Editor

‘ಮಂಗಳೂರಿನವರ ಸೊಕ್ಕು ಮುರಿಯಬೇಕು | ಧರ್ಮಸ್ಥಳ, ಸುಬ್ರಹ್ಮಣ್ಯ ಹೋಗುವುದನ್ನು ನಿಲ್ಲಿಸಬೇಕು |ಜಾಲತಾಣದಲ್ಲಿ ಇಂತಹದೊಂದು ಆಡಿಯೋ ವೈರಲ್

ಮಂಗಳೂರು: ಟ್ರೆಂಡಿಂಗ್‌ನಲ್ಲಿ ಇರುವ ಕ್ಲಬ್ ಹೌಸ್ ಅಪ್ಲಿಕೇಶನ್ ನಲ್ಲಿ ಮಂಗಳೂರಿಗರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಇತ್ತಿಚೀನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೇಂಡಿಂಗ್‌ನಲ್ಲಿರುವುದೇ ಕ್ಲಬ್ ಹೌಸ್. ಫೇಸ್‌ಬುಕ್, ವಾಟ್ಸ್‌ಪ್, ಇನ್ ಸ್ಟಾ ಗ್ರಾಂ ಮಾದರಿಯಲ್ಲೇ ಜನರನ್ನು ಸೆಲೆದಂತಹ ಆಪ್. ಅದರೆ ಇದರಲ್ಲಿ ಯಾವದೇ ಪೋಸ್ಟ್ ಹಾಕಲು ಸಾಧ್ಯವಿಲ್ಲ. ಗೂಗಲ್ ಮೀಟ್, ಝೂಮ್ ನಲ್ಲಿ ವಿಡಿಯೋ ಮೂಲಕ ಸಂವಹನ ಮಾಡಬಹುದು. ಆದರೆ ಈ ಅಪ್ಲಿಕೇಶನ್‌ಗಳಲ್ಲಿ ಪ್ರಪಂಚದ ಎಲ್ಲ ಜನರ ಜೊತೆ ಸುಲಭವಾಗಿ […]

‘ಮಂಗಳೂರಿನವರ ಸೊಕ್ಕು ಮುರಿಯಬೇಕು | ಧರ್ಮಸ್ಥಳ, ಸುಬ್ರಹ್ಮಣ್ಯ ಹೋಗುವುದನ್ನು ನಿಲ್ಲಿಸಬೇಕು |ಜಾಲತಾಣದಲ್ಲಿ ಇಂತಹದೊಂದು ಆಡಿಯೋ ವೈರಲ್ Read More »

ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

ಬಳ್ಳಾರಿ: ಗಂಡನೊಂದಿಗೆ ಜಗಳವಾಡಿ ಕೊನೆಗೆ ಕುಪಿತಗೊಂಡ ಹೆಂಡತಿ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಳ್ಳಾರಿಯ ಇಂದಿರಾ ನಗರದ ಸಿದ್ಧಪ್ಪ ಎಂಬವರ ಪತ್ನಿ ಸುನೀತಾ(25) ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕೊನೆಗೆ ಸುನಿತಾ ಇಬ್ಬರು ಮಕ್ಕಳನ್ನು ಮನೆಯ ಪಕ್ಕದ ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂಡಿದ್ದಾಳೆ. ಬಳಿಕ ತನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ನಗರದ ಕೌಲ್

ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ Read More »

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಕೋವಿಡ್-19 ಪರಿಹಾರ ಕ್ರಮಗಳನ್ನು ಘೋಷಿಸಿದ್ದಾರೆ. ಅದರಂತೆ, ಕೇಂದ್ರ ಸರ್ಕಾರದಿಂದ ಪ್ರಮುಖ 8 ಮಾದರಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಅದ್ರಲ್ಲಿ 4 ಹೊಸ ಘೋಷಣೆ ಇವೆ ಎಂದು ಸಚಿವರು ತಿಳಿಸಿದ್ದಾರೆ. ಕೋವಿಡ್ ಬಾಧಿತ ವಲಯಗಳಿಗೆ ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಘೋಷಿಸಿದ್ದು, ಆರೋಗ್ಯ ಆರೈಕೆಯು ₹50,000 ಕೋಟಿ ಪಡೆಯಲಿದೆ

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್ Read More »

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು?

ದೆಹಲಿ: ಭಾರತದ ನಕ್ಷೆ ತೋರಿಸುವಲ್ಲಿ ಟ್ವಿಟ್ಟರ್ ಎಡವಿದ್ದು, ಜಮ್ಮು ಕಾಶ್ಮೀರಾ ಪ್ರತ್ಯೇಕ ರಾಜ್ಯ, ಲೇಹ್ ಚೀನಾದ ಭೂ ಭಾಗವೆಂದು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಇದರಿಂದ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ತನ್ನ ವೆಬ್‌ಸೈಟ್‌ನಲ್ಲಿ ಮತ್ತೊಮ್ಮೆ ಭಾರತದ ತಪ್ಪು ನಕ್ಷೆಯನ್ನು ತೋರಿಸಿದಂತಾಗಿದೆ. ಸದ್ಯ ಟ್ವಿಟ್ಟರ್ ನ ‘ಟ್ವೀಪ್ ಲೈಫ್’ ವಿಭಾಗದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ದೇಶದಿಂದ ಬೇರ್ಪಟ್ಟಿದೆ ಎಂದು ತೋರಿಸುತ್ತಿದೆ. ಟ್ವಿಟರ್ ಭಾರತದ ತಪ್ಪು ನಕ್ಷೆಯನ್ನು ತೋರಿಸಿರುವುದು ಇದು ಮೊದಲಲ್ಲ. 2020 ರ ಅಕ್ಟೋಬರ್‌ನಲ್ಲಿ

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು? Read More »

ಆರ್’ಎಸ್’ಎಸ್ ಮುಖಂಡನಿಂದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ

ಮಧ್ಯಪ್ರದೇಶ: ಆರ್’ಎಸ್’ಎಸ್ ಹಾಗೂ ಬಿಜೆಪಿ ಮುಖಂಡನೊಬ್ಬ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಘಟನೆ ರಾಜ್ಯದ ಪೋವಾಯಿಯ ಮುದ್ವಾರಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಆತನ 17 ವರ್ಷದ ಅಪ್ರಾಪ್ತ ಮಗಳು ನೀಡಿದ ದೂರಿನನ್ವಯ ಮುಖಂಡ ಸತೀಶ್ ಮಿಶ್ರ ಎಂಬಾತನನ್ನು ಬಂದಿಸಲಾಗಿದೆ. ಈ ಘಟನೆ ಮಧ್ಯಪ್ರದೇಶ ರಾಜ್ಯ ಬಿಜೆಪಿ ಗೆ ತೀವ್ರ ಮುಜುಗರ ಉಂಟುಮಾಡಿದೆ. ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿ ಆರೋಪದಲ್ಲಿ ಪೊಲೀಸರು ಆತನನ್ನು ಬಂಧಿಸಿದ ಬೆನ್ನಲ್ಲೇ, ಬಿಜೆಪಿ ಮುಖಂಡರೊಂದಿಗೆ ಇರುವ ಆತನ ಫೋಟೋ

ಆರ್’ಎಸ್’ಎಸ್ ಮುಖಂಡನಿಂದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ Read More »

ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ವಿಶೇಷವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಾರಿ ಎರಡು ದಿನ ಪರೀಕ್ಷೆ ನಡೆಯಲಿದೆ. ಜು.19ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ) ಜು. 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ

ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಬೆಳ್ತಂಗಡಿ: ಹಾರೆ, ಗುದ್ದಲಿ ಹಿಡಿದ ಗ್ರಾ. ಪಂ. ಸದಸ್ಯೆಯ ಕೆಲಸ ಶ್ಲಾಘನೀಯ

ಬೆಳ್ತಂಗಡಿ: ಇಲ್ಲಿನ ಅಂಡಿಂಜೆ ಗ್ರಾಮ ಪಂಚಾಯತ್‌ನ ಸದಸ್ಯೆಯೊಬ್ಬರು ತಾವೇ ಸ್ವತಃ ಹಾರೆ, ಗುದ್ದಲಿ ಹಿಡಿದು ಪೈಪ್ ಲೈನ್ ರಿಪೇರಿ ಮಾಡಿದ ಕೆಲಸಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಈ ಮೂಲಕ ಜನ ಮೆಚ್ಚುಗೆಗೆ ಪಾತ್ರರಾದವರು ಸಾವ್ಯ ವಾರ್ಡ್ನ ಸದಸ್ಯೆಯಾಗಿರುವ ಸರೋಜಾ ಎಂಬವರು. ಅವರು ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಇವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸರೋಜಾ ಅವರು ಗ್ರಾಮಸ್ಥರೊಂದಿಗೆ ಅತ್ಯುತ್ತಮ ಒಡನಾಟ ಬೆಳೆಸಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುತ್ತಾರೆ.

ಬೆಳ್ತಂಗಡಿ: ಹಾರೆ, ಗುದ್ದಲಿ ಹಿಡಿದ ಗ್ರಾ. ಪಂ. ಸದಸ್ಯೆಯ ಕೆಲಸ ಶ್ಲಾಘನೀಯ Read More »

ಜೈ ತುಳುನಾಡ್ ಸಂಘಟನೆಯಿಂದ ತುಳು ಭಾಷೆಯನ್ನು ಅಧಿಕೃತ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ

ಕಾಸರಗೋಡು: ತುಳುನಾಡಿನ ಆಚಾರ ವಿಚಾರ ಲಿಪಿ ಸಂಸ್ಕ್ರತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಕೆಲಸ ಕಾರ‍್ಯಗಳನ್ನು ನಿಸ್ವರ‍್ಥವಾಗಿ ಮಾಡಲು ಯುವಕರು ಹಾಗೂ ಹಿರಿಯರು ಒಗ್ಗೂಡಿಕೊಂಡು ಒಂದಾಗಿರುವ ಸಂಘಟನೆ ‘ಜೈ ತುಳುನಾಡ್ ಸಂಘಟನೆ’ ಇದರ ಕಾಸರಗೋಡು ಘಟಕದಿಂದ ಘಟಕದ ಅಧ್ಯಕ್ಷ ಹರಿಕಾಂತ್ ಕಾಸರಗೋಡು ಇವರ ಮುಂದಾಳುತ್ವದಲ್ಲಿ, ಕೇರಳ ರಾಜ್ಯದಲ್ಲಿ ತುಳು ಬಾಷೆ ಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಬೇಕು ಎಂದು ಶಾಸಕರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ. ದಾಖಲೆಯ ಜೊತೆಗಿರುವ ಮನವಿಯನ್ನು

ಜೈ ತುಳುನಾಡ್ ಸಂಘಟನೆಯಿಂದ ತುಳು ಭಾಷೆಯನ್ನು ಅಧಿಕೃತ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ Read More »

ಜೋಗ ಜಲಪಾತ ಪ್ರವಾಸಿಗರಿಗೆ ಇಲ್ಲಿದೆ ಸಿಹಿ ಸುದ್ದಿ

ಶಿವಮೊಗ್ಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆ ಪ್ರವಾಸಿಗರಿಗೆ ಅವಕಾಶ ನೀಡದೆ ಎಲ್ಲಾ ಪ್ರವಾಸಿ ತಾಣಗಳು ಬಂದ್ ಆಗಿದ್ದವು. ಇದೀಗ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಇಂದಿನಿಂದ ಮುಕ್ತ ಅವಕಾಶ ನೀಡಲಾಗಿದೆ. ಕೊರೊನಾ ಸೋಂಕು ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಅನ್‌ಲಾಕ್ ಘೋಷಿಸಿದ್ದು, ಪ್ರವಾಸಿ ತಾಣಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿಯೇ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಇಂದಿನಿಂದ ಅವಕಾಶ ಕಲ್ಪಿಸಿದ್ದು, ಮುಂಜಾನೆ 10

ಜೋಗ ಜಲಪಾತ ಪ್ರವಾಸಿಗರಿಗೆ ಇಲ್ಲಿದೆ ಸಿಹಿ ಸುದ್ದಿ Read More »

ಅಶ್ಲೀಲ ಸಿನಿಮಾ ನೋಡಲು 70ರ ಈ ವೃದ್ದ ಮಾಡಿದ ಕೆಲಸ ಏನ್ ಗೊತ್ತಾ…..?

ಲಂಡನ್: ಗಂಡ ನೀಲಿ ಚಿತ್ರ ವೀಕ್ಷಣೆ ಮಾಡುವುದು ಅನೇಕ ಹೆಂಡತಿಯರಿಗೆ ಇಷ್ಟವಾಗುವುದಿಲ್ಲ. ಈ ವಿಚಾರದಲ್ಲಿ ದಂಪತಿ ನಡುವೆ ತಿಕ್ಕಾಟ ನಡೆದೇ ಇರುತ್ತದೆ. ಲಂಡನ್​ನ ವೃದ್ಧ ಡಾಕ್ಟರ್​ ಹಾಗೂ ಆತನ ಪತ್ನಿ ನಡುವೆ ಇದೇ ವಿಚಾರಕ್ಕೆ ಜಗಳ ಏರ್ಪಟ್ಟಿತ್ತು. ನಂತರ ಪೋರ್ನ್​​ ವಿಡಿಯೋ ನೋಡಲು ಈತ ಅನುಸರಿಸಿದ ಮಾರ್ಗ ಮಾತ್ರ ವಿಚಿತ್ರವಾದುದ್ದು! ಪೀಟರ್​ ಡೇವಿಸ್​ ವೈದ್ಯನ ಹೆಸರು. ಈತನ ವಯಸ್ಸು 70 ವರ್ಷ. ಕ್ಷಯ ರೋಗದ ಸ್ಪೆಷಲಿಸ್ಟ್​ ಆಗಿದ್ದ ಈತ 18ನೇ ವರ್ಷಕ್ಕೆ ಪೋರ್ನ್​ಗೆ ಅಡಿಕ್ಟ್​ ಆಗಿದ್ದ. 10

ಅಶ್ಲೀಲ ಸಿನಿಮಾ ನೋಡಲು 70ರ ಈ ವೃದ್ದ ಮಾಡಿದ ಕೆಲಸ ಏನ್ ಗೊತ್ತಾ…..? Read More »