರಾಮದ ನಿವಾಸಿ ಗೋಪಾಲ ಶೆಟ್ಟಿ ಎಂಬವರ ಮನೆ ಸೋಮವಾರ ಸಂಜೆ ಮಳೆಗೆ ಶಿಥಿಲಗೊಂಡು ಕುಸಿದಿದೆ. ಬಡವರಾದ ಗೋಪಾಲ ಶೆಟ್ಟಿ ಅವರು ಕಾಲು ನೋವಿನಿಂದ ದುಡಿಯಲು ಸಾಧ್ಯವಿಲ್ಲದೆ ಮನೆಯಲ್ಲೇ ಇದ್ದಾರೆ. ಇವರ ಪತ್ನಿ ಬೀಡಿಕಟ್ಟಿ ಕೂಲಿ ಕೆಲಸ ಮಾಡಿ ಸಿಗುವ ಅಲ್ಪ ಸ್ವಲ್ಪ ಸಂಪಾದನೆಯಲ್ಲಿ ಪತಿಯ ಆರೋಗ್ಯವನ್ನು ನೋಡಿಕೊಂಡು ಮಕ್ಕಳನ್ನು ಸಾಕುತ್ತಿದ್ದಾರೆ. ಇಬ್ಬರು ಮಕ್ಕಳಲ್ಲಿ

ಪುತ್ತೂರು: ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಾದ ದಿನವೇ ಕುಸಿಯಿತು ಮನೆ | ಈ ಪರಿಸ್ಥಿತಿಯಲ್ಲಿ ನಾನು ಹೇಗೆ ಓದಲಿ | ವಿದ್ಯಾರ್ಥಿನಿಯ ಅಳಲು Read More »

ಶೀಲ ಶಂಕಿಸಿದ ಪತಿಗೆ‌ ಸ್ವರ್ಗದ ದಾರಿ ತೋರಿದ ಪತ್ನಿ…!

ಮೈಸೂರು (ಜೂ.29): ತನ್ನ ಸಹೋದರರು ಮತ್ತು ಬಾವನೊಂದಿಗೆ ಸೇರಿಕೊಂಡು ಪತ್ನಿ ತನ್ನ ಪತಿಯನ್ನೆ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹೊರವಲಯದ ಕೂರ್ಗಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ನಂಜನಗೂಡು ತಾಲೂಕಿನ ಹಿಬ್ಜಾಲ ಗ್ರಾಮದ ಕೆಂಪಶೆಟ್ಟಿ(35) ಎಂಬಾತ ಕೊಲೆಯಾದ ವ್ಯಕ್ತಿ. ಈತನ ಪತ್ನಿ ಶಶಿಕಲಾ, ಬಾಮೈದ ಕೆಂಡಶೆಟ್ಟಿ, ರಮೇಶ್‌ ಮತ್ತು ನಾಗೇಂದ್ರ ಎಂಬವರೇ ಹತ್ಯೆ ಮಾಡಿದ ಆರೋಪಿಗಳು. ಕಾರಣವೇನು? 12 ವರ್ಷಗಳ ಹಿಂದೆ ಕೆಂಪಶೆಟ್ಟಿ, ಎಚ್‌.ಡಿ. ಕೋಟೆ ತಾಲೂಕಿನ ಹೊಸಹುಂಡಿ ಗ್ರಾಮದ ಶಶಿಕಲಾ ಅವರನ್ನು ಮದುವೆಯಾಗಿದ್ದರು. ಇವರಿಗೆ ಇಬ್ಬರು ಹೆಣ್ಣು

ಶೀಲ ಶಂಕಿಸಿದ ಪತಿಗೆ‌ ಸ್ವರ್ಗದ ದಾರಿ ತೋರಿದ ಪತ್ನಿ…! Read More »

ಆಷಾಡ ಮಾಸದಲ್ಲೇಕೆ ದಂಪತಿಗಳು ದೂರ ಇರ್ತಾರೆ ಗೊತ್ತಾ?. ಇಲ್ಲಿನ ಶಾಸ್ತ್ರ ಹಾಗೂ ವೈಜ್ಞಾನಿಕ ಕಾರಣಗಳು.

ಹಿಂದೂ ಧರ್ಮ ಹಲವು ಸಾಂಸ್ಕೃತಿಕ ಆಚರಣೆಗಳನ್ನು ತನ್ನ ಉದರದಲ್ಲಿಟ್ಟುಕೊಂಡು ಜಗತ್ತಿನ ಗಮನ ಸೆಳೆಯುತ್ತಿದೆ. ಹಲವು ವಿದೇಶಿ ವಿದ್ವಾಂಸರು ಸಂಸ್ಕೃತಿಯೇ ಹಿಂದೂ ಧರ್ಮ ಎಂದು ವ್ಯಾಖ್ಯಾನ ಮಾಡಿದ್ದಾರೆ. ಅಲ್ಲದೇ ಹಿಂದೂ ಧರ್ಮದಲ್ಲಿ ಹಲವು ಧಾರ್ಮಿಕ ನಂಬಿಕೆಗಳು, ಆಚರಣೆಗಳು ಅಸ್ತಿತ್ವದಲ್ಲಿವೆ. ಅವು ಜನರ ಸಾಮಾಜಿಕ ಜೀವನದ ಭಾಗವೇ ಆಗಿವೆ. ಇಂತಹ ನಂಬಿಕೆಗಳಲ್ಲಿ ಕಾಲನ ಚಲನೆಯನ್ನು ತಿಳಿಸುವ 12 ಮಾಸಗಳು ಸಹ ಸೇರುತ್ತವೆ. ಸೌರಮಾನದ ಮಾಸಗಳಲ್ಲಿ ಆಷಾಢ ನಾಲ್ಕನೇ ಮಾಸವಾಗಿದ್ದು, ಇದು ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್​ನಲ್ಲಿ ಪ್ರಾರಂಭವಾಗುತ್ತದೆ. ಈ ಮಾಸವನ್ನು

ಆಷಾಡ ಮಾಸದಲ್ಲೇಕೆ ದಂಪತಿಗಳು ದೂರ ಇರ್ತಾರೆ ಗೊತ್ತಾ?. ಇಲ್ಲಿನ ಶಾಸ್ತ್ರ ಹಾಗೂ ವೈಜ್ಞಾನಿಕ ಕಾರಣಗಳು. Read More »

ಚೀನಾ ಗಡಿಗೆ 50 ಸಾವಿರ ಸೈನಿಕರ ರವಾನೆ, ಗಡಿಯಲ್ಲಿ ಯುದ್ದ ಭೀತಿ!?

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಸರ್ಕಾರ ಚೀನಾ-ಭಾರತ ಗಡಿಗೆ 50,000 ಸೈನಿಕರನ್ನ ಕಳುಹಿಸಿದೆ. ಅಲ್ಲದೇ ಮೂರು ಫೈಟರ್​ ಜೆಟ್​ಗಳನ್ನೂ ಸಹ ಮೂರು ಗಡಿ ಪ್ರದೇಶಗಳಿಗೆ ಕಳುಹಿಸಿದೆ ಎನ್ನಲಾಗಿದ್ದು ಸದ್ಯ ಚೀನಾ-ಭಾರತ ಗಡಿಯಲ್ಲಿ ಒಟ್ಟು 2 ಲಕ್ಷ ಟ್ರೂಪ್​ಗಳಿವೆ. ಕಳೆದ ವರ್ಷಕ್ಕಿಂತ 40 ಪಟ್ಟು ಹೆಚ್ಚು ಸೈನಿಕರನ್ನ ನಿಯೋಜಿಸಿದಂತಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ಹಿಂದೆ ಚೀನಾದಿಂದ ಎದುರಾಗುವ ದಾಳಿಯನ್ನ ತಡೆಯುವಷ್ಟು ಮಾತ್ರವೇ ಸೇನೆಯನ್ನ ನಿಯೋಜಿಸಲಾಗಿತ್ತು. ಇದೀಗ ಚೀನಾದಿಂದ ಎದುರಾಗುವ ಸಂಭಾವ್ಯ ದಾಳಿಯ ವಿರುದ್ಧ ಹೋರಾಡಿ

ಚೀನಾ ಗಡಿಗೆ 50 ಸಾವಿರ ಸೈನಿಕರ ರವಾನೆ, ಗಡಿಯಲ್ಲಿ ಯುದ್ದ ಭೀತಿ!? Read More »